• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025  ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025 ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ

July 25, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025 ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ

by ಪ್ರಜಾಧ್ವನಿ ನ್ಯೂಸ್
July 25, 2025
in ಪುತ್ತೂರು
0
ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- 2025  ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ
11
SHARES
32
VIEWS
ShareShareShare

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ, ಸಾಹಿತಿ, ಲೇಖಕ, ಚಿಂತಕ, ಪ್ರಗತಿಪರ ಕೃಷಿಕ, ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ|ನರೇಂದ್ರ ರೈ ದೇರ್ಲರವರಿಗೆ ಸನ್ಮಾನ ಕಾರ್ಯಕ್ರಮ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲರವರ ಅಧ್ಯಕ್ಷತೆಯಲ್ಲಿ ಕೆಯ್ಯೂರು ದೇರ್ಲದಲ್ಲಿರುವ ಡಾ|ನರೇಂದ್ರ ರೈ ದೇರ್ಲರವರ ಸ್ವಗೃಹದಲ್ಲಿ ಸಂಜೆ ಜರಗಿತು.

ಮುಖ್ಯ ಅತಿಥಿ, ಪುತ್ತೂರಿನ ರೋಯಲ್ ಸೌಹಾರ್ದ ಸಹಕಾರಿ ಸಂಘದ ಸಂಸ್ಥಾಪಕ, ‘ಸಹಕಾರ ರತ್ನ’ ದಂಬೆಕ್ಕಾನ ಸದಾಶಿವ ರೈರವರು ಡಾ|ನರೇಂದ್ರ ರೈ ದೇರ್ಲರವರನ್ನು ಸನ್ಮಾನಿಸಿ ಮಾತನಾಡಿ, ಪುತ್ತೂರಿನ ಎಲ್ಲಾ ಪತ್ರಕರ್ತ ಮಿತ್ರರು ನನ್ನ ಕುಟುಂಬದ ಸದಸ್ಯರು. ನನ್ನ ಎದುರಿಗೆ ಬೆಳೆದ ಹುಡುಗ, ಆತ್ಮೀಯ, ಸಂಬಂಧಿಕರಾಗಿರುವ ನರೇಂದ್ರ ರೈಯವರು ಇಂದು ಸಮಾಜದಲ್ಲಿನ ಎಲ್ಲಾ ರಂಗದಲ್ಲೂ, ಅಂದರೆ ಪತ್ರಿಕಾ ಮಾಧ್ಯಮ, ವಿದ್ಯಾ ಮಾಧ್ಯಮ, ಲೇಬರ್ ವರ್ಗದಲ್ಲೂ ಒಳ್ಳೆಯ ಹೆಸರನ್ನು ಗಳಿಸಿದ್ದಾರೆ. ಅವರಿಗೆ ಡಾಕ್ಟರೇಟ್ ಬಂದ ಮೇಲೆ ಅವರನ್ನು ಡಾಕ್ಟರ್ ಎಂದೇ ಕರೆಯುವುದಾಗಿದೆ ಜೊತೆಗೆ ಅವರು ಯಾವುದೋ ವಿಶ್ವವಿದ್ಯಾನಿಲಯದ ಕುಲಪತಿ ಆಗಬೇಕಿತ್ತು ಎಂದರು.

ದ.ಕ ಜಿಲ್ಲಾ ಕರ್ನಾಟಕ ಜರ್ನಲಿಸ್ಟ್ ಯೂನಿಯ್ ಇದರ ಜಿಲ್ಲಾ ಗೌರವಾಧ್ಯಕ್ಷರೂ, ಸುಳ್ಯ ಸುದ್ದಿ ಪತ್ರಿಕೆಯ ಸಂಪಾದಕರೂ ಆಗಿರುವ ಹರೀಶ್ ಬಂಟ್ವಾಳ್ ಮಾತನಾಡಿ, ಸಂಘ ಬೇರೆ ಬೇರೆಯಾದ್ರೂ ಪತ್ರಕರ್ತರು ಅನಿಸಿಕೊಂಡವರು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಸೇರುತ್ತಾರೆ. ನರೇಂದ್ರ ರೈಯವರು ತರಂಗ ಪತ್ರಿಕೆಯಲ್ಲಿರುವಾಗಲೇ ಅವರ ಲೇಖನವನ್ನು ಓದಿ ಬೆಳೆದವನು ನಾನಾಗಿದ್ದು, ಪತ್ರಿಕಾ ದಿನಾಚರಣೆಯ ಅಂಗವಾಗಿ ಇಂದು ನರೇಂದ್ರ ರೈ ದೇರ್ಲರವರನ್ನು ಸನ್ಮಾನಿಸಿರುವುದು ತುಂಬಾ ಖುಶಿಯ ವಿಷಯವಾಗಿದ್ದು ಮಾತ್ರವಲ್ಲ ಈ ಸಮಾಜದ ವಿಶ್ವವಿದ್ಯಾನಿಲಯದ ಕುಲಪತಿ ಆಗಿರುತ್ತಾರೆ ಎಂದರು.
ಅರ್ಹ ವ್ಯಕ್ತಿಯನ್ನೇ ಸನ್ಮಾನಿಸುವ ಯೋಗ-ರಾಮದಾಸ್ ಶೆಟ್ಟಿ:
ಅಧ್ಯಕ್ಷತೆ ವಹಿಸಿದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ ವಿಟ್ಲ ಮಾತನಾಡಿ, ಪತ್ರಿಕಾ ದಿನಾಚರಣೆಯ ಪ್ರಯುಕ್ತ ನಾನು ಡಾ|ನರೇಂದ್ರ ರೈ ದೇರ್ಲರವರನ್ನು ಸನ್ಮಾನಿಸುವ ಕುರಿತು ಸ್ಟೇಟಸ್ ಹಾಕಿದ್ದೆ. ಹಲವಾರು ಮಂದಿ ನನ್ನ ಬಂಧು ಮಿತ್ರರು ಕರೆ ಮಾಡಿ ನೀವು ಅರ್ಹ ವ್ಯಕ್ತಿಯನ್ನೇ ಆರಿಸಿದ್ದೀರಿ ಎಂದು ಹೇಳಿದ್ದರು. ಅಂತಹ ಯೋಗ್ಯತಾ ವ್ಯಕ್ತಿಯನ್ನು ಇಂದು ನಾವು ಸನ್ಮಾನಿಸುವ ಯೋಗ ನಮಗೆ ಬಂದಿದೆ ಎಂದು ಹೇಳಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಕಾರ್ಯಕ್ರಮದಲ್ಲಿ ಸನ್ಮಾನಿತ ಡಾ|ನರೇಂದ್ರ ರೈ ದೇರ್ಲರವರ ಪತ್ನಿ ಪವಿತ್ರಾ, ಸಹೋದರರಾದ ಪ್ರಗತಿಪರ ಕೃಷಿಕರಾದ ಚೆನ್ನಪ್ಪ ರೈ ದೇರ್ಲ, ಅಮರ್‌ನಾಥ್ ರೈ ದೇರ್ಲ, ನಿರ್ವತ್ತ ಬ್ಯಾಂಕ್ ಮ್ಯಾನೇಜರ್ ಶಿವರಾಮ ರೈ ಇಳಂತಾಜೆ, ರಂಜನ್ ರೈ ದೇರ್ಲ, ಉದ್ಯಮಿ ಗೌತಮ್ ಶೆಟ್ಟಿ ಕೊಲ್ಯರವರ ಉಪಸ್ಥಿತಿಯನ್ನು ಗೌರವಿಸಲಾಯಿತು.

ದ.ಕ ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಉಪಾಧ್ಯಕ್ಷ ಜ್ಯೋತಿ ಪ್ರಕಾಶ್ ಪುಣಚ, ತಾಲೂಕು ಜರ್ನಲಿಸ್ಟ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊರಾಸ್ ಮೊಟ್ಟೆತ್ತಡ್ಕ(ಸುದ್ದಿ ಬಿಡುಗಡೆ ಪುತ್ತೂರು), ಕಾರ್ಯದರ್ಶಿ ಹೇಮಾ ಜಯರಾಂ(ಸುದ್ದಿ ಮೀಡಿಯಾ), ಕೊಶಾಧಿಕಾರಿ ಪ್ರಜ್ವಲ್ ಕೋಟ್ಯಾನ್ , ಸದಸ್ಯರಾದ ಪ್ರಭಾಕರ ಅಮೈ, ರಕ್ಷಿತಾ, ರಾಜೇಶ್ (ವಿಟಿವಿ), ಶಶಿಧರ್ ನೆಕ್ಕಿಲಾಡಿ(ನಮ್ಮ ಕುಡ್ಲ), ಮಧುಶ್ರೀ, ಸುಮನಾ, ಯಕ್ಷಿತ್(ಕಹಳೆ ನ್ಯೂಸ್), ಜಯಪ್ರಕಾಶ್ ಬದಿನಾರು, ಜಗದೀಶ್ ಕಜೆ (ಅಕ್ಕರೆ ನ್ಯೂಸ್), ಉಮೇಶ್ (ಸುದ್ದಿ ನ್ಯೂಸ್ ಸುಳ್ಯ)
ಸಹಿತ ಹಲವರು ಉಪಸ್ಥಿತರಿದ್ದರು. ತಾಲೂಕು ಜರ್ನಲಿಸ್ಟ್ ಯೂನಿಯನ್ ಸ್ಥಾಪಕಾಧ್ಯಕ್ಷ ಹಾಗೂ ಬೆಳ್ತಂಗಡಿ ಸುದ್ದಿ ಸಂಪಾದಕ ಸಂತೋಷ್ ಕುಮಾರ್ ಶಾಂತಿನಗರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕವಿತಾ ಮಾಣಿ (ಕಹಳೆ ನ್ಯೂಸ್) ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಚಿನ್ಮಯ ಕೃಷ್ಣ (ನಿಖರ ನ್ಯೂಸ್) ವಂದಿಸಿದರು. ಅಶ್ವಿನಿ ಪೆರುವಾಯಿ (ವಿಟಿವಿ) ಕಾರ್ಯಕ್ರಮ ನಿರೂಪಿಸಿದರು.

ಲೋಕ ವಿಶ್ವವಿದ್ಯಾನಿಲಯದ ಪತ್ರಕರ್ತರಿಂದ ಮಾನವೀಯತೆ, ಮನುಷ್ಯತ್ವ..
ಪುತ್ತೂರಿನ ಬಹುತೇಕ ಪತ್ರಕರ್ತರು ವಿಶ್ವವಿದ್ಯಾನಿಲಯದಿಂದ ಜರ್ನಲಿಸಂ ಓದಿದವರಲ್ಲ, ಲೋಕ ವಿಶ್ವವಿದ್ಯಾನಿಲಯದಲ್ಲಿ ಬೆಳೆದು ಪುತ್ತೂರನ್ನು ಬೆಳಗಿಸಿದವರು. ನಾನೂ ಕೂಡ ಜರ್ನಲಿಸಂ ಮಾಡಿದವನಲ್ಲ. ಅಂದು ನವಭಾರತ ಪತ್ರಿಕೆಯನ್ನು ಓದುತ್ತಾ ಈ ಅಜ್ಜನ ಜಗಲಿಯಲ್ಲಿ ಬೆಳೆದವನು ನಾನು. ಕಾಲು ಒದ್ದೆಯಾಗದೆ ಕಡಲನ್ನು ದಾಟಬಹುದು ಆದರೆ ಕಣ್ಣು ಒದ್ದೆಯಾಗದೆ ಬದುಕನ್ನು ದಾಟಲು ಸಾಧ್ಯವಿಲ್ಲ ಎಂದು ಲೋಕ ವಿಶ್ವವಿದ್ಯಾನಿಲಯದಲ್ಲಿ ಬೆಳೆದ ಚಿತ್ರದುರ್ಗದ ಸಿರಿಯಜ್ಜಿರವರು ಹೇಳಿದ್ದು, ಇವರಿಗೆ ಹಂಪಿ ವಿಶ್ವವಿದ್ಯಾನಿಲಯದಿಂದ ನಾಡೋಜ ಪ್ರಶಸ್ತಿ ಬಂದಿರುತ್ತದೆ. ಜರ್ನಲಿಸಂ ಕಲಿತು ಬಂದ ಪತ್ರಕರ್ತರಿಗೆ ತಾನು ಕಲಿತು ಬಂದಿದ್ದೇನೆ ಎಂಬುದು ಇರುತ್ತದೆ. ಆದರೆ ಲೋಕ ವಿಶ್ವವಿದ್ಯಾನಿಲಯದಿಂದ ಬಂದಂತಹ ಪತ್ರಕರ್ತರಿಗೆ ಸಾಂಸ್ಕೃತಿಕ ಜೀವನದಲ್ಲಿ ಮಾನವೀಯತೆ, ಮನುಷ್ಯತ್ವವಿರುತ್ತದೆ.
-ಡಾ|ನರೇಂದ್ರ ರೈ ದೇರ್ಲ, ಸನ್ಮಾನಿತ ಹಿರಿಯ ಪತ್ರಕರ್ತರು

ಪುಸ್ತಕ ಮಳಿಗೆಯಲ್ಲಿ ರಾಜ್ಯಾದ್ಯಂತ ಹೆಸರುವಾಸಿಯಾಗಿರುವ ಪ್ರತಿಷ್ಠಿತ ಎಸ್‌ಎಲ್‌ವಿ ಬುಕ್ ಹೌಸ್ ಸಂಸ್ಥೆಯ ವತಿಯಿಂದ ತಾಲೂಕು ಜರ್ನಲಿಸ್ಟ್ ಯೂನಿಯನ್‌ನ ಕಾರ್ಯಕಾರಿಣಿ ಸದಸ್ಯರಿಗೆ ಲ್ಯಾಪ್‌ಟಾಪ್ ಬ್ಯಾಗ್ ಅನ್ನು ಈ ಸಂದರ್ಭದಲ್ಲಿ ಅತಿಥಿ ಗಣ್ಯರಿಂದ ವಿತರಿಸಲಾಯಿತು.

SendShare4Share
Previous Post

ಪುತ್ತೂರು: ಆದಿದ್ರಾವಿಡ ಸಮಾಜ ಸೇವಾ ಸಂಘದಿಂದ ಜು.27ರಂದು ಆಟಿಡೊಂಜಿ ದಿನ ಕಾರ್ಯಕ್ರಮ.

Next Post

ವಾಹನ ನದಿಗೆ ಬಿದ್ದು ಮಗ ಸಾವು: ಮೃತದೇಹ ಸಿಗುವ ಮುನ್ನವೇ ಮನನೊಂದು ತಾಯಿ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಾಹನ ನದಿಗೆ ಬಿದ್ದು ಮಗ ಸಾವು: ಮೃತದೇಹ ಸಿಗುವ ಮುನ್ನವೇ ಮನನೊಂದು ತಾಯಿ ಆತ್ಮಹತ್ಯೆ

ವಾಹನ ನದಿಗೆ ಬಿದ್ದು ಮಗ ಸಾವು: ಮೃತದೇಹ ಸಿಗುವ ಮುನ್ನವೇ ಮನನೊಂದು ತಾಯಿ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..