• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

July 4, 2025
ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

November 4, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

November 4, 2025
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

November 4, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 4, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಆರೋಗ್ಯ , ಹೆಲ್ತ್ ಟಿಪ್ಸ್

ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು

by ಪ್ರಜಾಧ್ವನಿ ನ್ಯೂಸ್
July 4, 2025
in ಆರೋಗ್ಯ , ಹೆಲ್ತ್ ಟಿಪ್ಸ್, ಉದ್ಯೋಗ - ಶಿಕ್ಷಣ, ಪುತ್ತೂರು
0
ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು: ಆಯುಷ್ ಇಲಾಖೆಗೆ ಸರಕಾರದಿಂದ ಶಿಫಾರಸ್ಸು
45
SHARES
129
VIEWS
ShareShareShare

ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣವಾಗಲಿರುವ ಸರಕಾರಿ ಮೆಡಿಕಲ್ ಕಾಲೇಜು ಬಳಿಯಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣ ಮಾಡುವ ಬಗ್ಗೆ ಕಳೆದ ಕೆಲದಿನಗಳ ಹಿಂದೆ ಪುತ್ತೂರು ಶಾಸಕ ಅಶೋಕ್ ರೈ ಅವರು ಸರಕಾರಕ್ಕೆ ಮನವಿ ಮಾಡಿದ್ದು ಈ ಮನವಿಗೆ ಸ್ಪಂದಿಸಿದ ಸರಕಾರ ಆಯುರ್ವೆದ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಸಂಬಂದಿಸಿದಂತೆ ಆಯುಷ್ ಇಲಾಖೆಗೆ ಶಿಫಾರಸ್ಸು ಮಾಡಿದೆ.

ಸರಕಾರಿ ಮೆಡಿಕಲ್ ಕಾಲೇಜಿಗೆ ಈಗಾಗಲೇ ಜಾಗ ಗುರುತಿಸಲಾಗಿದ್ದು, ಇದರಲ್ಲಿ ಸುಮಾರು 40 ಎಕ್ರೆ ಜಾಗವಿದ್ದು ಈ ಪೈಕಿ 20 ಎಕ್ರೆ ಜಾಗ ಸರಕಾರಿ ಮೆಡಿಕಲ್ ಕಾಲೇಜಿಗೆ ಬಳಕೆಯಾಗುತ್ತದೆ. ಇದೇ ಜಾಗದಲ್ಲಿ ೫ ಎಕ್ರೆ ಜಾಗವನ್ನು ಆಯುರ್ವೆದ ಮೆಡಿಕಲ್ ಕಾಲೇಜಿಗೆ ನಿಗಧಿ ಮಾಡಲಾಗಿದೆ. ಆಯುರ್ವೆದ ಮೆಡಿಕಲ್ ಕಾಲೇಜು ಆಗಬೇಕೆಂದು ಬಹು ಬೇಡಿಕೆ ಇದ್ದು ಇದಕ್ಕೆ ಸರಕಾರ ಮತ್ತು ಆರೋಗ್ಯ ಇಲಾಖೆ ಮುತುವರ್ಜಿವಹಿಸಬೇಕು ಎಂದು ಆಗ್ರಹಿಸಿ ಶಾಸಕ ಅಶೋಕ್ ರೈ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಮನವಿ ಮಾಡಿಕೊಂಢಿದ್ದರು.

ಆರೋಗ್ಯ ಸಚಿವಾಲಯ ಆಯುಷ್ ಇಲಾಖೆಗೆ ಈ ಬಗ್ಗೆ ಶಿಫಾರಸ್ಸು ಪತ್ರವನ್ನು ಕಳುಹಿಸಿದೆ. ಪುತ್ತೂರಿನಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜಿನ ಮೊದಲ ಹಂತದ ಕಾರ್ಯ ಪೂರ್ಣಗೊಂಡಂತಾಗಿದ್ದು ಮುಂದಿನ ದಿನಗಳಲ್ಲಿ ಆಯುರ್ವೆದ ಮೆಡಿಕಲ್ ಕಾಲೇಜು ಮಂಜೂರು ಪ್ರಕ್ರಿಯೆ ನಡೆಯಲಿದೆ.

ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾದ ಬಳಿಕ ಆಯುರ್ವೆದ ಮೆಡಿಕಲ್ ಕಾಲೇಜಿಗೂ ಬೇಡಿಕೆ ಹೆಚ್ಚಾಗಿತ್ತು. ಈ ನಿಟ್ಟಿನಲ್ಲಿ ಮೆಡಿಕಲ್ ಕಾಲೇಜು ಪಕ್ಕದಲ್ಲೇ ಆಯುರ್ವೆದ ಮೆಡಿಕಲ್ ಕಾಲೇಜು ಆಗಬೇಕೆಂಬ ಉದ್ದೇಶದಿಂದ ನಾನು ಸರಕಾರಕ್ಕೆ ಮನವಿಯನ್ನು ಸಲ್ಲಿಸಿದ್ದೆ. ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ಆಯುಷ್ ಇಲಾಖೆಗೆ ಈ ಬಗ್ಗೆ ಶಿಫಾರಸ್ಸು ಪತ್ರವನ್ನು ಕಳುಹಿಸಿದ್ದಾರೆ. ಬನ್ನೂರಿನಲ್ಲಿ ಸುಮಾರು 30 ಕೋಟಿ ರೂ ವೆಚ್ಚದಲ್ಲಿ ಈ ಮೆಡಿಕಲ್ ಕಾಲೇಜು ನಿರ್ಮಾಣವಾಗಲಿದೆ. ಜನತೆಯ ಬೇಡಿಕೆಯನ್ನು ಒಂದೊಂದಾಗಿ ಈಡೇರಿಸಲಾಗುತ್ತಿದ್ದು ಪುತ್ತೂರು ಕ್ಷೇತ್ರಕ್ಕೆ ಇನ್ನಷ್ಟು ಕಾಲೇಜು, ಉದ್ಯಮಗಳನ್ನು ತರುವ ಉದ್ದೇಶ ಇದೆ. ಈ ಮೂಲಕಪುತ್ತೂರು ಅಭಿವೃದ್ದಿ ಮಾಡುವ ಕನಸು ಇದೆ ಅದು ನನಸಾಗಬೇಕು ಅಶೋಕ್‌ರೈ ಶಾಸಕರು ಪುತ್ತೂರು

HPR Institute Of Nursing And Paramedical Sciences & Friends Beke

ಜಾಹೀರಾತು

SendShare18Share
Previous Post

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ: ಸಂತ್ರಸ್ತೆ ಮನೆಗೆ ಬಜರಂಗದಳ ಸಂಘಟನೆ ಮುಖಂಡ ಮುರಳಿಕೃಷ್ಣ ಹಸಂತಡ್ಕ ನಿಯೋಗ ಭೇಟಿ

Next Post

ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

ಬೆಳ್ತಂಗಡಿ:ಮೊಗ್ರು ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಅನುಮತಿ ಟ್ರಸ್ಟ್ನ ಪ್ರಯತ್ನ  || ಶಾಸಕರ ಸಾಥ್ || ಸರಕಾರದ ನಿರ್ಧಾರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..