• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

June 20, 2025
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

June 19, 2026
ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

June 19, 2026
ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

June 18, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

ಡಿಜಿಟಲ್ ವಿಕೃತಿಗೆ ಬ್ರೇಕ್ ಹಾಕಲು ಪಣ- ಕಂಡ ಕಂಡವರ ಫೋಟೋ, ವಿಡಿಯೋಗಳನ್ನು ವೈರಲ್(ಶೇರ್) ಮಾಡುವವರ ವಿರುದ್ಧ ಎಫ್​​​ಐಆರ್

June 17, 2026
ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

June 17, 2026
ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

ಅಣ್ಣಾಮಲೈ ಹೊಸ ಪಕ್ಷದ ರೋಡ್‌ಮ್ಯಾಪ್ ರೆಡಿ- 50 ಲಕ್ಷ ಸದಸ್ಯರೇ ಟಾರ್ಗೆಟ್!

June 17, 2026
ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

June 17, 2026
ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

June 17, 2026
ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಮೂರು ರಸ್ತೆಗಳ ಅಭಿವೃದ್ಧಿಗೆ 6 ಕೋಟಿ ಅನುದಾನ ಮಂಜೂರು

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಪುತ್ತೂರಿನಲ್ಲಿ ವಿದ್ಯುತ್ ಖಾಸಗೀಕರಣದ ವಿರುದ್ಧ ಮೆಸ್ಕಾಂ, ಅಧಿಕಾರಿ, ಸಿಬ್ಬಂದಿಗಳಿಂದ ಪ್ರತಿಭಟನೆ

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು

by ಪ್ರಜಾಧ್ವನಿ ನ್ಯೂಸ್
June 20, 2025
in ಪುತ್ತೂರು
0
ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ ಅಡಳಿತ ನಿಷ್ಕ್ರಿಯ: ಸಂಜೀವ ಮಠಂದೂರು
17
SHARES
48
VIEWS
ShareShareShare

ಕರ್ನಾಟಕ ರಾಜ್ಯ ಸರಕಾರದಲ್ಲಿ ಸೃಜನ ಪಕ್ಷಾಪಾತ ಭ್ರಷ್ಟಚಾರ ತಾಂಡವವಾಡುತ್ತಿದೆ. ಅಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ ಜನಸಾಮಾನ್ಯರು ದಿನ ನಿತ್ಯ ಒಂದಲ್ಲೊಂದು ಸಮಸ್ಯೆಯನ್ನು ಅನುಭವಿಸುತ್ತಾ ಜೀವನ ನಿರ್ವಹಣೆ ಮಾಡುತ್ತಿದ್ದಾರೆ.

ashwinistudioputtur

ಜಾಹೀರಾತು

ಭ್ರಷ್ಟಾಚಾರ 94ಸಿ ಯಿಂದ ಹಿಡಿದು ವಾಲ್ಮೀಕಿ ನಿಗಮದ ತನಕ ಈ ರಾಜ್ಯದಲ್ಲಿ ಬಹಿರಂಗ ಆಗಿದೆ. ದಕ್ಷಿಣ ಕನ್ನಡದಲ್ಲಿ ಮತೀಯ ಸಂಘರ್ಷಕ ರಾಜ್ಯ ಸರಕಾರ ಎಡೆ ಮಾಡಿಕೊಟ್ಟು ದ್ವೇಷದ ರಾಜಕಾರಣ ಪೊಲೀಸ್ ಇಲಾಖೆಯ ಮುಖಾಂತರ ಮಾಡುತ್ತಿದೆ. ಅಮಾಯಕರ ಮನೆಗೆ ಮದ್ಯರಾತ್ರಿ ಪೊಲೀಸ್ ದಾಳಿ ನಡೆಯುತ್ತಿದ್ದು ಒಂದು ವರ್ಗದ ಜನತೆಯನ್ನು ಸಂತುಷ್ಟಿಗೊಳಿಸುವ ಕೆಲಸ ಮಾಡುತ್ತಿದೆ.

ದಿನ ಬೆಳಿಗ್ಗೆ ಆಗಬೇಕಾದರೆ ವಿದ್ಯುತ್ ದರ ಹೆಚ್ಚಾಗುತ್ತದೆ ಪೆನ್ಮನ್, ಗೃಹ ಗ್ರಾಚ್ಯುಟಿ ಹೆಸರಲ್ಲಿ ಗ್ರಾಹಕರಿಂದ ಯುನೀಟಿಗ 36 ಪೈಸೆಯಂತೆ ಹೆಚ್ಚುವರಿ ಮಾಡಿ ಜನರನ್ನು ಶೋಷನೆ ಮಾಡುತ್ತಿದೆ ಪಟ್ರೋಲ್ ಡೀಸೆಲ್ ದರ. ಭೂ ವ್ಯವಹಾರ ಸಂಬಂಧ ಪಟ್ಟಂತೆ ದರ ಏರಿಸಿ ಜನ ಸಾಮಾನ್ಯರ ಬದುಕು ಬರ್ಬರಗೊಳಿಸಿದೆ.

ಕರ್ನಾಟಕ ಕಾಂಗ್ರೆಸ್ ಸರಕಾರ ಗ್ಯಾರೆಂಟಿ ಹೆಸರಲ್ಲಿ ರೈತರ ಬದುಕಿನೊಟ್ಟಿಗೆ ಚೆಲ್ಲಾಟ ಆಡುತ್ತಿದೆ. ಬಿಜೆಪಿ ಸರಕಾರ ನೀಡುತ್ತಿದ್ದ ರೈತ ವಿದ್ಯಾನಿಧಿಯನ್ನು ತಡೆ ಹಿಡಿಯಲಾಗಿದೆ ಕಿಸಾನ್ ಸಮ್ಮಾನ್ ನಿಧಿಯನ್ನು ನೀಡುತ್ತಿಲ್ಲ ವಸಲು ವಿಮೆಯನ್ನು ಕಡಿಮೆ ಮಾಡಿದೆ. ರೈತರಿಗೆ ಹಾಲಿನ ಸಹಾಯಧನ 6 ತಿಂಗಳಾದರು ಪಾವತಿ ಮಾಡುತ್ತಿಲ್ಲ ರೈತರ ಪಂಪ್ ಶೆಡ್ ಜೋಡನೆಗೆ ಪರಿವರ್ತಕಗಳಿಗೆ 3 ಲಕ್ಷ ದರ ನಿಗದಿ ಮಾಡಿ ರೈತರ ಪಾಲಿಗೆ ಕರಾಳ ಸರಕಾರ ಅಗಿದೆ.

ಈಗ ಸರಕಾರ ಸಮಾಜದ ದುರ್ಬಲ, ಅಮಾಯಕ ನಿರ್ಗತಿಕ ಕುಟುಂಬಗಳಿಗೆ ನೀಡುತ್ತಿರುವ ಪಿಂಚನೆಯನ್ನು ತಡೆಹಿಡಿದು 23 ಲಕ್ಷ 19 ಸಾವಿರ ಸಂದ್ಯಾ ಸುರಕ್ಷಾ ವೃದ್ಯಾಪ್ಯವೇತನ, ಅಂಗವಿಕಲರ ಬಾಳಿಗೆ ಬರೆ ಎಲೆಯುವ ಕೆಲಸ ಮಾಡಿದೆ

ಸಮಾಜದಲ್ಲಿ ಜಾತಿ ಜಾತಿಯನ್ನು ಜಾತಿ ಗಣತಿ ಮಾಡುವ ಮೂಲಕ ಒಡೆಯುತ್ತಿದೆ ಮತೀಯ ಅಲ್ಪ ಸಂಖ್ಯಾತರನ್ನು ಒಲೈಸುವ ವೇಗದಲ್ಲಿ ಹಿಂದೂಗಳನ್ನು ದಮನಿಸುವ ಕೆಲಸ ಮಾಡುತ್ತಿದೆ. ಉರೂಸ್ ಗೆ 4 ಕೋಟಿ ನೀಡಿದರೆ ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ದರ್ಶನಕ, 2000 ರೂ ನಿಗದಿ ಮಾಡುತ್ತಿದೆ. ದಕ್ಷಿಣ ಕನ್ನಡದಲ್ಲಿ ಹಿಂದೂ ಸಂಘಟನೆಯನ್ನು ಮೆಟ್ಟಿ ಹಾಕಲು ವಿಶೇಷ ಕೋಮು ನಿಗ್ರಹ ಪಡೆಯನ್ನು ರಚನೆ ಮಾಡುವ ಕೆಲಸ ಕಾಂಗ್ರೇಸ್ ಸರಕಾರ ಮಾಡುತ್ತಿದೆ.

ದಿವಂಗತ ರಾಜೀವ ಗಾಂಧಿಯವರು ಕೇಂದ್ರದಲ್ಲಿ ಮಂಜೂರು ಮಾಡಿದ ವಂಚಾಯತ್ ರಾಜ್ಯ ಕಾರ್ಯ ತಿಲಾಂಜಲಿ ನೀಡುವ ಕೆಲಸ ಸರಕಾರ ಮಾಡುತಿದೆ, ಉಚ್ಚನ್ಯಾಯಲಯಕ್ಕೆ ಮೇ ತಿಂಗಳಲ್ಲಿ ತಾಲೂಕು/ ಜಿಲ್ಲಾ ಪಂಚಾಯತ್‌ಗೆ ಚುನಾವಣೆ ಮಾಡುತ್ತದೆ ಎಂದು ಬರವಸೆ ಕೊಟ್ಟು ಚುನಾವಣೆಯನ್ನು ಮಾಡಲು ಕಾಲಹರಣ ಮಾಡುತ್ತಿದೆ.

Muliya

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುವ ಭಾರಿ ಮಳೆಗೆ ಉಂಟಾದ ಪ್ರಾಕೃತಿಕ ವಿಕೋಪಗಳಿಗೆ ಸರಕಾರ ಪರಿಹಾರ ಕೂಡದೆ ನಿರಾಶ್ರಿತರನ್ನು ಅಸಹಾಯಕರನ್ನಾಗಿ ಮಾಡಿದ ಕೃಷಿ ಹಾನಿ, ಮನೆ ಹಾನಿ, ಜಾನುವಾದ ಹಾನಿ ರಸ್ತೆ ಹಾನಿ ವಿಕೋಪದ ಹಂತಕ್ಕೆ ತಲುಪಿದರು ಜನಪ್ರತಿನಿಧಿಗಳು ಅಧಿಕಾರಿಗಳು ಸರಕಾರ ತಮ್ಮ ಜವಾಬ್ದಾರಿ ಇಲ್ಲದ ರೀತಿಯಲ್ಲಿ ವರ್ತನೆ ಮಾಡುವಂತಹದು ಖಂಡನೀಯ.

ಗ್ರಾಮ ಪಂಚಾಯತನ್ನು ಸಂಪೂರ್ಣ ಕಡೆಗಣಿಸಿ ಕೇಂದ್ರ ಸರಕಾರದ ಅನುದಾನದಿಂದ ಮಾತ್ರ ಪಂಚಾಯತ್ ಸದಸ್ಯರು ಕೆಲಸ ಮಾಡುವಂತಾಗಿದೆ. ಸರಕಾರ ಪಂಚಾಯತ್ ನೀಡುವ 9/11 ನ್ನು ಸ್ಥಳಿಯ ಪ್ರಾದಿಕಾರಕ್ಕೆ, ನೀಡಿ ಜನಸಾಮಾನ್ಯರು ಸಮಸ್ಯೆ ಎದುರಿಸುವಂತಾಗಿದೆ. ಬಿಜೆಪಿ ಸರಕಾರ ಇರುವಾಗ ರಸ್ತೆ ಮಾರ್ಜಿನನ್ನು 6 ಮಿ ಮಿತಿಗೊಳಿಸಿ ಆದೇಶ ಮಾಡಿತ್ತು ಆದರೆ ಸರಕಾರ ಹೊಸ ಸುತ್ತೋಲೆ 2025 ರಲ್ಲಿ ಹೊರಡಿಸಿ ಗ್ರಾಮ ಮಿತಿಯ ತೆಗೆದು ಗ್ರಾಮ ಠಾಣಾ ಸೇರಿಸಿ ಯಾವುದು ಕಟ್ಟಡಕ್ಕೆ ಅನುಮತಿ ನೀಡಲು ಸಮಸ್ಯೆ ಉಂಟಾಗಿದೆ ಪಂಚಾಯ ಮಟ್ಟದಲ್ಲಿ ಕಟ್ಟಡ ಕಟ್ಟಲು ಕೂಡ ಹಾಗೂ ಸ್ಥಳಿಯ ಪ್ರಾಧಿಕಾರ ಅನುಮತಿ ಪಡೆಯುವಂತೆ ಆದ ಹೊರಡಿಸುತ್ತದ ಇದರಿಂದ ಜನಸಾಮಾನ್ಯರು ಭವನ ಪಡುವಂತಾಗಿದೆ.
ಕರ್ನಾಟಕ ಸರಕಾರದ ಜನ ವಿರೋಧಿ ನೀತಿ ಸೃಜನ ಪಕ್ಷಾಪಾತ ಭ್ರಷ್ಟಾಚಾರ ಹಾಗೂ ವಿರೋಧ ಪಾರ್ಟಿಯ ದಮನ ನೀತಿಯ ವಿರುದ್ಧ ಭಾರತೀಯ ಜನಾತಾ ಪಾರ್ಟಿ ದಿನಾಂಕ 23/06/2025 ರಂದು ಪುತ್ತೂರು ತಾಲೂಕಿನ ಎಲ್ಲಾ ಪಂಚಾಯತ್ ಪಟ್ಟಣ ಪಂಚಾಯತ್ ಹಾಗೂ ನಗರ ಸಭೆ ಎದುರು ಒಂದು ದಿನದ ಧರಣಿ ಪ್ರತಿಭಟನೆ ಸಭೆಯನ್ನು ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಜನ ವ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರಕಾರಕ್ಕೆ ಎಚ್ಚರಿಕೆ ನೀಡಲು ಸಹಕರಿಸಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳುತ್ತೇನೆ
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು,ಹರೀಶ್ ಬಿಜತ್ರೆ ,ದಯಾನಂದ ಶೆಟ್ಟಿ ಉಜ್ರಮಾರು ,ಅನಿಲ್ ತೆಂಕಿಲ ಬಾಲಚಂದ್ರ ಉಪಸ್ಥಿತರಿದ್ದರು

SendShare7Share
Previous Post

ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೊಟ್ಟಿಯೂರು ದೇವಸ್ಥಾನಕ್ಕೆ ನಟ ದರ್ಶನ್ ಕುಟುಂಬ ಸಮೇತರಾಗಿ ಭೇಟಿ

Next Post

ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

ಜು.6 : ಪುತ್ತೂರಿನಲ್ಲಿ ಮಿನಿ ಮ್ಯಾರಥಾನ್ ಓಟ | ದಿ ಪುತ್ತೂರು ಕ್ಲಬ್‍, ಬಾಬ್‍ ಕಾರ್ಡ್‍ ಸಹಯೋಗ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..