• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ ಸಂತ್ರಸ್ತೆ ಮನೆಗೆ ಭೇಟಿ ನೀಡಿದ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ, ಮಗುವಿನ ದೃಷ್ಟಿಯಿಂದ ಜಾತಿ, ಆಚಾರ ವಿಚಾರಕ್ಕಿಂತ ಮಾನವೀಯತೆ ಮುಖ್ಯ: ಕೆ.ಪಿ. ನಂಜುಂಡಿ

ಪುತ್ತೂರು: ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ ಸಂತ್ರಸ್ತೆ ಮನೆಗೆ ಭೇಟಿ ನೀಡಿದ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ, ಮಗುವಿನ ದೃಷ್ಟಿಯಿಂದ ಜಾತಿ, ಆಚಾರ ವಿಚಾರಕ್ಕಿಂತ ಮಾನವೀಯತೆ ಮುಖ್ಯ: ಕೆ.ಪಿ. ನಂಜುಂಡಿ

July 23, 2025
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

February 4, 2026
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ ಸಂತ್ರಸ್ತೆ ಮನೆಗೆ ಭೇಟಿ ನೀಡಿದ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ, ಮಗುವಿನ ದೃಷ್ಟಿಯಿಂದ ಜಾತಿ, ಆಚಾರ ವಿಚಾರಕ್ಕಿಂತ ಮಾನವೀಯತೆ ಮುಖ್ಯ: ಕೆ.ಪಿ. ನಂಜುಂಡಿ

by ಪ್ರಜಾಧ್ವನಿ ನ್ಯೂಸ್
July 23, 2025
in ಪುತ್ತೂರು
0
ಪುತ್ತೂರು: ಮಗುವಿಗೆ ಜನ್ಮವಿತ್ತ ವಿದ್ಯಾರ್ಥಿನಿ ಸಂತ್ರಸ್ತೆ ಮನೆಗೆ ಭೇಟಿ ನೀಡಿದ ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ, ಮಗುವಿನ ದೃಷ್ಟಿಯಿಂದ ಜಾತಿ, ಆಚಾರ ವಿಚಾರಕ್ಕಿಂತ ಮಾನವೀಯತೆ ಮುಖ್ಯ: ಕೆ.ಪಿ. ನಂಜುಂಡಿ
71
SHARES
202
VIEWS
ShareShareShare

ಪುತ್ತೂರು: ಸಂತ್ರಸ್ತೆಗೆ ಹೆಣ್ಣು ಮಗುವಿಗೆ ಗಂಡ ಬೇಕು. ಹುಟ್ಟಿದ ಗಂಡು ಮಗುವಿಗೆ ತಂದೆ ಬೇಕು. ಇಂತಹ ಸಂದರ್ಭದಲ್ಲಿ ತಪ್ಪು ಯಾರದ್ದು ಎಂದು ಹುಡುಕುವುದಕ್ಕಿಂತ, ಎರಡು ಮನಸ್ಸುಗಳನ್ನು ಒಂದು ಮಾಡುವ ಕೆಲಸ ಆಗಬೇಕಿದೆ. ಈ ಸಂದರ್ಭದಲ್ಲಿ ಜಾತಿ, ಆಚಾರ – ವಿಚಾರಕ್ಕಿಂತಲೂ ಮಾನವೀಯತೆ ಮುಖ್ಯ ಎಂದು ವಿಶ್ವಕರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಹೇಳಿದರು.
ಮದುವೆಯ ಆಮಿಷಕ್ಕೆ ಒಳಗಾಗಿ ಮಗುವಿನ ಜನ್ಮವಿತ್ತ ಸಂತ್ರಸ್ತ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡುವ ಮೊದಲು ಬೊಳುವಾರು ವಿಶ್ವಕರ್ಮ ಸಮುದಾಯ ಭವನದಲ್ಲಿ ಮಾತನಾಡಿದರು.
ನ್ಯಾಯಾಂಗ ವ್ಯವಸ್ಥೆ ಹೆಣ್ಣು ಮಕ್ಕಳನ್ನು ಕೈ ಬಿಟ್ಟ ಉದಾಹರಣೆ ಭಾರತದ ಇತಿಹಾಸದಲ್ಲಿ ಇಲ್ಲ. ಹಾಗಾಗಿ ವಿಶ್ವಕರ್ಮ ಸಮಾಜದ ಬಂಧುವಿನ ಪರವಾಗಿ ಯಾವುದೇ ಹಂತಕ್ಕೂ ಹೋದರೂ ಕೂಡ ಇಡಿ ವಿಶ್ವಕರ್ಮ ಸಮಾಜ ಸಂತ್ರಸ್ತೆಯ ಮತ್ತು ಕುಟುಂಬದ ಬೆನ್ನ ಹಿಂದೆ ನಿಲ್ಲಬೇಕು ಎಂದರು.
ಇಲ್ಲಿ ಯಾರು ಒಳ್ಳೆಯವರು, ಯಾರು ಕೆಟ್ಟವರು ಎಂಬ ತೀರ್ಮಾನ ಬೇಡ. ಹೆಣ್ಣು ಮಗುವಿಗೆ ಜೀವನ ಬೇಕು. ಆಕೆಗೆ ಗಂಡ ಬೇಕು. ಹುಟ್ಟಿದ ಗಂಡು ಮಗುವಿಗೆ ಅಪ್ಪ ಬೇಕು. ಇದನ್ನು ಜೋಡಿಸುವ ಕೆಲಸ ನಾವು ಮಾಡಬೇಕು. ಕೆಲವೊಮ್ಮೆ ಎಲ್ಲವನ್ನು ಮೀರಿ ಇಂತಹ ಸನ್ನಿವೇಶ ಎದುರಾಗುತ್ತದೆ. ಆಗ ಮಾನವಿಯತೆ ಮುಖ್ಯ. ಜಾತಿ, ಆಚಾರ – ವಿಚಾರಗಳಲ್ಲ. ಸಮಾಜದಲ್ಲಿ ಇಂತಹ ಘಟನೆ ನಡೆದಾಗ ಒಗ್ಗಟ್ಟಾಗಬೇಕು. ಇವತ್ತು ಆ ಮನೆಗೆ ಕಷ್ಟ ಇರಬಹುದು. ಆದರೆ ಸಮಾಜಕ್ಕಿಲ್ಲ. ಯಾವುದೆ ಕಾರಣಕ್ಕೂ ಆ ಹೆಣ್ಣು ಮಗುವಿಗೆ ಭವಿಷ್ಯದಲ್ಲಿ ಕಷ್ಟ ಅನ್ನುವುದಕ್ಕೆ ಈ ಸಮಾಜ ಬಿಡುವುದಿಲ್ಲ. ಅದು ಎಂತಹ ಸನ್ನಿವೇಶ ಬಂದರೂ ಸರಿ ನೀವೆಲ್ಲ ಆ ಮನೆಗೆ ಬೆನ್ನೆಲುಬಾಗಿ ನಿಂತಿದ್ದೀರಿ. ರಕ್ಷಣೆ ಮಾಡಿದ್ದೀರಿ ಎಂದರು.
ಈಗ ಕಾನೂನು ವ್ಯಾಪ್ತಿಯಲ್ಲಿ ಈ ವಿಷಯ ಸೇರಿದೆ. ಹಾಗಾಗಿ ನಾವು ಕಾನೂನು ಮೂಲಕ ಹೋರಾಟ ಮಾಡಬೇಕು. ಕಾನೂನು ಮೂಲಕವೆ ನಮಗೆ ನ್ಯಾಯ ಸಿಗಬೇಕು. ಕೋರ್ಟು ನಮ್ಮನ್ನು ಕೈ ಬಿಡುವುದಿಲ್ಲ. ನ್ಯಾಯಾಂಗ ವ್ಯವಸ್ಥೆ ಹೆಣ್ಣು ಮಕ್ಕಳನ್ನು ಕೈ ಬಿಟ್ಟ ಉದಾಹರಣೆ ಭಾರತದ ಇತಿಹಾಸದಲ್ಲಿ ಇಲ್ಲ. ಈ ಕುರಿತು ಎನು ಘಟನೆ ನಡೆದಿಯೋ ಅದನ್ನು ಆ ಹುಡುಗನ ತಂದೆ ತಾಯಿಗೆ ಮನವರಿಕೆ ಮಾಡಿಸೋಣ. ಹುಡುಗನಿಗೆ ಶಿಕ್ಷೆ ಆಗಬೇಕೆಂಬುದು ನಮ್ಮ ದೈಯ ಅಲ್ಲ. ನಡೆದಿರುವ ಘಟನೆಗೆ ಇಬ್ಬರು ಕಾರಣರಾಗಿರುವುದರಿಂದ ಹುಟ್ಡಿದ ಮಗು ಬಲಿಯಾಗಬಾರದು.

Muliya

ಜಾಹೀರಾತು

Poorna squash

ಜಾಹೀರಾತು

ಈ ನಿಟ್ಟಿನಲ್ಲಿ ನಾವೆಲ್ಲ ಒಗ್ಗಟ್ಟಾಗಿ ಆ ಕುಟುಂಬದ ಬೆನ್ನಹಿಂದೆ ನಿಲ್ಲೋಣ. ಇದು ಯಾವುದೇ ಹಂತಕ್ಕೂ ಹೋದರೂ ಕೂಡ ಇಡಿ ವಿಶ್ವಕರ್ಮ ಸಮಾಜ ಸಂತ್ರಸ್ತೆಯ ಮತ್ತು ಕುಟುಂಬದ ಬೆನ್ನ ಹಿಂದೆ ನಿಲ್ಲಬೇಕೆಂದರು.
ಅವರಿಗೆ ಕಾನೂನು ಪ್ರಕಾರ ಎನೆಲ್ಲ ಬೇಕೊ ಅದಕ್ಕೆ ನಾನು ನಿಮ್ಮ ಜೊತೆ ಇದ್ದೆನೆ. ನೀವು ಎಲ್ಲಿ ಕರೆದರೂ ಬರುತ್ತೇನೆ. ನೀವು ಹಾಕಿಕೊಳ್ಳುವ ಎಲ್ಲಾ ಯೋಜನೆಯಲ್ಲಿ ನಾನು ನಿಮ್ಮ ಜೊತೆ ಇದ್ದೇನೆ ಎಂದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ವಿಶ್ವಕರ್ಮ ಸಮುದಾಯ ಸಂಘದ ವಿವಿಧ ಸಂಘಟನೆಗಳ ಪರವಾಗಿ ವಿಶ್ವಕರ್ಮ ಮಹಾಸಭಾದ ರಾಜ್ಯ ಅಧ್ಯಕ್ಷ ಕೆ ಪಿ ನಂಜುಂಡಿ ಅವರನ್ನು ಶಾಲು ಹೊದೆಸಿ ಗೌರವಿಸಲಾಯಿತು.
ವಿಶ್ವಕರ್ಮ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ, ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಮೈಸೂರು ವಿಶ್ವಕರ್ಮ ಜಿಲ್ಲಾ ಸಂಘದ ಅಧ್ಯಕ್ಷ ರಿಷಿ ಆಚಾರ್ಯ, ಪುತ್ತೂರು ಮಾಜಿ ಪುರಸಭೆ ಸದಸ್ಯ ಸುರೇಂದ್ರ ಆಚಾರ್ಯ, ಕರ್ನಾಟಕ ರಾಜ್ಯ ಸಂಘದ ಅಧ್ಯಕ್ಷ ಮದ್ದೂರು ಬಸವರಾಜ್, ಮಂಡ್ಯದ ಸೇವಂತ್ ಆಚಾರ್ಯ, ದಕ್ಷಿಣ ಕನ್ನಡ ವಿಶ್ವಕರ್ಮ ಹಿತರಕ್ಷಣಾ ಸಂಘದ ಸುರೆಂದ್ರ ಆಚಾರ್ಯ, ಯುವ ಸಮಾಜ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮಹಿಳಾ ಮಂಡಳಿ ಅಧ್ಯಕ್ಷೆ ಇಂದಿರಾ ಪಿ ಆಚಾರ್ಯ, ಶ್ರಿ ಗುರುದೇವಾ ಪರಿಷತ್ ಅದ್ಯಕ್ಷ ಪುರುಷೋತ್ತಮ ಆಚಾರ್ಯ, ಯುವ ಮಿಲನ ಕಾರ್ಯದರ್ಶಿ ದಿವಾಕರ ಆಚಾರ್ಯ, ಬೀರಮಲೆ ವಿಶ್ವಕರ್ಮ ಸಂಘದ ಅಧ್ಯಕ್ಷ ಗಂಗಾದರ ಆಚಾರ್ಯ, ಬೀರಮಲೆ ಯುವಕ ಸಂಘದ ಅಧ್ಯಕ್ಷ ಜ್ಞಾನೇಶ್ , ಉಪ್ಪಿನಂಗಡಿ ಸಹಿತ ಹಲವು ಉಪ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಶ್ವಬ್ರಾಹ್ಮಣ ಸೇವಾ ಸಮಾಜದ ಅಧ್ಯಕ್ಷ ಶ್ರೀಧರ್ ಆಚಾರ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

SendShare28Share
Previous Post

ಪುತ್ತೂರು-ಉಪ್ಪಿನಂಗಡಿ ಹೊoಡಾ ಗುಂಡಿ ರಸ್ತೆ, ತಕ್ಷಣ ದುರಸ್ತಿಗೊಳಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿದ ಚಿಕ್ಕಮುಡ್ನೂರು, ಬನ್ನೂರು ಬಿಜೆಪಿ ಕಾರ್ಯಕರ್ತರು

Next Post

ಪುದುವೆಟ್ಟು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುದುವೆಟ್ಟು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಪುದುವೆಟ್ಟು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..