• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕ್ಯಾಮೆರಾಗೆ ಬಾಟಲ್ ಎಸೆಯಲು ಮುಂದಾದ ಧೋನಿ

ಕ್ಯಾಮೆರಾಗೆ ಬಾಟಲ್ ಎಸೆಯಲು ಮುಂದಾದ ಧೋನಿ

April 24, 2024
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

March 7, 2026
ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

March 7, 2026
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 6, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

March 3, 2026
ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

March 3, 2026
ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

March 3, 2026
ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

March 3, 2026
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

March 3, 2026
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

March 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಕ್ಯಾಮೆರಾಗೆ ಬಾಟಲ್ ಎಸೆಯಲು ಮುಂದಾದ ಧೋನಿ

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17ರ 39ನೇ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡ ಭರ್ಕರಿ ಜಯ ಸಾಧಿಸಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು 210 ರನ್ ಕಲೆಹಾಕಿತು. ಈ ಗುರಿಯನ್ನು 19.3 ಓವರ್​ಗಳಲ್ಲಿ ಚೇಸ್ ಮಾಡಿ ಎಲ್​ಎಸ್​ಜಿ ತಂಡ ಜಯ ಸಾಧಿಸಿದೆ.

by ಪ್ರಜಾಧ್ವನಿ ನ್ಯೂಸ್
April 24, 2024
in ರಾಷ್ಟ್ರೀಯ
0
ಕ್ಯಾಮೆರಾಗೆ ಬಾಟಲ್ ಎಸೆಯಲು ಮುಂದಾದ ಧೋನಿ
7
SHARES
19
VIEWS
ShareShareShare

ಸೀಸನ್ 17ರ 39ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೋಲನುಭವಿಸಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದ ವೇಳೆ ಕ್ಯಾಮೆರಾಮ್ಯಾನ್​ನನ್ನು ಮಹೇಂದ್ರ ಸಿಂಗ್ ಧೋನಿ  ಕಿಚಾಯಿಸಿದ್ದರು. 17ನೇ ಓವರ್‌ನಲ್ಲಿ ಎಂಎಸ್ ಧೋನಿ ಡ್ರೆಸ್ಸಿಂಗ್ ರೂಮ್‌ನಲ್ಲಿ ನಿಂತು ಬ್ಯಾಟಿಂಗ್ ಮಾಡುವ ಸರದಿಗಾಗಿ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ. ಕ್ಯಾಮೆರಾಮ್ಯಾನ್​ ಧೋನಿಯನ್ನು ದೊಡ್ಡ ಪರದೆಯಲ್ಲಿ ತೋರಿಸಲು ಫೋಕಸ್ ಮಾಡಿದ್ದರು.

ಇತ್ತ ಬಿಗ್ ಸ್ಕ್ರೀನ್​ನಲ್ಲಿ ಧೋನಿಯನ್ನು ಕಾಣುತ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಕೂಡ ಮುಗಿಲು ಮುಟ್ಟಿತ್ತು. ಇದನ್ನು ಗಮನಿಸಿದ ಎಂಎಸ್​ಡಿ, ಕ್ಯಾಮೆರಾಗೆ ನೀರಿನ ಬಾಟಲಿಯನ್ನು ಎಸೆಯುವಂತೆ ನಟಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ಪರ ರುತುರಾಜ್ ಗಾಯಕ್ವಾಡ್ (108) ಶತಕ ಬಾರಿಸಿದರು. ಈ ಶತಕದ ನೆರವಿನಿಂದ ಸಿಎಸ್​ಕೆ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 210 ರನ್ ಕಲೆಹಾಕಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ಪರ ಮಾರ್ಕಸ್ ಸ್ಟೊಯಿನಿಸ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಬಿರುಸಿನ ಬ್ಯಾಟಿಂಗ್​ನೊಂದಿಗೆ ಅಬ್ಬರಿಸಿದ ಸ್ಟೊಯಿನಿಸ್ 63 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್​, 13 ಫೋರ್​ಗಳೊಂದಿಗೆ ಅಜೇಯ 124 ರನ್ ಬಾರಿಸಿದರು. ಈ ಸ್ಪೋಟಕ ಬ್ಯಾಟಿಂಗ್​ನೊಂದಿಗೆ 19.3 ಓವರ್​ಗಳಲ್ಲಿ ಗುರಿ ಮುಟ್ಟುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

camera center ad

ಜಾಹೀರಾತು

SendShare3Share
Previous Post

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸಲು ರಾಹುಲ್ ಗಾಂಧಿ ಕಾಯ್ತಿದ್ದಾರೆ: ಜನಾರ್ದನ ರೆಡ್ಡಿ

Next Post

ಹೆಚ್​ಡಿ ಕುಮಾರಸ್ವಾಮಿಗೆ ಖರ್ಚಿಗಾಗಿ ಧನಸಹಾಯ ಮಾಡಿದ ಜನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹೆಚ್​ಡಿ ಕುಮಾರಸ್ವಾಮಿಗೆ  ಖರ್ಚಿಗಾಗಿ ಧನಸಹಾಯ ಮಾಡಿದ ಜನ

ಹೆಚ್​ಡಿ ಕುಮಾರಸ್ವಾಮಿಗೆ ಖರ್ಚಿಗಾಗಿ ಧನಸಹಾಯ ಮಾಡಿದ ಜನ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..