• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ ಜನರು ದೇಶಭಕ್ತರು, ಸೇನಾ ಅಧಿಕಾರಿ ಅಭ್ಯರ್ಥಿ ಸಿಕ್ಕಿರುವುದು ನಮ್ಮ ಸೌಭಾಗ್ಯ, ಕ್ಯಾ.ಬ್ರಿಜೇಶ್ ಚೌಟರನ್ನು ಮೂರು ಲಕ್ಷ ಅಂತರದಿಂದ ಗೆಲ್ಲಿಸಲಿದ್ದಾರೆ ; ಬಿ.ವೈ ವಿಜಯೇಂದ್ರ

ದಕ್ಷಿಣ ಕನ್ನಡ ಜನರು ದೇಶಭಕ್ತರು, ಸೇನಾ ಅಧಿಕಾರಿ ಅಭ್ಯರ್ಥಿ ಸಿಕ್ಕಿರುವುದು ನಮ್ಮ ಸೌಭಾಗ್ಯ, ಕ್ಯಾ.ಬ್ರಿಜೇಶ್ ಚೌಟರನ್ನು ಮೂರು ಲಕ್ಷ ಅಂತರದಿಂದ ಗೆಲ್ಲಿಸಲಿದ್ದಾರೆ ; ಬಿ.ವೈ ವಿಜಯೇಂದ್ರ

April 21, 2024
ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

October 23, 2025
ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

October 23, 2025
ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

October 23, 2025
ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

October 22, 2025
ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

October 23, 2025
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

October 22, 2025
ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

October 22, 2025
ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

October 22, 2025
ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

October 22, 2025
ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

October 21, 2025
ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಬೆದ್ರಾಳದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ : ಶಾಸಕ ಅಶೋಕ್ ರೈ ಭೇಟಿ

October 21, 2025
ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸ್ತೋಮದ ನಡುವೆ ಕೆಲವರು ಅಸ್ವಸ್ಥ: ಆಸ್ಪತ್ರೆಗೆ ಭೇಟಿ‌ ನೀಡಿದ ಮಾಜಿ ಶಾಸಕ ಮತ್ತು ಪುತ್ತೂರು ಬಜೆಪಿ ಪದಾಧಿಕಾರಿಗಳು

ಅಶೋಕ ಜನಮನ ಕಾರ್ಯಕ್ರಮದಲ್ಲಿ‌ ಜನಸ್ತೋಮದ ನಡುವೆ ಕೆಲವರು ಅಸ್ವಸ್ಥ: ಆಸ್ಪತ್ರೆಗೆ ಭೇಟಿ‌ ನೀಡಿದ ಮಾಜಿ ಶಾಸಕ ಮತ್ತು ಪುತ್ತೂರು ಬಜೆಪಿ ಪದಾಧಿಕಾರಿಗಳು

October 21, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 23, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

    ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

    ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆ ಕೈಲಾಗದವನು ಮೈ ಪರಚಿಕೊಂಡಂತಿದೆ: ಸಂಸದ ಕ್ಯಾ.ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ

ದಕ್ಷಿಣ ಕನ್ನಡ ಜನರು ದೇಶಭಕ್ತರು, ಸೇನಾ ಅಧಿಕಾರಿ ಅಭ್ಯರ್ಥಿ ಸಿಕ್ಕಿರುವುದು ನಮ್ಮ ಸೌಭಾಗ್ಯ, ಕ್ಯಾ.ಬ್ರಿಜೇಶ್ ಚೌಟರನ್ನು ಮೂರು ಲಕ್ಷ ಅಂತರದಿಂದ ಗೆಲ್ಲಿಸಲಿದ್ದಾರೆ ; ಬಿ.ವೈ ವಿಜಯೇಂದ್ರ

by ಪ್ರಜಾಧ್ವನಿ ನ್ಯೂಸ್
April 21, 2024
in ಪ್ರಾದೇಶಿಕ
0
ದಕ್ಷಿಣ ಕನ್ನಡ ಜನರು ದೇಶಭಕ್ತರು, ಸೇನಾ ಅಧಿಕಾರಿ ಅಭ್ಯರ್ಥಿ ಸಿಕ್ಕಿರುವುದು ನಮ್ಮ ಸೌಭಾಗ್ಯ, ಕ್ಯಾ.ಬ್ರಿಜೇಶ್ ಚೌಟರನ್ನು ಮೂರು ಲಕ್ಷ ಅಂತರದಿಂದ ಗೆಲ್ಲಿಸಲಿದ್ದಾರೆ ; ಬಿ.ವೈ ವಿಜಯೇಂದ್ರ
28
SHARES
79
VIEWS
ShareShareShare

ಬಂಟ್ವಾಳ, ಎ.20

ದಕ್ಷಿಣ ಕನ್ನಡದ ಜನರು ದೇಶಭಕ್ತರು. ಅವರ ರಕ್ತದ ಕಣ ಕಣದಲ್ಲಿ ಹಿಂದುತ್ವ ಇದೆ. ಕುಟುಂಬ, ಸಂಬಂಧಗಳನ್ನು ದೂರ ಇರಿಸಿ ದೇಶ ಕಾಯುವ ಸೈನಿಕರಿಗೆ ಬೇರಾವುದೂ ಸಾಟಿ ಇಲ್ಲ. ನಮಗೆ ಬಿಜೆಪಿ ಅಭ್ಯರ್ಥಿಯಾಗಿ ಸೇನೆಯಲ್ಲಿ ಸಲ್ಲಿಸಿದ ಸೈನಿಕ ಸಿಕ್ಕಿರುವುದು ಸೌಭಾಗ್ಯ. ಸೇನೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಮೂರು ಲಕ್ಷ ಮತಗಳಿಂದ ಈ ಜಿಲ್ಲೆಯ ಮತದಾರರು ಗೆಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಂಟ್ವಾಳದ ಬಿಸಿ ರೋಡ್ ಬಳಿಯ ನಾರಾಯಣ ಗುರು ಮಂದಿರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಹತ್ತು ವರ್ಷಗಳ ನಂತರವೂ ಒಬ್ಬ ನಾಯಕ ತನ್ನ ಜನಪ್ರಿಯತೆ ಹೆಚ್ಚಿಸಿಕೊಳ್ಳುತ್ತಿದ್ದಾರೆ ಅಂದರೆ, ಆ ವ್ಯಕ್ತಿ ಜನರ ನಂಬಿಕೆ ಉಳಿಸಿಕೊಂಡಿದ್ದಾರೆ. ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸಿದ್ದಾರೆ ಎಂದರ್ಥ. ನರೇಂದ್ರ ಮೋದಿಯವರು ನುಡಿದಂತೆ ದೇಶದ ಅಭಿವೃದ್ಧಿಗಾಗಿ ಪಣ ತೊಟ್ಟಿದ್ದಾರೆ. ಸರ್ವಜನರ ಅಭಿವೃದ್ಧಿಗಾಗಿ ಯೋಜನಗೆಳನ್ನು ಹಮ್ಮಿಕೊಂಡಿದ್ದಾರೆ. ಈ ಹೊತ್ತಿನಲ್ಲಿ ಪ್ರತಿ ಬೂತಿನಲ್ಲೂ ನಾವು ಅತಿ ಹೆಚ್ಚು ಮತ ಪಡೆಯುವ ಸವಾಲು ಪಡೆಯಬೇಕು. ಅದಕ್ಕಾಗಿ ಮತದಾರರನ್ನು ಭೇಟಿಯಾಗಿ ಮೋದಿಯವರ ಯೋಜನೆಗಳನ್ನು ಹೇಳಿ ಮತಗಿಟ್ಟಿಸುವ ಕೆಲಸ ಮಾಡಬೇಕು ಎಂದರು.

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಉಲ್ಲೇಖಿಸಿದ ವಿಜಯೇಂದ್ರ, ಘಟನೆಯಾದ ಕೂಡಲೇ ಸಿಎಂ ಸಿದ್ದರಾಮಯ್ಯ, ಗೃಹ ಸಚಿವರು ಅದು ವೈಯಕ್ತಿಕ ಎಂದು ಹೇಳಿಕೆ ನೀಡುತ್ತಾರೆ. ಒಂದು ಕೊಲೆ ವೈಯಕ್ತಿಕ ಹೇಗಾಗುತ್ತದೆ. ಹೋದ ಜೀವಕ್ಕೆ ಬೆಲೆ ಇಲ್ಲವೇ.. ಅಲ್ಲಿ ಆರೋಪಿ ಅಲ್ಪಸಂಖ್ಯಾತ ಎನ್ನುವ ಕಾರಣಕ್ಕೆ ಕೊಲೆ ಕೃತ್ಯ ಕ್ಷುಲ್ಲಕ ಆಗುತ್ತದೆಯೇ ಎಂದು ಪ್ರಶ್ನಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

‘ಆಗದ್ದನ್ನು’ ಮೋದಿ ಮಾಡಿ ತೋರಿಸಿದ್ದಾರೆ ; ಬ್ರಿಜೇಶ್ ಚೌಟ

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ, ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದನ್ನು ಖಂಡಿಸುವುದಕ್ಕೂ ಕಾಂಗ್ರೆಸಿಗರಿಗೆ ಧೈರ್ಯ ಇಲ್ಲ. ಈ ರೀತಿಯ ತುಷ್ಟೀಕರಣ ಮಾಡಿದರೆ ದೇಶದ ಉಳಿವು ಸಾಧ್ಯವೇ ಎಂದು ಪ್ರಶ್ನಿಸಿದರು. ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಈ ಜೀವಮಾನದಲ್ಲಿ ನಾವು ನೋಡುತ್ತೇವೋ ಎನ್ನುವ ಸಂಶಯದಲ್ಲಿದ್ದೆವು. ಆದರೆ ಮೋದಿಯವರು ಮಂದಿರವನ್ನು ಮಾಡಿ ತೋರಿಸಿದ್ದಾರೆ. ರಾಮ ಈ ದೇಶದ ಅಸ್ಮಿತೆ. ಜನರ ಭಾವನೆಯ ಪ್ರತಿಬಿಂಬ. ರಾಮನ ಮಂದಿರವನ್ನು ಆತನ ಜನ್ಮಸ್ಥಾನದಲ್ಲಿಯೇ ಮಾಡಿತೋರಿಸಿದ್ದು ಮೋದಿಯವರ ಶಕ್ತಿ. ಅಂಥ ಶಕ್ತಿಯೇ ಮತ್ತೊಮ್ಮೆ ಈ ದೇಶ ಆಳಲು ನಾವೆಲ್ಲ ಕೈಜೋಡಿಸಬೇಕಾಗಿದೆ. ಮುಂದಿನ ಇಪ್ಪತ್ತೈದು ವರ್ಷ ಹಿಂದುತ್ವದ ಅಸ್ಮಿತೆಯ ಕಾಲ. ಈ ಚುನಾವಣೆ ರಾಷ್ಟ್ರವನ್ನು ಗೆಲ್ಲಿಸುವ ಚುನಾವಣೆ. ದೇಶದಲ್ಲಿ ಕಾಂಗ್ರೆಸ್ ಬಿತ್ತುತ್ತಿರುವ ರಾಷ್ಟ್ರವಿರೋಧಿ ಮಾನಸಿಕತೆ ವಿರುದ್ಧ ಮತ ಚಲಾಯಿಸಬೇಕಿದೆ ಎಂದರು.

ಬಿಜೆಪಿಗೆ ಹೋಗಲು ಜನಾರ್ದನ ಪೂಜಾರಿ ಆಶೀರ್ವಾದ ಮಾಡಿದ್ದಾರೆ ; ಕವಿತಾ ಸನಿಲ್

ಸಮಾವೇಶದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ ಕವಿತಾ ಸನಿಲ್ ಮತ್ತು ಬಂಟ್ವಾಳದ ತಾಲೂಕು ಪಂಚಾಯತ್ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಇದೇ ವೇಳೆ, ಮಾತನಾಡಿದ ಕವಿತಾ ಸನಿಲ್, ನನ್ನ ರಾಜಕೀಯ ಗುರು ಜನಾರ್ದನ ಪೂಜಾರಿ. ಬಿಜೆಪಿ ಸೇರುವಾಗಲೂ ಪೂಜಾರಿಯವರ ಆಶೀರ್ವಾದ ಕೇಳಿದ್ದೇನೆ. ಬಿಜೆಪಿಗೆ ಹೋಗಿ, ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರಕಾರ, ನೇಹಾ ಹತ್ಯೆಯನ್ನು ಕ್ಷುಲ್ಲಕ ಎನ್ನುವ ರೀತಿ ಬಿಂಬಿಸಿದ್ದನ್ನು ನೋಡಿದ್ದೇವೆ. ದೇಶದಲ್ಲಿ ಮೋದಿಯವರ ಆಡಳಿತ ಮೆಚ್ಚಿದ್ದು ದೇಶದಲ್ಲಿ ಹಿಂದುತ್ವ ಉಳಿಯಬೇಕು ಎನ್ನುವ ದೃಷ್ಟಿಯಿಂದ ಬಿಜೆಪಿ ಸೇರುತ್ತಿದ್ದೇನೆ. ಕಾಂಗ್ರೆಸಿಗೆ ಹೋಲಿಸಿದರೆ ಸೇನೆಯಲ್ಲಿ ದುಡಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಒಳ್ಳೆಯ ಮತ್ತು ಸಮರ್ಥ ಅಭ್ಯರ್ಥಿ. ದೇಶ ಕಾಯುವ ಸೈನಿಕ ನಮ್ಮನ್ನು ಕಾಯುತ್ತಾರೆಂಬ ವಿಶ್ವಾಸ ಇದೆ. ಅವರ ಗೆಲುವಿಗಾಗಿ ನಾವೆಲ್ಲ ಜಾತಿ ಮತ ಭೇದ ಬದಿಗಿಟ್ಟು ಶ್ರಮಿಸಬೇಕಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ ಕುಂಪಲ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ, ಜೆಡಿಎಸ್ ಮುಖಂಡ ಅಕ್ಷಿತ್ ಸುವರ್ಣ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಪೂಜಾ ಪೈ, ಜಗದೀಶ ಶೇಣವ, ಯತೀಶ್ ಆರ್ವಾರ್, ಕೆ.ಹರಿಕೃಷ್ಣ ಬಂಟ್ವಾಳ, ರಾಜೇಶ್ ಕಾವೇರಿ, ದೇವಪ್ಪ ಪೂಜಾರಿ, ದೇವದಾಸ ಶೆಟ್ಟಿ, ಕಿಶೋರ್ ಕುಮಾರ್, ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಹಿರಿಯ ಆರೆಸ್ಸೆಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಸಭೆಯಲ್ಲಿದ್ದರು.
ಬಂಟ್ವಾಳ ಕ್ಷೇತ್ರ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಸ್ವಾಗತಿಸಿದರು.

SendShare11Share
Previous Post

ಮಾಸ್ಟರ್ ಪ್ಲಾನರಿ, ಕ್ಯಾಶ್ಯೂ ಫ್ಯಾಕ್ಟರಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

Next Post

ಬಿಜೆಪಿಯ ಕೈಗೆ ಚೊಂಬು ಕೊಟ್ಟು ಕಾಂಗ್ರೆಸ್ ಕೈಗೆ ಬಲತುಂಬಿ, ಪ್ರತಿ ಮತಕ್ಕೂ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಜೆಪಿಯ ಕೈಗೆ ಚೊಂಬು ಕೊಟ್ಟು ಕಾಂಗ್ರೆಸ್ ಕೈಗೆ ಬಲತುಂಬಿ, ಪ್ರತಿ ಮತಕ್ಕೂ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

ಬಿಜೆಪಿಯ ಕೈಗೆ ಚೊಂಬು ಕೊಟ್ಟು ಕಾಂಗ್ರೆಸ್ ಕೈಗೆ ಬಲತುಂಬಿ, ಪ್ರತಿ ಮತಕ್ಕೂ ನ್ಯಾಯ ಒದಗಿಸುತ್ತೇವೆ: ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..