• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ

January 25, 2025
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

August 12, 2026
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

August 12, 2026
ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

August 12, 2026
ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

August 11, 2026
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ

by ಪ್ರಜಾಧ್ವನಿ ನ್ಯೂಸ್
January 25, 2025
in ಬೆಂಗಳೂರು
0
ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನವನ್ನು ಯಶಸ್ವಿಯಾಗಿ ನಿರ್ವಹಿಸಿಲ್ಲ; ಸದಾನಂದ ಗೌಡ ಅಸಮಾಧಾನ
60
SHARES
172
VIEWS
ShareShareShare
  1. ರಾಜ್ಯ ಬಿಜೆಪಿಯಲ್ಲಿ ಬಣಗಳ ಬಡಿದಾಟ ಜೋರಾಗಿದೆ. ಸ್ವಪಕ್ಷದ ನಾಕರ ವಿರುದ್ಧವೇ ದಿನಕ್ಕೊಂದು ಹೇಳಿಕೆ ಕೊಡುತ್ತಿರುವ ಕೆಲ ನಾಯಕರುಗಳಿಂದ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಜಗಜ್ಜಾಹೀರಾಗಿದೆ. ಈ ನಡುವೆ ಬಿಜೆಪಿಯ ಇಂತಾ ಸ್ಥಿತಿಗೆ ಕೋರ್‌ ಕಮಿಟಿಯೂ ಕಾರಣ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

ಬಿಜೆಪಿಯಲ್ಲಿ ಅಸಮಾಧಾನಗದ ಹೊಗೆ ಎದ್ದಾಗಲೇ ಇದರ ಬಗ್ಗೆ ಗಮನಹರಿಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸ ಆಗಬೇಕಾಗಿತ್ತು. ಕರ್ನಾಟಕ ಬಿಜೆಪಿಯ ಈ ಸ್ಥಿತಿಗೆ ಕೋರ್‌ಕಮಿಟಿಯೂ ಕಾರಣ ಎಂದು ಡಿ ವಿ ಸದಾನಂದ ಗೌಡ ಅವರು ಹೇಳಿದರು.

‘ಶಿಸ್ತಿನ ಪಕ್ಷ ಅನ್ನುತ್ತಾರೆ, ಆದರೆ ಕ್ರಮ ಇಲ್ಲ’

ಬೆಂಗಳೂರಿನಲ್ಲಿ ಮಾತನಾಡಿದ ಸದಾನಂದ ಗೌಡ ಅವರು, ರಾಜ್ಯದ ಬೇರೆ ಬೇರೆ ಕಡೆಯಿಂದ ಬಂದ ವರದಿಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಗಂಭೀರವಾಗಿ ಚರ್ಚೆ ಮಾಡದಿರುವುದು ಒಂದು ಕಾರಣ. ಸಂಘಟನಾ ಪರ್ವ, ಸಂಘಟನಾ ಪರ್ವ ಅಂತಾರೆ ಆದರೆ ಆಂತರಿಕಾ ಕಚ್ಚಾಟ ಪರ್ವ ಇದಾಗಿದೆ. ಶಿಸ್ತಿನ ಪಕ್ಷ, ಅಶಿಸ್ತನ್ನು ಸಹಿಸುವುದಿಲ್ಲ ಎಂದು ಹೇಳುತ್ತಾರೆ. ಆದರೆ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್ ವಿರುದ್ದ ಕ್ರಮಕ್ಕೆ ಶಿಫಾರಸ್ಸು ಮಾಡಿದರೂ ಕ್ರಮ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

‘ಚರ್ಚೆ ಮಾಡಿದ್ದರೆ ಗೊಂದಲ ಕಡಿಮೆ ಆಗುತ್ತಿದ್ದವು’

ಮುಂದುವರಿದು ಮಾತನಾಡಿದ ಸದಾನಂದ ಗೌಡ ಅವರು, ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿದ್ದರೆ ಒಂದಷ್ಟು ಗೊಂದಲಗಳು ಕಡಿಮೆಯಾಗುತ್ತಿದ್ದವು. ಆಂತರಿಕವಾಗಿ ಇಷ್ಟು ದೊಡ್ಡ ಕಚ್ಚಾಟಗಳಿವೆ. ಆಂತರಿಕ ಕಚ್ಚಾಟದಲ್ಲಿ ತೊಡಗಿರುವವರು ಸಂಘಟನಾ ಪರ್ವದಲ್ಲಿ ಭಾಗವಹಿಸಿಲ್ಲ. ವ್ಯಕ್ತಿಯ ಬದಲಾವಣೆ ಚರ್ಚೆಯ ದಿಕ್ಕನ್ನೇ ಬದಲಾವಣೆ ಮಾಡಲ್ಲ. ವ್ಯಕ್ತಿಗಳಿಗೆ ಮೋಟಿವೇಷನ್‌ ಮಾಡಬೇಕು ಎಂದು ಅವರು ಹೇಳಿದರು.

Muliya

ಜಾಹೀರಾತು

‘ವಿಜಯೇಂದ್ರ ಯಶಸ್ವಿಯಾಗಿ ಜವಾಬ್ದಾರಿ ನಿರ್ವಹಿಸಿಲ್ಲ’

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ವಿರುದ್ಧವೂ ಸದಾನಂದ ಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸದ್ಯ ಅಡಾಕ್ ರಾಜ್ಯಾಧ್ಯಕ್ಷರನ್ನ ನೇಮಿಸಲಾಗಿದೆ. ಈಗ ರಾಜ್ಯಾಧ್ಯಕ್ಷರ ಆಯ್ಕೆ ಮಾಡಬೇಕಿದೆ. ರಾಜ್ಯಾಧ್ಯಕ್ಷರು ಕೊಟ್ಟ ಜವಾಬ್ದಾರಿ ನಿರ್ವಹಣೆಯನ್ನ ಯಶಸ್ವಿಯಾಗಿ ಮಾಡಲಿಲ್ಲ. ಅತೃಪ್ತರನ್ನ ವಿಶ್ವಾಸಕ್ಕೆ ಪಡೆಯುವಲ್ಲಿ ವಿಫಲರಾದರು ಎಂದು ಬಿ ವೈ ವಿಜಯೇಂದ್ರ ವಿರುದ್ದ ಕಿಡಿ ಕಾರಿದರು.

‘ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಚುನಾವಣೆ’

8722552464 Astrloger

ಜಾಹೀರಾತು

ಇನ್ನು ನೂತನ ರಾಜ್ಯಾಧ್ಯಕ್ಷರ ನೇಮದ ಕುರಿತು ಮಾತನಾಡಿದ ಅವರು, ‘ಸಹಮತ ಇರದಿದ್ದರೆ ಪಕ್ಷದಲ್ಲಿ ಚುನಾವಣೆ ನಡೆಯುತ್ತೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಚುನಾವಣೆ ಬೇಡ ಅಂದರೆ ಅವಿರೋಧ ಆಯ್ಕೆ ಆಗುತ್ತೆ’ ಎನ್ನುವ ಮೂಲಕ ಅತೃಪ್ತರ ಮನವೊಲಿಕೆ ಆಗದಿದ್ದರೆ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುತ್ತದೆ ಎಂದು ಪರೋಕ್ಷವಾಗಿ ಸುಳಿವು ನೀಡಿದರು.

ಬಿಜೆಪಿಯಲ್ಲಿ ಭಿನ್ನಮತದ ನಡುವೆ ಕಳೆದ ಬುಧವಾರ ಡಿ ವಿ ಸದಾನಂದ ಗೌಡ ಅವರ ಮನೆಯಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿತ್ತು. ಈ ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪಕ್ಷದಲ್ಲಿ ಸಂಘಟನಾ ಪರ್ವ ಹಾಗೂ ಚುನಾವಣಾ ಪರ್ವ ನಡೆಯುತ್ತಿವೆ. ಅವೆರಡನ್ನು ಸಮನ್ವಯಗೊಳಿಸಿ ಮೊದಲ ಹಂತದಲ್ಲಿ ಆಗುವ ಪ್ರಕ್ರಿಯೆ ಬಗ್ಗೆ ಜಿಲ್ಲಾ ನಾಯಕರ ಜೊತೆ ಸಹಮತದ ಚರ್ಚೆ ನಡೆಸುವ ಬಗ್ಗೆ ಎಲ್ಲರು ಸಭೆ ಸೇರಿದ್ದೆವು ಎಂದು ಹೇಳಿದ್ದರು.

SendShare24Share
Previous Post

ಮುಂಬೈಯಲ್ಲಿ 2008ರ ದಾಳಿ ಸಂಚುಕೋರ ತಹಾವುರ್‌ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಸಮ್ಮತಿ

Next Post

ಪ್ರತಿಷ್ಠೆಯ ಕಣವಾಗಿದ್ದ ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಸಹಕಾರ ಭಾರತಿ ಕ್ಲೀನ್‌ಸ್ವೀಪ್ 12ರಲ್ಲೂ ಭರ್ಜರಿ ಜಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರತಿಷ್ಠೆಯ ಕಣವಾಗಿದ್ದ ಟೌನ್  ಬ್ಯಾಂಕ್ ಚುನಾವಣೆಯಲ್ಲಿ   ಸಹಕಾರ ಭಾರತಿ ಕ್ಲೀನ್‌ಸ್ವೀಪ್ 12ರಲ್ಲೂ ಭರ್ಜರಿ ಜಯ

ಪ್ರತಿಷ್ಠೆಯ ಕಣವಾಗಿದ್ದ ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಸಹಕಾರ ಭಾರತಿ ಕ್ಲೀನ್‌ಸ್ವೀಪ್ 12ರಲ್ಲೂ ಭರ್ಜರಿ ಜಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..