• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಹಾರ ವಿಧಾನಸಭೆ ಚುನಾವಣೆ: ಬಿಜೆಪಿ-ಜೆಡಿಯು ಸಮ್ಮಿಶ್ರ ಸರ್ಕಾರದಿಂದ ಗ್ಯಾರಂಟಿ ಮಾದರಿ ಆಫರ್!

ಬಿಹಾರ ವಿಧಾನಸಭೆ ಚುನಾವಣೆ: ಬಿಜೆಪಿ-ಜೆಡಿಯು ಸಮ್ಮಿಶ್ರ ಸರ್ಕಾರದಿಂದ ಗ್ಯಾರಂಟಿ ಮಾದರಿ ಆಫರ್!

July 17, 2025
ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

May 25, 2026
ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

May 25, 2026
ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

May 25, 2026
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

May 23, 2026
ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

May 23, 2026
ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

May 23, 2026
ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ  ರಿಮೇಕ್

ಯಶಸ್ವಿ ಸಿನಿಮಾ ‘ಸು ಫ್ರಮ್ ಸೋ’ ಮರಾಠಿಗೆ ರಿಮೇಕ್

May 23, 2026
ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

May 21, 2026
ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

ಪುತ್ತೂರು: ಬೆಳ್ಳಿಪ್ಪಾಡಿಯ ಕಟಾರ ಬಳಿ ಕುಮಾರಧಾರ ನದಿಯಲ್ಲಿ ಈಜಲು ತೆರಳಿದ್ದ ನಗರದ VC ಕಾಲೇಜು ವಿದ್ಯಾರ್ಥಿ ನೀರು ಪಾಲು

May 21, 2026
ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

ಪುಣಚ ಗ್ರಾಮದ ಎಸ್‌ಟಿ ಕುಟುಂಬಗಳ ಹಕ್ಕುಪತ್ರಕ್ಕಾಗಿ 3ನೇ ದಿನವೂ ಮುಂದುವರಿದ ಧರಣಿ: ಪ್ರತಿಭಟನಾ ನಿರತರಿಗೆ ಬಿಜೆಪಿ ಬೆಂಬಲ

May 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, May 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುತ್ತೂರು: ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಹೆಸರನ್ನಿಡುವಂತೆ ಗೆಜ್ಜೆಗಿರಿ ಆಡಳಿತ ಸಮಿತಿ ಮನವಿ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

    ಪುಣಚ ಗ್ರಾಮದ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕು ಪತ್ರ ವಿವಾದ – ಶಾಸಕ ರಾಜೇಶ್ ನಾಯ್ಕ ಭೇಟಿಯಾಗಿ ಮಾತುಕತೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬಿಹಾರ ವಿಧಾನಸಭೆ ಚುನಾವಣೆ: ಬಿಜೆಪಿ-ಜೆಡಿಯು ಸಮ್ಮಿಶ್ರ ಸರ್ಕಾರದಿಂದ ಗ್ಯಾರಂಟಿ ಮಾದರಿ ಆಫರ್!

by ಪ್ರಜಾಧ್ವನಿ ನ್ಯೂಸ್
July 17, 2025
in ಅಂತರರಾಜ್ಯ, ರಾಜಕೀಯ
0
ಬಿಹಾರ ವಿಧಾನಸಭೆ ಚುನಾವಣೆ: ಬಿಜೆಪಿ-ಜೆಡಿಯು ಸಮ್ಮಿಶ್ರ ಸರ್ಕಾರದಿಂದ ಗ್ಯಾರಂಟಿ ಮಾದರಿ ಆಫರ್!
15
SHARES
44
VIEWS
ShareShareShare

ಬಿಹಾರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಾಗ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎಲ್ಲಾ ಮಾದರಿಯ ಗೃಹಬಳಕೆದಾರರಿಗೆ ಮಾಸಿಕ 125 ಯೂನಿಟ್‌ಗಳ ವರೆಗೆ ಉಚಿತ್ ವಿದ್ಯುತ್ ನೀಡುವುದಾಗಿ ಘೋಷಿಸಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

Keshari Durga

ಜಾಹೀರಾತು

ನಾವು ಆರಂಭದಿಂದಲೂ ಎಲ್ಲರಿಗೂ ಕೈಗೆಟುಕುವ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಈಗ ನಾವು ಆಗಸ್ಟ್ 1, 2025 ರಿಂದ ಅಂದರೆ ಜುಲೈ ತಿಂಗಳ ಬಿಲ್‌ನಿಂದ ರಾಜ್ಯದ ಎಲ್ಲಾ ಗೃಹಬಳಕೆದಾರರು 125 ಯೂನಿಟ್‌ಗಳವರೆಗಿನ ವಿದ್ಯುತ್‌ಗೆ ಯಾವುದೇ ಹಣವನ್ನು ಪಾವತಿಸಬೇಕಾಗಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ರಾಜ್ಯದ ಒಟ್ಟು 1 ಕೋಟಿ 67 ಲಕ್ಷ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತದೆ. ಮುಂದಿನ ಮೂರು ವರ್ಷಗಳಲ್ಲಿ ಈ ಎಲ್ಲಾ ಗೃಹಬಳಕೆದಾರರಿಂದ ಒಪ್ಪಿಗೆ ಪಡೆದ ನಂತರ, ಅವರ ಮನೆಗಳ ಛಾವಣಿಯ ಮೇಲೆ ಅಥವಾ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಮೂಲಕ ಪ್ರಯೋಜನಗಳನ್ನು ನೀಡಲಾಗುವುದು ಎಂದು ನಾವು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.
ಮುಂದುವರಿದು ಕುಟೀರ ಜ್ಯೋತಿ ಯೋಜನೆಯಡಿಯಲ್ಲಿ, ಅತ್ಯಂತ ಬಡ ಕುಟುಂಬಗಳಿಗೆ ಸೌರ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸುವ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸುತ್ತದೆ ಮತ್ತು ಉಳಿದವರಿಗೆ ಸರ್ಕಾರವು ಸರಿಯಾದ ಬೆಂಬಲವನ್ನು ನೀಡುತ್ತದೆ. ಇದರೊಂದಿಗೆ ಗೃಹಬಳಕೆದಾರರು ಇನ್ನು ಮುಂದೆ 125 ಯೂನಿಟ್‌ಗಳವರೆಗೆ ವಿದ್ಯುತ್ ಅನ್ನು ಖರ್ಚು ಮಾಡಬೇಕಾಗಿಲ್ಲ, ಹಾಗೆಯೇ ಒಂದು ಅಂದಾಜಿನ ಪ್ರಕಾರ, ಮುಂದಿನ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 10 ಸಾವಿರ ಮೆಗಾವ್ಯಾಟ್‌ಗಳವರೆಗೆ ಸೌರಶಕ್ತಿ ಲಭ್ಯವಿರಲಿದೆ ಎಂದಿದ್ದಾರೆ. ಗ್ಯಾರಂಟಿ ಮಾದರಿ ಯೋಜನೆಯನ್ನು ಬಿಹಾರದ ಬಿಜೆಪಿ-ಜೆಡಿಯು ಸಮ್ಮಿಶ್ರ ಸರಕಾರ ಕಾಪಿ ಮಾಡಿದೆ ಎಂದು ಕರ್ನಾಟಕದ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ನಾವು ಕೊಟ್ಟ ಐದು ಗ್ಯಾರಂಟಿಗಳನ್ನು ಬಿಜೆಪಿ ಟೀಕಿಸುತ್ತಿತ್ತು. ಆದರೆ ತಾನು ಎಲ್ಲಾ ರಾಜ್ಯಗಳಲ್ಲೂ ಇದೇ ಮಾದರಿಯನ್ನು ನಕಲು ಮಾಡುತ್ತಿದೆ. ಈಗ ಚುನಾವಣೆಯ ಹತ್ತಿರವಿರುವ ಬಿಹಾರದಲ್ಲಿ ಬಿಜೆಪಿ-ಜೆಡಿಯು ಸಮ್ಮಿಶ್ರ ಸರಕಾರವು ತಿಂಗಳಿಗೆ 125 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದೆ. ಇದು ಬಿಜೆಪಿಯ ದ್ವಂದ್ವವನ್ನು ತೋರಿಸುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಅವರು, ನಾವು ರಾಜ್ಯದಲ್ಲಿ ಮಹಿಳೆಯರ ನೆರವಿಗೆ ಗೃಹಲಕ್ಷ್ಮಿ ಯೋಜನೆಯನ್ನು ತಂದೆವು. ಬಿಜೆಪಿ ಇದನ್ನು ಟೀಕಿಸಿತ್ತು. ಆದರೆ, ಮಹಾರಾಷ್ಟ್ರದಲ್ಲಿ ಅದೇ ಬಿಜೆಪಿ ಸರಕಾರವು ಇದನ್ನು ಲಾಡ್ಲಿ ಬೆಹೆನ್ ಹೆಸರಿನಲ್ಲಿ ನಕಲು ಮಾಡಿತು. ದೆಹಲಿಯಲ್ಲೂ ಆ ಪಕ್ಷ ಇದನ್ನೇ ಮಾಡಿದೆ. ಈಗ ಬಿಹಾರವೂ ನಮ್ಮ ಮಾದರಿಯನ್ನೇ ಅನುಕರಿಸಿದೆ ಎಂದು ಅವರು ಟೀಕಿಸಿದ್ದಾರೆ.
ಬಿಜೆಪಿಯವರು ಗ್ಯಾರಂಟಿ ಕೊಟ್ಟರೆ ಮಾತ್ರ ಸರಿ, ನಾವು ಕೊಟ್ಟರೆ ಖಜಾನೆ ಖಾಲಿ ಆಗುತ್ತದೆ ಎನ್ನುವ ಧೋರಣೆ ಸರಿಯಲ್ಲ. ನಾವು ನೀಡುತ್ತಿರುವ ಗ್ಯಾರಂಟಿಗಳು ದೇಶಕ್ಕೇ ಮಾದರಿಯಾಗಿವೆ. ಸರಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಶನಿವಾರ ಸಮಾವೇಶ ನಡೆಸಲಾಗುತ್ತಿದೆ. ಇದನ್ನು ಟೀಕಿಸುವುದರ ಬದಲು ಮುಖ್ಯಮಂತ್ರಿ ಹೇಳಿದ ಹಾಗೆ ಚರ್ಚೆ ಒಂದು ವೇದಿಕೆಗೆ ಬರಲಿ. ಅವರು ಏನು ಮಾಡಿದ್ದರು ಎಂದು ಪ್ರಶ್ನಿಸಿದ್ದಾರೆ. ನಾವು ಏನು ಮಾಡಿದ್ದೇವೆ ಎನ್ನುವುದನ್ನು ಚರ್ಚಿಸಲಾಗುತ್ತದೆ ಎಂದು ಹೇಳಿದರು. ಜನರಿಗೆ ಹೇಳಲು ನಮ್ಮ ಸಾಕಷ್ಟು ಸಾಧನೆಗಳಿವೆ ಎಂದು ಅವರು ಹೇಳಿದ್ದಾರೆ.

Muliya

ಜಾಹೀರಾತು

Sathyasayi Hospital

ಜಾಹೀರಾತು

SendShare6Share
Previous Post

ಅಕ್ರಮ ಸಕ್ರಮ, ಫ್ಲಾಟಿಂಗ್ ಕಡತ ವಿಲೇವಾರಿ ಲೈಸನ್ಸ್ ಇರುವ ಸರ್ವೆಯರ್ ಗೆ ಅವಕಾಶ ಕೊಡಿ: ಆಯುಕ್ತರಿಗೆ ಶಾಸಕ ಅಶೋಕ್ ರೈ ಮನವಿ

Next Post

ಪಹಲ್ಗಾಮ್‌ಗೆ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಬೇಕು, ಸಿಂಧೂರ್ ಮುಂದುವರಿಸಿ ಹಿಡಿಯುವವರೆಗೂ ನಾವು ನಿಮ್ಮನ್ನು ಪ್ರಶ್ನಿಸುತ್ತೇವೆ; ಒವೈಸಿ ಆಗ್ರಹ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಹಲ್ಗಾಮ್‌ಗೆ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಬೇಕು, ಸಿಂಧೂರ್ ಮುಂದುವರಿಸಿ ಹಿಡಿಯುವವರೆಗೂ ನಾವು ನಿಮ್ಮನ್ನು ಪ್ರಶ್ನಿಸುತ್ತೇವೆ; ಒವೈಸಿ ಆಗ್ರಹ

ಪಹಲ್ಗಾಮ್‌ಗೆ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಬೇಕು, ಸಿಂಧೂರ್ ಮುಂದುವರಿಸಿ ಹಿಡಿಯುವವರೆಗೂ ನಾವು ನಿಮ್ಮನ್ನು ಪ್ರಶ್ನಿಸುತ್ತೇವೆ; ಒವೈಸಿ ಆಗ್ರಹ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..