• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ

ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ

February 27, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 10, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ

by ಪ್ರಜಾಧ್ವನಿ ನ್ಯೂಸ್
February 27, 2025
in ಕ್ರೀಡೆ, ಪುತ್ತೂರು
0
ಪುತ್ತೂರು ಕಂಬಳ: 32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ,ಈ ಬಾರಿ ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ
44
SHARES
126
VIEWS
ShareShareShare

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹ ಆಶೀರ್ವಾದಗಳಿಂದ, ಪದ್ಮವಿಭೂಷಣ ರಾಜರ್ಷಿ ಡಾ। ವೀರೇಂದ್ರ ಹೆಗ್ಗಡೆಯವರು (ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ) ಇವರ ಶುಭಾಶೀರ್ವಾದಗಳೊಂದಿಗೆ, ಸನ್ಮಾನ್ಯ ವಿನಯ ಕುಮಾರ್ ಸೊರಕೆ ಮಾಜಿ ನಗರಾಭಿವೃದ್ಧಿ ಸಚಿವರು ಕರ್ನಾಟಕ ಸರಕಾರ ಇವರ ಗೌರವಾಧ್ಯಕ್ಷತೆಯಲ್ಲಿ, ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಕೆ. ಎಸ್. ಇವರ ಗೌರವ ಸಂಚಾಲಕತ್ವದಲ್ಲಿ ಶ್ರೀಮತಿ ಶಕುಂತಳಾ ಟಿ. ಶೆಟ್ಟಿ ಮಾಜಿ ಶಾಸಕರು ಇವರ ಮಾರ್ಗದರ್ಶನ ದಲ್ಲಿ ಊರ ಪರವೂರ ಸರ್ವ ಕಂಬಳಾಭಿಮಾನಿಗಳ ಪ್ರೋತ್ಸಾಹದೊಂದಿಗೆ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳವು ದಿನಾಂಕ: 01.03.2025ನೇ ಶನಿವಾರ ಬೆಳಿಗ್ಗೆ 10.15ರ ಶುಭಮುಹೂರ್ತದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ದೈವಾಂಶ ಸಂಭೂತರು. ಪುಣ್ಯ ಪುರುಷರು, ಆರಾಧ್ಯ ಮೂರ್ತಿಗಳು ಆಗಿರುವಂತಹ ಕೋಟಿ ಚೆನ್ನಯರ ಹೆಸರಿನ ಜೋಡು ಕರೆಯಲ್ಲಿ ಸಂಪ್ರದಾಯಬದ್ಧವಾಗಿ ಅತಿಥಿ ಅಭ್ಯಾಗತರ ಉಪಸ್ಥಿತಿಯಲ್ಲಿ, ಶಾಸ್ತೋಕ್ತವಾಗಿ ಉದ್ಘಾಟನೆಗೊಳ್ಳಲಿದೆ.

ashwinistudioputtur

ಜಾಹೀರಾತು

ಕರಾವಳಿ ಕರ್ನಾಟಕದ ರೈತಾಪಿ ವರ್ಗದ ಅವಿಭಾಜ್ಯ ಅಂಗ ಕಂಬಳ. ಸುಮಾರು 800 ವರ್ಷಗಳಿಂದಲೂ ಕಂಬಳ ಎನ್ನುವ ಕೋಣಗಳ ಓಟದ ಕ್ರೀಡೆಯು ಮೂಲತಃ ಒಂದು ಜಾನಪದ ಕಲೆ. ಹಳ್ಳಿಯ ಭೂ ಮಾಲೀಕ ಮತ್ತು ದುಡಿಯುವ ರೈತರ ನಡುವಿನ ಸಾಂಸ್ಕೃತಿಕ ಬೆಸುಗೆಯಲ್ಲಿ ಸಾಮರಸ್ಯಕ್ಕೆ ರಾಜಾಶ್ರಯ ನೀಡಿ ಪ್ರೋತ್ಸಾಹಿಸಿದ ರಾಜ ಮನೆತನ ನಮ್ಮ ಜಿಲ್ಲೆಯಲ್ಲಿದೆ. ದೇವರ ಕಂಬಳ, ರಾಜರ ಕಂಬಳ, ಗುತ್ತು, ಭಾವಗಳ ಕಂಬಳ ನವೀನ ರೂಪ ಪಡೆದು ಸಾರ್ವಜನಿಕ ಕಂಬಳವಾಗಿ ರೂಪುಗೊಳ್ಳುತ್ತಿದೆ.

ಅಂದು (1993) ಕೀರ್ತಿಶೇಷ ಜಯಂತ ರೈಯವರು ಅಂದಿನ ಶಾಸಕರಾದ ಮಾಜಿ ನಗರಾಭಿವೃದ್ಧಿ ಸಚಿವರಾದ ಶ್ರೀ ವಿನಯ ಕುಮಾರ್ ಸೊರಕೆ ಮತ್ತು ಸರ್ವ ಕಂಬಳಾಭಿಮಾನಿಗಳ ಸಹಕಾರ ಪಡೆದು ಪ್ರಾರಂಭಿಸಿದ ಈ ಕಂಬಳವು 31 ವರ್ಷಗಳನ್ನು ಪೂರೈಸಿ 32ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ಎನ್ನುವುದು ಸಂತೋಷದ ವಿಚಾರ. ಈ ಮೊದಲು ಕೂಡ ದೇವರಮಾರು ಗದ್ದೆಯಲ್ಲಿ ಕಂಬಳ ನಡೆಯುತ್ತಿತ್ತು ಎಂಬುದನ್ನು ಇತಿಹಾಸದಿಂದ ಮತ್ತು ಹಿರಿಯರಿಂದ ತಿಳಿದುಕೊಂಡಿದ್ದೇವೆ.

camera center ad

ಜಾಹೀರಾತು

ಕಂಬಳದ ಸಭಾ ಕಾರ್ಯಕ್ರಮವು ಸಂಜೆ ಗಂಟೆ 6.00ರಿಂದ ಕೀರ್ತಿಶೇಷ ಜಯಂತ ರೈ ವೇದಿಕೆಯಲ್ಲಿ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರು ವಹಿಸಲಿರುವರು. ಕಾರ್ಯಕ್ರಮದಲ್ಲಿ ಗೌರವಾನ್ವಿತರಾದ ಯು. ಟಿ. ಖಾದ‌ರ್ ವಿಧಾನ ಸಭಾಧ್ಯಕ್ಷರು ಕರ್ನಾಟಕ ಸರಕಾರ ಇವರ ಗೌರವ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ಡಾ| ಪರಮೇಶ್ವರ್ ಗೃಹ ಸಚಿವರು. ಶ್ರೀ ದಿನೇಶ್ ಗುಂಡೂರಾವ್ ಜಿಲ್ಲಾ ಉಸ್ತುವಾರಿ ಸಚಿವರು ದಕ್ಷಿಣಕನ್ನಡ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು. ಶ್ರೀ ಸಂತೋಷ್ ಲಾಡ್ ಕಾರ್ಮಿಕ ಸಚಿವರು, ಕರ್ನಾಟಕ ಸರಕಾರ. ಕ್ಯಾ। ಬ್ರಿಜೇಶ್ ಚೌಟ ಸಂಸದರು ಮಂಗಳೂರು, ಶ್ರೀ ಪ್ರಕಾಶ್ ಶೆಟ್ಟಿ ಚೇರ್‌ಮನ್ ಎಂ.ಆರ್.ಜಿ. ಗ್ರೂಪ್ಸ್ ಬೆಂಗಳೂರು, ಶ್ರೀ ರವಿ ಗಾಣಿಗ ಶಾಸಕರು ಮಂಡ್ಯ (ವಿಧಾನ ಪರಿಷತ್) ಸಹಕಾರ ರತ್ನ ಡಾ| ಎಂ. ಎನ್. ರಾಜೇಂದ್ರ ಕುಮಾರ್, ಶ್ರೀ ಮಂಜುನಾಥ್ ಭಂಡಾರಿ ಸದಸ್ಯರು ವಿಧಾನ ಪರಿಷತ್, ಶ್ರೀ ರಾಜೇಶ್ ನಾಯ್ಡ್ ಉಳಿಪಾಡಿಗುತ್ತು, ಶಾಸಕರು ಬಂಟ್ವಾಳ, ಶ್ರೀ ಬಿ. ‘ರಮಾನಾಥ ರೈ ಮಾಜಿ ಸಚಿವರು, ಶ್ರೀ ಹರೀಶ್ ಪೂಂಜ ಶಾಸಕರು ಬೆಳ್ತಂಗಡಿ, ಶ್ರೀ ನಳಿನ್ ಕುಮಾರ್ ಕಟೀಲ್ ಮಾಜಿ ಸಂಸದರು ಮಂಗಳೂರು, ಕುಮಾರಿ ಭಾಗೀರಥಿ ಮುರುಳ್ಯ ಶಾಸಕರು ಸುಳ್ಯ, ಶ್ರೀ ಐವನ್ ಡಿಸೋಜ. ಸದಸ್ಯರು ವಿಧಾನ ಪರಿಷತ್, ಕಿಶೋರ್ ಕುಮಾರ್ ಬೊಟ್ಯಾಡಿ, ವಿಧಾನ ಪರಿಷತ್ ಸದಸ್ಯರು, ಶ್ರೀ ಅಭಯಚಂದ್ರ ಜೈನ್ ಮಾಜಿ ಸಚಿವರು ಮುಂತಾದ ಭಾಗವಹಿಸಲಿರುವರು. ಗಣ್ಯಾತಿಗಣ್ಯರು

ಸಭಾ ಕಾರ್ಯಕ್ರಮದಲ್ಲಿ ಅನೇಕ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನವಿದ್ದು ಡಾ| ಅಗರಿ ನವೀನ್ ಭಂಡಾರಿ ಮಾಜಿ ನಿರ್ದೇಶಕರು, ಆರ್.ಬಿ.ಐ. ಉತ್ತರ ವಲಯ, ಶ್ರೀ ಸುರೇಶ್ ಭಟ್ ಬಲ್ನಾಡು. ಕೃಷಿ ತಜ್ಞರು. ರೆ| ಫಾ| ವಿಜಯ ಹಾರ್ವಿನ್ (ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರ). ಶ್ರೀ ಹರಿಪ್ರಸಾದ್ ರೈ ಸಂಸ್ಥಾಪಕರು ಹೆಚ್. ಪಿ.ಆರ್. ನರ್ಸಿಂಗ್ ಕಾಲೇಜು. ಸಾಲೆತ್ತೂರು ಪಂಜರಕೋಡಿ ಮಹಮ್ಮದ್ ಕುಂಞ ‘ (ಕಂಬಳ ಕ್ಷೇತ್ರ), ಬಾಳೆಪುಣಿ ಸಂಕ ಇದು ಕುಂಜಿ ಬ್ಯಾರಿ (ಕಂಬಳ ಕ್ಷೇತ್ರ) ಶ್ರೀ ವಿನ್ಸೆಂಟ್ ಫೆರ್ನಾಂಡಿಸ್ ಸನ್ಮಾನ ನಡೆಯಲಿದೆ.

Muliya

ಜಾಹೀರಾತು

ವಿನೂತನವಾಗಿ ಆಧುನಿಕ
ತಂತ್ರಜ್ಞಾನದೊಂದಿಗೆ ‘ಲೇಸರ್ ಫಿನಿಶಿಂಗ್’ ವ್ಯವಸ್ಥೆ ಶ್ರೀಘ್ರು ತೀರ್ಪು ನೀಡುವುದಕ್ಕಾಗಿ ಮಾಡಲಾಗುತ್ತಿದೆ.

vishnu studio

ಜಾಹೀರಾತು

ಈ ಬಾರಿ ವಿಶೇಷವಾಗಿ “ರಾಜ್ಯ ಮಟ್ಟದ ಪುರುಷರ ಕೆಸರುಗದ್ದೆ ಓಟ ಸ್ಪರ್ಧೆ” ನಡೆಯಲಿದೆ.

Poorna squash

ಜಾಹೀರಾತು

ಕಂಬಳಕ್ಕೆ ಆರು ವಿಭಾಗಗಳ ಕೋಣಗಳು ಭಾಗವಹಿಸಲಿದ್ದು, ಕನೆಹಲಗೆ, ಅಡ್ಡಹಲಗೆ, ಹಗ್ಗ ಹಿರಿಯ, ಹಗ್ಗ ಕಿರಿಯ, ನೇಗಿಲು ಹಿರಿಯ. ನೇಗಿಲು ಕಿರಿಯ ವಿಭಾಗದ ಸ್ಪರ್ಧೆಗಳಿದ್ದು, ಹಿರಿಯ ವಿಭಾಗದ ಪ್ರಥಮ ವಿಜೇತ ಕೋಣಗಳಿಗೆ 2 ಪವನ್ ಚಿನ್ (16ಗ್ರಾಂ) ದ್ವಿತೀಯ ವಿಜೇತ ಕೋಣಗಳಿಗೆ 1 ಪವನ್ ಚಿನ್ನ (8 ಗ್ರಾಂ) ಬಹುಮಾನ ಹಾಗೂ ಕಿರಿಯ ವಿಭಾಗಕ್ಕೆ ಪ್ರಥಮ 1 ಪವನ್ ಹಾಗೂ ದ್ವಿತೀಯ ½ ಪವನ್ ಚಿನ್ನದ ಬಹುಮಾನ ವಿಜೇತ ಕೋಣಗಳ ಓಟಗಾರರಿಗೂ ಪ್ರೋತ್ಸಾಹಕ ಬಹುಮಾನವಿದೆ. ಅಲ್ಲದೆ ವಿಜೇತ ಕೋಣಗಳ ಮಾಲಿಕರಿಗೆ ಚಿನ್ನದೊಂದಿಗೆ ವಿಶೇಷ ಕೋಟಿಚೆನ್ನಯ ಟ್ರೋಫಿ ನೀಡಿ ಗೌರವಿಸಲಾಗುವುದು. ಭಾಗವಹಿಸುವ ಕೋಣಗಳಿಗೆ ಸುಸಜ್ಜಿತ ಬ್ಯಾಂಕ್‌ನೊಂದಿಗೆ ನೀರಿನ ವ್ಯವಸ್ಥೆ ಮಾಡಿರುತ್ತೇವೆ. ಅಲ್ಲದೇ ಹೊನಲು ಬೆಳಕಿನ ವ್ಯವಸ್ಥೆ, ಸುಸಜ್ಜಿತ ಪ್ರೇಕ್ಷಕರ ಚಪ್ಪರ, ವೀಕ್ಷಕ ಮಹಿಳೆಯರಿಗೆ ಪ್ರತ್ಯೇಕ ಗ್ಯಾಲರಿ, ಆಕರ್ಷಕ ವೇದಿಕೆ, ಮನಮೆಚ್ಚುವ ವೀಕ್ಷಕ ವಿವರಣೆ. ಉತ್ತಮ ಕರೆ ನಿರ್ಮಾಣ, ಕರೆಗೆ ಶುದ್ಧ ನೀರಿನ ವ್ಯವಸ್ಥೆ. ಸುಸಜ್ಜಿತ ಸ್ಟಾಲ್‌ಗಳು, ಕೋಣಗಳ ಯಜಮಾನರಿಗೆ ಪ್ರತ್ಯೇಕ ಚಪ್ಪರದ ವ್ಯವಸ್ಥೆ ವರ್ಷಕ್ಕೊಂದು ಹೊಸತನದ ಸೇರ್ಪಡೆಯೊಂದಿಗೆ ಕಂಬಳ ಕ್ಷೇತ್ರದಲ್ಲೇ ಶ್ರೇಷ್ಠ ಕಂಬಳ ಎಂಬ ಹೆಸರನ್ನು ಪಡೆದಿದ್ದು, ಜಾತಿ, ಧರ್ಮಗಳ ಬೇಧವಿಲ್ಲದೆ ಲಕ್ಷಾಂತರ ಜನರು ಭಾಗವಹಿಸುವ ಏಕೈಕ ಕ್ರೀಡೆ ಪುತ್ತೂರು ಕಂಬಳ.

ಕಂಬಳವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಅವಿರತ ಶ್ರಮವಹಿಸಿ ದುಡಿಯುವ ನೂರಾರು ಕೆಂಪು ಮುಂಡಾಸಿನ ಸ್ವಯಂ ಸೇವಕರ ತಂಡವಿದ್ದು. ಕೋಟಿ-ಚೆನ್ನಯ ಜೋಡುಕರೆ ಸಮಿತಿಯ ಸದಸ್ಯರ ಅಪಾರ ಸೇವೆಯು ಕಂಬಳ ನಡೆಯಲು ಸಹಕಾರಿಯಾಗಿದೆ. ಅಲ್ಲದೇ ತೀರ್ಪುಗಾರ ಮಂಡಳಿಯವರ ಅಪಾರ ಅನುಭವ. ಅನೇಕ ಮಾರ್ಗದರ್ಶಕರ ಹಿತನುಡಿ, ಕಂಬಳದ ಅಭಿಮಾನಿಗಳ ಸರ್ವ ಪ್ರೋತ್ಸಾಹದೊಂದಿಗೆ ಕಂಬಳ ನಡೆದುಕೊಂಡು ಬರುತ್ತಿದೆ.

Keshari Durga

ಜಾಹೀರಾತು

SendShare18Share
Previous Post

35 ರ ಮಹಿಳೆಯೋರ್ವರು 14 ರ ಬಾಲಕನೊಂದಿಗೆ ಪರಾರಿ – ಮಹಿಳೆ ವಿರುದ್ಧ ಅಪಹರಣ ಪ್ರಕರಣ ದಾಖಲು

Next Post

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ ಉಪ್ಪಿನಂಗಡಿ ಶಿವರಾತ್ರಿ ಪ್ರಯುಕ್ತ :SPYSS ಸಾಮೂಹಿಕ ಯೋಗ ಶಿವನಮಸ್ಕಾರ ಹಾಗೂ ಶಿವಾಷ್ಟೋತ್ತರ ಶತನಾಮಾವಳಿ ಪಠಣ ಹಾಗೂ ಅರ್ಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..