• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನಾಳೆ 16ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..?-ಬಹುತೇಕ ಖಚಿತ..!

ಪುತ್ತೂರು: ನಾಳೆ 16ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..?-ಬಹುತೇಕ ಖಚಿತ..!

March 6, 2025
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

September 6, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಪುತ್ತೂರು: ನಾಳೆ 16ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..?-ಬಹುತೇಕ ಖಚಿತ..!

ಬಜೆಟ್ ನಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಪ್ರಸ್ತಾಪ ಬಹುತೇಕ ಖಚಿತ!

by ಪ್ರಜಾಧ್ವನಿ ನ್ಯೂಸ್
March 6, 2025
in ಬೆಂಗಳೂರು, ರಾಜಕೀಯ, ರಾಜ್ಯ
0
ಪುತ್ತೂರು: ನಾಳೆ 16ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..?-ಬಹುತೇಕ ಖಚಿತ..!
9
SHARES
27
VIEWS
ShareShareShare

ಪುತ್ತೂರು; ಹಲವು ವರ್ಷಗಳ ಪುತ್ತೂರು ಮೆಡಿಕಲ್ ಕಾಲೇಜಿನ ಕನಸು ಇದೀಗ ನಿಜವಾಗುವ ಸಾಧ್ಯತೆ ಕಂಡುಬರುತ್ತಿದೆ. ನಾಳೆ ನೆಡಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ಬಹುತೇಕ ಪುತ್ತೂರಿನ ಮೆಡಿಕಲ್ ಕಾಲೇಜು ಪ್ರಸ್ತಾಪ ಇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಆ ಮೂಲಕ ಪುತ್ತೂರಿನ ದೊಡ್ಡ ಕನಸು ನನಸಾಗಲಿದೆ ಎಂಬ ಆಶಾಭಾವನೆ ಇದೀಗ ಪುತ್ತೂರಿನ ಜನತೆಯಲ್ಲಿ ಕಂಡು ಬಂದಿದೆ.

ಜಾಹೀರಾತು

ಮೆಡಿಕಲ್ ಕಾಲೇಜಿಗೆ 500 ಬೆಡ್‌ಗಳ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತನ್ನ ಬಜೆಟ್ ನಲ್ಲಿ ಅನುದಾನ ನೀಡಲಿದ್ದಾರೆ ಎಂಬ ಭರವಸೆ ಜನತೆಯಿಂದ ವ್ಯಕ್ತವಾಗುತ್ತಿದೆ.  ಒಂದು ವೇಳೆ ಬಜೆಟ್ ನಲ್ಲಿ ಈ ಮೆಡಿಕಲ್ ಕಾಲೇಜು ಪ್ರಸ್ತಾಪ ಬಂದರೆ  ದೊಡ್ಡ ಕೊಡುಗೆ ಶಾಸಕ ಅಶೋಕ್ ರೈ ಅವರದ್ದಾಗಿದೆ.ಇದರ ಜತೆಗೆ ಮೊತ್ತ ಮೊದಲ ಬಾರಿಗೆ ಈ ಮೆಡಿಕಲ್ ಕಾಲೇಜಿಗೆ ಜಾಗ ಖಾಯ್ದಿರಿಸಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮೆಡಿಕಲ್ ಕಾಲೇಜಿಗಾಗಿ ಊರೂರಿಗೆ ಹೋಗಿ ಅಲ್ಲಿ ಜಾಗೃತಿ ಮೂಡಿಸುವ ಮೂಲಕ ಅದನ್ನೊಂದು ಆಂದೋಲವನ್ನಾಗಿಸಿದ ಕೀರ್ತಿ ಸಮಿತಿ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ, ಸಮಿತಿ ಸದಸ್ಯ ಅಮಲ ರಾಮಚಂದ್ರ ಹಾಗೂ ಅವರು ತಂಡಕ್ಕೆ ಸಲ್ಲುತ್ತದೆ.

ಏನೇ ಇರಲಿ ಜನತೆಯ ದಶಕಗಳ ಕನಸು ಈಡೇರುವ ಹಂತದಲ್ಲಿದೆ. ಬಜೆಟ್ ನಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಪ್ರಸ್ತಾಪ ಬಹುತೇಕ ಖಚಿತ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ನಾಳೆ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದಾರೆ.ಮಾರ್ಚ್ 3 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದರು. ಮಾರ್ಚ್ ೪ ರಿಂದ ಇಂದಿನವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ 16ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು 9ನೇ ಬಜೆಟ್ ಆಗಿದೆ.

ರಾಜ್ಯದಲ್ಲಿ ಜುಲೈ 2023ರಲ್ಲಿ 14ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. 2024-2025ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ 15ನೇ ಬಜೆಟ್ ಆಗಿತ್ತು. ಸಿದ್ದರಾಮಯ್ಯ ಅವರ ೧೬ನೇ ಬಜೆಟ್ ಹಲವು ವೈಶಿಷ್ಠ÷್ಯಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ.ಗಳನ್ನು ದಾಟಲಿದೆ ಎನ್ನಲಾಗಲಿದೆ.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare4Share
Previous Post

ಗೆಜ್ಜೆಗಿರಿ,ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಿ:ವಿಧಾನ ಸಭಾ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಮನವಿ

Next Post

ಪುತ್ತೂರಿಗೆ ಮೆಡಿಕಲ್ ಕಾಲೇಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರಿನ ಜನತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ನಾಳೆ 16ನೇ ‘ಬಜೆಟ್’ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ- ಪುತ್ತೂರು ಮೆಡಿಕಲ್ ಕಾಲೇಜು ಕನಸು ನನಸು..?-ಬಹುತೇಕ ಖಚಿತ..!

ಪುತ್ತೂರಿಗೆ ಮೆಡಿಕಲ್ ಕಾಲೇಜ್ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಸಲ್ಲಿಸಿದ ಪುತ್ತೂರಿನ ಜನತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..