• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

June 25, 2025
ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

January 20, 2026
ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

January 20, 2026
ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

January 20, 2026
ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

January 20, 2026
ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

January 20, 2026
ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

January 20, 2026
ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

January 19, 2026
ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

January 19, 2026
ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

January 19, 2026
ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

January 19, 2026
ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

January 19, 2026
ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

January 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, January 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ  ಉರುಳಿದ ಬೈಕ್ :  ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಬೆಳ್ಳಾರೆ: ಅಯ್ಯಪ್ಪ ಸ್ವಾಮಿಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ಬೈಕ್‌ನಲ್ಲಿ ತೆರಳುತ್ತಿದ್ದಗ ಉರುಳಿದ ಬೈಕ್ : ಓರ್ವ ಸ್ಥಳದಲ್ಲೆ ಮೃತ್ಯು-ಇನ್ನೋರ್ವ ಗಂಭೀರ

    ಹಾರಾಡಿ ಸರಕಾರಿ ಶಾಲೆಯಲ್ಲಿ  ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಹಾರಾಡಿ ಸರಕಾರಿ ಶಾಲೆಯಲ್ಲಿ ಕಿರುಕುಳ, ಜೀವಬೆದರಿಕೆ : ಶಾಸಕರಿಗೆ ದೂರು

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಪುತ್ತೂರು ಗ್ರಾಮಾಂತರ ಪೊಲೀಸ್‌ ಕಾರ್ಯಾಚರಣೆ 106 ಕಿಲೋ ಗ್ರಾಂ ಗಾಂಜಾ ವಶ: ಆರೋಪಿಗಳ ಬಂಧನ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಧರ್ಮಸ್ಥಳದಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

    ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ

by ಪ್ರಜಾಧ್ವನಿ ನ್ಯೂಸ್
June 25, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಉಪ್ಪಿನಂಗಡಿ, ದಕ್ಷಿಣ ಕನ್ನಡ, ಸಾಂಸ್ಕೃತಿಕ
0
ಎಸ್ ಪಿ ವೈ ಎಸ್ ಎಸ್ ಉಪ್ಪಿನಂಗಡಿ ಇದರ ವತಿಯಿಂದ 4 ಕಡೆ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಶಾಸಕರು ಭಾಗಿ
12
SHARES
34
VIEWS
ShareShareShare

ಉಪ್ಪಿನಂಗಡಿ:ದಿನಾಂಕ 21.06.2025ನೇ ಶನಿವಾರ 11ನೇ ವಿಶ್ವಯೋಗ ದಿನಾಚರಣೆಯ ಅಂಗವಾಗಿ spyss ಉಪ್ಪಿನಂಗಡಿ ನಗರದ ಸಹಸ್ರಲಿಂಗೇಶ್ವರ ಶಾಖೆ ಉಪ್ಪಿನಂಗಡಿ ಮತ್ತು ಗಾಣಿಗ ಸಮುದಾಯ ಭವನ ಶಾಖೆಯ ಯೋಗ ಬಂಧುಗಳ ಸೇರುವಿಕೆಯಿಂದ ನೇತ್ರಾವತಿ ಸಮುದಾಯ ಭವನದಲ್ಲಿ , ಗುರುವಾಯನಕೆರೆ ನಮ್ಮ ಮನೆ ಹವ್ಯಕ ಸಭಾಭವನದಲ್ಲಿ ನಮ್ಮ ಮನೆ ಶಾಖೆ ಮತ್ತು ಪಾಂಡುರಂಗ ಶಾಖೆಯ ಯೋಗ ಬಂಧುಗಳಿಂದ, ಆಲಂಕಾರು ಶ್ರೀ ಭಾರತಿ ಶಾಲೆಯಲ್ಲಿ ಆಲಂಕಾರು ಭಾರತೀ ಶಾಖೆ ಮತ್ತು ಕೊಯಿಲ ಸದಾಶಿವ ಮಹಾಗಣಪತಿ ಶಾಖೆಯ ಯೋಗ ಬಂಧುಗಳು, ಮತ್ತು ನೆಲ್ಯಾಡಿ ಶಬರೀಶ ಕಲಾಮಂದಿರ ಅಯ್ಯಪ್ಪ ಬೆಟ್ಟ, ಇಲ್ಲಿ ಶಬರೀಶ ಶಾಖೆ ಯೋಗ ಬಂದುಗಳು ಹೀಗೆ ನಾಲ್ಕು ಕಡೆಗಳಲ್ಲಿ ಸಮಿತಿಯ ನಿತ್ಯಾಭ್ಯಾಸದ ಜೊತೆಗೆ ಆಯುಷ್ ಇಲಾಖೆಯ ಪಠ್ಯಕ್ರಮದಂತೆ ಆಸನಾಭ್ಯಾಸಗಳನ್ನು ಜೋಡಿಸಿಕೊಳ್ಳಲಾಯಿತು.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಗುರುವಾಯನಕೆರೆ ನಮ್ಮ ಮನೆ ಶಾಖೆಯಲ್ಲಿ ಬೆಳ್ತಂಗಡಿಯ ಶಾಸಕರಾದ ಶ್ರೀಯುತ ಹರೀಶ್ ಪೂಂಜರವರು ದೀಪ ಪ್ರಜ್ವಲನೆಗೈದು ಉದ್ಘಾಟಿಸಿದರು ಯೋಗ ದಿನಾಚರಣೆಯ ಮಹತ್ವಗಳನ್ನು ಸಂಕ್ಷಿಪ್ತವಾಗಿ ಪ್ರಸ್ತಾಪಿಸಿದರು, ಹಾಗೆಯೇ ಅಲಂಕಾರು ಶ್ರೀ ಭಾರತೀ ಶಾಖೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಲ್ಯಾ ರವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಎಲ್ಲಾ ಶಾಖೆಗಳಲ್ಲಿಯೂ 11ನೇ ವಿಶ್ವ ಯೋಗ ದಿನಾಚರಣೆಯ ಕುರಿತಾಗಿ ಯೋಗ ಬಂಧುಗಳಿಂದ ಬೌದ್ಧಿಕ್ ನ್ನು ನೀಡಲಾಯಿತು. ಉಪ್ಪಿನಂಗಡಿ ನಗರದ ನಾಲ್ಕು ಕಡೆಗಳಲ್ಲಿ ನಡೆದ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಸಮಾಪನಗೊಂಡಿತು. ಅಲ್ಲದೆ ಉಪ್ಪಿನಂಗಡಿ ನಗರದ ಶಿಕ್ಷಕರುಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಶಾಲೆಗಳಲ್ಲಿ ಕ್ಯಾಪ್ಕೋ ಗಳಲ್ಲಿ ಪಂಚಾಯತುಗಳಲ್ಲಿ ,ಸರಕಾರಿ ಆಸ್ಪತ್ರೆ, ಯುವಮೋರ್ಚಾ,ಮಾಂಡೋವಿ ಮೋಟಾರ್ಸ್ ಉಪ್ಪಿನಂಗಡಿ ಸೇರಿದಂತೆ ಹಲವು ಕಡೆಗಳಲ್ಲಿ ಆಯುಷ್ ಪಠ್ಯಕ್ರಮದಂತೆ ತರಗತಿಗಳನ್ನು ನಡೆಸಿ ಕೊಟ್ಟಿರುತ್ತಾರೆ.

ಉಪ್ಪಿನಂಗಡಿ ನಗರದ ನಾಲ್ಕು ಕಡೆಗಳಲ್ಲಿ ಸುಮಾರು 306 ಯೋಗ ಹಾಗೂ ಯೋಗೆತರ ಬಂಧುಗಳು ಭಾಗವಹಿಸಿದ್ದರು ಎಂದು spyas ಉಪ್ಪಿನಂಗಡಿ ನಗರ ಸಂಚಾಲಕರಾದ ಸಂತೋಷ್ ಕುಮಾರ್ ತಿಳಿಸಿದ್ದಾರೆ

camera center ad

ಜಾಹೀರಾತು

Muliya

ಜಾಹೀರಾತು

SendShare5Share
Previous Post

ಪೊಲೀಸರ ಮಧ್ಯರಾತ್ರಿ ಕಾರ್ಯಾಚರಣೆ: 20 ಲಕ್ಷ ರೂ ಮಾನನಷ್ಟ ಕೋರಿ ಯು.ಜಿ.ರಾಧಾ ಅರ್ಜಿ: ಅರುಣ್ ಶ್ಯಾಮ್ ವಾದ

Next Post

ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

ಕ್ರೈಸ್ತ ದಫನ್ ಭೂಮಿಯ ಸಮಾಧಿಗೆ ಹಾನಿ ದೂರು – ಪುತ್ತೂರು ಪೊಲೀಸರಿಂದ ತನಿಖೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..