• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

June 23, 2025
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

July 29, 2026
ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

July 29, 2026
ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

July 29, 2026
ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

July 29, 2026
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

July 27, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ

by ಪ್ರಜಾಧ್ವನಿ ನ್ಯೂಸ್
June 23, 2025
in ಧಾರ್ಮಿಕ, ಪುತ್ತೂರು
0
ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಿನ್ನೆಲೆ-ಗ್ರಾಮವಾರು ಸಮಿತಿ ರಚನೆಗೆ ಚಾಲನೆ:ಶಾಸಕರಿಂದ ಉದ್ಘಾಟನೆ
7
SHARES
19
VIEWS
ShareShareShare

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ನಡೆಯಲಿರುವುದರಿಂದ ಶಾಸಕರ ಸೂಚನೆಯಂತೆ ಗ್ರಾಮವಾರು ಸಮಿತಿ ರಚನೆಗೆ ಜೂ.22ರಂದು ಪಡ್ನೂರು ಗ್ರಾಮದ ಕುಂಜಾರು ಶ್ರೀ ಮದಗ ಜನಾರ್ದನ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಭಕ್ತವೃಂದ ಪಡ್ನೂರು ಸಮಿತಿಯನ್ನು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು.

ಮಹಾಲಿಂಗೇಶ್ವರ ದೆವಸ್ಥಾನ ಜೀರ್ಣೋದ್ದಾರಗೊಂಡು ಬ್ರಹ್ಮಕಲಶೋತ್ಸವ ಆಗುವ ಮುಂಚೆ ಹಲವು ಅಭಿವೃದ್ಧಿ ಕಾರ್ಯಗಳು ಆಗಬೇಕು. ಈ ನಿಟ್ಟಿನಲ್ಲಿ ಮಾಸ್ಟರ್ ಪ್ಲಾನ್ ಮಾಡಲಾಗಿದೆ. ಅದರಂತೆ ಮುಂದಿನ ದಿನ ಅಭಿವೃದ್ಧಿಯೂ ನಡೆಯುತ್ತದೆ. ದೇವಸ್ಥಾನದ ಕೆರೆಯ ಬಳಿಯ ಮುಖ್ಯರಸ್ತೆಯಿಂದ ನೋಡಿದರೆ ದೇವಸ್ಥಾನ ಸುಂದರವಾಗಿ ಕಾಣಬೇಕು. ನಮ್ಮ ಕಲ್ಪನೆಯಂತೆ ಕೆರೆಯ ಮುಂದೆ ಓಂ ನಮಃ ಶಿವಾಯ ಎಂದು ಹೇಳುವಾಗ 70 ಪೀಟ್ ಎತ್ತರಕ್ಕೆ ಕಾರಂಜಿ ಚಿಮ್ಮಬೇಕು. ಕೆರೆಯ ಭಾಗದಿಂದ ದೇವಳದ ತನಕ ಗ್ರಾನೈಟ್ ಹಾಕಿ ಸುಂದರಗೊಳಿಸಬೇಕು. ಈ ಹಿಂದೆ ಹಲವು ಕಟ್ಟಡಗಳು ನಿರ್ಮಾಣ ಮಾಡಿ ಆಗಿದೆ. ಆದರೆ ಅದಕ್ಕೆ ಯಾವುದಕ್ಕೂ ಮಾಸ್ಟರ್ ಪ್ಲಾನ್ ಇಲ್ಲ. ಹಿಂದಿನ ಕಮಿಟಿ ಕೆಲಸ ಮಾಡಿಲ್ಲ ಅಂತ ಹೇಳುವುದಲ್ಲ. ಅವರನ್ನು ದೂರುವುದು ಅಲ್ಲ. ಅವರಿಗೆ ಶಕ್ತಿ ಕಡಿಮೆ ಇತ್ತು. ಮುಳಿಯದವರು ಪಾಪ ತುಂಬಾ ಪ್ರಯತ್ನ ಮಾಡಿದ್ದರು. ಇವತ್ತು ಎಲ್ಲವೂ ಮಾಸ್ಟರ್ ಪ್ಲಾನ್ ಮೂಲಕವೇ ಆಗಲಿದೆ. ಮುಂದೆ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ಬಂದ ಭಕ್ತರು ಪುತ್ತೂರಿಗೂ ಬರುವಂತೆ ಟೆಂಪಲ್ ಟೂರಿಸಮ್‌ಗೆ ಅದ್ಯತೆ ನೀಡಲಿದ್ದೇವೆ ಎಂದು ಅಶೋಕ್ ಕುಮಾರ್ ರೈ ಹೇಳಿದರು.

Muliya

ಜಾಹೀರಾತು

ನಮ್ಮ ಗ್ರಾಮದಿಂದ ಪೂರ್ಣ ಸಹಕಾರ: ಪಡ್ನೂರು ಮದಗ ಶ್ರೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾರಕರೆ ವೆಂಕಟ್ರಮಣ ಭಟ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜನಾರ್ದನ ದೇವಸ್ಥಾನದ ಬ್ರಹ್ಮಕಲಶವೂ ಈ ಸಲ ಆಗಲಿದೆ. ನಮ್ಮದು ಹಲವು ಕೋಟಿಗಳ ಯೋಜನೆಯಿಲ್ಲ. ಆದರೆ 2 ಕೋಟಿ ರೂಪಾಯಿಯ ಯೋಜನೆ ಇದೆ. ನಮಗೆ ಅಗತ್ಯವಾಗಿ ಅರ್ಚಕರ ಮನೆ, ಭಕ್ತರಿಗೆ ಶೌಚಾಲಯ, ಅಡುಗೆ ಶಾಲೆ ಆಗಬೇಕಾಗಿದೆ. ಹೊರಗೆ ಪಾರ್ಕಿಂಗ್ ವ್ಯವಸ್ಥೆಯೂ ಆಗಬೇಕಾಗಿದೆ. ಪಂಜಿಗುಡ್ಡೆ ಈಶ್ವರ ಭಟ್‌ರವರಿಗೆ ಒಳ್ಳೆಯ ರೀತಿಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಅವರು ಈ ದೇವಸ್ಥಾನಕ್ಕೂ ಸಹಕಾರ ನೀಡಬೇಕು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೂ ನಮ್ಮ ಗ್ರಾಮದಿಂದ ಪೂರ್ಣ ಸಹಕಾರ ನೀಡಲಿದ್ದೇವೆ ಎಂದರು.

ashwinistudioputtur

ಜಾಹೀರಾತು

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಪ್ರಾಸ್ತಾವಿಕವಾಗಿ ಮಾತನಾಡಿ, ಶಾಸಕರ ಸೂಚನೆಯಂತೆ ದೇವಳದ ಜೀರ್ಣೋದ್ಧಾರಕ್ಕೆ ಸಂಬಂಧಿಸಿ ಪ್ರತಿ ಗ್ರಾಮದಲ್ಲಿ ಸಮಿತಿ ರಚನೆ ಮಾಡಲು ವ್ಯವಸ್ಥಾಪನಾ ಸಮಿತಿಯಲ್ಲಿ ನಿರ್ಣಯ ಮಾಡಲಾಗಿದೆ. ಅದರಂತೆ ಪಡ್ನೂರು ಗ್ರಾಮದಲ್ಲಿ ಪ್ರಥಮ ಸಮಿತಿಯು ಜನಾರ್ದನ ದೇವರ ಅನುಗ್ರಹದಲ್ಲಿ ಆಗಿದೆ. ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಹಲವು ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದಲ್ಲಿ ಅನುಭವ ಹೊಂದಿರುವ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ರೂ.60 ಕೋಟಿಗಿಂತಲೂ ಹೆಚ್ಚು ವೆಚ್ಚದಲ್ಲಿ ದೇವಳದ ಅಭಿವೃದ್ಧಿ ಕಾರ್ಯ ನಡೆಯಲಿದೆ. ನಮ್ಮ ವ್ಯವಸ್ಥಾಪನಾ ಸಮಿತಿ ಅಸ್ತಿತ್ವಕ್ಕೆ ಬಂದು ಆರು ತಿಂಗಳಾಯಿತು. ಈ ಅವಽಯಲ್ಲಿ ದೇವಸ್ಥಾನದಲ್ಲಿ ಹಲವಾರು ಬದಲಾವಣೆ ತರಲಾಗಿದೆ. ಭಕ್ತರು ಸಲಹೆ ಇದ್ದರೆ ತಿಳಿಸಬೇಕು. ಸಮಿತಿಯಲ್ಲಿ ರಾಜಕೀಯ ಮಾಡದೆ ದೇವರ ಕೆಲಸದಲ್ಲಿ ಎಲ್ಲರನ್ನೂ ಸೇರಿಸಿಕೊಳ್ಳಬೇಕು. ಯಾವುದೇ ರಾಜಕೀಯ ಬೇಡ. ಗ್ರಾಮ, ದೇವಸ್ಥಾನವನ್ನು ಅಭಿವೃದ್ಧಿ ಮಾಡೋಣ. ಇವತ್ತು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯಾರೇ ಬರಲಿ ಅವರನ್ನು ಭಕ್ತರಂತೆ ಕಾಣುತ್ತೇವೆ. ದೇವಳದ ಅಭಿವೃದ್ಧಿ ಕಾರ್ಯದಲ್ಲೂ ಎಲ್ಲರ ಸಹಕಾರ ಬೇಕೆಂದು ನಾನು ಕೈ ಮುಗಿದು ಕೇಳುತ್ತೇನೆ ಎಂದರು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ಸುಭಾಷ್ ರೈ ಬೆಳ್ಳಿಪ್ಪಾಡಿ, ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತ್ಯನಾರಾಯಣ ರಾವ್ ಕುಂಜಾರು, ರೋಹಣ್ ಪೂಜಾರಿ ಮಾವಿನಕಟ್ಟೆ, ಮನೋಹರ ಆರುವಾರಗುತ್ತು, ರಾಧಾಕೃಷ್ಣ ಕುಂಜಾರು, ಬಾಳಪ್ಪ ನಾಯ್ಕ ಕುಂಜಾರು, ಸ್ವಪ್ನ ಚೈತ್ರನಾರಾಯಣ ಸೇಡಿಯಾಪು, ಶೋಭಾ ಶ್ರೀಧರ ಗೌಡ ಪೊಯ್ಯೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವರುಣ್ ಸ್ವಾಗತಿಸಿದರು. ಮುರಳಿಕೃಷ್ಣ ಕಡವ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಮಹಾಲಿಂಗೇಶ್ವರ ದೇವಸ್ಥಾನ ಭಕ್ತವೃಂದ ಪಡ್ನೂರು ಸಮಿತಿಯನ್ನು ಶಾಸಕರು ಉದ್ಘಾಟಿಸಿದ ಬಳಿಕ ಸಮಿತಿಯ ಗೌರವಾಧ್ಯಕ್ಷರನ್ನು, ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಶಾಸಕರು ಶಲ್ಯ ಹೊದಿಸಿ, ಪ್ರಸಾದ ನೀಡಿ ಗೌರವಿಸಿದರು. ಸಮಿತಿ ಗೌರವಾಧ್ಯಕ್ಷರಾಗಿ ಭರತ್ ಕುಮಾರ್ ಆರಿಗ ಪಟ್ಟೆಗುತ್ತು, ಸಂಕಪ್ಪ ಗೌಡ, ಅಧ್ಯಕ್ಷರಾಗಿ ಮೋಹನ್ ಗೌಡ ವಾಲ್ತಾಜೆ, ಉಪಾಧ್ಯಕ್ಷರಾಗಿ ಬಾಲಕೃಷ್ಣ ಮಾಲ್ತೊಟ್ಟು,

ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದ 12 ಎಕ್ರೆ ಜಾಗವನ್ನೂ ಯಾರೋ ಸ್ವಾದಿನ ಮಾಡಿದ್ದಾರೆ. ಅದನ್ನು ತಕ್ಷಣ ತೆರವು ಮಾಡಿಕೊಡುವಂತೆ ಕನಸು ಬಿದ್ದಿರುವುದುನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಸಭೆಯಲ್ಲಿ ಉಲ್ಲೇಖಿಸಿದರು. ಈ ಕುರಿತು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಲ್ಲಿ ವಿಚಾರಿಸಿದಾಗ ಆ ಜಾಗದಲ್ಲಿ ಬೇರೆ ಬೇರೆಯವರು ವಾಸ್ತವ್ಯ ಇದ್ದಾರೆಂದು ಗೊತ್ತಾಯಿತು. ಯಾರೆಲ್ಲ ಆ ಜಾಗವನ್ನು ಬಾಡಿಗೆ ಕೊಟ್ಟು ಬೇರೆ ಬೇರೆ ಕಡೆಯಲ್ಲಿದ್ದಾರೋ ಅವರೆಲ್ಲ ಜಾಗವನ್ನು ಬಿಟ್ಟು ಕೊಡಬೇಕು. ಅವರಿಗೆ ತೆರವು ಮಾಡಲು ಸ್ವಲ್ಪ ಸಮಯಾವಕಾಶ ನೀಡಲಾಗಿದೆ. ಈ ನಡುವೆ ನನ್ನ ಪತ್ನಿಗೂ ದೇವಳದ ಜಾಗದ ವಿಚಾರದಲ್ಲಿ ದೋಷ ಭಯ ಉಂಟಾಯಿತು. ಹಾಗಾಗಿ ಪ್ರಶ್ನೆ ಕೇಳಿಯೂ ಆಯಿತು. ಆಗ ದೇವರ ಪೂರ್ಣ ಅನುಗ್ರಹ ಇದೆ ಎಂದು ಪ್ರಶ್ನೆಯಲ್ಲಿ ಕಂಡು ಬಂತು. ಹಾಗಾಗಿ ದೇವರು ಹೇಳಿದಂತೆ ನಾನು ಕೆಲಸ ಮಾಡುತ್ತಿದ್ದೇನೆ.

SendShare3Share
Previous Post

ಕಾನೂನು ಸೇವಾ ಸಮಿತಿ ಪುತ್ತೂರು ಇವರ ಆಶ್ರಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್

Next Post

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..