• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೋಷಿಯಲ್ ಮೀಡಿಯಾಗಳ ಮೇಲೆ ನಿರಂತರ ನಿಗಾ: ಜಿ ಪರಮೇಶ್ವರ್

ಸೋಷಿಯಲ್ ಮೀಡಿಯಾಗಳ ಮೇಲೆ ನಿರಂತರ ನಿಗಾ: ಜಿ ಪರಮೇಶ್ವರ್

August 2, 2025
ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

June 27, 2026
ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

June 27, 2026
ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

June 27, 2026
ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

June 27, 2026
ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

June 27, 2026
ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

June 27, 2026
ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

June 26, 2026
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿದ ಯುವತಿ

June 26, 2026
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

June 25, 2026
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

June 24, 2026
ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಾಲಿವುಡ್‍ನ ಬಾದ್ ಶಾ, ಕಿಂಗ್ ಖಾನ್ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ

June 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ  ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಸೋಷಿಯಲ್ ಮೀಡಿಯಾಗಳ ಮೇಲೆ ನಿರಂತರ ನಿಗಾ: ಜಿ ಪರಮೇಶ್ವರ್

by ಪ್ರಜಾಧ್ವನಿ ನ್ಯೂಸ್
August 2, 2025
in ರಾಜ್ಯ
0
ಸೋಷಿಯಲ್ ಮೀಡಿಯಾಗಳ ಮೇಲೆ ನಿರಂತರ ನಿಗಾ: ಜಿ ಪರಮೇಶ್ವರ್
26
SHARES
73
VIEWS
ShareShareShare

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿರಂತರ ನಿಗಾ ಇರಿಸಲಾಗಿದ್ದು, ಸುಳ್ಳುಸುದ್ದಿ ಹರಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿ ಪರಮೇಶ್ವರ್, ‘ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಗೆ ಸಂಬಂಧಿಸಿದ ಪೋಸ್ಟ್‌ಗಳಿಗಾಗಿ ಸರ್ಕಾರ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ. ಸಮಾಜದಲ್ಲಿ ಭಾವನೆಗಳನ್ನು ಕೆರಳಿಸುವ” ಪೋಸ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಕೊಲೆ, ಅತ್ಯಾಚಾರ ಮತ್ತು ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳನ್ನು ಪರಿಶೀಲಿಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ಅನ್ನು ರಚಿಸಿದೆ. ಈ ಸಂಬಂಧ ಅನಾಮಧೇಯ ಮಾಜಿ ನೌಕರನೋರ್ವ ನೀಡಿದ ಮಾಹಿತಿ ಮೇರೆಗೆ ಅಸ್ತಿಪಂಜರಗಳ ಹೊರತೆಗೆಯುವ ಕೆಲಸ ಮಾಡಲಾಗುತ್ತದೆ.

1995 ರಿಂದ 2014 ರ ನಡುವೆ ಧರ್ಮಸ್ಥಳದಲ್ಲಿ ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರ ಶವಗಳನ್ನು ಸೇರಿದಂತೆ ಹಲವಾರು ಶವಗಳನ್ನು ಹೂಳಲಾಗಿತ್ತು ಎಂದು ಅನಾಮದೇಯ ವ್ಯಕ್ತಿ ಹೇಳಿಕೆ ನೀಡಿದ್ದ ಎನ್ನಲಾಗಿದೆ. ಈ ಪೈಕಿ ಕೆಲವು ಶವಗಳ ಮೇಲೆ ಲೈಂಗಿಕ ದೌರ್ಜನ್ಯದ ಲಕ್ಷಣಗಳು ಕಂಡುಬಂದಿದ್ಜವು ಎಂದು ಆರೋಪಿ ಕಾರ್ಮಿಕ ಮ್ಯಾಜಿಸ್ಟ್ರೇಟ್‌ಗೆ ಹೇಳಿಕೆ ನೀಡಿದ್ದಾನೆ.

ಇದೇ ವಿಚಾರವಾಗಿ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿದ್ದು, ಇದೇ ವಿಚಾರವಾಗಿ ಮಾತನಾಡಿರುವ ಗೃಹ ಸಚಿವ ಪರೇಮೇಶ್ವರ್, ‘ನಾವು ಇದನ್ನು ಗಮನಿಸುತ್ತಿದ್ದೇವೆ. ಅವರು ಯಾವುದೇ ರೀತಿಯಲ್ಲಿ ಸಮಾಜದಲ್ಲಿ ಭಾವನೆಗಳನ್ನು ಪ್ರಚೋದಿಸುತ್ತಿದ್ದರೆ, ನಾವು ಅವುಗಳನ್ನು ತಡೆಯಲು ಪ್ರಯತ್ನಿಸುತ್ತೇವೆ. ನಿಮಗೆ ತಿಳಿದಿರುವಂತೆ ದ್ವೇಷ ಭಾಷಣಕ್ಕೆ ಸಂಬಂಧಿಸಿದ ಪ್ರಕರಣಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ. (ಸಮಾಜದ ಮೇಲೆ) ತಪ್ಪಾಗಿ ಪರಿಣಾಮ ಬೀರಬಹುದಾದ ಅಂತಹ ಪೋಸ್ಟ್‌ಗಳ ಮೇಲೆ ನಾವು ನಿಗಾ ಇಡುತ್ತೇವೆ” ಎಂದು ಪರಮೇಶ್ವರ ಮಾಧ್ಯಮಗಳಿಗೆ ತಿಳಿಸಿದರು.

ashwinistudioputtur

ಜಾಹೀರಾತು

ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್‌ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದ ಇರುವ ಇಲ್ಲಸಲ್ಲದ ಪೋಸ್ಟ್‌ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣಕ್ಕೆ ಸಂಬಂಧ ಇಲ್ಲದ ಇರುವ ಇಲ್ಲಸಲ್ಲದ ಪೋಸ್ಟ್‌ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುವಾದಿ ಪೋಸ್ಟ್‌ಗಳ ವಿರುದ್ಧದ ಹಿಂದಿನ ಕ್ರಮಗಳನ್ನು ಅವರು ಉಲ್ಲೇಖಿಸಿದರು.

Muliya

ಜಾಹೀರಾತು

ಇದೇ ವೇಳೆ ಧರ್ಮಸ್ಥಳ ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರು ಶುಕ್ರವಾರ ರಾಜ್ಯ ಗೃಹ ಸಚಿವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಕೇಂದ್ರ ಸರ್ಕಾರದ ಹುದ್ದೆಗಳಿಗೆ ಪರಿಗಣಿಸಲಾಗುತ್ತಿರುವ ಮಹಾನಿರ್ದೇಶಕರ ಶ್ರೇಣಿಯ ಅಧಿಕಾರಿಗಳ ಪಟ್ಟಿಯಲ್ಲಿ ಅವರ ಹೆಸರು ಕಾಣಿಸಿಕೊಂಡ ನಂತರ ಅವರನ್ನು ಬದಲಾಯಿಸಬಹುದು ಎಂಬ ಊಹಾಪೋಹಗಳ ಎದ್ದಿವೆ. ಇದರ ನಡುವೆಯೇ ಮೊಹಂತಿ ಅವರ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಮೊಹಂತಿ ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸ್ ಮಹಾನಿರ್ದೇಶಕ (ಆಂತರಿಕ ಭದ್ರತಾ ವಿಭಾಗ) ಆಗಿದ್ದಾರೆ.

ಸಭೆಯ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಮೇಶ್ವರ, ಧರ್ಮಸ್ಥಳ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇದು ಅಲ್ಲ, ಏಕೆಂದರೆ ಅದನ್ನು ಚರ್ಚಿಸುವುದು ಸೂಕ್ತವಲ್ಲ ಎಂದು ಸ್ಪಷ್ಟಪಡಿಸಿದರು.

SendShare10Share
Previous Post

ಬೆಳ್ತಂಗಡಿ: ತುಂಬೆತಡ್ಕ ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Next Post

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..