• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

May 29, 2025
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

by ಪ್ರಜಾಧ್ವನಿ ನ್ಯೂಸ್
May 29, 2025
in ಕ್ರೈಮ್
0
ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು
75
SHARES
214
VIEWS
ShareShareShare

ಮಂಗಳೂರಿನ ಚಾಕು, ಕಾರದಪುಡಿ ಇಟ್ಕೊಂಡು ಕತ್ತಲಲ್ಲಿ ಕಾದು ಕುಳಿತಿದ್ದ ಖದೀಮರು, ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿ ಕುಳಿತಿದ್ದ ಗರುಡಾ ಗ್ಯಾಂಗ್​ನ ಮೂವರನ್ನು ಚಾಕು, ಕಾರದಪುಡಿ ಸೇರಿದಂತೆ ಇನ್ನಿತರ ವಸ್ತುಗಳ ಸಹಿತ ಹೆಡೆಮುರಿಕಟ್ಟುವಲ್ಲಿ ಭಟ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ. ತಪ್ಪಿಸಿಕೊಂಡಿರುವ ಇನ್ನಿಬ್ಬರ ಪತ್ತೆಗಾಗಿ ಬಲೆ ಬೀಸಲಾಗಿದೆ.

ಮಂಗಳೂರು ಚೊಕ್ಕಬೆಟ್ಟು ರಸ್ತೆಯ ಜಲೀಲ್ ಹುಸೈನ್, ಭಟ್ಕಳದ ಹೆಬಳೆಯ ಗಾಂಧಿನಗರದ ವೃತ್ತಿಯಲ್ಲಿ ಚಾಲಕನಾದ ನಾಸೀರ್ ಹಕೀಮ್ ಎಂಬವರನ್ನು ಬಂಧಿಸಲಾಗಿದೆ. ಇವರಲ್ಲಿ, ಜಲೀಲ್ ಮೇಲೆ ಈಗಾಗಲೇ 11 ಪ್ರಕರಣಗಳು ಹಾಗೂ ನಾಸೀರ್ ವಿರುದ್ಧ 02 ಕೇಸ್​ ದಾಖಲಾಗಿವೆ. ಮತ್ತೋರ್ವ ಆರೋಪಿ ಬಾಲಕನಾಗಿದ್ದು, ಈತನ ಮೇಲೆ ಒಂದು ಪ್ರಕರಣವಿದೆ. ಉಳಿದಂತೆ ಕಾರಿನಲ್ಲಿದ್ದ ಇತರ ಇಬ್ಬರು ಪೊಲೀಸರನ್ನು ಕಂಡು ಓಡಿ ಹೋಗಿದ್ದಾರೆ. ಅವರನ್ನ ಮಗ್ಗಂ ಕಾಲೋನಿಯ ಜೀಶಾನ್ ಹಾಗೂ ಬಟ್ಟಾಗಾಂವ ನಿವಾಸಿ ನಬೀಲ್ ಎಂದು ಗುರುತಿಸಲಾಗಿದೆ. ಪರಾರಿಯಾದವರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Muliya

ಜಾಹೀರಾತು

ಭಟ್ಕಳದ ಬಿಲಾಲಖಂಡ ಗ್ರಾಮದ ಸಾಗರ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಬೆಳಗಿನ ಜಾವ 03 ಗಂಟೆ ಸುಮಾರಿಗೆ ಈ ಐವರು ಆರೋಪಿತರು ದರೋಡೆ ಮಾಡಲು ಸಂಚು ರೂಪಿಸಿದ್ದರು. ಇನ್ನೊವಾದಲ್ಲಿ ಬಂದಿದ್ದ ಇವರು ಹೊಂಚು ಹಾಕಿಕೊಂಡು ಗುಳ್ಳಿ ರಸ್ತೆ ಕ್ರಾಸ್ ಹತ್ತಿರ ಕತ್ತಲೆಯಲ್ಲಿ ಕಾರಿನಲ್ಲಿಯೇ ಕುಳಿತಿದ್ದರು. ಆಗ ಅದೇ ಮಾರ್ಗದಲ್ಲಿ ಬಂದ ಭಟ್ಕಳ ಗ್ರಾಮೀಣ ಠಾಣೆ ಪಿಎಸ್‌ಐ ರನ್ನಗೌಡ ಪಾಟೀಲ್ ಹಾಗೂ ಸಿಬ್ಬಂದಿ ಆರೋಪಿತರನ್ನು ನೋಡಿ ಅನುಮಾನಗೊಂಡು ವಿಚಾರಿಸಲು ಮುಂದಾದಾಗ, ತಪ್ಪಿಸಿಕೊಳ್ಳಲು ಕಾರನ್ನು ಹಿಮ್ಮುಖವಾಗಿ ಚಲಾಯಿಸಿದ್ದರು. ಆದರೆ ಕಾರು ನಿಯಂತ್ರಣ ತಪ್ಪಿ ಗಟಾರಿನಲ್ಲಿ ಬಿದ್ದಿದೆ. ಆಗ ಗರುಡಾ ಗ್ಯಾಂಗ್‌ನ ಮೂವರು ಸಿಕ್ಕಿಬಿದ್ದಿದ್ದಾರೆ. ಇನ್ನುಳಿದ ಇಬ್ಬರು ಆರೋಪಿತರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

8722552464 Astrloger

ಜಾಹೀರಾತು

ಕಾರಿನಲ್ಲಿದ್ದ ಚಾಕು, ಕಾರದ ಪುಡಿ, ಮಂಕಿಕ್ಯಾಪ್, ಬೆಲ್ಟ್, ತಾಡಪತ್ರೆ ಸೇರಿ ಇತರ ವಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಲಂ 310(4), 310(5), ಬಿಎನ್​ಎಸ್-2023 ಅಡಿ ಪ್ರಕರಣ ದಾಖಲಾಗಿದೆ.

SendShare30Share
Previous Post

ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

Next Post

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..