• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ESI ಆಸ್ಪತ್ರೆ ಸಮಸ್ಯೆ ಪರಿಹಾರಕ್ಕಾಗಿ ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ : ಸಚಿವ  ಸಂತೋಷ್ ಲಾಡ್‌ಗೆ ಸಂಸದರು ಬರೆದ ಪತ್ರದಲ್ಲಿ ಏನಿದೆ ಗೊತ್ತಾ !!?  ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

ESI ಆಸ್ಪತ್ರೆ ಸಮಸ್ಯೆ ಪರಿಹಾರಕ್ಕಾಗಿ ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ : ಸಚಿವ ಸಂತೋಷ್ ಲಾಡ್‌ಗೆ ಸಂಸದರು ಬರೆದ ಪತ್ರದಲ್ಲಿ ಏನಿದೆ ಗೊತ್ತಾ !!? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

February 13, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ESI ಆಸ್ಪತ್ರೆ ಸಮಸ್ಯೆ ಪರಿಹಾರಕ್ಕಾಗಿ ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ : ಸಚಿವ ಸಂತೋಷ್ ಲಾಡ್‌ಗೆ ಸಂಸದರು ಬರೆದ ಪತ್ರದಲ್ಲಿ ಏನಿದೆ ಗೊತ್ತಾ !!? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

by ಪ್ರಜಾಧ್ವನಿ ನ್ಯೂಸ್
February 13, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಜಿಲ್ಲೆ, ದಕ್ಷಿಣ ಕನ್ನಡ, ಮಂಗಳೂರು
0
ESI ಆಸ್ಪತ್ರೆ ಸಮಸ್ಯೆ ಪರಿಹಾರಕ್ಕಾಗಿ ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ : ಸಚಿವ  ಸಂತೋಷ್ ಲಾಡ್‌ಗೆ ಸಂಸದರು ಬರೆದ ಪತ್ರದಲ್ಲಿ ಏನಿದೆ ಗೊತ್ತಾ !!?  ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…
312
SHARES
892
VIEWS
ShareShareShare

ಮಂಗಳೂರು: ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ(ಇಎಸ್ಐ) ಆಸ್ಪತ್ರೆಯ ಸುಧಾರಣೆಗೆ ರಾಜ್ಯ ಸರ್ಕಾರ ಶೀಘ್ರ ’ರಾಜ್ಯ ಇಎಸ್ಐ ಸೊಸೈಟಿ’ಯನ್ನು ರಚಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಆಗ್ರಹಿಸಿದ್ದಾರೆ.

Muliya

ಜಾಹೀರಾತು

ಈ ಬಗ್ಗೆ ಸಚಿವರಿಗೆ ಪತ್ರ ಬರೆದಿರುವ ಸಂಸದರು, “ರಾಜ್ಯ ಇಎಸ್ಐ ಸೊಸೈಟಿ ರಚನೆಯಿಂದ ಇಎಸ್ಐ ಆಸ್ಪತ್ರೆಗಳಲ್ಲಿ ಮೂಲಸೌಕರ್ಯದ ತ್ವರಿತ ಸುಧಾರಣೆ, ವೈದ್ಯಕೀಯ ಉಪಕರಣಗಳ ಖರೀದಿ, ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅನುಕೂಲವಾಗುವುದು ಮಾತ್ರವಲ್ಲದೇ ಅನುಭವಿ ತಜ್ಞ ವೈದ್ಯರು ಮತ್ತು ನುರಿತ ಸಿಬ್ಬಂದಿ ನೇಮಕ ಮಾಡಲು ಇದು ಸಹಾಯಕವಾಗಲಿದೆ” ಎಂದು ತಿಳಿಸಿದ್ದಾರೆ.

ಕ್ಯಾ. ಚೌಟ ಅವರು ಮಂಗಳೂರು ಇಎಸ್ಐ ಆಸ್ಪತ್ರೆಯ ಸಮಸ್ಯೆಗಳ ಕುರಿತು ಚರ್ಚಿಸಲು ಇತ್ತೀಚೆಗೆ ದೆಹಲಿಯಲ್ಲಿ ನೌಕರರ ರಾಜ್ಯ ವಿಮಾ ನಿಗಮದ (ESIC) ಮಹಾನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ವೇಳೆ ಇಎಸ್ಐಸಿಗೆ ಸಂಬಂಧಿಸಿದ ರಾಜ್ಯದ ಎಲ್ಲಾ ಕಾರ್ಯ-ಚಟುವಟಿಕೆ ಸುಗಮಗೊಳಿಸಲು ಮತ್ತು ಕೇಂದ್ರದಿಂದ ಅನುದಾನ ಬಿಡುಗಡೆಯನ್ನು ಸಮರ್ಥವಾಗಿ ನಿರ್ವಹಿಸಲು ರಾಜ್ಯ ಸರ್ಕಾರವು ಪ್ರತ್ಯೇಕ ಸೊಸೈಟಿ ರಚಿಸಬೇಕು. ಅದು ರಾಜ್ಯದಲ್ಲಿನ ಎಲ್ಲಾ ಇಎಸ್ಐಸಿಗೆ ಸಂಬಂಧಿಸಿದ ವಿಷಯಗಳಿಗೆ ಮತ್ತು ಕೇಂದ್ರದ ಫಂಡ್ ವಿತರಣೆಗೆ ಆಡಳಿತ ಮಂಡಳಿಯಾಗಿದ್ದು, ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಮಿಕ ಕಾರ್ಯದರ್ಶಿಗಳು ಈ ಸೊಸೈಟಿಯ ಮುಖ್ಯಸ್ಥರಾಗಿರುತ್ತಾರೆ ಎಂದು ಡಿಜಿ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಶೀಘ್ರವಾಗಿ “ರಾಜ್ಯ ಇಎಸ್ಐ ಸೊಸೈಟಿ ” ರಚನೆ ಸಂಬಂಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಸಂಸದರು ಕಾರ್ಮಿಕ ಸಚಿವರನ್ನು ಒತ್ತಾಯಿಸಿದ್ದಾರೆ.

“ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಮಿಕ ಕಾರ್ಯದರ್ಶಿಗಳನ್ನು ಸಂಪರ್ಕಿಸಿ ‘ರಾಜ್ಯ ಇಎಸ್ಐ ಸೊಸೈಟಿ ರಚನೆ’ ಕುರಿತು ಈಗಾಗಲೇ ಮನವಿ ಸಲ್ಲಿಸಿದೆ. ಈ ಸೊಸೈಟಿ ರಚನೆಯಿಂದ ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲ ಕಲ್ಪಿಸಲು ಹಾಗೂ ಇಎಸ್ಐ ಆಸ್ಪತ್ರೆಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಅಭಿವೃದ್ದಿಗೆ ದೊಡ್ಡ ರೀತಿಯಲ್ಲಿ ಸಹಕಾರಿಯಾಗಲಿದೆ. ಆದ್ದರಿಂದ, ಸೊಸೈಟಿ ರಚನೆ ಕುರಿತು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲು ಮತ್ತು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ರಾಜ್ಯ ಇಎಸ್ಐ ಸೊಸೈಟಿ ರಚಿಸಲು ಮುಖ್ಯ ಕಾರ್ಯದರ್ಶಿ / ಕಾರ್ಮಿಕ ಕಾರ್ಯದರ್ಶಿಗಳಿಗೆ ತಾವು ನಿರ್ದೇಶನ ನೀಡಬೇಕು” ಎಂದು ಪ್ರತ್ರದಲ್ಲಿ ಕ್ಯಾ. ಚೌಟ ಆಗ್ರಹಿಸಿದ್ದಾರೆ.

*ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದ ಸಂಸದ ಕ್ಯಾ. ಚೌಟ*

8722552464 Astrloger

ಜಾಹೀರಾತು

ಜನವರಿ ಮೊದಲ ವಾರದಲ್ಲಿ ಸಂಸದ ಕ್ಯಾ.ಚೌಟ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದಾಗ ಕಾರ್ಮಿಕರಿಗೆ ವೈದ್ಯಕೀಯ ಸೇವೆಗಳು ಸಮರ್ಪಕವಾಗಿ ಸಿಗದಿರುವ ವಿಚಾರ ಹಾಗೂ ಅಲ್ಲಿನ ಅವ್ಯವಸ್ಥೆ ಬೆಳಕಿಗೆ ಬಂದಿತ್ತು. 100 ಹಾಸಿಗೆಗಳ ಸಾಮರ್ಥ್ಯವಿರುವ ಈ ಆಸ್ಪತ್ರೆಯಲ್ಲಿ, ಬರೀ 70 ಮಾತ್ರ ಉಪಯೋಗಕ್ಕೆ ಯೋಗ್ಯವಾಗಿತ್ತು. ಇಲ್ಲಿ 28 ವೈದ್ಯರು ಸೇವೆಗೆ ಅಗತ್ಯವಿದ್ದು, 5 ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಶ್ರಮಿಕ ವರ್ಗಕ್ಕೆ ಕೇವಲ ಜನರಲ್ ಟ್ರೀಟ್ ಮೆಂಟ್ ದೊರಕುತ್ತಿದ್ದು ತೀರಾ ಅಗತ್ಯವಾಗಿರುವ ಪ್ರಸೂತಿ, ಮಕ್ಕಳ, ಆರ್ಥೋ ಇತ್ಯಾದಿ ತಜ್ಞ ವೈದ್ಯರ ಹಾಗೂ ನುರಿತ ಸಿಬ್ಬಂದಿ ವರ್ಗದ ಕೊರತೆ ಕಂಡು ಬಂದ ಹಿನ್ನಲೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಇತ್ತೀಚೆಗೆ ದೆಹಲಿಯಲ್ಲಿ ESIC ಡಿಜಿ ಅವರನ್ನು ಸಂಸದರು ಭೇಟಿಯಾಗಿ ಗಮನಕ್ಕೆ ತಂದಿದ್ದರು.

SendShare125Share
Previous Post

ಗ್ರಾಮ ಆಡಳಿತ ಅಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, , ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ 2ನೇ ಹಂತದ ಅನಿರ್ದಿಷ್ಠಾವಧಿ ಮುಷ್ಕರ 3ನೇ ದಿನಕ್ಕೆ.

Next Post

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ  ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

ಬೆಂಗಳೂರು : "ಮೈಕ್ರೋ ಫೈನಾನ್ಸ್" ಕಿರುಕುಳ ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..