• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಹೆಜ್ಜೇನು ದಾಳಿಗೆ ತತ್ತರ – 15ಕ್ಕೂ ಹೆಚ್ಚು ಮಂದಿಗೆ ಗಾಯ

ಪುತ್ತೂರು: ಹೆಜ್ಜೇನು ದಾಳಿಗೆ ತತ್ತರ – 15ಕ್ಕೂ ಹೆಚ್ಚು ಮಂದಿಗೆ ಗಾಯ

February 27, 2025
ಪುತ್ತೂರಿನಲ್ಲಿ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ

ಪುತ್ತೂರಿನಲ್ಲಿ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ

December 29, 2025
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

December 27, 2025
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

December 27, 2025
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

December 27, 2025
ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

December 27, 2025
ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

December 27, 2025
ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

December 27, 2025
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

December 25, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

December 25, 2025
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

December 25, 2025
ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

December 25, 2025
ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

December 25, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, December 29, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ

    ಪುತ್ತೂರಿನಲ್ಲಿ ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

    ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

    ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

    ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಪುತ್ತೂರು: ಹೆಜ್ಜೇನು ದಾಳಿಗೆ ತತ್ತರ – 15ಕ್ಕೂ ಹೆಚ್ಚು ಮಂದಿಗೆ ಗಾಯ

by ಪ್ರಜಾಧ್ವನಿ ನ್ಯೂಸ್
February 27, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು: ಹೆಜ್ಜೇನು ದಾಳಿಗೆ ತತ್ತರ – 15ಕ್ಕೂ ಹೆಚ್ಚು ಮಂದಿಗೆ ಗಾಯ
237
SHARES
677
VIEWS
ShareShareShare

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಪಿಎಂಸಿಗೆ ಬರುವಂತಹ ಸಂಪರ್ಕ ರಸ್ತೆಯಲ್ಲಿ ಆದರ್ಶ ಆಸ್ಪತ್ರೆಯ ಎದುರು ಹೆಜ್ಜೇನು ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ 9.30 ಸುಮಾರಿಗೆ ಪುತ್ತೂರಿನಲ್ಲಿ ನಡೆದಿದೆ.

ಇಂದು ಬೆಳಗ್ಗೆ ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳಿಗೆ ಹಾಗೂ ಕೆಲಸಕ್ಕೆ ಹೊರಟಂತ ಕೆಲವರು ಈ ಹೆಜ್ಜೇನಿನ ದಾಳಿಗೆ ಗುರಿಯಾಗಿದ್ದಾರೆ. ಅಲ್ಲದೇ ಹೆಜ್ಜೇನು ವ್ಯಕ್ತಿಯೋರ್ವರ ಮೇಲೆ ಸುಮಾರು 20 ನಿಮಿಷಗಳ ಕಾಲ ದಾಳಿ ಮಾಡಿದೆ.

camera center ad

ಜಾಹೀರಾತು

ರಿಕ್ಷಾ ಚಾಲಕರೋರ್ವರು ತೀವ್ರ ಗಾಯಗೊಂಡಿದ್ದಾರೆ. ಬಡಕೋಡಿಯ ರಿಕ್ಷಾ ಚಾಲಕ ಪ್ರಕಾಶ್ ಎಂಬವರು ತೀವ್ರ ಗಾಯಗೊಂಡವರು. ಅವರು ರಿಕ್ಷಾ ಸರ್ವಿಸ್ ಗೆ ಬಂದು ತನ್ನ ರಿಕ್ಷಾದಲ್ಲಿ ಮಲಗಿದ್ದರು. ಈ ವೇಳೆ ಹೆಜ್ಜೇನು ದಾಳಿಯಾಗುತ್ತಿದ್ದಂತೆ ಶೋರೂಮ್ ಸುತ್ತ, ಆದರ್ಶ ಆಸ್ಪತ್ರೆ ಮುಂದೆಲ್ಲ ಜನರು ಅಡ್ಡಾದಿಡ್ಡಿ ಓಡ ತೊಡಗಿದರು. ಈ ವೇಳೆ ಆಟೋ ರಿಕ್ಷಾದೊಳಗೆ ಮಲಗಿದ್ದ ಚಾಲಕ ಪ್ರಕಾಶ್ ಅವರ ಮೇಲೆ ದಾಳಿ ನಡೆಸಿದೆ. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಪ್ರಕಾಶ್ ಮೈ ತುಂಬಾ ಹೆಜ್ಜೇನಿನ ಮುಳ್ಳುಗಳು ತುಂಬಿವೆ.

SendShare95Share
Previous Post

ಕೊನೆ ದಿನ ತ್ರಿವೇಣಿ ಸಂಗಮದಲ್ಲಿ 1.44 ಕೋಟಿ ಭಕ್ತರ ಪುಣ್ಯಸ್ನಾನ: ಮಹಾ ಕುಂಭಮೇಳಕ್ಕೆ ಅಧಿಕೃತ ತೆರೆ: ಇದುವರೆಗೆ ದಾಖಲೆಯ 66.21 ಕೋಟಿ ಜನರಿಂದ ಪುಣ್ಯ ಸ್ನಾನ

Next Post

ಸನಾತನ ಧರ್ಮದ ಹಬ್ಬವೇ ವಿಶ್ವದ ಅತೀ ದೊಡ್ಡ ಹಬ್ಬವೆಂಬ ದಾಖಲೆ ಬರೆಯಿತು-ಯೋಗಿ ಸರ್ಕಾರ ಮಹಾಕುಂಭಮೇಳವನ್ನು ಯಶಸ್ವಿಯಾಗಿ ನಿರ್ವಹಿಸಿದೆ – ಅರುಣ್ ಪುತ್ತಿಲ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸನಾತನ ಧರ್ಮದ ಹಬ್ಬವೇ ವಿಶ್ವದ ಅತೀ ದೊಡ್ಡ ಹಬ್ಬವೆಂಬ ದಾಖಲೆ ಬರೆಯಿತು-ಯೋಗಿ ಸರ್ಕಾರ  ಮಹಾಕುಂಭಮೇಳವನ್ನು  ಯಶಸ್ವಿಯಾಗಿ ನಿರ್ವಹಿಸಿದೆ – ಅರುಣ್ ಪುತ್ತಿಲ

ಸನಾತನ ಧರ್ಮದ ಹಬ್ಬವೇ ವಿಶ್ವದ ಅತೀ ದೊಡ್ಡ ಹಬ್ಬವೆಂಬ ದಾಖಲೆ ಬರೆಯಿತು-ಯೋಗಿ ಸರ್ಕಾರ ಮಹಾಕುಂಭಮೇಳವನ್ನು ಯಶಸ್ವಿಯಾಗಿ ನಿರ್ವಹಿಸಿದೆ - ಅರುಣ್ ಪುತ್ತಿಲ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..