• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ ಜನರು ದೇಶಭಕ್ತರು, ಸೇನಾ ಅಧಿಕಾರಿ ಅಭ್ಯರ್ಥಿ ಸಿಕ್ಕಿರುವುದು ನಮ್ಮ ಸೌಭಾಗ್ಯ, ಕ್ಯಾ.ಬ್ರಿಜೇಶ್ ಚೌಟರನ್ನು ಮೂರು ಲಕ್ಷ ಅಂತರದಿಂದ ಗೆಲ್ಲಿಸಲಿದ್ದಾರೆ ; ಬಿ.ವೈ ವಿಜಯೇಂದ್ರ

ದಕ್ಷಿಣ ಕನ್ನಡ ಜನರು ದೇಶಭಕ್ತರು, ಸೇನಾ ಅಧಿಕಾರಿ ಅಭ್ಯರ್ಥಿ ಸಿಕ್ಕಿರುವುದು ನಮ್ಮ ಸೌಭಾಗ್ಯ, ಕ್ಯಾ.ಬ್ರಿಜೇಶ್ ಚೌಟರನ್ನು ಮೂರು ಲಕ್ಷ ಅಂತರದಿಂದ ಗೆಲ್ಲಿಸಲಿದ್ದಾರೆ ; ಬಿ.ವೈ ವಿಜಯೇಂದ್ರ

April 21, 2024
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

August 21, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

August 20, 2026
ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

August 20, 2026
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ದಕ್ಷಿಣ ಕನ್ನಡ ಜನರು ದೇಶಭಕ್ತರು, ಸೇನಾ ಅಧಿಕಾರಿ ಅಭ್ಯರ್ಥಿ ಸಿಕ್ಕಿರುವುದು ನಮ್ಮ ಸೌಭಾಗ್ಯ, ಕ್ಯಾ.ಬ್ರಿಜೇಶ್ ಚೌಟರನ್ನು ಮೂರು ಲಕ್ಷ ಅಂತರದಿಂದ ಗೆಲ್ಲಿಸಲಿದ್ದಾರೆ ; ಬಿ.ವೈ ವಿಜಯೇಂದ್ರ

by ಪ್ರಜಾಧ್ವನಿ ನ್ಯೂಸ್
April 21, 2024
in ಪ್ರಾದೇಶಿಕ
0
ದಕ್ಷಿಣ ಕನ್ನಡ ಜನರು ದೇಶಭಕ್ತರು, ಸೇನಾ ಅಧಿಕಾರಿ ಅಭ್ಯರ್ಥಿ ಸಿಕ್ಕಿರುವುದು ನಮ್ಮ ಸೌಭಾಗ್ಯ, ಕ್ಯಾ.ಬ್ರಿಜೇಶ್ ಚೌಟರನ್ನು ಮೂರು ಲಕ್ಷ ಅಂತರದಿಂದ ಗೆಲ್ಲಿಸಲಿದ್ದಾರೆ ; ಬಿ.ವೈ ವಿಜಯೇಂದ್ರ
31
SHARES
89
VIEWS
ShareShareShare

ಬಂಟ್ವಾಳ, ಎ.20

ದಕ್ಷಿಣ ಕನ್ನಡದ ಜನರು ದೇಶಭಕ್ತರು. ಅವರ ರಕ್ತದ ಕಣ ಕಣದಲ್ಲಿ ಹಿಂದುತ್ವ ಇದೆ. ಕುಟುಂಬ, ಸಂಬಂಧಗಳನ್ನು ದೂರ ಇರಿಸಿ ದೇಶ ಕಾಯುವ ಸೈನಿಕರಿಗೆ ಬೇರಾವುದೂ ಸಾಟಿ ಇಲ್ಲ. ನಮಗೆ ಬಿಜೆಪಿ ಅಭ್ಯರ್ಥಿಯಾಗಿ ಸೇನೆಯಲ್ಲಿ ಸಲ್ಲಿಸಿದ ಸೈನಿಕ ಸಿಕ್ಕಿರುವುದು ಸೌಭಾಗ್ಯ. ಸೇನೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಮೂರು ಲಕ್ಷ ಮತಗಳಿಂದ ಈ ಜಿಲ್ಲೆಯ ಮತದಾರರು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಂಟ್ವಾಳದ ಬಿಸಿ ರೋಡ್ ಬಳಿಯ ನಾರಾಯಣ ಗುರು ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಹತ್ತು ವರ್ಷಗಳ ನಂತರವೂ ಒಬ್ಬ ನಾಯಕ ತನ್ನ ಜನಪ್ರಿಯತೆ ಹೆಚ್ಚಿಸಿಕೊಳ್ಳುತ್ತಿದ್ದಾರೆ ಅಂದರೆ, ಆ ವ್ಯಕ್ತಿ ಜನರ ನಂಬಿಕೆ ಉಳಿಸಿಕೊಂಡಿದ್ದಾರೆ. ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದ್ದಾರೆ ಎಂದರ್ಥ. ನರೇಂದ್ರ ಮೋದಿಯವರು ನುಡಿದಂತೆ ದೇಶದ ಅಭಿವೃದ್ಧಿಗಾಗಿ ಪಣ ತೊಟ್ಟಿದ್ದಾರೆ. ಸರ್ವಜನರ ಅಭಿವೃದ್ಧಿಗಾಗಿ ಯೋಜನಗೆಳನ್ನು ಹಮ್ಮಿಕೊಂಡಿದ್ದಾರೆ. ಈ ಹೊತ್ತಿನಲ್ಲಿ ಪ್ರತಿ ಬೂತಿನಲ್ಲೂ ನಾವು ಅತಿ ಹೆಚ್ಚು ಮತ ಪಡೆಯುವ ಸವಾಲು ಪಡೆಯಬೇಕು. ಅದಕ್ಕಾಗಿ ಮತದಾರರನ್ನು ಭೇಟಿಯಾಗಿ ಮೋದಿಯವರ ಯೋಜನೆಗಳನ್ನು ಹೇಳಿ ಮತಗಿಟ್ಟಿಸುವ ಕೆಲಸ ಮಾಡಬೇಕು ಎಂದರು.

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಉಲ್ಲೇಖಿಸಿದ ವಿಜಯೇಂದ್ರ, ಘಟನೆಯಾದ ಕೂಡಲೇ ಸಿಎಂ ಸಿದ್ದರಾಮಯ್ಯ, ಗೃಹ ಸಚಿವರು ಅದು ವೈಯಕ್ತಿಕ ಎಂದು ಹೇಳಿಕೆ ನೀಡುತ್ತಾರೆ. ಒಂದು ಕೊಲೆ ವೈಯಕ್ತಿಕ ಹೇಗಾಗುತ್ತದೆ. ಹೋದ ಜೀವಕ್ಕೆ ಬೆಲೆ ಇಲ್ಲವೇ.. ಅಲ್ಲಿ ಆರೋಪಿ ಅಲ್ಪಸಂಖ್ಯಾತ ಎನ್ನುವ ಕಾರಣಕ್ಕೆ ಕೊಲೆ ಕೃತ್ಯ ಕ್ಷುಲ್ಲಕ ಆಗುತ್ತದೆಯೇ ಎಂದು ಪ್ರಶ್ನಿಸಿದರು.

‘ಆಗದ್ದನ್ನು’ ಮೋದಿ ಮಾಡಿ ತೋರಿಸಿದ್ದಾರೆ ; ಬ್ರಿಜೇಶ್ ಚೌಟ

8722552464 Astrloger

ಜಾಹೀರಾತು

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದನ್ನು ಖಂಡಿಸುವುದಕ್ಕೂ ಕಾಂಗ್ರೆಸಿಗರಿಗೆ ಧೈರ್ಯ ಇಲ್ಲ. ಈ ರೀತಿಯ ತುಷ್ಟೀಕರಣ ಮಾಡಿದರೆ ದೇಶದ ಉಳಿವು ಸಾಧ್ಯವೇ ಎಂದು ಪ್ರಶ್ನಿಸಿದರು. ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಈ ಜೀವಮಾನದಲ್ಲಿ ನಾವು ನೋಡುತ್ತೇವೋ ಎನ್ನುವ ಸಂಶಯದಲ್ಲಿದ್ದೆವು. ಆದರೆ ಮೋದಿಯವರು ಮಂದಿರವನ್ನು ಮಾಡಿ ತೋರಿಸಿದ್ದಾರೆ. ರಾಮ ಈ ದೇಶದ ಅಸ್ಮಿತೆ. ಜನರ ಭಾವನೆಯ ಪ್ರತಿಬಿಂಬ. ರಾಮನ ಮಂದಿರವನ್ನು ಆತನ ಜನ್ಮಸ್ಥಾನದಲ್ಲಿಯೇ ಮಾಡಿತೋರಿಸಿದ್ದು ಮೋದಿಯವರ ಶಕ್ತಿ. ಅಂಥ ಶಕ್ತಿಯೇ ಮತ್ತೊಮ್ಮೆ ಈ ದೇಶ ಆಳಲು ನಾವೆಲ್ಲ ಕೈಜೋಡಿಸಬೇಕಾಗಿದೆ. ಮುಂದಿನ ಇಪ್ಪತ್ತೈದು ವರ್ಷ ಹಿಂದುತ್ವದ ಅಸ್ಮಿತೆಯ ಕಾಲ. ಈ ಚುನಾವಣೆ ರಾಷ್ಟ್ರವನ್ನು ಗೆಲ್ಲಿಸುವ ಚುನಾವಣೆ. ದೇಶದಲ್ಲಿ ಕಾಂಗ್ರೆಸ್ ಬಿತ್ತುತ್ತಿರುವ ರಾಷ್ಟ್ರವಿರೋಧಿ ಮಾನಸಿಕತೆ ವಿರುದ್ಧ ಮತ ಚಲಾಯಿಸಬೇಕಿದೆ ಎಂದರು.

Muliya

ಜಾಹೀರಾತು

ಬಿಜೆಪಿಗೆ ಹೋಗಲು ಜನಾರ್ದನ ಪೂಜಾರಿ ಆಶೀರ್ವಾದ ಮಾಡಿದ್ದಾರೆ ; ಕವಿತಾ ಸನಿಲ್

ಸಮಾವೇಶದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ ಮತ್ತು ಬಂಟ್ವಾಳದ ತಾಲೂಕು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಇದೇ ವೇಳೆ, ಮಾತನಾಡಿದ ಕವಿತಾ ಸನಿಲ್, ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ. ಬಿಜೆಪಿ ಸೇರುವಾಗಲೂ ಪೂಜಾರಿಯವರ ಆಶೀರ್ವಾದ ಕೇಳಿದ್ದೇನೆ. ಬಿಜೆಪಿಗೆ ಹೋಗಿ, ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ, ನೇಹಾ ಹತ್ಯೆಯನ್ನು ಕ್ಷುಲ್ಲಕ ಎನ್ನುವ ರೀತಿ ಬಿಂಬಿಸಿದ್ದನ್ನು ನೋಡಿದ್ದೇವೆ. ದೇಶದಲ್ಲಿ ಮೋದಿಯವರ ಆಡಳಿತ ಮೆಚ್ಚಿದ್ದು ದೇಶದಲ್ಲಿ ಹಿಂದುತ್ವ ಉಳಿಯಬೇಕು ಎನ್ನುವ ದೃಷ್ಟಿಯಿಂದ ಬಿಜೆಪಿ ಸೇರುತ್ತಿದ್ದೇನೆ. ಕಾಂಗ್ರೆಸಿಗೆ ಹೋಲಿಸಿದರೆ ಸೇನೆಯಲ್ಲಿ ದುಡಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಒಳ್ಳೆಯ ಮತ್ತು ಸಮರ್ಥ ಅಭ್ಯರ್ಥಿ. ದೇಶ ಕಾಯುವ ಸೈನಿಕ ನಮ್ಮನ್ನು ಕಾಯುತ್ತಾರೆಂಬ ವಿಶ್ವಾಸ ಇದೆ. ಅವರ ಗೆಲುವಿಗಾಗಿ ನಾವೆಲ್ಲ ಜಾತಿ ಮತ ಭೇದ ಬದಿಗಿಟ್ಟು ಶ್ರಮಿಸಬೇಕಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಕುಂಪಲ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ, ಜೆಡಿಎಸ್ ಮುಖಂಡ ಅಕ್ಷಿತ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪೂಜಾ ಪೈ, ಜಗದೀಶ ಶೇಣವ, ಯತೀಶ್ ಆರ್ವಾರ್, ಕೆ.ಹರಿಕೃಷ್ಣ ಬಂಟ್ವಾಳ, ರಾಜೇಶ್ ಕಾವೇರಿ, ದೇವಪ್ಪ ಪೂಜಾರಿ, ದೇವದಾಸ ಶೆಟ್ಟಿ, ಕಿಶೋರ್ ಕುಮಾರ್, ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ಆರೆಸ್ಸೆಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸಭೆಯಲ್ಲಿದ್ದರು.
ಬಂಟ್ವಾಳ ಕ್ಷೇತ್ರ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಸ್ವಾಗತಿಸಿದರು.

SendShare12Share
Previous Post

ಮಾಸ್ಟರ್ ಪ್ಲಾನರಿ, ಕ್ಯಾಶ್ಯೂ ಫ್ಯಾಕ್ಟರಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

Next Post

ಬಿಜೆಪಿಯ ಕೈಗೆ ಚೊಂಬು ಕೊಟ್ಟು ಕಾಂಗ್ರೆಸ್ ಕೈಗೆ ಬಲತುಂಬಿ, ಪ್ರತಿ ಮತಕ್ಕೂ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಜೆಪಿಯ ಕೈಗೆ ಚೊಂಬು ಕೊಟ್ಟು ಕಾಂಗ್ರೆಸ್ ಕೈಗೆ ಬಲತುಂಬಿ, ಪ್ರತಿ ಮತಕ್ಕೂ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

ಬಿಜೆಪಿಯ ಕೈಗೆ ಚೊಂಬು ಕೊಟ್ಟು ಕಾಂಗ್ರೆಸ್ ಕೈಗೆ ಬಲತುಂಬಿ, ಪ್ರತಿ ಮತಕ್ಕೂ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..