• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹನಿಟ್ರ್ಯಾಪ್ : ಬಿಜೆಪಿ ಮುಖಂಡ ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌..

ಹನಿಟ್ರ್ಯಾಪ್ : ಬಿಜೆಪಿ ಮುಖಂಡ ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌..

March 13, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹನಿಟ್ರ್ಯಾಪ್ : ಬಿಜೆಪಿ ಮುಖಂಡ ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌..

by ಪ್ರಜಾಧ್ವನಿ ನ್ಯೂಸ್
March 13, 2025
in ಕ್ರೈಮ್
0
ಹನಿಟ್ರ್ಯಾಪ್ : ಬಿಜೆಪಿ ಮುಖಂಡ ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌..
121
SHARES
347
VIEWS
ShareShareShare

ತುಮಕೂರು: ಪಡ್ಡೆ ಹುಡುಗರಿಗೆ ನಶೆ ಏರಿಸೋ ನಿಶಾ ತುಮಕೂರಿನ ಕ್ಯಾತ್ಸಂದ್ರದ ನಿವಾಸಿ. ಹಣವಂತರಿಗೆ ಹನಿಟ್ರ್ಯಾಪ್ ಮೂಲಕ ಗಾಳಹಾಕಿ ದುಡ್ಡು ಪೀಕುತ್ತಿದ್ದ ಐನಾತಿ. ಇದೇ ನಿಶಾ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪಸ್ವಾಮಿಗೆ ಹನಿಟ್ರ್ಯಾಪ್ ಮಾಡಿ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾಳೆ.  ಹೌದು…ಬೆತ್ತಲೆ ವಿಡಿಯೋ ಇಟ್ಟುಕೊಂಡು 20 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾಳೆ. ಸಾಲದಕ್ಕೆ ಹಣ ಕೊಡದಿದ್ದರೇ ರೇಪ್ ಕೇಸ್ ಹಾಕುವುದಾಗಿ ಬೆದರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಬೆತ್ತಲೆ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿ ಇದೀಗ ಲಾಕ್ ಆಗಿದ್ದಾಳೆ.

ಫೇಸ್‌ಬುಕ್ ಮೂಲಕ ಅಣ್ಣಪ್ಪ ಸ್ವಾಮಿಗೆ ಪ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಪರಿಚಯವಾಗಿದ್ದ ನಿಶಾ, ಪ್ರತಿದಿನ ಗುಡ್ ಮಾರ್ನಿಂಗ್‌, ಗುಡ್‌ನೈಟ್ ಎಂದು ಮೇಸೇಜ್‌ ಕಳಿಸಿ ಕೊನೆಗೆ ಲಾಡ್ಜ್ ಕರೆತಂದು ಚಕ್ಕಂದವಾಡಿದ್ದಾಳೆ. ಬಳಿಕ ಆ ವಿಡಿಯೋ ಇಟ್ಟುಕೊಂಡು ಆಟ ಆಡಲು ಹೋಗಿ ಜೈಲು ಸೇರಿದ್ದಾಳೆ.

ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಕೂಡಾ ಒಳ್ಳೆ ಹುಡುಗಿ ಬಲೆಗೆ ಬಿದ್ದಿದ್ದಾಳೆ ಎಂದು ಜೊಲ್ಲು‌ ಸುರಿಸಿಕೊಂಡು ಚಾಟ್, ಫೋನ್ ಸಂಭಾಷಣೆ ಶುರು ಮಾಡಿದ್ದ. ಅಷ್ಟೇ ಅಲ್ಲ ಇಬ್ಬರ ಸುತ್ತಾಟನೂ ಆರಂಭಿಸಿದ್ದರು. ಕೊನೆಗೆ ದೊಡ್ಡಬಳ್ಳಾಪುರದ ಲಾಡ್ಜ್ ಒಂದರಲ್ಲಿ ಮೈಮರೆತಿದ್ದಾರೆ . ಅದೇ ವಿಡಿಯೋ ಇಟ್ಟುಕೊಂಡು ನಿಶಾ ಬ್ಲ್ಯಾಕ್‌ಮೇಲ್‌ ಮಾಡಲು ಶುರುಮಾಡಿದ್ದಾಳೆ. ಅಣ್ಣಪ್ಪಸ್ವಾಮಿಗೆ ಹನಿಟ್ರ್ಯಾಪ್ ಮಾಡಿ 20 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಹಣ ಕೊಡದಿದ್ದರೇ ರೇಪ್ ಕೇಸ್ ಹಾಕೋದಾಗಿ ಬೆದರಿಸಿದ್ದಾಳೆ ಅಲ್ಲದೆ ಸೋಷಿಯಲ್‌ ಮಿಡಿಯಾದಲ್ಲಿ ಬೆತ್ತಲೆ ವಿಡಿಯೋ ಹರಿಬಿಟ್ಟು ಮರ್ಯಾದೆ ತೆಗೆಯೋದಾಗಿ ಹೆದರಿಸಿದ್ದಾಳೆ.

8722552464 Astrloger

ಜಾಹೀರಾತು

ಇನ್ನು ನಿಶಾ ಗ್ಯಾಂಗ್ ನ ಮತ್ತಿಬ್ಬರು ಆರೋಪಿಗಳಾದ ಗುಬ್ಬಿಯ ಭರತ್ ಹಾಗೂ ಗುಬ್ಬಿ ತಾಲ್ಲೂಕಿನ ಬಿಳೇಕಲ್ ಪಾಳ್ಯದ ನಿವಾಸಿ ಬಸವರಾಜು, ಅಣ್ಣಪ್ಪ ಸ್ವಾಮಿಗೆ ಸಂಬಂಧಿಸಿದ ಡಿಟೈಲ್ ಅನ್ನು ಕಾಲ ಕಾಲಕ್ಕೆ ನಿಶಾಗೆ ಕೊಟ್ಟಿದ್ದಾರೆ. ಅಣ್ಣಪ್ಪಸ್ವಾಮಿಗೆ ಪದೇ ಪದೇ ಕರೆ ಮಾಡಿ ನೀನು ರಾಜಕೀಯದಲ್ಲಿ ಸ್ವಲ್ಪ ಹೆಸರು ಮಾಡಿದ್ದೀಯ. ನೀನು ನನಗೆ 20 ಲಕ್ಷ ರೂ. ಹಣ ಕೊಡದಿದ್ದರೆ ನಿಮ್ಮ ಮೇಲೆ ರೇಪ್ ಕೇಸ್ ಹಾಕಿ, ಬೆತ್ತಲೆ ವಿಡಿಯೋವನ್ನ ಸೋಷಿಯಲ್‌ ಮಿಡಿಯಾದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ್ದಾರೆ. ಇತ್ತ ಇಂಗು ತಿಂದ ಮಂಗನಾಂತಾಗಿರುವ ಅಣ್ಣಪ್ಪ ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಸದ್ಯ ಪ್ರಕರಣ ಸಂಬಂಧ ಹನಿಟ್ರ್ಯಾಪ್ ಮಾಡಿದ್ದ, ತುಮಕೂರಿನ ಕ್ಯಾತಸಂದ್ರ ಮೂಲದ ನಿಶಾಳನ್ನ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ, ಇದರಲ್ಲಿ ಭಾಗಿಯಾಗಿದ್ದ ಗುಬ್ಬಿ ಮೂಲದ ಬಸವರಾಜು ಹಾಗೂ ಭರತ್‌ಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

ಜಾಹೀರಾತು

ಇನ್ನು ಈ ಹಿಂದೆ ಗುಬ್ಬಿ ಪಟ್ಟಣದಲ್ಲಿ ಕೊಲೆಯಾಗಿದ್ದ ನರಸಿಂಹಮೂರ್ತಿ ಅಲಿಯಾಸ್ ಕುರಿಮೂರ್ತಿಯ ಕೊಲೆ ಕೇಸಿನಲ್ಲಿಯೂ ಬಸವರಾಜು ಹಾಗೂ ಭರತ್ ಆರೋಪಿಗಳಾಗಿದ್ದಾರೆ. ಪ್ರಕರಣ ಸಂಬಂಧ ಗುಬ್ಬಿ ಪೊಲೀಸರಿಂದ ತನಿಖೆ ಮುಂದುವರೆದಿದೆ.

SendShare48Share
Previous Post

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ

Next Post

ಮನೆ ಕೇಳಲುಬಂದ ಮಹಿಳೆಗೆ : ಮಂಚಕ್ಕೆ ಕರೆದ ಗ್ರಾಮ ಪಂಚಾಯ್ತಿ ಸದಸ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮನೆ ಕೇಳಲುಬಂದ ಮಹಿಳೆಗೆ : ಮಂಚಕ್ಕೆ ಕರೆದ ಗ್ರಾಮ ಪಂಚಾಯ್ತಿ ಸದಸ್ಯ

ಮನೆ ಕೇಳಲುಬಂದ ಮಹಿಳೆಗೆ : ಮಂಚಕ್ಕೆ ಕರೆದ ಗ್ರಾಮ ಪಂಚಾಯ್ತಿ ಸದಸ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..