• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಬಜೆಟ್: ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ

ಕೇಂದ್ರ ಬಜೆಟ್: ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ

February 1, 2025
ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

ನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

July 15, 2026
ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

ದಕ್ಷಿಣ ಕನ್ನಡ – ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ!

July 15, 2026
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

July 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

July 14, 2026
ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

July 14, 2026
ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

July 14, 2026
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಕೇಂದ್ರ ಬಜೆಟ್: ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ

by ಪ್ರಜಾಧ್ವನಿ ನ್ಯೂಸ್
February 1, 2025
in ಆರೋಗ್ಯ , ಹೆಲ್ತ್ ಟಿಪ್ಸ್, ನವದೆಹಲಿ
0
ಕೇಂದ್ರ ಬಜೆಟ್: ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ
8
SHARES
22
VIEWS
ShareShareShare

ಮುಂದಿನ ಮೂರು ವರ್ಷಗಳಲ್ಲಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ತಮ್ಮ 8ನೇ ಬಜೆಟ್​ ನಲ್ಲಿ ಹೇಳಿದ್ದಾರೆ. “ನಿರ್ದಿಷ್ಟವಾಗಿ, 2025- 26ರ ಆರ್ಥಿಕ ವರ್ಷದಲ್ಲಿ ಇಂತಹ 200 ಕೇಂದ್ರಗಳನ್ನು ಸ್ಥಾಪಿಸುವ ನಿರೀಕ್ಷೆಯಿದೆ. ಈ ಕ್ರಮವು ದೇಶಾದ್ಯಂತ ಕ್ಯಾನ್ಸರ್ ಚಿಕಿತ್ಸೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ” ಎಂದು ಅವರು ಹೇಳಿದ್ದಾರೆ. ಜನರಿಗೆ ಆರೋಗ್ಯ ಭಾಗ್ಯ ಕರುಣಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಇದೀಗ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿರುವುದು ಎಲ್ಲಾ ವರ್ಗದ ಜನರಿಗೂ ಅನುಕೂಲ ಮಾಡಿಕೊಡಲಿದೆ. ಹಾಗಾದರೆ ಇದರಿಂದ ಜನಸಾಮಾನ್ಯರು ಯಾವ ರೀತಿಯ ಸೌಲಭ್ಯಗಳನ್ನು ಪಡೆಯಬಹುದು? ಇದರಿಂದ ಸಿಗುವ ಪ್ರಯೋಜನಗಳೇನು?

ಇದು ಹೊರರೋಗಿ ಕ್ಯಾನ್ಸರ್ ಕೇಂದ್ರಗಳು ಅಥವಾ ಡೇ ಕೇರ್ ಕೀಮೋಥೆರಪಿ ಘಟಕಗಳು ಎಂದೂ ಕರೆಯಲ್ಪಡುತ್ತವೆ, ಹೊರರೋಗಿ ಆಧಾರದ ಮೇಲೆ ಕ್ಯಾನ್ಸರ್ ಚಿಕಿತ್ಸೆಯನ್ನು ಒದಗಿಸುವ ವಿಶೇಷ ಸೌಲಭ್ಯಗಳಾಗಿವೆ. ಈ ಕೇಂದ್ರಗಳು ಹಲವಾರು ಸೇವೆಗಳನ್ನು ನೀಡುತ್ತವೆ

ಈ ಡೇಕೇರ್ ಕ್ಯಾನ್ಸರ್ ಕೇಂದ್ರಗಳು ಬೇರೆ ಆಸ್ಪತ್ರೆಗಳಿಗೆ ಹೋಲಿಸಿದರೆ ಹೆಚ್ಚು ಆರಾಮದಾಯಕ ವಾತಾವರಣವನ್ನು ಹೊಂದಿರುತ್ತವೆ, ಜೊತೆಗೆ ಇಲ್ಲಿನ ವೈದ್ಯಕೀಯ ತಂಡ ರೋಗಿಗಳ ಭಯವನ್ನು ಕಡಿಮೆ ಮಾಡಿ ಒಳ್ಳೆಯ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಡುತ್ತದೆ.

ಕಡಿಮೆ ಆಸ್ಪತ್ರೆ ವಾಸ್ತವ್ಯ: ರೋಗಿಗಳು ಈ ಸೌಲಭ್ಯದಿಂದ ಒಳ್ಳೆಯ ಚಿಕಿತ್ಸೆ ಪಡೆಯಬಹುದು ಜೊತೆಗೆ ಔಷಧಿಗಳನ್ನು ತೆಗೆದುಕೊಂಡು ಮನೆಗೆ ಮರಳಬಹುದು, ಇದರಿಂದ ದೀರ್ಘಕಾಲ ಆಸ್ಪತ್ರೆಯಲ್ಲಿ ಉಳಿಯುವ ಅಗತ್ಯವಿರುವುದಿಲ್ಲ. ಆಸ್ಪತ್ರೆ ಎಂದರೆ ಭಯ ಪಡುವವರಿಗೆ ಈ ರೀತಿಯ ಸೌಲಭ್ಯ ಹೆಚ್ಚು ಅನುಕೂಲ ನೀಡುತ್ತದೆ. ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರಿಗೆ ಅಲೆಯುವ ಅಗತ್ಯವಿರುವುದಿಲ್ಲ. ಜೊತೆಗೆ ಔಷಧಿಗಳ ಬಗೆಗಿನ ಭಯವನ್ನು ಕಡಿಮೆ ಮಾಡುತ್ತದೆ.

ಸುಧಾರಿತ ಜೀವನದ ಗುಣಮಟ್ಟ: ಡೇಕೇರ್ ಕ್ಯಾನ್ಸರ್ ಕೇಂದ್ರಗಳು ಹೆಚ್ಚು ವಿಶ್ರಾಂತಿ ಮತ್ತು ಆರಾಮದಾಯಕವಾಗಿರುತ್ತದೆ. ಇಲ್ಲಿ ವ್ಯವಸ್ಥೆಗಳು ಜನರ ಅನುಕೂಲಕ್ಕೆ ತಕ್ಕಂತೆ ಮಾಡಿರುತ್ತಾರೆ. ಜೊತೆಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಇಲ್ಲಿ ಒದಗಿಸಲಾಗುತ್ತದೆ. ರೋಗಿಗಳಿಗೆ ತಮ್ಮ ದೈನಂದಿನ ದಿನಚರಿ ಮತ್ತು ಜೀವನದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಅನುವು ಮಾಡಿಕೊಡುತ್ತದೆ. ಜೊತೆಗೆ ಈ ಕೇಂದ್ರಗಳಲ್ಲಿ ಆರೋಗ್ಯ ವೃತ್ತಿಪರರ ತಂಡದವರು ಇರುವುದರಿಂದ ರೋಗಿಗಳಿಗೆ ಸಮಗ್ರ ಆರೈಕೆ ನೀಡಲು ಒಟ್ಟಾಗಿ ಕೆಲಸ ಮಾಡುತ್ತಾರೆ.

ಕಡಿಮೆ ವೆಚ್ಚ: ಡೇಕೇರ್ ಕ್ಯಾನ್ಸರ್ ಸೆಂಟರ್ ಗಳಿಂದ, ಹೆಚ್ಚು ಹೆಚ್ಚು ದಿನ ಆಸ್ಪತ್ರೆಯಲ್ಲಿ ಉಳಿಯುವ ಅಗತ್ಯವಿರುವುದಿಲ್ಲ. ಇದರಿಂದ ದುಬಾರಿ ವೈದ್ಯಕೀಯ ಸಂಪನ್ಮೂಲಗಳ ಬಳಕೆ ಕಡಿಮೆಯಾಗುತ್ತದೆ. ಆ ಮೂಲಕ ಆರೋಗ್ಯ ವೆಚ್ಚವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಇಂದಿನ ಕಾಲಘಟ್ಟದಲ್ಲಿ ವೈದ್ಯಕೀಯ ಚಿಕಿತ್ಸೆ, ಔಷಧಿಗಳು ದುಬಾರಿ ಆಗಿರುವುದರಿಂದ ಈ ರೀತಿಯ ಡೇಕೇರ್ ಕ್ಯಾನ್ಸರ್ ಕೇಂದ್ರಗಳು ರೋಗಿಗಳಿಗೆ ಸಮಯೋಚಿತ ಮತ್ತು ಪರಿಣಾಮಕಾರಿಯಾದ ಚಿಕಿತ್ಸೆ ನೀಡುವುದರಿಂದ ರೋಗಿಯ ಒಟ್ಟಾರೆ ಯೋಗಕ್ಷೇಮವನ್ನು ಸುಧಾರಿಸಬಹುದು. ಜೊತೆಗೆ ಕ್ಯಾನ್ಸರ್ ರೋಗವನ್ನು ಹಿಮ್ಮೆಟ್ಟಿಸಬಹುದು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare3Share
Previous Post

ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್​ಟೇಬಲ್​ಗೆ 18 ಲಕ್ಷ ರೂ. ವಂಚನೆ

Next Post

ಪುತ್ತೂರು: ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ

ಪುತ್ತೂರು: ಸರಕಾರಿ ಆಸ್ಪತ್ರೆಗೆ ಪುತ್ತೂರು ತಾಲೂಕು ಹೆಚ್ಚುವರಿ ನಗರಾಭಿವೃದ್ಧಿ ಅಧಿಕಾರಿ ಭೇಟಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..