• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹನಿಟ್ರ್ಯಾಪ್ : ಬಿಜೆಪಿ ಮುಖಂಡ ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌..

ಹನಿಟ್ರ್ಯಾಪ್ : ಬಿಜೆಪಿ ಮುಖಂಡ ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌..

March 13, 2025
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, May 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹನಿಟ್ರ್ಯಾಪ್ : ಬಿಜೆಪಿ ಮುಖಂಡ ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌..

by ಪ್ರಜಾಧ್ವನಿ ನ್ಯೂಸ್
March 13, 2025
in ಕ್ರೈಮ್
0
ಹನಿಟ್ರ್ಯಾಪ್ : ಬಿಜೆಪಿ ಮುಖಂಡ ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌..
121
SHARES
345
VIEWS
ShareShareShare

ತುಮಕೂರು: ಪಡ್ಡೆ ಹುಡುಗರಿಗೆ ನಶೆ ಏರಿಸೋ ನಿಶಾ ತುಮಕೂರಿನ ಕ್ಯಾತ್ಸಂದ್ರದ ನಿವಾಸಿ. ಹಣವಂತರಿಗೆ ಹನಿಟ್ರ್ಯಾಪ್ ಮೂಲಕ ಗಾಳಹಾಕಿ ದುಡ್ಡು ಪೀಕುತ್ತಿದ್ದ ಐನಾತಿ. ಇದೇ ನಿಶಾ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪಸ್ವಾಮಿಗೆ ಹನಿಟ್ರ್ಯಾಪ್ ಮಾಡಿ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾಳೆ.  ಹೌದು…ಬೆತ್ತಲೆ ವಿಡಿಯೋ ಇಟ್ಟುಕೊಂಡು 20 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾಳೆ. ಸಾಲದಕ್ಕೆ ಹಣ ಕೊಡದಿದ್ದರೇ ರೇಪ್ ಕೇಸ್ ಹಾಕುವುದಾಗಿ ಬೆದರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಬೆತ್ತಲೆ ವಿಡಿಯೋ ಹರಿಬಿಡುವುದಾಗಿ ಬೆದರಿಕೆ ಹಾಕಿ ಇದೀಗ ಲಾಕ್ ಆಗಿದ್ದಾಳೆ.

Muliya

ಜಾಹೀರಾತು

Fashion street 9902633624

ಜಾಹೀರಾತು

ಫೇಸ್‌ಬುಕ್ ಮೂಲಕ ಅಣ್ಣಪ್ಪ ಸ್ವಾಮಿಗೆ ಪ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಪರಿಚಯವಾಗಿದ್ದ ನಿಶಾ, ಪ್ರತಿದಿನ ಗುಡ್ ಮಾರ್ನಿಂಗ್‌, ಗುಡ್‌ನೈಟ್ ಎಂದು ಮೇಸೇಜ್‌ ಕಳಿಸಿ ಕೊನೆಗೆ ಲಾಡ್ಜ್ ಕರೆತಂದು ಚಕ್ಕಂದವಾಡಿದ್ದಾಳೆ. ಬಳಿಕ ಆ ವಿಡಿಯೋ ಇಟ್ಟುಕೊಂಡು ಆಟ ಆಡಲು ಹೋಗಿ ಜೈಲು ಸೇರಿದ್ದಾಳೆ.

ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಕೂಡಾ ಒಳ್ಳೆ ಹುಡುಗಿ ಬಲೆಗೆ ಬಿದ್ದಿದ್ದಾಳೆ ಎಂದು ಜೊಲ್ಲು‌ ಸುರಿಸಿಕೊಂಡು ಚಾಟ್, ಫೋನ್ ಸಂಭಾಷಣೆ ಶುರು ಮಾಡಿದ್ದ. ಅಷ್ಟೇ ಅಲ್ಲ ಇಬ್ಬರ ಸುತ್ತಾಟನೂ ಆರಂಭಿಸಿದ್ದರು. ಕೊನೆಗೆ ದೊಡ್ಡಬಳ್ಳಾಪುರದ ಲಾಡ್ಜ್ ಒಂದರಲ್ಲಿ ಮೈಮರೆತಿದ್ದಾರೆ . ಅದೇ ವಿಡಿಯೋ ಇಟ್ಟುಕೊಂಡು ನಿಶಾ ಬ್ಲ್ಯಾಕ್‌ಮೇಲ್‌ ಮಾಡಲು ಶುರುಮಾಡಿದ್ದಾಳೆ. ಅಣ್ಣಪ್ಪಸ್ವಾಮಿಗೆ ಹನಿಟ್ರ್ಯಾಪ್ ಮಾಡಿ 20 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಹಣ ಕೊಡದಿದ್ದರೇ ರೇಪ್ ಕೇಸ್ ಹಾಕೋದಾಗಿ ಬೆದರಿಸಿದ್ದಾಳೆ ಅಲ್ಲದೆ ಸೋಷಿಯಲ್‌ ಮಿಡಿಯಾದಲ್ಲಿ ಬೆತ್ತಲೆ ವಿಡಿಯೋ ಹರಿಬಿಟ್ಟು ಮರ್ಯಾದೆ ತೆಗೆಯೋದಾಗಿ ಹೆದರಿಸಿದ್ದಾಳೆ.

Scafold Academy

ಜಾಹೀರಾತು

ಇನ್ನು ನಿಶಾ ಗ್ಯಾಂಗ್ ನ ಮತ್ತಿಬ್ಬರು ಆರೋಪಿಗಳಾದ ಗುಬ್ಬಿಯ ಭರತ್ ಹಾಗೂ ಗುಬ್ಬಿ ತಾಲ್ಲೂಕಿನ ಬಿಳೇಕಲ್ ಪಾಳ್ಯದ ನಿವಾಸಿ ಬಸವರಾಜು, ಅಣ್ಣಪ್ಪ ಸ್ವಾಮಿಗೆ ಸಂಬಂಧಿಸಿದ ಡಿಟೈಲ್ ಅನ್ನು ಕಾಲ ಕಾಲಕ್ಕೆ ನಿಶಾಗೆ ಕೊಟ್ಟಿದ್ದಾರೆ. ಅಣ್ಣಪ್ಪಸ್ವಾಮಿಗೆ ಪದೇ ಪದೇ ಕರೆ ಮಾಡಿ ನೀನು ರಾಜಕೀಯದಲ್ಲಿ ಸ್ವಲ್ಪ ಹೆಸರು ಮಾಡಿದ್ದೀಯ. ನೀನು ನನಗೆ 20 ಲಕ್ಷ ರೂ. ಹಣ ಕೊಡದಿದ್ದರೆ ನಿಮ್ಮ ಮೇಲೆ ರೇಪ್ ಕೇಸ್ ಹಾಕಿ, ಬೆತ್ತಲೆ ವಿಡಿಯೋವನ್ನ ಸೋಷಿಯಲ್‌ ಮಿಡಿಯಾದಲ್ಲಿ ಹರಿಬಿಡೋದಾಗಿ ಬೆದರಿಕೆ ಹಾಕಿದ್ದಾರೆ. ಇತ್ತ ಇಂಗು ತಿಂದ ಮಂಗನಾಂತಾಗಿರುವ ಅಣ್ಣಪ್ಪ ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಸದ್ಯ ಪ್ರಕರಣ ಸಂಬಂಧ ಹನಿಟ್ರ್ಯಾಪ್ ಮಾಡಿದ್ದ, ತುಮಕೂರಿನ ಕ್ಯಾತಸಂದ್ರ ಮೂಲದ ನಿಶಾಳನ್ನ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ, ಇದರಲ್ಲಿ ಭಾಗಿಯಾಗಿದ್ದ ಗುಬ್ಬಿ ಮೂಲದ ಬಸವರಾಜು ಹಾಗೂ ಭರತ್‌ಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ.

Keshari Durga

ಜಾಹೀರಾತು

ಇನ್ನು ಈ ಹಿಂದೆ ಗುಬ್ಬಿ ಪಟ್ಟಣದಲ್ಲಿ ಕೊಲೆಯಾಗಿದ್ದ ನರಸಿಂಹಮೂರ್ತಿ ಅಲಿಯಾಸ್ ಕುರಿಮೂರ್ತಿಯ ಕೊಲೆ ಕೇಸಿನಲ್ಲಿಯೂ ಬಸವರಾಜು ಹಾಗೂ ಭರತ್ ಆರೋಪಿಗಳಾಗಿದ್ದಾರೆ. ಪ್ರಕರಣ ಸಂಬಂಧ ಗುಬ್ಬಿ ಪೊಲೀಸರಿಂದ ತನಿಖೆ ಮುಂದುವರೆದಿದೆ.

ashwinistudioputtur

ಜಾಹೀರಾತು

SendShare48Share
Previous Post

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ

Next Post

ಮನೆ ಕೇಳಲುಬಂದ ಮಹಿಳೆಗೆ : ಮಂಚಕ್ಕೆ ಕರೆದ ಗ್ರಾಮ ಪಂಚಾಯ್ತಿ ಸದಸ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮನೆ ಕೇಳಲುಬಂದ ಮಹಿಳೆಗೆ : ಮಂಚಕ್ಕೆ ಕರೆದ ಗ್ರಾಮ ಪಂಚಾಯ್ತಿ ಸದಸ್ಯ

ಮನೆ ಕೇಳಲುಬಂದ ಮಹಿಳೆಗೆ : ಮಂಚಕ್ಕೆ ಕರೆದ ಗ್ರಾಮ ಪಂಚಾಯ್ತಿ ಸದಸ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..