• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ ಮಗು ಸಾವು: ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳು ಸಸ್ಪೆಂಡ್

ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ ಮಗು ಸಾವು: ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳು ಸಸ್ಪೆಂಡ್

May 26, 2025
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

December 25, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

December 25, 2025
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

December 25, 2025
ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

December 25, 2025
ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

December 25, 2025
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

December 25, 2025
ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ  ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

December 24, 2025
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ತೀವ್ರವಾಗಿ ಖಂಡಿಸಿದ ತಸ್ಲಿಮಾ ನಸ್ರೀನ್

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ತೀವ್ರವಾಗಿ ಖಂಡಿಸಿದ ತಸ್ಲಿಮಾ ನಸ್ರೀನ್

December 24, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

December 24, 2025
ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

December 24, 2025
ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

December 22, 2025
ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

December 22, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, December 25, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

    ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ  ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

    ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

    ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ  ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ ಮಗು ಸಾವು: ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳು ಸಸ್ಪೆಂಡ್

by ಪ್ರಜಾಧ್ವನಿ ನ್ಯೂಸ್
May 26, 2025
in ಕ್ರೈಮ್, ರಾಜ್ಯ
0
ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯದಿಂದ ಮಗು ಸಾವು: ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳು ಸಸ್ಪೆಂಡ್
121
SHARES
347
VIEWS
ShareShareShare

ಮಂಡ್ಯ: ಮಂಡ್ಯ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರು ವರ್ಷದ ಮಗು ಮೃಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಎಎಸ್​ಐಗಳನ್ನು ಅಮಾನತು ಮಾಡಲಾಗಿದೆ.ಮಗು ಸಾವಿಗೆ ಮಂಡ್ಯ  ಟ್ರಾಫಿಕ್ ಪೊಲೀಸರು ಕಾರಣವೆಂದು ಕುಟುಂಬಂಸ್ಥರು ಹೆದ್ದಾರಿಯಲ್ಲಿ ಪ್ರತಿಭಟನೆ ಕುಳಿತ್ತಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡು ಮಂಡ್ಯ ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಲ್ಮೆಟ್​ ತಪಾಸಣೆ ಮಾಡುತ್ತಿದ್ದ ಮೂವರು ಎಎಸ್​ಐಗಳನ್ನು ಅಮಾನತು ಮಾಡಿದ್ದಾರೆ. ASIಗಳಾದ ಜಯರಾಮ್​, ನಾಗರಾಜ್​, ಗುರುದೇವ್ ಅಮಾನತುಗೊಂಡವರು.

ಮದ್ದೂರು ತಾಲ್ಲೂಕಿನ ಗೊರವನಹಳ್ಳಿಗೆ ಸೇರಿದ ಅಶೋಕ್ ಮತ್ತು ವಾಣಿ ದಂಪತಿ, ತಮ್ಮ ಮಗಳು ಹೃತೀಕ್ಷಗೆ (3 ವರ್ಷ) ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ತುರ್ತು ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದರು.ಈ ವೇಳೆ ಮಂಡ್ಯ ನಗರದ ನಂದ ಸರ್ಕಲ್ ಬಳಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ತಪಾಸಣೆಗಾಗಿ ಬೈಕ್‌ಅನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಹಠಾತ್ ಅಡ್ಡಗಟ್ಟಿದ ಪರಿಣಾಮ, ಅಶೋಕ್ ಚಾಲನೆ ಮಾಡುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂದಿನಿಂದ ಬಂದ ಟೆಂಪೋ ಮಗು ಹೃತೀಕ್ ಮೇಲ ಹರಿದಿದೆ. ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿದೆ. ಇದರಿಂದ ಸಿಡಿದೆದ್ದ ಕುಟುಂಬಸ್ಥರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶಗೊಂಡಿದ್ದು, ಹೆದ್ದಾರಿಯಲ್ಲಿ ಮಗುವಿನ ಶವವಿಟ್ಟು ಪ್ರತಿಭಟನೆಗಿಳಿದಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತ ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅವರು ಸ್ಥಳದಲ್ಲಿ ಇದ್ದ ಮೂವರು ಎಎಸ್​ಐಗಳನ್ನು ಸಸ್ಪೆಂಡ್ ಮಾಡಿದ್ದಾರೆ.

camera center ad

ಜಾಹೀರಾತು

ಕಣ್ಣೆದುರಲ್ಲೇ ಸಾವನ್ನಪ್ಪಿದ ಮಗುವನ್ನು ಪೋಷಕರು ರಸ್ತೆಯ ಮಧ್ಯೆ ಮಡಿಲಲ್ಲಿ ಇಟ್ಟುಕೊಂಡು ಗೋಳಾಡಿದ್ದಾರೆ. ಇನ್ನು ಈ ದೃಶ್ಯವನ್ನು ಕಂಡು ಕಂಡ ಸಾರ್ವಜನಿಕರು ಮಮ್ಮಲ ಮರುಗಿದ್ದು, ಪೊಲೀಸರಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಘಟನೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ವಲ್ಪ ಹೊತ್ತು ಸಂಚಾರಕ್ಕೂ ತೊಂದರೆಯಾಯಿತು. ಇನ್ನು ಮೃತ ಮಗು ಹೃತೀಕ್ಷ ಸಾವು ಸಂಬಂಧ ಮಂಡ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SendShare48Share
Previous Post

ದಕ್ಷಿಣ ಕನ್ನಡ ಜಿಲ್ಲೆಗೆ 5 ದಿನ ರೆಡ್‌ ಅಲರ್ಟ್‌ , ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ : ಪುತ್ತೂರಿಗೆ NDRF ತಂಡ ಆಗಮನ

Next Post

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..