• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ – ಶ್ರೀ ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ದೇವಾಲಯದಲ್ಲಿ ಶಾಸಕರ ಸಭೆ

ಉಪ್ಪಿನಂಗಡಿ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ – ಶ್ರೀ ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ದೇವಾಲಯದಲ್ಲಿ ಶಾಸಕರ ಸಭೆ

February 12, 2025
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

June 19, 2026
ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

June 19, 2026
ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

June 18, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

June 17, 2026
ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

June 17, 2026
ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

June 17, 2026
ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

June 17, 2026
ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ – ಶ್ರೀ ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ದೇವಾಲಯದಲ್ಲಿ ಶಾಸಕರ ಸಭೆ

by ಪ್ರಜಾಧ್ವನಿ ನ್ಯೂಸ್
February 12, 2025
in ಉಪ್ಪಿನಂಗಡಿ, ಧಾರ್ಮಿಕ
0
ಉಪ್ಪಿನಂಗಡಿ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ – ಶ್ರೀ ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ದೇವಾಲಯದಲ್ಲಿ ಶಾಸಕರ ಸಭೆ
46
SHARES
131
VIEWS
ShareShareShare

ಉಪ್ಪಿನಂಗಡಿ: ಇಲ್ಲಿನ ಇತಿಹಾಸ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದ ವ್ಯವಸ್ಥಿತ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲ್ಯಾನ್ ಅನ್ನು ರಚಿಸಿ ಅದರಂತೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸೂಚನೆ ನೀಡಿದರು.

ಅವರು ಮಂಗಳವಾರ ಸಂಜೆ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯದಲ್ಲಿ ಅಲ್ಲಿನ ಆಡಳಿತ ಮಂಡಳಿ ಸದಸ್ಯರ ಜೊತೆ ಮಾಸ್ಟರ್ ಪ್ಲ್ಯಾನ್ ರಚಿಸಿದ ಸಂಸ್ಥೆಯ ಅಧಿಕಾರಿಗಳೊಂದಿಗೆ ದೇವಾಲಯದ ಅಭಿವೃದ್ಧಿಯ ಬಗ್ಗೆ ವಿಚಾರ ವಿಮರ್ಷೆ ನಡೆಸಿ ಮಾತನಾಡುತ್ತಿದ್ದರು.

ಈಗಾಗಲೇ ದೇವಾಲಯದ ಅಭಿವೃದ್ಧಿ ನಿಟ್ಟಿನಲ್ಲಿ 22.47 ಕೋ. ರೂ. ವೆಚ್ಚದ ಮಾಸ್ಟರ್ ಪ್ಲ್ಯಾನ್ ರಚಿಸಲಾಗಿದೆ. ಎರಡು ನದಿಗಳ ಸಂಗಮ ಸ್ಥಳವಾಗಿಯೂ, ಪೌರಾಣಿಕ ನೆಲೆಗಟ್ಟಿನಲ್ಲಿ ಧಾರ್ಮಿಕವಾಗಿ ಮಹತ್ವವನ್ನು ಪಡೆದುಕೊಂಡ ಉಪ್ಪಿನಂಗಡಿ ಕ್ಷೇತ್ರ ಇದೀಗ ಅಪರ ಕರ್ಮಾದಿಗಳಿಗೆ ರಾಜ್ಯಾದಾದ್ಯಂತ ಭಕ್ತರನ್ನು ಸೆಳೆಯುತ್ತಿದ್ದು, ಸುವ್ಯವಸ್ಥಿತ ಪ್ರವಾಸಿತಾಣವನ್ನಾಗಿಸುವ ನಿಟ್ಟಿನಲ್ಲಿ ದೂರಗಾಮಿ ಯೋಜನೆಯನ್ನು ರೂಪಿಸಲಾಗಿದೆ ಹಾಗೂ ನದಿಗಳ ಸಂಗಮ ಸ್ಥಳಕ್ಕೆ ತ್ಯಾಜ್ಯ ನೀರು ಹರಿಯದಂತೆ ಗಮನಹರಿಸಬೇಕಾಗಿದೆ. ಇದಕ್ಕಾಗಿ ದೇವಾಲಯದಲ್ಲಿ ಸರ್ವ ಸವಲತ್ತುಗಳನ್ನು ಒಳಗೊಂಡ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಚಿಂತನೆ ನಡೆದಿದೆ. ಮನಸೋ ಇಚ್ಚೆ ನಿರ್ಮಾಣ ಕಾರ್ಯಗಳನ್ನು ಮಾಡುವುದನ್ನು ತಪ್ಪಿಸಲು ಯೋಜಿತವಾದ ಮಾಸ್ತಾರ್ ಪ್ಲ್ಯಾನ್ ರಚಿಸಲಾಗಿದೆ ಎಂದರು.

ದ.ಕ ಜಿಲ್ಲೆಯ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಾಲಯವೂ ಸೇರಿದಂತೆ ಮೂರು ದೇವಾಲಯಗಳ ಅಭಿವೃದ್ಧಿಗೆ ಮಂಗಳೂರು ಸಂಸದರು ಪ್ರಸಾದಮ್ ಯೋಜನೆಯಡಿ ಪ್ರಸ್ತಾವನೆ ಕಳುಹಿಸಿರುವ ವಿಚಾರದ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಸಂಸದರ ಈ ಪ್ರಯತ್ನ ಸ್ವಾಗತಾರ್ಹ. ಪುತ್ತೂರು ದೇವಳದ ಬಗ್ಗೆ ನಾನೀಗಾಗಲೆ ಕರ್ನಾಟಕ ರಾಜ್ಯದ ಮೂಲಕ ಪ್ರಸಾದಮ್ ಯೋಜನೆಯಡಿ ಪ್ರಸ್ತಾವನೆ ಕಳುಹಿಸಿದ್ದೆ. ಇದೀಗ ಸಂಸದರೂ ಕೂಡಾ ಪ್ರಸ್ತಾವನೆ ಕಳುಹಿಸಿದ್ದರಿಂದ ನಮ್ಮ ಪ್ರಯತ್ನ ಒಂದಷ್ಠು ವೇಗ ಪಡೆಯಲಿದೆ. ದೇವಾಲಯಗಳ ಅಭಿವೃದ್ಧಿಯ ವಿಚಾರದಲ್ಲಿ ದೊರಕುವ ಅಷ್ಠ ದಿಕ್ಕುಗಳ ಸಹಕಾರವನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಲಾಗುವುದು ಎಂದರು. ಈ ನಿಟ್ಟಿನಲ್ಲಿ ಸಂಸತ್ತಿನಲ್ಲಿ ನನ್ನ ಕ್ಷೇತ್ರ ವ್ಯಾಪ್ತಿಯ ಎರಡು ದೇವಾಲಯಗಳ ಬಗ್ಗೆ ಧ್ವನಿ ಎತ್ತಿದ ಸಂಸದರ ನಡೆಗೆ ನನ್ನ ಅಭಿನಂದನೆ ಇದೆ ಎಂದರು.

ದೇವಾಲಯದ ಮುಂಭಾಗದಲ್ಲಿರುವ ಖಾಸಗಿ ಸ್ವಾಮ್ಯದ ಭೂಮಿಯನ್ನು ದೇವಾಲಯದ ಉದ್ದೇಶಕ್ಕೆ ಖರೀದಿಸುವ ಸಂಬಂಧ ಪದೇ ಪದೇ ಇಲಾಖಾ ಮಟ್ಟದಲ್ಲಿ ವಿಳಂಬವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ದೇವಾಲಯದ ದುಡ್ಡಿನಿಂದ ದೇವಾಲಯಕ್ಕೆ ಭೂಮಿ ಖರೀದಿಸುವಲ್ಲಿ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಸಕಾಲದಲ್ಲಿ ನನಗೆ ಮಾಹಿತಿ ರವಾನಿಸಬೇಕು. ಈ ವಿಚಾರದಲ್ಲಿ ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರೇ ಹೊಣೆ ಹೊತ್ತು ತ್ವರಿತಗತಿಯ ಅನುಮೋದನೆಗೆ ಶ್ರಮಿಸಬೇಕೆಂದು ಸೂಚಿಸಿದರು ಹಾಗೂ ನೇತ್ರಾವತಿ ಸಮುದಾಯ ಭವನದ ಮೇಲೆ 2 ಹಂತಸ್ತಿನ ಸಭಾಂಗಣವನ್ನು ನಿರ್ಮಿಸುವ ಬಗ್ಗೆ ಸರಕಾರದಿಂದ ಅನುಮೋದನೆ ಪಡೆಯಬೇಕೆಂದು ನಿರ್ದೇಶನ ನೀಡಿದ ಅವರು, ಈ ಬಗ್ಗೆ ಇಲಾಖಾತ್ಮಕವಾಗಿ ವ್ಯವಹರಿಸಲು ಡಾ. ರಾಜಾರಾಮ ಕೆ.ಬಿ. ಅವರಿಗೆ ಹೊಣೆ ನೀಡಿದರು.

Muliya

ಜಾಹೀರಾತು

ಹಿಂದುತ್ವವೆನ್ನುವುದು ಕೇವಲ ಭಾಷಣಕ್ಕಲ್ಲ. ಅಲ್ಲಿ ಧರ್ಮದ, ದೇವಸ್ಥಾನಗಳ ಅಭಿವೃದ್ಧಿಯಾಗಬೇಕು. ದೇವಾಲಯದಲ್ಲಿ ಯಾವುದೇ ರಾಜಕೀಯಕ್ಕೆ ಆಸ್ಪದ ನೀಡಬಾರದು. ಈ ದೇವಾಲಯದ ಅಭಿವೃದ್ಧಿಗೆ ಪಣತೊಟ್ಟಿದ್ದು, ಅದಕ್ಕಾಗಿ ಮಾಸ್ಟರ್ ಫ್ಲಾನ್ ರಚಿಸಲಾಗಿದೆ. ಇದನ್ನು ಒಂದು ತಿಂಗಳ ಕಾಲ ದೇವಾಲಯದಲ್ಲಿ ಪ್ರದರ್ಶನಕ್ಕಿಡಲಿದ್ದೇವೆ. ಸಾರ್ವಜನಿಕರು ಇದನ್ನು ಇದನ್ನು ನೋಡಿ ಸಲಹೆ- ಸೂಚನೆಗಳನ್ನು ನೀಡಬಹುದು. ಇನ್ನು ಇಲ್ಲಿಯೂ ಕೆಲವರು ದೇವಸ್ಥಾನದ ಜಾಗದಲ್ಲಿ ಕೂತಿದ್ದಾರೆ ಎಂಬ ಮಾಹಿತಿಯಿದ್ದು, ದೇವಾಲಯದ ಅಭಿವೃದ್ಧಿಗಾಗಿ ಅವರು ಆ ಜಾಗವನ್ನು ಬಿಟ್ಟುಕೊಡಬಹುದು ಎಂಬ ವಿಶ್ವಾಸವಿದೆ. ಜಾಗ ಬಿಟ್ಟುಕೊಡಲು ಅವರಲ್ಲಿ ವಿನಂತಿ ಮಾಡಲಾಗುವುದು ಎಂದರು.

ashwinistudioputtur

ಜಾಹೀರಾತು

ಸಭೆಯಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೆ. ರಾಧಾಕೃಷ್ಣ ನಾಯಕ್, ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಗೌಡ, ಸಮಿತಿ ಸದಸ್ಯರಾದ ದೇವಿದಾಸ್ ರೈ, ಬಿ ಗೋಪಾಲಕೃಷ್ಣ ರೈ, ವೆಂಕಪ್ಪ್ಪ ಪೂಜಾರಿ, ಕೃಷ್ಣ ರಾವ್ ಆರ್ತಿಲ, ಡಾ ರಮ್ಯ ರಾಜಾರಾಮ್, ಅನಿತಾ ಕೇಶವ ಗೌಡ ಪ್ರಮುಖರಾದ ಮುರಳೀಧರ ರೈ ಮಠಂತಬೆಟ್ಟು , ರೂಪೇಶ್ ರೈ ಅಲಿಮಾರ, ರವೀಂದ್ರ ದರ್ಬೆ, ದೇವಳದ ವ್ಯವಸ್ಥಾಪಕರಾದ ವೆಂಕಟೇಶ್ ರಾವ್, ಪದ್ಮಾನಾಭ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು. ಮಾಸ್ಟರ್ ಪ್ಲ್ಯಾನ್ ರಚಿಸಿದ ಸಂಸ್ಥೆಯ ಅಧಿಕಾರಿಗಳಾದ ಅನೂಪ್ ನಾಯಕ್, ಅಕ್ಷಯ್, ಪ್ರೀತಿಕಾ, ಸೌಮ್ಯ ಸಭೆಯಲ್ಲಿ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು.

SendShare18Share
Previous Post

ಅಯೋಧ್ಯೆ ಶ್ರೀ ರಾಮಮಂದಿರದ ಪ್ರಧಾನ ಅರ್ಚಕ ‘ಸತ್ಯೇಂದ್ರ ದಾಸ್’ ವಿಧಿವಶ

Next Post

ಜ್ಯೋತಿಷಿ ಮಾತು ಕೇಳಿ ನಿಧಿ ಆಸೆಗಾಗಿ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜ್ಯೋತಿಷಿ ಮಾತು ಕೇಳಿ ನಿಧಿ ಆಸೆಗಾಗಿ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ

ಜ್ಯೋತಿಷಿ ಮಾತು ಕೇಳಿ ನಿಧಿ ಆಸೆಗಾಗಿ ಚಪ್ಪಲಿ ಹೊಲೆಯುವ ಕಾರ್ಮಿಕನನನ್ನು ಬರ್ಬರವಾಗಿ ಕೊಲೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..