• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!

ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

July 2, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ತಯಾರಿ!

by ಪ್ರಜಾಧ್ವನಿ ನ್ಯೂಸ್
July 2, 2025
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಪುತ್ತೂರು: ಯುವತಿಗೆ ವಂಚನೆ ಪ್ರಕರಣ – ವಿಶ್ವಕರ್ಮ ಒಕ್ಕೂಟದಿಂದ ತುರ್ತು ಸಭೆ ನ್ಯಾಯ ಸಿಗದಿದ್ದರೆ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ  ಉಗ್ರ ಪ್ರತಿಭಟನೆ ತಯಾರಿ!
180
SHARES
515
VIEWS
ShareShareShare

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ಯುವಕ ನಾಪತ್ತೆಯಾದ ಪ್ರಕರಣದ ಸಂತ್ರಸ್ಥೆಗೆ ನ್ಯಾಯ ದೊರಕಿಸಿಕೊಡುವ ಕುರಿತು ವಿಶ್ವಕರ್ಮ ಒಕ್ಕೂಟದ ನೇತೃತ್ವದಲ್ಲಿ ಸಮಾಜದ ತುರ್ತು ಸಭೆ ಜು.2ರಂದು ಕರ್ಮಲ ವಿಶ್ವಕರ್ಮ ಸಮಾಜ ಸೇವಾ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಸಮಾಜಬಾಂಧವರ ಅಭಿಪ್ರಾಯ ಪಡೆದು ಮುಂದೆ ಸಂತ್ರಸ್ತೆಯನ್ನು ಭೇಟಿ ಮಾಡಿ ಅಲ್ಲಿಂದ ಮಹಿಳಾ ಪೊಲೀಸ್ ಠಾಣೆ ಹಾಗು ಎಸ್ಪಿಯವರಿಗೆ ಮನವಿ ನೀಡಿ ಒಂದೆರಡು ದಿನದಲ್ಲಿ ಯಾವುದೇ ಬೆಳವಣಿಗೆ ಇಲ್ಲದಿದ್ದ ಪಕ್ಷದಲ್ಲಿ ಸಮಾಜ ಬಾಂಧವರಿಂದ ಪ್ರತಿಭಟನೆ ನಡೆಸುವುದಾಗಿ ನಿರ್ಣಯಿಸಲಾಯಿತು.

ಮಹಿಳಾ ಪೊಲೀಸ್ ಠಾಣೆ ಹಾಗು ಎಸ್ಪಿಯವರಿಗೆ ಮನವಿ ನೀಡಿ ಒಂದೆರಡು ದಿನದಲ್ಲಿ ಯಾವುದೇ ಬೆಳವಣಿಗೆ ಇಲ್ಲದಿದ್ದ ಪಕ್ಷದಲ್ಲಿ ಸಮಾಜ ಬಾಂದವರಿಂದ ಉಗ್ರಪ್ರತಿಭಟನೆ ನಡೆಸುವುದಾಗಿ ನಿರ್ಣಯಿಸಲಾಯಿತು.
ವಿಶ್ವಕರ್ಮ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಅವರು ಮಾತನಾಡಿ ಅವಿಭವಿಜಿತ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಇವತ್ತು ನಮ್ಮ ಸಮಾಜ ಹೆಣ್ಣು ಮಗಳಿಗೆ ಅನ್ಯಾಯ ಆಗಿದೆ. ಸಂತ್ರಸ್ತೆ ಮತ್ತು ತಾಯಿ ನಮ್ಮಲ್ಲಿ ಬಂದಿಲ್ಲ ಎಂಬ ವಿಷಯ ಬೇಡ. ಹಿಂದುಗಳು ಒಗ್ಗಟ್ಟು ಹಾಗೆ ಹೀಗೆ ಹೇಳುವಾಗ ನಮ್ಮ ಹಿಂದು ಮಗಳಿಗೆ ಅನ್ಯಾಯ ಆದಾಗ ಸುಮ್ಮನೆ ಕೂತುಕೊಳಲಾಗುವುದಿಲ್ಲ. ನಮ್ಮ‌ ಕಮ್ಯುನಿಟಿ ಆಗಲಿ ಇನ್ನೊಂದು ಕಮ್ಯುನಿಟಿ ಆಗಲಿ ಅದು ಸಣ್ಣ ವಿಷಯ ಅಲ್ಲ. ಯಾರೋ ಬಿಜೆಪಿ ಮುಖಂಡನ ಮಗ ನಮ್ಮ‌ಸಮಾಜದ ಹೆಣ್ಣು ಮಗಳಿಗೆ ಅನ್ಯಾಯ ಮಾಡಿದ್ದಾನೆ. ಈ ಕುರಿತು ನಾವು ಮೊದಲು ಆಕೆಯ ಮನೆಗೆ ಹೋಗಿ ಮತಾನಾಡಿ ಬಳಿಕ ಎಸ್ಪಿಗೆ ಮನವಿ ಕೊಡುವುದು. ಆ ಬಳಿಕ ಪೊಲೀಸರು ಕ್ರಮ ಸರಿಯಾಗಿ ಕೈಗೊಳ್ಳದಿದ್ದಲ್ಲಿ ನಾವು ಅನ್ಯಾಯ ಮಾಡಿದ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ಮಾಡಲಿದ್ದೇವೆ ಎಂದರು.

ವಿಶ್ವಕರ್ಮ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಅವರು ಮಾತನಾಡಿ, ಇವತ್ತು ನಮ್ಮ ಸಮಾಜ ಹೆಣ್ಣು ಮಗಳಿಗೆ ಅನ್ಯಾಯ ಆಗಿದೆ. ಸಂತ್ರಸ್ತೆ ಮತ್ತು ತಾಯಿ ನಮ್ಮಲ್ಲಿ ಬಂದಿಲ್ಲ ಎಂಬ ವಿಷಯ ಬೇಡ. ಒಗ್ಗಟ್ಟು ಹಾಗೆ ಹೀಗೆ ಹೇಳುವಾಗ ನಮ್ಮ ಹಿಂದು ಮಗಳಿಗೆ ಅನ್ಯಾಯ ಆದಾಗ ಸುಮ್ಮನೆ ಕೂತುಕೊಳ್ಳಲಾಗುವುದಿಲ್ಲ. ನಮ್ಮ‌ ಕಮ್ಯುನಿಟಿ ಆಗಲಿ ಇನ್ನೊಂದು ಕಮ್ಯುನಿಟಿ ಆಗಲಿ ಅದು ಸಣ್ಣ ವಿಷಯ ಅಲ್ಲ. ಯಾರೋ ಬಿಜೆಪಿ ಮುಖಂಡನ ಮಗ ನಮ್ಮ‌ ಸಮಾಜದ ಹೆಣ್ಣು ಮಗಳಿಗೆ ಅನ್ಯಾಯ ಮಾಡಿದ್ದಾನೆ. ಈ ಕುರಿತು ನಾವು ಮೊದಲು ಆಕೆಯ ಮನೆಗೆ ಹೋಗಿ ಮಾತನಾಡಿ ಬಳಿಕ ಎಸ್ಪಿಗೆ ಮನವಿ ಕೊಡುವುದು.

8722552464 Astrloger

ಜಾಹೀರಾತು

ರಾಜಕೀಯ ಪಕ್ಷದಲ್ಲಿ ನಮ್ಮ ಸಮಾಜದವರಿಗೆ ಯಾವ ಸೀಟ್ ಕೊಡುವುದಿಲ್ಲ. ನಮಗೆ ದೊಡ್ಡ ಅನ್ಯಾಯ ಆಗಿದೆ. ಸಂತ್ರಸ್ತೆಯ ಕುರಿತು ನಮ್ಮವರಲ್ಲಿ ವಿಚಾರಿಸಿದರೆ ಯಾರೋ ಎನೋ ಆಗಿದೆ ಎಂದು ಹೇಳಿದವರೂ ಇದ್ದಾರೆ. ಆರೋಪಿಯ ತಂದೆ ಬಿಜೆಪಿ ಮುಖಂಡರಾಗಿರಬಹುದು, ಜ್ಯೋತಿಷಿ ಆಗಿರಬಹುದು, ದೇವಸ್ಥಾನದಲ್ಲಿ ಇರಬಹುದು. ನಾವೆಲ್ಲ ಒಗ್ಗಟ್ಟಿನಲ್ಲಿರಬೇಕು.  ನಾವೆಲ್ಲ ಒಂದು. ಗ್ರೂಪ್ ಹೇಳುವವರನ್ನು ಬದಿಗಿಡುವ ನಮ್ಮ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ನಮಗೆ ಯಾರನ್ನು ಗೆಲ್ಲಿಸಲಾಗದಿದ್ದರೂ ಸೋಲಿಸಲಂತು ಕಂಡಿತಾ ಆಗುತ್ತದೆ ಎಂದು ಮಧು ಆಚಾರ್ಯ ಹೇಳಿದರು.

ಸಂತ್ರಸ್ತೆಯ ಕುರಿತು ನಮ್ಮವರಲ್ಲಿ ವಿಚಾರಿಸಿದರೆ ಯಾರೋ ಎನೋ ಆಗಿದೆ ಎಂದು ಹೇಳಿದವರೂ ಇದ್ದಾರೆ. ಆರೋಪಿಯ ತಂದೆ ಬಿಜೆಪಿ ಮುಖಂಡರಾಗಿರಬಹುದು, ಜ್ಯೋತಿಷಿ ಆಗಿರಬಹುದು, ದೇವಸ್ಥಾನದಲ್ಲಿ ಇರಬಹುದು. ನಾವೆಲ್ಲ ಒಗ್ಗಟ್ಟಿನಲ್ಲಿರಬೇಕು.


ಅವಿಭವಜಿತ ದ.ಕ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಪ್ರಧಾನಕಾರ್ಯದರ್ಶಿ ಮುರಳಿಧರ ಆಚಾರ್ಯ, ಉಪಾಧ್ಯಕ್ಷ ಅಲೆವೂರು ಯೋಗೀಶ್ ಆಚಾರ್ಯ
ಹರ್ಷವರ್ದನ್ ನಿಟ್ಟೆ, ಜಯರಾಮ ಆಚಾರ್ಯ ಸಾಲಿಗ್ರಾಮ, ಜಯರಾಮ ಆಚಾರ್ಯ ಕುಲಾಯಿ
ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಾಧ್ಯಕ್ಷ ಭಾಸ್ಕರ್ ಆಚಾರ್ಯಕಾಣಿಯೂರು, ವಿಶ್ವಕರ್ಮ ಬೀರಮಲೆ ಅಧ್ಯಕ್ಷ ಗಂಗಾದರ ಆಚಾರ್ಯ , ಕೋಶಾಧಿಕಾರಿ ನಿರಂಜನ ಆಚಾರ್ಯ, ಪುತ್ತೂರು ವಿಶ್ವಕರ್ಮ ಸಮಾಜ ಸಭಾ ಸುರೇಂದ್ರ ಆಚಾರ್ಯ , ಯುವಮಿಲನ ಅಧ್ಯಕ್ಷ ಹರೀಶ್ ಆಚಾರ್ಯ , ಅನೆಗುಂದಿ ಗುರುದೇವ ಪರಿಷತ್ ಪುತ್ತೂರು ಸಮಿತಿ ಅಧ್ಯಕ್ಷ ವಿ ಪುರುಷೋತ್ತಮ ಆಚಾರ್ಯ, ಉಮೇಶ್ ಆಚಾರ್ಯ, ಮಹಿಳಾ ಸಂಘದ ಅಧ್ಯಕ್ಷೆ ಇಂದಿರ ಪುರುಷೋತ್ತಮ ಆಚಾರ್ಯ, ವಿಶ್ವ ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ ಆಚಾರ್ಯ, ಪುರಸಭೆ ಮಾಜಿ ಸದಸ್ಯ ಉದಯ ಆಚಾರ್ಯ ಸಹಿತ ಹಲವಾರು ಮಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

SendShare72Share
Previous Post

ಅಡ್ವಾಣಿ ಮೇಲೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ್ದ ಉಗ್ರ ಅರೆಸ್ಟ್​

Next Post

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

ಕಾಂಗ್ರೆಸ್ ತನ್ನ ವೈಫಲ್ಯವನ್ನು ಮರೆಮಾಚಲು ಜನಜಾಗೃತಿ ಸಭೆಯನ್ನು ನಡೆಸುತ್ತಿದೆ: ದಯಾನಂದ ಶೆಟ್ಟಿ ಉಜಿರೆಮಾರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..