• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
2028ರಲ್ಲೂ ನಮ್ಮದೇ ಅಧಿಕಾರ, ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ : ಸಿಎಂ ಸಿದ್ದರಾಮಯ್ಯ

2028ರಲ್ಲೂ ನಮ್ಮದೇ ಅಧಿಕಾರ, ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ : ಸಿಎಂ ಸಿದ್ದರಾಮಯ್ಯ

July 22, 2025
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

2028ರಲ್ಲೂ ನಮ್ಮದೇ ಅಧಿಕಾರ, ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ : ಸಿಎಂ ಸಿದ್ದರಾಮಯ್ಯ

by ಪ್ರಜಾಧ್ವನಿ ನ್ಯೂಸ್
July 22, 2025
in ರಾಜ್ಯ
0
2028ರಲ್ಲೂ ನಮ್ಮದೇ ಅಧಿಕಾರ, ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ : ಸಿಎಂ ಸಿದ್ದರಾಮಯ್ಯ

Oplus_0

21
SHARES
59
VIEWS
ShareShareShare

ಬೆಂಗಳೂರು: 2028 ರಲ್ಲಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಚರ್ಚೆಗೆ ಕರೆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಚುನಾವಣೆ ಮಾಡುವಂತೆ ಹೇಳುತ್ತಾರೆ. ಐದು ವರ್ಷಗಳ ಕಾಲ ನಮ್ಮ ಸರ್ಕಾರ ಅಧಿಕಾರದಲ್ಲಿ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪಾವಗಡದ ಬಹುಗ್ರಾಮ ಕುಡಿಯುವ ಯೋಜನೆ, 2,250 ಮೆಗಾ ವ್ಯಾಟ್ ಸೋಲಾರ್ ಪ್ಲಾಂಟ್ ಘೋಷಣೆ ಸೇರಿ ಹಲವು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮುಖ್ಯಮಂತ್ರಿಗಳು ಮಾತನಾಡಿದರು.

2018ರ ಜನವರಿಯಲ್ಲಿ ಪಾವಗಡ ಮತ್ತಿತರ ಐದು ತಾಲ್ಲೂಕುಗಳಿಗೆ ಅನುಕೂಲ ಕಲ್ಪಿಸುವ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗಿತ್ತು. ಇಲ್ಲಿನ ಜನರು ಫ್ಲೋರೈಡ್ ಯುಕ್ತ ನೀರನ್ನು ಕುಡಿಯುವ ಅನಿವಾರ್ಯತೆ ಇತ್ತು. ಇದರಿಂದ ಜನರಿಗೆ ಆರೋಗ್ಯದ ತೊಂದರೆಗಳಿಗೆ ಒಳಗಾಗುತ್ತಿದ್ದರು. ಈ ಸಮಸ್ಯೆಯಿಂದ ಜನರನ್ನು ಹೊರತರಲು ಸುಮಾರು 200 ಕಿ.ಮೀ. ನಷ್ಟು ದೂರವಿರುವ ತುಂಗಭದ್ರಾ ಜಲಾಶಯದ ಹಿನ್ನೀರನ್ನು ಪಾವಗಡಕ್ಕೆ ತರುವ ಯೋಜನೆ ಇದಾಗಿದ್ದು, ಇಂದು ಲೋಕಾರ್ಪಣೆಗೊಂಡಿದೆ. ಹಿಂದಿನ ಅವಧಿಯಲ್ಲಿಯೂ ನಮ್ಮ ಸರ್ಕಾರವೇ ಅಧಿಕಾರದಲ್ಲಿದ್ದಿದ್ದರೆ ಯೋಜನೆಯನ್ನು ಮೂರು ವರ್ಷಗಳ ಮುಂಚೆಯೇ ಪೂರ್ಣಗೊಳಿಸಬಹುದಾಗಿತ್ತು.

ಪಾವಗಡ ತಾಲ್ಲೂಕಿನ 270 ಹಳ್ಳಿಗಳಿಗೆ ಮತ್ತು ಪಾವಗಡ ಪಟ್ಟಣಕ್ಕೆ ಈ ಯೋಜನೆಯಿಂದ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತದೆ. ಈ ಯೋಜನೆಗೆ ಹಗಲಿರುಳು ದುಡಿದ ಸಚಿವರು ಹಾಗೂ ಶಾಸಕರ ಪ್ರಯತ್ನಗಳು ಇಂದು ಫಲಿಸಿದೆ. ಈ ಯೋಜನೆಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸುವ ಸುಯೋಗ ನನಗೆ ದೊರೆತಿರುವುದು ಸಂತೋಷ ತಂದಿದೆ ಎಂದು ಹೇಳಿದರು.

Muliya

ಜಾಹೀರಾತು

ನಮ್ಮ ಸರ್ಕಾರದ ಮೇಲೆ ಸುಳ್ಳು ಅಪವಾದಗಳನ್ನು ಮಾಡುವ ಬಿಜೆಪಿಯವರು ಕರ್ನಾಟಕದಲ್ಲಿ ಇಂತಹ ಜನೋಪಯೋಗಿ ಯೋಜನೆಯನ್ನು ಜಾರಿಗೆ ತಂದಿದ್ದಾರೆಯೇ? ಬಿಜೆಪಿಯವರು ರಾಜ್ಯದಲ್ಲಿ 9 ವರ್ಷಗಳು ಅಧಿಕಾರಿದಲ್ಲಿದ್ದರೂ ಇಂತಹ ಯೋಜನೆಯನ್ನು ಜಾರಿಗೆ ತರಲು ಅವರಿಂದ ಸಾಧ್ಯವಾಗಿಲ್ಲ. ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿ ಅವರು ಟೀಕಿಸಿದ್ದರು, ಈಗ ಅದನ್ನೇ ಕಾಪಿ ಮಾಡುತ್ತಿದ್ದಾರೆ. ಹಿಂದೆ ಅಧಿಕಾರ ನಡೆಸಿದ ರಾಜ್ಯದ ಬಿಜೆಪಿಯವರ ಸಾಧನೆ ಏನು?

Scafold Academy

ಜಾಹೀರಾತು

ಪಾವಗಡದಲ್ಲಿ ವಿದ್ಯುತ್ ಉತ್ಪಾದನೆ ಪ್ಲಾಂಟ್ ಏಷ್ಯಾದಲ್ಲೇ ನಂ.1 ಆಗಿದೆ. ಈಗಾಗಲೇ 2,050 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ 2,400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದೆ. ಇದರಿಂದ ಪಾವಗಡದ ಚಿತ್ರಣವೇ ಬದಲಾಗಲಿದೆ. ನಂಜುಂಡಪ್ಪನವರ ವರದಿಯಲ್ಲಿ ಪಾವಗಡವನ್ನು ಅತ್ಯಂತ ಹಿಂದುಳಿದ ತಾಲ್ಲೂಕು ಎಂದು ಗುರುತಿಸಲ್ಪಟ್ಟಿತ್ತು. ಈಗ ತುಮಕೂರಿನ ತಾಲ್ಲೂಕಿನ ಪಟ್ಟಿಯಲ್ಲಿ ಪಾವಗಡ ಮೊದಲನೇ ಸ್ಥಾನದಲ್ಲಿದ್ದು, ಈ ಅಭಿವೃದ್ಧಿಗೆ ನಮ್ಮ ಸರ್ಕಾರವೇ ಕಾರಣ. ಈ ಭಾಗಕ್ಕೆ ಸೇರಿದ ನಮ್ಮ ಪಕ್ಷದ ಸಚಿವರು ಹಾಗೂ ಶಾಸಕರಿಗೆ ಜನರು ಸದಾ ಆಶೀರ್ವಾದ ಮಾಡಬೇಕು.

2004 ರಲ್ಲಿ ನಾನು ಜೆಡಿಎಸ್ ನಲ್ಲಿದ್ದಾಗ, ಜೆಡಿಎಸ್ ಪಕ್ಷ 59 ಸ್ಥಾನಗಳನ್ನು ಗೆದ್ದಿತ್ತು, ಆದ್ರೆ ಹಿಂದಿನ ಚುನಾವಣೆಯಲ್ಲಿ ಅವರು ಕೇವಲ 18 ಸ್ಥಾನಗಳನ್ನು ಗೆದ್ದರು. ಪಾವಗಡ ಕ್ಷೇತ್ರದಲ್ಲಿ ಜಿಡಿಎಸ್ ಪಕ್ಷ ಗೆಲ್ಲಲು ಸಾಧ್ಯವಿಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ಬಿಜೆಪಿ ಹಾಗೂ ಜೆಡಿಎಸ್ ಅನ್ನು ಕಂಗೆಡಿಸಿದೆ ಎಂದು ತಿಳಿಸಿದರು.

Fashion street 9902633624

ಜಾಹೀರಾತು

2028 ರಲ್ಲಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಚರ್ಚೆಗೆ ಕರೆದರೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಚುನಾವಣೆ ಮಾಡುವಂತೆ ಹೇಳುತ್ತಾರೆ. ಐದು ವರ್ಷಗಳ ಕಾಲ ನಮ್ಮ ಸರ್ಕಾರ ಅಧಿಕಾರದಲ್ಲಿ ಇರಲಿದೆ. ಚುನಾವಣೆಗೆ ನಾವು ಹೆದರುವುದಿಲ್ಲ. ವಿಜಯೇಂದ್ರ ಕುರ್ಚಿ ಅಲ್ಲಾಡುತ್ತಿದ್ದು, 2028 ರ ವರೆಗೆ ಅಧಿಕಾರದಲ್ಲಿ ಇರುತ್ತಾರೋ ಇಲ್ಲವೋ ತಿಳಿದಿಲ್ಲ.

Keshari Durga

ಜಾಹೀರಾತು

ನಾಳೆ ಚುನಾವಣೆಯಾದರೂ ನಾವು ಗೆದ್ದೆ ಗೆಲ್ಲುತ್ತೇವೆ. ಆದರೆ, ಜನ ನಮಗೆ 2028 ರ ಮೇ ವರೆಗೆ ಅಧಿಕಾರ ನೀಡಿದ್ದಾರೆ. ಅದರಂತೆ ಅಲ್ಲಿಯವರೆಗೆ ಅಧಿಕಾರದಲ್ಲಿ ಮುಂದುವರೆಯುತ್ತೇವೆ. 2028 ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ, ಜೆಡಿಎಸ್ ಅನ್ನು ಸೋಲಿಸಿ ಪುನಃ ಅಧಿಕಾರಕ್ಕೆ ಬಂದೇ ಬರುತ್ತೇವೆ. 2050 ಮೆಗಾ ವ್ಯಾಟ್ ಸೌರಶಕ್ತಿ ಉತ್ಪಾದಿಸುವ ಘಟಕವನ್ನು ಲೋಕಾರ್ಪಣೆ ಮಾಡಲಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಪಾವಗಡ ತಾಲೂಕು ಮುಂದುವರೆಯುವ ಬಗ್ಗೆ ಸಂತೋಷವಿದೆ ಎಂದರು.

ashwinistudioputtur

ಜಾಹೀರಾತು

SendShare8Share
Previous Post

ಉಪ ರಾಷ್ಟ್ರಪತಿ ಜಗದೀಪ್ ಧಂಕರ್ ದಿಢೀರ್ ರಾಜೀನಾಮೆ!

Next Post

ಜನ ಸಂಖ್ಯೆ ಬೆಳೆಯುತ್ತಾ ಹೋದಂತೆ ಮೂಲ ಸೌಕರ್ಯ ಹೊಂದಾಣಿಕೆ ಕಷ್ಟಕರವಾಗಿದೆ :ಶಾಸಕ ಅಶೋಕ್ ಕುಮಾರ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜನ ಸಂಖ್ಯೆ ಬೆಳೆಯುತ್ತಾ ಹೋದಂತೆ ಮೂಲ ಸೌಕರ್ಯ ಹೊಂದಾಣಿಕೆ ಕಷ್ಟಕರವಾಗಿದೆ :ಶಾಸಕ ಅಶೋಕ್ ಕುಮಾರ್ ರೈ

ಜನ ಸಂಖ್ಯೆ ಬೆಳೆಯುತ್ತಾ ಹೋದಂತೆ ಮೂಲ ಸೌಕರ್ಯ ಹೊಂದಾಣಿಕೆ ಕಷ್ಟಕರವಾಗಿದೆ :ಶಾಸಕ ಅಶೋಕ್ ಕುಮಾರ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..