• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ

April 23, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
April 23, 2024
in ಇತರೆ
0
ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಕನಸು ; ಒಂಬತ್ತು ಅಂಶಗಳ ‘ನವಯುಗ ನವಪಥ’ ಕಾರ್ಯಸೂಚಿ ಬಿಡುಗಡೆ
19
SHARES
54
VIEWS
ShareShareShare

ಮಂಗಳೂರು, ಎ.24

ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿ ಬಗ್ಗೆ ತಮ್ಮದೇ ಆದ ಕನಸುಗಳನ್ನು ಕಟ್ಟಿಕೊಂಡಿದ್ದು, ಪ್ರಧಾನಿ ಮೋದಿಯವವರ ವಿಕಸಿತ ಭಾರತಕ್ಕೆ ಪೂರಕವಾಗಿ ಒಂಬತ್ತು ಅಂಶಗಳ ನವಯುಗ ನವಪಥ ಎನ್ನುವ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿದ್ದಾರೆ.

ನವಯುಗ ನವಪಥ ಎನ್ನುವ ಕಾರ್ಯಸೂಚಿಗಳ ಪಟ್ಟಿಯನ್ನು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕ್ಯಾ.ಬ್ರಿಜೇಶ್ ಚೌಟ, ಈಗಾಗಲೇ ಕೈಗೆತ್ತಿಕೊಂಡಿರುವ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರೈಸುವುದು ಮತ್ತು ಇದರ ಜೊತೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಡುವಿನ ಶಿರಾಡಿ ಘಾಟ್ ನಲ್ಲಿ ಆಧುನಿಕ ಮಾದರಿಯಲ್ಲಿ ಸರ್ವಋತು ರಸ್ತೆಯಾಗಿಸುವುದು ಮತ್ತು ಮಂಗಳೂರು- ಬೆಂಗಳೂರು ಮಧ್ಯೆ ಪ್ರತ್ಯೇಕ ರೈಲ್ವೇ ಹಳಿ ನಿರ್ಮಿಸುವ ಗುರಿಯಿದೆ. ಸಂಪರ್ಕ ಮತ್ತು ಮೂಲಸೌಕರ್ಯ ಅಭಿವೃದ್ಧಿಯಾದಲ್ಲಿ ಮಂಗಳೂರು ಅಭಿವೃದ್ಧಿಗೆ ವೇಗ ಸಿಗಲಿದೆ. ಮಂಗಳೂರಿನ ಬಂದರಿನ ಮೂಲಕ ಬೆಂಗಳೂರಿಗೆ ಕನೆಕ್ಟ್ ಆಗಲು ಅವಕಾಶ ಸಿಗಲಿದೆ ಎಂದರು.

ಕೈಗಾರಿಕೆ ಮತ್ತು ಬಂಡವಾಳ ಆಕರ್ಷಣೆ

ಪ್ರಮುಖವಾಗಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಕೈಗಾರಿಕೆಗಳ ಸ್ಥಾಪನೆ ಆಗಬೇಕಾಗಿದೆ. ಸಣ್ಣ ಮತ್ತು ಮಧ್ಯಮ ಗಾತ್ರದ ಕೈಗಾರಿಕೆಗಳಿಗೆ ಉತ್ತೇಜನ ನೀಡಿ, ಆಹಾರ ಸಂಸ್ಕರಣೆ, ಜವಳಿ, ಮೀನುಗಾರಿಕೆ, ಸಮುದ್ರ ಅವಲಂಬಿತ ಉತ್ಪನ್ನಗಳ ವಿಶೇಷ ಕ್ಲಸ್ಟರ್ ಸ್ಥಾಪನೆ, ಮಹಿಳೆಯರು ಮತ್ತು ಮೀನುಗಾರ ಸಮುದಾಯಗಳಿಗೆ ವಿಶೇಷ ಆದ್ಯತೆ ನೀಡಲಾಗುವುದು. ಇಂಜಿನಿಯರಿಂಗ್ ಸೇರಿ ಉನ್ನತ ಶಿಕ್ಷಣ ಪಡೆದವರಿಗೆ ಅವಕಾಶ ಒದಗಿಸುವುದಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಘಟಕಗಳನ್ನು ಸ್ಥಾಪಿಸಲು ಜಾಗತಿಕ ಕಂಪನಿಗಳಿಗೆ ಆಹ್ವಾನ ನೀಡಲಾಗುವುದು.

8722552464 Astrloger

ಜಾಹೀರಾತು

ಸ್ಟಾರ್ಟಪ್ ಮತ್ತು ಉದ್ಯಮಶೀಲತೆಗೆ ಒತ್ತು

ಜಿಲ್ಲೆಯಲ್ಲಿ ಉದಯೋನ್ಮುಖ ಉದ್ಯಮಿಗಳಿಗೆ ಬೆಂಬಲ ನೀಡುವ ಸಲುವಾಗಿ ಹೊಸ ಸ್ಟಾರ್ಟಪ್ ಗಳಿಗೆ ಅವಕಾಶ ನೀಡಲಾಗುವುದು. ಕಳೆದ ಕೆಲವು ದಶಕಗಳಲ್ಲಿ ವಿವಿಧ ಕಡೆ ಉದ್ಯಮ ಸ್ಥಾಪಿಸಿ ಯಶಸ್ವಿಯಾಗಿರುವ ದಕ್ಷಿಣ ಕನ್ನಡ ಮೂಲದ ಉದ್ಯಮಿಗಳನ್ನು ಮರಳಿ ಊರಿಗೆ ಕರೆತಂದು ಉದ್ಯಮ ಸ್ಥಾಪಿಸಲು ಪ್ರೇರಣೆ ನೀಡುವುದು, ಉದ್ಯಮಶೀಲರಾಗಲು ಉತ್ಸುಕರಾಗಿರುವ ಯುವ ಮನಸ್ಸುಗಳಿಗೆ ಪ್ರೋತ್ಸಾಹ ನೀಡಲು Be Your Own Boss ಎಂಬ ಪರಿಕಲ್ಪನೆ ಇದೆ. ಗೇಮಿಂಗ್, ಅನಿಮೇಶನ್, ಡಿಸೈನಿಂಗ್ ಇತ್ಯಾದಿ ಸೃಜನಶೀಲ ಮತ್ತು ಸಿನಿಮಾ ಕ್ಷೇತ್ರದ ಉತ್ತೇಜನಕ್ಕಾಗಿ ಫಿಲ್ಮ್ ಸಿಟಿ ನಿರ್ಮಾಣದ ಗುರಿಯಿದೆ.

ಜಗತ್ತಿನ ಐದು ವಿಶಿಷ್ಟ ಬೀಚ್ಗಗಳಲ್ಲಿ ಸಸಿಹಿತ್ಲು

ಪ್ರವಾಸೋದ್ಯಮ ಉತ್ತೇಜನ ದೃಷ್ಟಿಯಿಂದ ಸಾಹಸ ಕ್ರೀಡೆಗಳಿಗೆ ಪೂರಕ ವಾತಾವರಣ ಕಲ್ಪಿಸಲಾಗುವುದು. ಮಂಗಳೂರಿನ ಸಸಿಹಿತ್ಲು ಬೀಚ್ ಜಗತ್ತಿನಲ್ಲೇ ಸಾಹಸ ಕ್ರೀಡೆಗಳಿಗೆ ಪೂರಕ ಆಗಬಲ್ಲ ಜಗತ್ತಿನ ಐದು ಬೀಚ್ ಗಳಲ್ಲಿ ಒಂದಾಗಿದ್ದು, ಆ ಪರಿಸರವನ್ನು ಸರಕಾರದ ವ್ಯವಸ್ಥೆಯಡಿ ಅಭಿವೃದ್ಧಿ ಪಡಿಸಲಾಗುವುದು. ಇದರೊಂದಿಗೆ ದೇಗುಲ, ಜಾನಪದ, ಆಹಾರ, ಪರಿಸರ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು.

ತುಳುನಾಡು ಹೆರಿಟೇಜ್ ಸೆಂಟರ್ ಸ್ಥಾಪನೆ

ನಮ್ಮ ಜಿಲ್ಲೆಯ ಮಹಿಳೆಯರು ಆತಿಥ್ಯ, ಜವಳಿ, ಆಹಾರ, ಪ್ರವಾಸ ಕ್ಷೇತ್ರದಲ್ಲಿ ಗಣನೀಯ ಕೊಡುಗೆ ನೀಡಿದ್ದಾರೆ. ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆಗೆ ಉತ್ತೇಜನ ನೀಡಲಾಗುವುದು. ನಮ್ಮ ಜಿಲ್ಲೆಯ ವಿಶೇಷ ಕಲೆ, ಸಂಸ್ಕೃತಿಯನ್ನು ವಿಶ್ವ ಮಟ್ಟಕ್ಕೆ ಪರಿಚಯಿಸಲು ತುಳುನಾಡು ಹೆರಿಟೇಜ್ ಸೆಂಟರ್ ಸ್ಥಾಪನೆ, ತುಳು ಭಾಷೆಗೆ ಸ್ಥಾನ ಕೊಡಿಸುವಲ್ಲಿ ಪ್ರಯತ್ನ, ದೇಯಿ ಬೈದೆತಿ ಹೆಸರಲ್ಲಿ ಸಾಂಪ್ರದಾಯಿಕ ಔಷಧಿ ಕೇಂದ್ರ ಸ್ಥಾಪನೆಗೆ ಒತ್ತು ನೀಡಲಾಗುವುದು.

ಉನ್ನತ ಶಿಕ್ಷಣದ ಹಬ್ ಸ್ಥಾಪನೆ

ಜಿಲ್ಲೆಯ ಜೀವನಾಡಿಯಾಗಿರುವ ಕೃಷಿ, ಹೈನುಗಾರಿಕೆ, ಮೀನುಗಾರಿಕೆಯಲ್ಲಿ ಸಮಗ್ರ ಅಭಿವೃದ್ಧಿ, ಸಮಸ್ಯೆ ಆಲಿಸುವ ಯತ್ನ, ಮೀನುಗಾರಿಕೆ ಕಾಲೇಜನ್ನು ವಿಶ್ವವಿದ್ಯಾನಿಲಯವಾಗಿ ಉನ್ನತೀಕರಿಸಲು ಪ್ರಯತ್ನ, ಮತ್ಸ್ಯೋದ್ಯಮದ ಪ್ರಗತಿ ಮೂಲಕ ನೀಲಿ ಕ್ರಾಂತಿಗೆ ಕೊಡುಗೆ ನೀಡಲು ಪ್ರೋತ್ಸಾಹ ನೀಡಲಾಗುವುದು. ನಮ್ಮ ಯುವಶಕ್ತಿ ಅತ್ಯಮೂಲ್ಯವಾಗಿದ್ದು, ಐಐಟಿಯಂತಹ ಉನ್ನತ ಶಿಕ್ಷಣಕ್ಕಾಗಿ ದೆಹಲಿ, ಮುಂಬೈ ಹೋಗುವುದನ್ನು ತಡೆಯಲು ಐಐಎಂ- ಐಐಟಿ ಸ್ಥಾಪನೆಗೆ ಪ್ರಯತ್ನ, ಕ್ರೀಡಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಸಾಧನೆಗೆ ಪೂರಕವಾಗಿ ಕ್ರೀಡಾ ಮೂಲಸೌಕರ್ಯ ಮತ್ತು ವಿಶೇಷ ತರಬೇತಿಗೆ ಆದ್ಯತೆ, ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೈನಿಕ ಶಾಲೆ ಸ್ಥಾಪನೆ, ವಿವಿಧ ಕ್ಷೇತ್ರಗಳ ಜನರೊಂದಿಗೆ ಸವಾಲು, ಸಮಸ್ಯೆ ಅರಿಯಲು ನಿರಂತರ ಮುಕ್ತ ಸಂವಾದಕ್ಕೆ ಆದ್ಯತೆ ನೀಡುವುದಾಗಿ ಹೇಳಿದರು.

ಕರಾವಳಿ ಭದ್ರತೆಗೆ ವಿಶೇಷ ಆದ್ಯತೆ

ಕರಾವಳಿಯಲ್ಲಿ ಪಿಎಫ್ಐನಂತಹ ದೇಶ ವಿರೋಧಿ ಸಂಘಟನೆಗಳ ನೆಲೆಗಳಿದ್ದು ಅವನ್ನು ಮೂಲೋತ್ಪಾಟನೆ ಮಾಡಲು ಸೇನೆಯಲ್ಲಿದ್ದ ಅನುಭವ ಆಧರಿಸಿ ಭದ್ರತೆಗೆ ವಿಶೇಷ ಆದ್ಯತೆ ನೀಡಲಾಗುವುದು, ಇಂಡಿಯನ್ ಕೋಸ್ಟ್ ಗಾರ್ಡ್ ಅಕಾಡೆಮಿ ಈಗಾಗಲೇ ಕೆಂಜಾರಿಗೆ ಬಂದಿದ್ದು ಶೀಘ್ರದಲ್ಲಿ ಕಾರ್ಯರೂಪಕ್ಕೆ ತರುವುದು, ಭಯೋತ್ಪಾದನೆ ಚಟುವಟಿಕೆ ನಿಗ್ರಹಿಸಲು ಎನ್ಐಎ ಮತ್ತು ವಿಧಿವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡುವ ಭರವಸೆಯನ್ನು ಬ್ರಿಜೇಶ್ ಚೌಟ ನೀಡಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಸಂಸದ ನಳಿನ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಚುನಾವಣಾ ಪ್ರಭಾರಿ ಗಣೇಶ್ ಕಾರ್ಣಿಕ್ ಸೇರಿದಂತೆ ಪಕ್ಷದ ಪ್ರಮುಖರು ಇದ್ದರು

Muliya

ಜಾಹೀರಾತು

SendShare8Share
Previous Post

ಮೇ 31 2024 ರ ಮೊದಲು HSRP ನಂಬರ್ ಪ್ಲೇಟ್ ಹಾಕಿಸಿ; ಇಲ್ಲದಿದ್ದರೆ ಬೀಳುತ್ತೆ ದಂಡ!

Next Post

ಮಠಂತಬೆಟ್ಟು ಗುಲಾಬಿ ಅನಂತ ರೈ ……ವಿಧಿವಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಠಂತಬೆಟ್ಟು ಗುಲಾಬಿ ಅನಂತ ರೈ ……ವಿಧಿವಶ

ಮಠಂತಬೆಟ್ಟು ಗುಲಾಬಿ ಅನಂತ ರೈ ......ವಿಧಿವಶ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..