• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೆಂಜದಲ್ಲಿ ನೂತನ ರಿಕ್ಷಾ ತಂಗುದಾನ ಉದ್ಘಾಟನೆ  ಆಟೋ ಚಾಲಕರು, ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣು ಇದ್ದಂತೆ: ಅಶೋಕ್ ರೈ

ರೆಂಜದಲ್ಲಿ ನೂತನ ರಿಕ್ಷಾ ತಂಗುದಾನ ಉದ್ಘಾಟನೆ ಆಟೋ ಚಾಲಕರು, ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣು ಇದ್ದಂತೆ: ಅಶೋಕ್ ರೈ

January 15, 2025
ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

August 25, 2026
ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

August 24, 2026
ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

August 24, 2026
ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

ಕರ್ನಾಟಕ SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1.7 ಕೋಟಿ ವೋಟರ್ ಡಿಲೀಟ್

August 24, 2026
ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

August 24, 2026
ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

August 24, 2026
ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

August 24, 2026
ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

August 24, 2026
ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

August 24, 2026
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

August 24, 2026
ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

ದರ್ಬೆ ಅಹಿತಕರ ಘಟನೆ: ಎಂ.ಎಲ್.ಸಿ ಕಿಶೋರ್, ಮಾಜಿ ಶಾಸಕ ಆಸ್ಪತ್ರೆಗೆ ದಾಖಲಾಗಿರುವ ಗಾಯಲು ಮಹಿಳೆಯ ಭೇಟಿ – ಅಂಗಡಿಗೆ ನುಗ್ಗಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದವರ ಮೇಲೂ ಕೊಲೆಯತ್ನ ಕೇಸು ದಾಖಲಿಸುವಂತೆ ಅಗ್ರಹ

August 22, 2026
ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳುಗಳನ್ನು ಭೇಟಿ ಮಾಡಿದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ

August 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಪುತ್ತೂರು ಬಂದ್ ಯಶಸ್ವಿ, ಬಂದ್ ಗೆ ಸಹಕರಿಸಿದ ವರ್ತಕರಿಗೆ ಧನ್ಯವಾದ ಸಲ್ಲಿಸಿದ: -ಉಜ್ವಲ್ ಪ್ರಭು 

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಬಲವಂತದ ಬಂದ್ ಅವಕಾಶ ನೀಡುವುದಿಲ್ಲ – ಪೊಲೀಸ್ ಇಲಾಖೆ ಪ್ರಕಟಣೆ: ಸಾರ್ವಜನಿಕರಲ್ಲಿ ಆತ್ಮವಿಶ್ವಾಸ ಮೂಡಿಸಲು ಪುತ್ತೂರು ನಗರದಲ್ಲಿ ಪೊಲೀಸ್ ಪಥ ಸಂಚಲನ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಆ 25. ಕರಾವಳಿ ಜಿಲ್ಲೆಗಳಿಗೆ ನಾಳೆ ಸರಕಾರಿ ರಜೆ! ಈದ್‌ ಮಿಲಾದ್‌ ಹಬ್ಬದ ರಜೆಯಲ್ಲಿ ಬದಲಾವಣೆ

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಹಿಂದೂ ಜಾಗರಣ ವೇದಿಕೆ‌ ಕರೆ ನೀಡಿದ ಪುತ್ತೂರು ಬಂದ್ ಗೆ ಬಿಜೆಪಿ ವ್ಯಾಪಾರ ಪ್ರಕೋಷ್ಟದ ಬೆಂಬಲ – ಉಜ್ವಲ್ ಪ್ರಭು

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ –  ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ  ಬೆಂಬಲ

    ಪುತ್ತೂರು: ದರ್ಬೆಯಲ್ಲಿ ದಾಳಿ ಮತ್ತು ಮಹಿಳೆಯ ಮೇಲೆ ಹಲ್ಲೆ ಖಂಡಿಸಿ ಸ್ವಯಂ ಪ್ರೇರಿತ ಬಂದ್‌ಗೆ ಹಿಂದೂ ಜಾಗರಣ ವೇದಿಕೆ ಕರೆ – ವಿಶ್ವ ಹಿಂದೂ ಪರಿಷದ್ ಬಜರಂಗದಳ ಸಂಪೂರ್ಣ ಬೆಂಬಲ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಅಕ್ರಮ ಜಾನುವಾರು ಸಾಗಾಟ ಪತ್ತೆ – ಓರ್ವನ ಬಂಧನ, ಮೂರು ಜಾನುವಾರು ರಕ್ಷಣೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ಮೊಬೈಲ್ ಟವರ್ ಜನೆರೇಟರ್‌ನ ಡೀಸೆಲ್ ಕಳ್ಳತನ ಮಾಡುತ್ತಿದ್ದ ಮೂವರ ಸೆರೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ದಶಕಗಳ ಬೇಡಿಕೆಯಾದ ಮಂಗಳೂರು ನೈರುತ್ಯ ರೈಲ್ವೆಗೆ ಸೇರ್ಪಡೆ: ಕೇಂದ್ರದ ನಿರ್ಧಾರಕ್ಕೆ ಕಿಶೋರ್ ಕುಮಾರ್ ಪುತ್ತೂರು ಅಭಿನಂದನೆ

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

    ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಪ್ರಮುಖ ಆರೋಪಿ ಚೇತನ್ ಗೆ ಹೈಕೋರ್ಟ್ ನಲ್ಲಿ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ರೆಂಜದಲ್ಲಿ ನೂತನ ರಿಕ್ಷಾ ತಂಗುದಾನ ಉದ್ಘಾಟನೆ ಆಟೋ ಚಾಲಕರು, ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣು ಇದ್ದಂತೆ: ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
January 15, 2025
in ಕುಂಬ್ರ, ಪುತ್ತೂರು, ಪ್ರಾದೇಶಿಕ
0
ರೆಂಜದಲ್ಲಿ ನೂತನ ರಿಕ್ಷಾ ತಂಗುದಾನ ಉದ್ಘಾಟನೆ  ಆಟೋ ಚಾಲಕರು, ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣು ಇದ್ದಂತೆ: ಅಶೋಕ್ ರೈ
27
SHARES
78
VIEWS
ShareShareShare

ಪುತ್ತೂರು:ಆಟೋ ಚಾಲಕರು ಮತ್ತು ಸ್ವಚ್ಚತಾ ಕಾರ್ಮಿಕರು ಸಮಾಜದ ಎರಡು ಕಣ್ಣುಗಳಿದ್ದಂತೆ ಅವರು ಇಲ್ಲದೇ ಇರುವ ಅದು ಪರಿಪೂರ್ಣತೆಯನ್ನು ಹೊಂದಲು ಸಾಧ್ಯವೇ ಇಲ್ಲ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.

ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ಶಾಸಕರ ಅನುದಾನದಿಂದ ನಿರ್ಮಾಣವಾದ ನೂತನ ರಿಕ್ಷಾ ತಂಗುದಾನವನ್ನು ಉದ್ಘಾಟಿಸಿ ಮಾತನಾಡಿದರು.

ಆಟೋ ಚಾಲಕರು ಸಂಕಷ್ಟದಲ್ಲಿ ನೆರವಿಗೆ ದಾವಿಸುವ ಆಪತ್ಬಾಂದವರಾದರೆ ಸ್ವಚ್ಚತಾ ಕಾರ್ಮಿಕರು ಜನರ ಆರೋಗ್ಯ ಕಾಪಾಡುವ ರಕ್ಷಕರು ಈ ಕಾರಣಕ್ಕೆ ಇವರನ್ನು ಸಮಾಜ ಯಾವತ್ತೂ ಅಗೌರವದಿಂದ ಕಾಣಬಾರದು. ಬೆಳಿಗ್ಗೆಯಿಂದ ರಾತ್ರಿ ತನಕ ತನ್ನ ಕುಟುಂಬವನ್ನು ಸಲಹುವ ಉದ್ದೇಶದಿಂದ ಬಿಸಿಲು ಮಳಗೆ ದುಡಿಯುತ್ತಿರುವ ಆಟೋ ಚಾಲಕರಿಗೆ ನೆರಳಿಗಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಗತ್ಯ ಇದ್ದ ಕಡೆ ತಂಗುದಾನ ನಿರ್ಮಾಣ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಆಟೋ ಚಾಲಕರಿಗೆ ತಂಗುದಾನದ ಬಳಿ ಶೌಚಾಲಯವನ್ನು ನಿರ್ಮಾಣ ಮಾಡುವ ಉದ್ದೇಶವಿರುವುದಾಗಿ ಶಾಸಕರು ಹೇಳಿದರು.

ರಿಕ್ಷಾ ಚಾಲಕರು ಕಚೇರಿಗೆ ಬನ್ನಿ

ವಿಧಾನಸಭಾ ಕ್ಷೇತ್ರದ ಪ್ರತೀಯೊಬ್ಬ ರಿಕ್ಷಾ ಚಾಲಕರೂ ತನ್ನ ಕಚೇರಿಗೆ ಬಂದು ಕಾರ್ಮಿಕ ಇಲಾಖೆಯಲ್ಲಿ ತಮ್ಮ ಹೆಸರನ್ನು ನೋಂದಾವಣೆ ಮಾಡಿಕೊಳ್ಳಬೇಕು. ಶಾಸಕರ ಕಚೇರಿಯಲ್ಲಿ ಆಟೋ ಚಾಲಕರಿಗಾಗಿ ಉಚಿತ ಸೇವೆಯನ್ನು ಮಾಡಲಿದ್ದೇವೆ. ಕರ್ನಾಟಕದ ಕಾಂಗ್ರೆಸ್ ಸರಕಾರ ರಿಕ್ಷಾ ಚಾಲಕರನ್ನು ಕಾರ್ಮಿಕ ಇಲಾಖಾ ವ್ಯಾಪ್ತಿಗೊಳಪಡಿಸಿದ್ದರಿಂದ ಮುಂದಿನ ದಿನಗಳಲ್ಲಿ ಚಾಲಕರಿಗೆ ಸರಕಾರದಿಂದ ವಿವಿಧ ಸವಲತ್ತುಗಳೂ ದೊರೆಯಲಿದೆ ಎಂದು ಹೇಳಿದ ಶಾಸಕರು ಯಾರೊಬ್ಬರನ್ನೂ ಬಿಡದೆ ನನ್ನ ಕಚೇರಿಗೆ ಬಂದು ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು.

ಕ್ಷೇತ್ರದ ಜನತೆಗೆ ೧೫೦೦ ನಿವೇಶನ ನೀಡುವೆ

ತನ್ನ ಕ್ಷೇತ್ರದಲ್ಲಿ ಕರೆಂಟ್ , ಮನೆ ಮತ್ತು ನಿವೇಶನವಿಲ್ಲದೆ ಯಾರೂ ಇರಬಾರದು. ಹೊಟ್ಟೆ ತುಂಬಾ ಊಟ ಮಾಡಿ ಮಲಗುವ ವಾತಾವರಣ ಸೃಷ್ಟಿಯಾಗಬೇಕು. ಜಾಗವೇ ಇಲ್ಲದವರನ್ನು ಗುರುತಿಸಿ ಅಂತವರಿಗೆ ಶೀಘ್ರದಲ್ಲೇ ಮನೆ ನಿವೇಶನವನ್ನು ನೀಡುತ್ತೇವೆ. ಈಗಾಗಲೇ ಎಂಟು ಗ್ರಾಮಗಳಲ್ಲಿ ನಿವೇಶನಕ್ಕ ಜಾಗಗುರುತಿಸಲಾಗಿದೆ, ನಿವೇಶನವಿಲ್ಲದವರು ಶಾಸಕರ ಕಚೇರಿಗೆ ಬಂದು ಮಾಹಿತಿ ಪಡೆದುಕೊಂಡು ಆಯಾ ಗ್ರಾಮಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಾಸಕಲರು ಹೇಳಿದರು. ಗ್ರಾಮದ ಜನರಿಗೆ ಕುಡಿಯುವ ನೀರು ಕೊಡುವ ಉದ್ದೇಶದಿಂದ ೧೦೧೦ ಕೋಟಿ ನುದಾನವನ್ನು ತಂದಿದ್ದೇನೆ, ಕಾಮಗಾರಿ ಆರಂಭವಾಗಿದೆ ಎಂದ ಶಾಸಕರು ಪ್ರತೀ ಮನೆಗೂ ದಿನದ ೨೪ ಗಂಟೆ ಶುದ್ದೀಕರಿಸಿದ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಶಾಸಕರು ಹೇಳಿದರು.

ಕ್ಷೇತ್ರದ ಜನರ ಕಣ್ಣೀರೊರೆಸುವೆ

ತನ್ನ ಕ್ಷೇತ್ರದ ಜನರ ಸೇವೆಗೆಂದೇ ನಾನು ಶಾಸಕನಾಗಿದ್ದೇನೆ, ನನಗೆ ಹಣ ಮಾಡಬೇಕೆಂಬ ಆಸೆಯಿಲ್ಲ, ಪುತ್ತೂರಿನಲ್ಲಿ ಬಡವರ ರಕ್ತ ಹೀರಲು ಬಿಡುವುದೇ ಇಲ್ಲ, ಕಚೇರಿಗಳಲ್ಲಿ ನಡೆಯುವ ಭೃಷ್ಟಾಚಾರಕ್ಕೆ ಬ್ರೇಕ್ ಹಾಕುವ ಕೆಲಸವನ್ನು ನಾನು ಮಾಡುತ್ತೇನೆ . ಜನತೆಯ ಬೆಂಬಲ ಸಿಕ್ಕಿದಲ್ಲಿ ಕ್ಷೇತ್ರವನ್ನು ಹೇಗೆ ಬೇಕೋ ಹಾಗೆ ಅಬಿವೃದ್ದಿ ಮಾಡಲು ಸಾಧ್ಯವಾಗುತ್ತದೆ. ನನ್ನ ಕ್ಷೇತ್ರದ ಜನರಿಗಾಗಿ ಎಲ್ಲಿಂದೆಲ್ಲಾ ಅನುದಾನ ತರಲು ಸಾಧ್ಯವೋ ಅಲ್ಲಿಂದೆಲ್ಲಾ ಅನುದಾನವನ್ನು ತರುತ್ತೇನೆ, ಅಭಿವೃದ್ದಿಯಲ್ಲಿ ರಾಜಕೀಯ ಮಾಡುವುದೇ ಇಲ್ಲ ಎಂದು ಶಾಸಕರು ಹೇಳಿದರು.

ಬಿಜೆಪಿ ಕಾರ್ಯಕರ್ತರು ಬರುತ್ತಿದ್ದಾರೆ

ಇಲ್ಲಿ ಬಿಜೆಪಿಯ ಶಾಸಕರಿದ್ದಾಗಲೂ ಬಿಜೆಪಿ ಕಾರ್ಯಕರ್ತರ ಕೆಲಸ ಆಗಿಲ್ಲ. ಬಹುತೇಕ ಬಿಜೆಪಿ ಕಾರ್ಯಕರ್ತರ ೯೪ ಸಿ , ಅಕ್ರಮ ಸಕ್ರಮ ವನ್ನು ಮಾಜಿ ಶಾಸಕರು ಮಾಡಿಲ್ಲ. ಲಂಚ ಕೊಟ್ಟವರ ಕೆಲಸವನ್ನು ಮಾತ್ರ ಮಾಡಲಾಗಿದೆ. ಈ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರು, ಮುಖಂಡರು ನನ್ನ ಕಚೇರಿಗೆ ಬರುತ್ತಿದ್ದಾರೆ, ನನ್ನನ್ನು ಭೇಟಿಯಾಗುತ್ತಿದ್ದಾರೆ. ನನ್ನ ಸಹಾಯ ಕೇಳಿ ಬಂದವರನ್ನು ಪಕ್ಷ ಬೇದವಿಲ್ಲದೆ ಸಹಾಯ ಮಾಡುತ್ತಿದ್ದೇನೆ, ಶಾಸಕನಾದ ನಾನು ರಾಜಧರ್ಮ ಪಾಲಿಸುತ್ತಿದ್ದೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು.

Muliya

ಜಾಹೀರಾತು

ಶಾಸಕರ ಕಾರ್ಯುವೈಖರಿ ಬಿಜೆಪಿಗರಿಗೂ ಅಚ್ಚರಿತಂದಿದೆ: ಕೆ ಪಿ ಆಳ್ವ

8722552464 Astrloger

ಜಾಹೀರಾತು

ಅಶೋಕ್ ರೈ ಶಾಸಕರಾದ ಬಳಿಕ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ವೇಗತೆಯನ್ನು ಪಡೆದುಕೊಂಡಿದೆ. ಶಾಸಕರಾಗುವುದು ಕೇವಲ ರಾಜಕೀಯ ಮಾಡುವುದಕ್ಕಲ್ಲ ಎಂಬುದನ್ನು ಶಾಸಕರು ತೋರಿಸಿಕೊಟ್ಟಿದ್ದಾರೆ. ರಾಜ್ಯದಲ್ಲೂ ಎಲ್ಲೂ ಆಗದ ಅಕ್ರಮ ಸಕ್ರಮ ಕಡತ ವಿಲೇವಾರಿ ಪುತ್ತೂರಿನಲ್ಲಿ ನಡೆದಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಶಾಸಕರ ಅಭಿವೃದ್ದಿ ಕೆಲಸವನ್ನು ಮೆಚ್ಚಿ ಅನೇಕ ಮಂದಿ ಬಿಜೆಪಿ ಕಾರ್ಯಕರ್ತರು ಅಚ್ಚರಿಯನ್ನು ವ್ಯಕ್ತಪಡಿಸಿ ಶಾಸಕರಿಗೆ ಮನಸ್ಸಿದ್ದರೆ ಏನೂ ಮಾಡಬಹುದು ಎಂಬುದಕ್ಕೆ ಅಶೋಕ್ ರೈ ಸಾಕ್ಷಿ ಎಂದು ನನ್ನಲ್ಲಿ ಹೇಳುತ್ತಿರುವುದು , ಕಾಂಗ್ರೆಸ್ ಅಭಿವೃದ್ದಿ ಪರ ಎಂಬುದನ್ನೂ ಬಿಜೆಪಿಗರೂ ಒಪ್ಪಿಕೊಂಡಂತಾಗಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ಹೇಳಿದರು.

ಚೆಲ್ಯಡ್ಕದಲ್ಲಿ ಸೇತುವೆಯಾಗಲು ಅಶೋಕ್ ರೈ ಬರಬೇಕಾಯಿತು: ನವೀನ್ ರೈ

ಕಳೆದ ೪೫ ಕ್ಕೂ ಹೆಚ್ಚು ವರ್ಷಗಳಿಂದ ಚೆಲ್ಯಡ್ಕದಲ್ಲಿ ಸೇತುವೆ ಮಾಡಬೇಕೆಂದು ಗ್ರಾಮಸ್ಥರು ಜನಪ್ರತಿನಿಧಿಗಳಿಗೆ ಮನವಿ ಮಾಡುತ್ತಿದ್ದಾರೆ ಆದರೆ ಇದುವರೆಗೂ ನಮ್ಮ ಮನವಿಯನ್ನು ಯಾರೂ ಪರಿಗಣಿಸಿಲ್ಲ. ಶಾಸಕ ಅಶೋಕ್ ರೈ ಯವರು ಈ ಸೇತುವೆಯ ನಿರ್ಮಾಣಕ್ಕೆ ೩ ಕೋಟಿ ಅನುದಾನ ನೀಡಿದ್ದು ಕಾಮಗಾರಿ ಆರಂಭವಾಗಿದೆ ಚೆಲ್ಯಡ್ಕದಲ್ಲಿ ಸೇತುವೆಯಗಲು ಅಶೋಕ್ ರೈಗಳೇ ಶಾಸಕರಾಗಿ ಬರಬೇಕಾಯಿತು ಇದು ನಮ್ಮೆಲ್ಲರ ಭಾಗ್ಯವಾಗಿದೆ. ಬೆಟ್ಟಂಪಾಡಿ ಗ್ರಾಮಕ್ಕೆ ಅತೀ ಹೆಚ್ಚಿನ ಅನುದಾನವನ್ನು ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಎಂದು ಹೇಳಿದರು.

ವೇದಿಕೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಪುತ್ತೂರು ಬ್ಲಾಕ್ ಕಾಂಗ್ರೆಸ್ ವಕ್ತಾರೆ ಚಂದ್ರಪ್ರಭಾ, ಗ್ರಾಪಂ ಉಪಾಧ್ಯಕ್ಷರಾದ ಮಹೇಶ್, ಸದಸ್ಯರಾದ ಮೊಯಿದುಕುಂಞಿ ಕೋನಡ್ಕ, ಮಹಾಲಿಂಗ ನಾಯ್ಕ್, ಕಾಂಗ್ರೆಸ್ ಮುಖಂಡರಾದ ಅಬೂಬಕ್ಕರ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಪಸ್ರಸಾದ್ ಪಾಣಾಜೆ, ಐತಪ್ಪ ಪೇರಲ್ತಡ್ಕ, ನಾರಾಯಣ ಹೊಳ್ಳ, ಗುತ್ತಿಗೆದಾರ ಸಿಯಾನ್ ದರ್ಬೆ,ಶ್ರಮಜೀವಿ ಆಟೋ ಚಾಲಕ ಮಾಲಕ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು. ವಲಯಕಾಂಗ್ರೆಸ್ ಅಧ್ಯಕ್ಷರಾದ ನವೀನ್ ಚೆಲ್ಯಡ್ಕ ಸ್ವಾಗತಿಸಿ, ಸಿದ್ದಿಕ್ ತಂಬುತ್ತಡ್ಕ ವಂದಿಸಿದರು.

SendShare11Share
Previous Post

ಅಯ್ಯಪ್ಪ ಭಕ್ತರೊಬ್ಬರಿಂದ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ರೂ. 1.20 ಲಕ್ಷ ವೆಚ್ಚದಲ್ಲಿ ಅಡುಗೆ ಪಾತ್ರೆಗಳ ಸಮರ್ಪಣೆ

Next Post

ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ವೀರಕಂಭ ಇದರ ವಾರ್ಷಿಕೋತ್ಸವ ಹಾಗೂ ಕಬಡ್ಡಿ ಪಂದ್ಯಾಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ವೀರಕಂಭ ಇದರ  ವಾರ್ಷಿಕೋತ್ಸವ ಹಾಗೂ ಕಬಡ್ಡಿ ಪಂದ್ಯಾಟ

ಶ್ರೀ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ.) ಬಾಯಿಲ ವೀರಕಂಭ ಇದರ ವಾರ್ಷಿಕೋತ್ಸವ ಹಾಗೂ ಕಬಡ್ಡಿ ಪಂದ್ಯಾಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..