• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ

ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ

July 22, 2025
ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

May 7, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 22, 2025
in ಪುತ್ತೂರು
0
ನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ: ಶಾಸಕ ಅಶೋಕ್ ರೈ
56
SHARES
160
VIEWS
ShareShareShare

ʼನಾನು ಮಾಜಿ ಶಾಸಕರಲ್ಲಿ ಯಾವುದೇ ಚಾಲೆಂಜಿಗೆ ಹೋಗುವುದಿಲ್ಲ. ಅವರ ಚಾಲೆಂಜ್ ಅನ್ನು ಅವರು ಮಾಡಿ ತೋರಿಸಲಿ. ಆಗ ಪ್ರತಿರೋಧ ಹೇಗೆ ಬರುತ್ತದೆ ಎಂದು ಗೊತ್ತಾಗುತ್ತದೆ. ಅವರ ಸಾಧನೆ ಎಷ್ಟಿದೆ ಎಂದು ಮಾಧ್ಯಮದಲ್ಲಿ ನೋಡಿಲ್ವ. ಅವರ ತೋಳು ಬಲ ಎಷ್ಟಿದೆ ಎಂದು ನೋಡಿಲ್ವ, ಅವರಿಗೆ ತೋಳು ಬಲವಿದೆ ಅವರು ಸಾಧನೆ ಮಾಡಿದ್ದಾರೆ. ಸುಮ್ನೆ ರೆಸ್ಟ್ ಮಾಡ್ಲಿ.. ಅವ್ರ ತೋಳು ಬಲ ಇಡೀ ಊರು ನೋಡಿದೆ..! ಅದ್ಕೆ ಟಿಕೆಟ್ ಸಿಕ್ಕಿಲ್ಲ  ಮಾಜಿ ಶಾಸಕರ ತೋಳ್ಬಳ ಎಲ್ಲರೂ ನೋಡಿಯಾಗಿದೆ’ ಮಠಂದೂರು ಚಾಲೇಂಜ್ ಗೆ ಅಶೋಕ್ ರೈ ಕುಹಕ

ಅವರು ವೈಟ್‌ಲಿಫ್ಟಿಂಗ್ ಅದೋ ಇದೋ ಏನೆಲ್ಲಾ ಮಾಡಿದ್ದಾರೆʼ ಎಂದು ಶಾಸಕ ಅಶೋಕ್ ರೈ ಅವರು ಮಾಜಿ ಶಾಸಕ ಸಂಜೀವ ಮಠಂದೂರು ಅವರ ಸವಾಲಿಗೆ ತಿರುಗೇಟು ನೀಡಿದ್ದಾರೆ.ಇತ್ತೀಚೆಗೆ ಬಿಜೆಪಿ ಪ್ರತಿಭಟನೆಯಲ್ಲಿ ಅಜಿತ್ ಮಡಿಕೇರಿಯವರನ್ನು ಪುತ್ತೂರಿನಲ್ಲಿ ಮೆರವಣಿಗೆ ಮಾಡುತ್ತೇವೆ ಆಗ ಶಾಸಕರು ತನ್ನ ಪವರ್ ತೋರಿಸಲಿ ಎಂದು ಸವಾಲು ಹಾಕಿದ ವಿಚಾರವಾಗಿ ಮಾಧ್ಯಮದವರು ಶಾಸಕರನ್ನು ಪ್ರಶ್ನಿಸಿದಾಗ ಶಾಸಕ ಅಶೋಕ್ ರೈ ಅವರು ಜು.22ರಂದು ನೆಲ್ಲಿಕಟ್ಟೆಯಲ್ಲಿ ಪ್ರತಿಕ್ರಿಯೆ ನೀಡಿದರು.

ashwinistudioputtur

ಜಾಹೀರಾತು

Keshari Durga

ಜಾಹೀರಾತು

ʼಅವರು ಹಾಕಿದ ಸವಾಲಿಗೆ ಮಾತನಾಡುವ ಅವಶ್ಯಕತೆ ಇಲ್ಲ. ನಾವು ಅವರ ಬಗ್ಗೆ ಯಾವುದನ್ನು ಮಾತನಾಡುವುದಿಲ್ಲ. ಬಿಜೆಪಿ ಪಕ್ಷದ ಬಗ್ಗೆಯಾಗಲಿ ಮಾಜಿ ಶಾಸಕರ ಬಗ್ಗೆಯಾಗಲಿ ನಾವು ಯಾವುದನ್ನೂ ಮಾತನಾಡುವುದಿಲ್ಲ. ನಾನು ಅವರ ಸಾಧನೆ ಹೇಳಿದರೆ ಅವರಿಗೆ ನೋವಾಗಬಹುದು. ಅವರ ಕುಟುಂಬದವರು ಸಹ ಅವರನ್ನು ಮನೆಯಿಂದ ಹೊರಗೆ ಹಾಕಿಯಾರು. ಅವರ ಸಾಧನೆ ಎಷ್ಟಿದೆ ಎಂದು ಮಾಧ್ಯಮದಲ್ಲಿ ನೋಡಿಲ್ವ. ಅವರ ತೋಳು ಬಲ ಎಷ್ಟಿದೆ ಎಂದು ನೋಡಿಲ್ವ, ಅವರಿಗೆ ತೋಳು ಬಲವಿದೆ ಅವರು ಸಾಧನೆ ಮಾಡಿದ್ದಾರೆ.

ಅವರು ವೈಟ್‌ಲಿಫ್ಟಿಂಗ್ ಅದೋ ಇದೋ ಏನೆಲ್ಲಾ ಮಾಡಿದ್ದಾರೆ ಎಂದ ಶಾಸಕರು ನಮ್ಮನ್ನು ಯಾಕೆ ಅವರು ಕೆಣಕುತ್ತಾರೆ. ಅವರು ನಮ್ಮನ್ನು ಕೆಣಕಬಾರದು. ನಾವು ಅವರಿಗೆ ನೋವು ಮಾಡುವುದಿಲ್ಲ. ನಾವು ಅವರ ಮಾತಿಗೆ ಅವತ್ತೆ ಉತ್ತರ ಕೊಡುವುದಿದ್ದರೆ ಎಷ್ಟೋ ಕೊಡಬಹುದಿತ್ತು. ವಾಟ್ಸಪ್‌ನಲ್ಲಿ ಅದರಲ್ಲಿ ಇದರಲ್ಲಿ ಕೊಡುವಂತಹ ನೋವು ಮಾಡುವುದಿಲ್ಲ. ನಾವು ಅವರಲ್ಲಿ ವಿನಂತಿ ಮಾಡುವುದು ಇಷ್ಟೆ. ನಾವು ಅವರ ಸುದ್ದಿಗೆ ಬರುವುದಿಲ್ಲ. ನಿಮ್ಮ ಪಕ್ಷವನ್ನೂ ದೂರುವುದಿಲ್ಲ. ನಮಗೆ ಮೂರು ವರ್ಷ ಅಭಿವೃದ್ಧಿ ಮಾಡಲು ಅವಕಾಶ ಕೊಡಿ. ಆಮೇಲೆ ಜನ ಏನು ತೀರ್ಮಾಣ ಮಾಡುತ್ತಾರೋ ಹಾಗೆ ಮಾಡಲಿ. ನಿಮ್ಮ ಶಕ್ತಿ, ನಿಮ್ಮತೋಳು ಬಲ ಎಲ್ಲವನ್ನು 5 ವರ್ಷದಲ್ಲಿ ತೋರಿಸಿದ್ದೀರಿ. ಅದರಿಂದಾಗಿ ಅವರಿಗೆ ಸೀಟ್ ಕೂಡಾ ಸಿಗಲಿಲ್ಲ. ಇನ್ನು ಯಾಕೆ ಅದನ್ನು ಮಾಧ್ಯಮದಲ್ಲಿ ತೋರಿಸುವುದು. ಸುಮ್ಮನೆ ಇದ್ದು 3 ವರ್ಷ ರೆಸ್ಟ್ ಮಾಡಲಿ ಎಂದು ತಿಳಿಸಿದರು.

Fashion street 9902633624

ಜಾಹೀರಾತು

Scafold Academy

ಜಾಹೀರಾತು

Muliya

ಜಾಹೀರಾತು

SendShare22Share
Previous Post

ಜನ ಸಂಖ್ಯೆ ಬೆಳೆಯುತ್ತಾ ಹೋದಂತೆ ಮೂಲ ಸೌಕರ್ಯ ಹೊಂದಾಣಿಕೆ ಕಷ್ಟಕರವಾಗಿದೆ :ಶಾಸಕ ಅಶೋಕ್ ಕುಮಾರ್ ರೈ

Next Post

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

ಸ್ಟ್ಯಾಂಡ್‌ ಅಪ್‌ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ ಕೇಂದ್ರ ಸರ್ಕಾರದಿಂದ ಎಸ್‌ಸಿ-ಎಸ್‌ಟಿ, ಮಹಿಳೆಯರಿಗೆ 2,946 ಕೋಟಿ ಸಾಲ; ಸಂಸದ ಕ್ಯಾ. ಚೌಟ ಶ್ಲಾಘನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..