• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ  ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

February 12, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.

by ಪ್ರಜಾಧ್ವನಿ ನ್ಯೂಸ್
February 12, 2025
in ಬೆಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರು : “ಮೈಕ್ರೋ ಫೈನಾನ್ಸ್” ಕಿರುಕುಳ  ತಡೆಗೆ ರಾಜ್ಯ ಸರಕಾರದಿಂದ ಸುಗ್ರೀವಾಜ್ಞೆ.
32
SHARES
90
VIEWS
ShareShareShare

ಬೆಂಗಳೂರು : ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 02 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದು ಹೇಳಿದೆ.

ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು (organizations) ಅಥವಾ ಲೇವಾದೇವಿದಾರರು ನೀಡುವ ದುಬಾರಿ ಬಡ್ಡಿ ದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ಮತ್ತು ಮುಕ್ತಗೊಳಿಸಲು ಹಾಗೂ ಅದಕ್ಕೆ ಸಂಬಂಧಪಟ್ಟ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಒಂದು ಅಧ್ಯಾದೇಶ ಎಂದು ಹೇಳಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಅಧಿವೇಶನದಲ್ಲಿ ಇಲ್ಲದಿರುವುದರಿಂದ, ಮತ್ತು ಭಾರತ ಸಂವಿಧಾನದ 213 (1)ನೇ ಅನುಚ್ಛೇದದ ಮೇರೆಗಿನ ಅಧಿಕಾರಗಳನ್ನು ಚಲಾಯಿಸಲು ಅವಶ್ಯಕ ಮತ್ತು ಯುಕ್ತವಾದ ಸನ್ನಿವೇಶಗಳು ಉದ್ಭವವಾಗಿವೆಯೆಂದು ಮಾನ್ಯ ಕರ್ನಾಟಕ ರಾಜ್ಯಪಾಲರು ಮನಗಂಡಿರುವುದರಿಂದ, ಈ ಮುಂದಿನ ಅಧ್ಯಾದೇಶವನ್ನು ಪ್ರಖ್ಯಾಪಿಸುವರು

ಎಂದರೆ :-
1. ಸಂಕ್ಷಿಪ್ತ ಹೆಸರು, ಪ್ರಾರಂಭ ಮತ್ತು ಅನ್ವಯ.- (1) ಈ ಅಧ್ಯಾದೇಶವನ್ನು ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025 ಎಂದು ಕರೆಯತಕ್ಕದ್ದು.
(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.
(3) ಈ ಅಧ್ಯಾದೇಶದಲ್ಲಿ ಇರುವುದಾವುದೂ ಆರ್‌ಬಿಐನೊಂದಿಗೆ ನೋಂದಾಯಿಸಲಾದ ಯಾವುದೇ ಬ್ಯಾಂಕಿಂಗ್‌ ಅಥವಾ ಬ್ಯಾಂಕಿಂಗೇತರ ಹಣಕಾಸು ಕಂಪನಿಗೆ ಅನ್ವಯಿಸತಕ್ಕದ್ದಲ್ಲ.
(NBFC)
(4) ಈ ಅಧ್ಯಾದೇಶದ ಉಪಬಂಧಗಳು ತತ್ಕಾಲದಲ್ಲಿ ಜಾರಿಯಲ್ಲಿರುವ ಅಸ್ತಿತ್ವದಲ್ಲಿನ ಯಾವುದೇ ಕಾನೂನಿನೊಂದಿಗೆ ಮುಂದುವರೆಯತಕ್ಕದು ಮತ್ತು ಅಧ್ಯಾರೋಹಿಯಾಗಿರತಕ್ಕದ್ದಲ್ಲ.
2. ಪರಿಭಾಷೆಗಳು. (1) ಈ ಅಧ್ಯಾದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-
(ಎ) “ಸಾಲಗಾರ” ಎಂದರೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಂದ ಮೌಖಿಕ ಅಥವಾ ಲಿಖಿತ ಕರಾರಿನಡಿ ಷರತ್ತುಗಳು ಮತ್ತು ನಿಬಂಧನೆಗಳೊಂದಿಗೆ, ಯಾವುದೇ ಉದ್ದೇಶಕ್ಕಾಗಿ ಸಾಲದ ರೂಪದಲ್ಲಿ ಹಣವನ್ನು ಪಡೆಯುವ, ಆ ಹಣವನ್ನು ಕೆಲವು ಕಾಲಾವಧಿಯೊಳಗೆ ಮರುಪಾವತಿಸತಕ್ಕ ವ್ಯಕ್ತಿ ಅಥವಾ ಸ್ವಸಹಾಯ ಗುಂಪು (SHG) ಅಥವಾ ಜಂಟಿ ಹೊಣೆಗಾರಿಕೆ ಗುಂಪು (JLG) ಅಥವಾ ವ್ಯಕ್ತಿಗಳ ಗುಂಪು:
(ಬಿ) “ಬಲವಂತದ ಕ್ರಮ” ಎಂದರೆ 8ನೇ ಪ್ರಕರಣದಲ್ಲಿ ವಿವರಿಸಲಾದ ಬಲವಂತದ ಕ್ರಮ; (ಸಿ) “ಬಡ್ಡಿ” ಎಂಬುದು ಈ ಅಧ್ಯಾದೇಶದ ಉಪಬಂಧಗಳಡಿ ಪರಿಭಾಷಿಸಿದ ನಿಬಂಧನೆಗಳ ಉದ್ದೇಶಗಳಿಗಾಗಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು ಅಥವಾ ಲೇವಾದೇವಿದಾರರಿಂದ ನಗದು ಅಥವಾ ಸಂದರ್ಭಾನುಸಾರವಾಗಿ ವಸ್ತುರೂಪದಲ್ಲಿ ಸಾಲಗಾರನಿಗೆ ನೀಡಿದ ಮೊತ್ತದ ಮೇಲಿನ ಲಾಭ ಹಾಗೂ ಅದು ದಿನಕ್ಕೆ, ವಾರಕ್ಕೆ, ತಿಂಗಳಿಗೆ ಅಥವಾ ವರ್ಷದ ಆಧಾರದಲ್ಲಿ ವಿಧಿಸಲಾದ ಬಡ್ಡಿಯನ್ನು ಒಳಗೊಳ್ಳುವುದು

(ಡಿ) “ಸಾಲ” ಎಂದರೆ ಸಾಲಗಾರನಿಗೆ ಬಡ್ಡಿಯ ಮೇರೆಗೆ ಖಚಿತವಾಗಿ ಅಥವಾ ಅನ್ಯಥಾ ನೀಡಲಾದ ಹಣದ ರೂಪದಲ್ಲಿನ ಅಥವಾ ಬೀಜ, ಗೊಬ್ಬರ, ಇತ್ಯಾದಿಗಳಂತಹ ವಸ್ತುರೂಪದಲ್ಲಿನ ಮುಂಗಡ ಅಥವಾ ಕೈಸಾಲ;
(ಇ) “ಲೇವಾದೇವಿದಾರ” ಎಂಬುದು ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆಗಳನ್ನು ಒಳಗೊಳ್ಳುವುದು ಹಾಗೂ ದಿನಕ್ಕೆ, ವಾರಕ್ಕೆ, ತಿಂಗಳಿಗೆ ಅಥವಾ ವರ್ಷದ ಆಧಾರದಲ್ಲಿ ಬಡ್ಡಿಯನ್ನು ವಿಧಿಸುವ ಮೂಲಕ ಲಾಭವನ್ನು ಗಳಿಸಲು ನಗದು ಅಥವಾ ವಸ್ತುರೂಪದಲ್ಲಿ ಸಾಲ ನೀಡುವ ಅಥವಾ ಯಾವುದೇ ಸ್ವರೂಪದ ಹಣ ಕಾಸು ನೆರವು ನೀಡುವುದನ್ನು ಪ್ರಧಾನ ಅಥವಾ ಪ್ರಾಸಂಗಿಕ ಚಟುವಟಿಕೆಯಾಗಿಸಿಕೊಂಡ ಯಾವುದೇ ಪಾಲುದಾರ ಫರ್ಮು ಅಥವಾ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು ಅಥವಾ ಡಿಜಿಟಲ್ ಸಾಲನೀಡಿಕೆ ಪ್ಲಾಟ್‌ಫಾರ್ಮ್;
(ಎಫ್) “ನೋಂದಣಿ ಪ್ರಾಧಿಕಾರಿ” ಎಂದರೆ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿ: ಪರಂತು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಅಂಥ ಇತರ ಗೊತ್ತುಪಡಿಸಿದ ಅಧಿಕಾರಿಯನ್ನು ನೋಂದಣಿ ಪ್ರಾಧಿಕಾರಿ ಎಂದು ನೇಮಿಸಬಹುದು;
(ಜಿ) “ಸಮಾಜದ ದುರ್ಬಲ ವರ್ಗ” ಎಂದರೆ ರೈತರು, ಮಹಿಳೆಯರು, ಮಹಿಳಾ ಸ್ವಸಹಾಯ ಗುಂಪುಗಳು, ಕೃಷಿ ಕಾರ್ಮಿಕರು, ಕಾರ್ಮಿಕರು, ಬೀದಿ ವ್ಯಾಪಾರಿಗಳು, ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಚಲಿಸುವ ಇತರ ವ್ಯಾಪಾರಿಗಳು, ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ವಲಸೆ ಕಾರ್ಮಿಕರು, ಅವರ ಮೂಲ ಸೇವೆಗಳಿಗೆ ಕುಗ್ಗಿರುವ ಪ್ರವೇಶಾವಕಾಶದ ಮತ್ತು ಮುಖ್ಯವಾಗಿ ಆರೋಗ್ಯ, ವಸತಿ ನೈರ್ಮಲ್ಯ ಇತ್ಯಾದಿಗಳ ಅಂತರ್ನಿಹಿತ ನಿರ್ಣಾಯಕತೆಗಳ (underlying determinants) ಕಾರಣದಿಂದಾಗಿ ಇತರರಿಗೆ ಹೋಲಿಸಿದಲ್ಲಿ ಅನನುಕೂಲತೆಯಿರುವ ಜನರ ಗುಂಪು ಮತ್ತು ಆರ್ಥಿಕವಾಗಿ ಹಿಂದುಳಿದ, ನಿಯತ ಆದಾಯದ ಮೂಲವಿಲ್ಲದೆ ಜೀವನೋಪಾಯದ ಮಾದರಿಗಳಲ್ಲಿ ಕೆಳಮಟ್ಟದಲ್ಲಿರುವವರು.
2) ಈ ಅಧ್ಯಾದೇಶದಲ್ಲಿ ಬಳಸಿರುವ ಆದರೆ ಪರಿಭಾಷಿಸದಿರುವ ಪದಗಳು, ಸಂಬಂಧಪಟ್ಟ ಅಧಿನಿಯಮಗಳು ಮತ್ತು ಅದರಡಿ ರಚಿಸಿದ ನಿಯಮಗಳಲ್ಲಿ ಅನುಕ್ರಮವಾಗಿ ಅವುಗಳಿಗೆ ನೀಡಲಾದ ಅವೇ ಅರ್ಥಗಳನ್ನು ಹೊಂದಿರತಕ್ಕದ್ದು.
3. ಮೈಕ್ರೋ ಫೈನಾನ್ಸ್ ಸಂಸ್ಥೆ ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರ ನೋಂದಣಿ.- (1) ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಂದು ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿ ಅಥವಾ ಸಂಸ್ಥೆ ಅಥವಾ ಲೇವಾದೇವಿದಾರರು, ಈ ಅಧ್ಯಾದೇಶದ ಪ್ರಾರಂಭದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ, ಅವುಗಳು ಕಾರ್ಯನಿರ್ವಹಿಸುತ್ತಿರುವ ಅಥವಾ ಕಾರ್ಯನಿರ್ವಹಿಸಲು ಉದ್ದೇಶಿಸಿರುವ ಗ್ರಾಮಗಳು ಅಥವಾ ಪಟ್ಟಣಗಳು, ವಿಧಿಸಿರುವ ಅಥವಾ ವಿಧಿಸಲು ಉದ್ದೇಶಿಸಿರುವ ಬಡ್ಡಿಯ ದರ, ಯುಕ್ತ ಜಾಗರೂಕ ನಿರ್ವಹಣಾ ವ್ಯವಸ್ಥೆ ಮತ್ತು ವಸೂಲಾತಿಯನ್ನು ಜಾರಿಗೊಳಿಸುವ ವ್ಯವಸ್ಥೆ ಹಾಗೂ ಸಾಲ ನೀಡಿಕೆ ಎಂಬುದಾಗಿ ತಿಳಿಸಿದೆ. ಆ ಇತರೆ ಅಂಶಗಳ ಬಗ್ಗೆ ಈ ಕೆಳಗಿನ ಕರ್ನಾಟಕ ರಾಜ್ಯ ಪತ್ರದಲ್ಲಿ ಸಂಪೂರ್ಣ ಮಾಹಿತಿ ಇದೆ. ಓದಿ ತಿಳಿದು ಕೊಳ್ಳಬಹುದಾಗಿದೆ.

SendShare13Share
Previous Post

ESI ಆಸ್ಪತ್ರೆ ಸಮಸ್ಯೆ ಪರಿಹಾರಕ್ಕಾಗಿ ಸಂಸದ ಕ್ಯಾ. ಚೌಟ ನಿರಂತರ ಪ್ರಯತ್ನ : ಸಚಿವ ಸಂತೋಷ್ ಲಾಡ್‌ಗೆ ಸಂಸದರು ಬರೆದ ಪತ್ರದಲ್ಲಿ ಏನಿದೆ ಗೊತ್ತಾ !!? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

Next Post

ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

ಖಾಸಗಿ ಬಸ್​ನಲ್ಲಿ ಚಾಲಕನಿಂದ ಮಹಿಳೆ ಮೇಲೆ ಅತ್ಯಾಚಾರ; ನೋಡುತ್ತಾ ಕುಳಿತ ಕಂಡಕ್ಟರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..