• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳ: ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ತೀವ್ರ ಖಂಡನೆ  ಆರೋಪಿಗಳ  ಬಂಧನಕ್ಕೆ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಆಗ್ರಹ

ಧರ್ಮಸ್ಥಳ: ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ತೀವ್ರ ಖಂಡನೆ ಆರೋಪಿಗಳ ಬಂಧನಕ್ಕೆ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಆಗ್ರಹ

August 7, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 10, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, April 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಧರ್ಮಸ್ಥಳ

ಧರ್ಮಸ್ಥಳ: ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ತೀವ್ರ ಖಂಡನೆ ಆರೋಪಿಗಳ ಬಂಧನಕ್ಕೆ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಆಗ್ರಹ

ಆರೋಪಿಗಳ ಬಂಧನಕ್ಕೆ ದ.ಕ ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಆಗ್ರಹ

by ಪ್ರಜಾಧ್ವನಿ ನ್ಯೂಸ್
August 7, 2025
in ಧರ್ಮಸ್ಥಳ, ಪುತ್ತೂರು
0
ಧರ್ಮಸ್ಥಳ: ಮಾಧ್ಯಮ ಪ್ರತಿನಿಧಿಗಳ ಮೇಲಿನ ಹಲ್ಲೆಗೆ ತೀವ್ರ ಖಂಡನೆ  ಆರೋಪಿಗಳ  ಬಂಧನಕ್ಕೆ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಆಗ್ರಹ
7
SHARES
19
VIEWS
ShareShareShare

ಧರ್ಮಸ್ಥಳ ಹಾಗೂ ಉಜಿರೆ ವ್ಯಾಪ್ತಿಯಲ್ಲಿ ಎಸ್ಐಟಿ ನಡೆಸುತ್ತಿರುವ ತನಿಖೆ ಬಗ್ಗೆ ವರದಿ ಮಾಡಲು ತೆರಳಿದ್ದ ವಿವಿಧ ಡಿಜಿಟಲ್ ಮಾಧ್ಯಮ ಮತ್ತು ಸ್ಯಾಟಲೈಟ್ ಮಾಧ್ಯಮಗಳ ವರದಿಗಾರ ಮತ್ತು ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ. ಈ ಗುಂಪು ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ಆಗ್ರಹಿಸಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಆಕ್ಷೇಪ , ಅಭಿಪ್ರಾಯ ಸಲ್ಲಿಸಲು ಅಥವಾ ಪ್ರತಿಭಟನೆಗೆ ಕಾನೂನು ವ್ಯಾಪ್ತಿಯಲ್ಲಿ ಸಾಕಷ್ಟು ಅವಕಾಶಗಳು ಇರುವಾಗ, ಮಾಧ್ಯಮ ಪ್ರತಿನಿಧಿಗಳ ಮೇಲೆ ನೇರ ದೈಹಿಕ ಹಲ್ಲೆ ನಡೆಸುವುದು ಮಾಧ್ಯಮದ ಧ್ವನಿ ಹತ್ತಿಕ್ಕುವ ಪ್ರಜಾತಂತ್ರ ವಿರೋಧಿ ನಿಲುವು ಆಗಿರುತ್ತದೆ. ಈ ರೀತಿಯ ನಿಲುವನ್ನು ಜರ್ನಲಿಸ್ಟ್ ಯೂನಿಯನ್ ತೀವ್ರವಾಗಿ ಖಂಡಿಸುತ್ತದೆ.
ಹಲ್ಲೆಗೊಳಗಾಗಿರುವ ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಆಗ್ರಹಿಸಿದೆ.
ಎಸ್ಐಟಿ ತನಿಖೆಯು ಸರ್ಕಾರದ ಆದೇಶ ಹಾಗೂ ಕಾನೂನು ಪರಿವ್ಯಾಪ್ತಿಯಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಪಾರದರ್ಶಕವಾಗಿ ವರದಿಗಾರಿಕೆ ಮಾಡುವುದರ ವಿರುದ್ಧ ತಡೆವೊಡ್ಡುವುದು ಕಾನೂನು ವಿರೋಧಿ ಹಾಗೂ ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿರುತ್ತದೆ ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.

camera center ad

ಜಾಹೀರಾತು

ಖಂಡನಾ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಜ್ಯೋತಿಪ್ರಕಾಶ್ ಪುಣಚ, ಪುತ್ತೂರು ತಾಲೂಕು ಸ್ಥಾಪಕಾಧ್ಯಕ್ಷರಾದ ಸಂತೋಷ್ ಕುಮಾರ್ ಶಾಂತಿನಗರ, ಪ್ರಧಾನ ಕಾರ್ಯದರ್ಶಿ ಸಂತೋಷ್ ಮೊರಾಸ್, ಚಿನ್ಮಯಕೃಷ್ಣ, ಜಯಪ್ರಕಾಶ್ ಬದಿನಾರ್, ಜಗದೀಶ್ ಕಜೆ ಉಪಸ್ಥಿತರಿದ್ದರು.

vishnu studio

ಜಾಹೀರಾತು

Muliya

ಜಾಹೀರಾತು

Keshari Durga

ಜಾಹೀರಾತು

ಆರೋಪಿಗಳ ಬಂಧನಕ್ಕೆ ದ.ಕ ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಆಗ್ರಹ

ಧರ್ಮಸ್ಥಳ ಪರಿಸರ ವ್ಯಾಪ್ತಿಯಲ್ಲಿ ಎಸ್ಐಟಿ ನಡೆಸುತ್ತಿರುವ ತನಿಖೆ ಬಗ್ಗೆ ವರದಿ ಮಾಡಲು ತೆರಳಿದ್ದ ವಿವಿಧ ಯೂಟ್ಯೂಬ್ ಮಾಧ್ಯಮಗಳ ಪತ್ರಕರ್ತರ ಮೇಲೆ ಹಾಗೂ ಕ್ಯಾಮರಾ ಮೆನ್ ಗಳ ಮೇಲೆ ದುಷ್ಕರ್ಮಿಗಳು ನಡೆಸಿರುವ ಹಲ್ಲೆ ಖಂಡನೀಯ. ಈ ಗುಂಪು ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ. ಜಿಲ್ಲಾ ಸಮಿತಿ ಆಗ್ರಹಿಸಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಆಕ್ಷೇಪ , ಅಭಿಪ್ರಾಯ ಸಲ್ಲಿಸಲು ಅಥವಾ ಪ್ರತಿಭಟನೆಗೆ ಕಾನೂನು ವ್ಯಾಪ್ತಿಯಲ್ಲಿ ಸಾಕಷ್ಟು ಅವಕಾಶಗಳು ಇರುವಾಗ, ಮಾಧ್ಯಮ ಪ್ರತಿನಿಧಿಗಳ ಮೇಲೆ ನೇರ ದೈಹಿಕ ಹಲ್ಲೆ ನಡೆಸುವುದು ಮಾಧ್ಯಮದ ಧ್ವನಿ ಹತ್ತಿಕ್ಕುವ ಪ್ರಜಾತಂತ್ರ ವಿರೋಧಿ ನಿಲುವು ಆಗಿರುತ್ತದೆ. ಈ ರೀತಿಯ ನಿಲುವನ್ನು ಪತ್ರಕರ್ತರ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ.
ಹಲ್ಲೆಗೊಳಗಾಗಿರುವ ಮಾಧ್ಯಮ ಪ್ರತಿನಿಧಿಗಳಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಆಗ್ರಹಿಸಿದೆ.
ಎಸ್ಐಟಿ ತನಿಖೆಯು ಸರ್ಕಾರದ ಆದೇಶ ಹಾಗೂ ಕಾನೂನು ಪರಿವ್ಯಾಪ್ತಿಯಲ್ಲಿ ನಡೆಯುತ್ತಿರುವ ಸಂದರ್ಭದಲ್ಲಿ ಪಾರದರ್ಶಕವಾಗಿ ವರದಿಗಾರಿಕೆ ಮಾಡುವುದರ ವಿರುದ್ಧ ತಡೆವೊಡ್ಡುವುದು ಕಾನೂನು ವಿರೋಧಿ ಹಾಗೂ ಪ್ರಜಾಪ್ರಭುತ್ವ ವಿರೋಧಿ ಕೃತ್ಯವಾಗಿರುತ್ತದೆ ಎಂದು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿ ಪ್ರತಿಕ್ರಿಯಿಸಿದೆ.

 

ashwinistudioputtur

ಜಾಹೀರಾತು

Poorna squash

ಜಾಹೀರಾತು

SendShare3Share
Previous Post

ಧರ್ಮಸ್ಥಳ : ಪಾಂಗಾಳ ರಸ್ತೆ ಸಮೀಪ ಯೂಟ್ಯೂಬ್ ಚಾನೆಲ್ ಗಳ ವರದಿಗಾರರ ಮೇಲೆ ಹಲ್ಲೆ ಮೂವರು ಆಸ್ಪತ್ರೆಗೆ ದಾಖಲು

Next Post

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್’ಗೆ ಪ್ರಧಾನಿ ಮೋದಿ ತಿರುಗೇಟು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್’ಗೆ ಪ್ರಧಾನಿ ಮೋದಿ ತಿರುಗೇಟು

ರೈತರ ಹಿತಾಸಕ್ತಿ ಕಾಪಾಡಲು ಯಾವುದೇ ರೀತಿಯ ಬೆಲೆ ತೆರಲು ಭಾರತ ಸಿದ್ಧ; ಟ್ರಂಪ್'ಗೆ ಪ್ರಧಾನಿ ಮೋದಿ ತಿರುಗೇಟು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..