• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ; ಕೂಡಲೇ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕು ಎಂದ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ; ಕೂಡಲೇ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕು ಎಂದ ಸಿದ್ದರಾಮಯ್ಯ

August 8, 2025
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ; ಕೂಡಲೇ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕು ಎಂದ ಸಿದ್ದರಾಮಯ್ಯ

by ಪ್ರಜಾಧ್ವನಿ ನ್ಯೂಸ್
August 8, 2025
in ಕ್ರೈಮ್, ರಾಜಕೀಯ, ರಾಜ್ಯ
0
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ; ಕೂಡಲೇ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕು ಎಂದ ಸಿದ್ದರಾಮಯ್ಯ
15
SHARES
44
VIEWS
ShareShareShare

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವು 16 ಸ್ಥಾನ ಗೆಲ್ಲಬೇಕಿತ್ತು, ಆದರೆ ಬಿಜೆಪಿ  ಮತಗಳ್ಳತನ ಮಾಡಿದ್ದರಿಂದ ನಾವು ಕೇವಲ 9 ಕ್ಷೇತ್ರಗಳಲ್ಲಿ ಗೆದ್ದೆವು ಎಂದು ಸಿಎಂ ಸಿದ್ದರಾಯ್ಯಮ ವಾಗ್ದಾಳಿ ಮಾಡಿದ್ದಾರೆ. ನಗರದ ಫ್ರೀಡಂಪಾರ್ಕ್​ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವತ್ತೂ ಸ್ವಂತ ಬಲದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ ಎಂದು ಕಿಡಿಕಾರಿದರು.

ಈ ಪ್ರತಿಭಟನಾ ರ‍್ಯಾಲಿ ಕರ್ನಾಟಕದಿಂದ ಪ್ರಾರಂಭವಾಗಿದೆ. ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮಾಡಿ ಅನೇಕ ವಿಚಾರ ಹೇಳಿದ್ದಾರೆ. ರಾಹುಲ್ ಗಾಂಧಿ ರಾಜಕಾರಣಿಯಾಗಿ ಆರೋಪ ಮಾಡಿಲ್ಲ, ಅಧ್ಯಯನ ಮಾಡಿ ಸಾಕ್ಷ್ಯಾಧಾರ ಇಟ್ಟುಕೊಂಡು ಮಾತನಾಡಿದ್ದಾರೆ ಎಂದು ಅವರು ಹೇಳಿದರು.

ashwinistudioputtur

ಜಾಹೀರಾತು

8722552464 Astrloger

ಜಾಹೀರಾತು

ಸಂವಿಧಾನ ಜಾರಿಯಾದ ಮೇಲೆ ಒಬ್ಬ ವ್ಯಕ್ತಿಗೆ ಒಂದು ವೋಟ್. ಚುನಾವಣಾ ಆಯೋಗ ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ಸಂವಿಧಾನ ದೇಶದ ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕು ಕೊಟ್ಟಿದ್ದು, ಮತದಾನ ನಮ್ಮ ಮೂಲಭೂತ ಹಕ್ಕು, ನಮ್ಮ ಹಕ್ಕನ್ನು ಚಲಾಯಿಸಬೇಕು ಎಂದಿದ್ದಾರೆ.

ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಇಡೀ ದೇಶದಲ್ಲಿ ಮತಗಳ್ಳತನವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೋದಿ ಬಹುಮತ ಗಳಿಸಿರಲಿಲ್ಲ. ಅಕ್ರಮದ ಮೂಲದ ಕೇಂದ್ರದಲ್ಲಿ ಎನ್​ಡಿಎ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಮೋದಿಗೆ ಪ್ರಧಾನಿ ಸ್ಥಾನದಲ್ಲಿ ಇರಲು ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದರು.

ಸಂವಿಧಾನವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಸಂವಿಧಾನ ಉಳಿದರೆ ಮಾತ್ರ ನಾವೆಲ್ಲರೂ ಉಳಿಯಲು ಸಾಧ್ಯ. ಹಾಗಾಗಿ ರಾಹುಲ್ ಗಾಂಧಿ ಹೋರಾಟಕ್ಕೆ ಕೈಜೋಡಿಸಬೇಕು ಎಂದು ಹೇಳಿದ್ದಾರೆ.

Muliya

ಜಾಹೀರಾತು

ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಮೋದಿ ವೋಟ್​ ಕಳ್ಳತನ ಮಾಡಿ ದೇಶದ ಪ್ರಧಾನಮಂತ್ರಿ ಆಗಿದ್ದಾರೆ. ರಾಹುಲ್ ಗಾಂಧಿ ಮಹದೇವಪುರ ಕ್ಷೇತ್ರದ 6.60 ಲಕ್ಷ ಮತದಾರರ ಮಾಹಿತಿ ಕಲೆಹಾಕಿದ್ದಾರೆ. ಪ್ರಜಾಪ್ರಭುತ್ವ, ಮತದಾನದ ಅಧಿಕಾರ ಉಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ. ಆದರೆ ಮೋದಿ, ಅಮಿತ್ ಶಾ ಪ್ಲ್ಯಾನ್ ಮಾಡಿ ಮತಕಳ್ಳತನ ಮಾಡಿದ್ದಾರೆ. ಕೇಂದ್ರದಲ್ಲಿ ಇರುವುದು ಕಳ್ಳತನದ ಸರ್ಕಾರ ಎಂದು ವಾಗ್ದಾಳಿ ಮಾಡಿದರು.

2019ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸೋತೆ. ಟಾರ್ಗೆಟ್​ ಮಾಡಿ ನನ್ನನ್ನು 2019ರ ಚುನಾವಣೆಯಲ್ಲಿ ಸೋಲಿಸಿದರು. 5 ಮತ ಕ್ಷೇತ್ರಗಳಲ್ಲಿ ಬೋಗಸ್ ವೋಟ್ ಹಾಕಿ ನನ್ನನ್ನು ಸೋಲಿಸಿದರು. ಬೋಗಸ್ ವೋಟ್ ಹಾಕಿ ನನ್ನನ್ನು ಸೋಲಿಸಿ ಟಾರ್ಗೆಟ್ ಮಾಡಿದ್ದಾರೆ. ಎಲ್ಲಾ ರಾಜ್ಯಗಳಲ್ಲೂ ತಪ್ಪುಗಳನ್ನು ಹುಡುಕಿ ಹುಡುಕಿ ತೆಗೆಯುತ್ತಿದ್ದೇವೆ. ರಾಜಸ್ಥಾನ‌, ಮಧ್ಯಪ್ರದೇಶ ಸೇರಿದಂತೆ ಎಲ್ಲೆಡೆ ಬೋಗಸ್ ವೋಟ್ ಮಾಡಲಾಗಿದೆ ಎಂದು ಆರೋಪಿಸಿದರು.

SendShare6Share
Previous Post

ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮಂಗಳೂರಿಗೆ ದೇಶದಲ್ಲೇ ಮೊದಲ ಸ್ಥಾನ ’ಬ್ಯಾಕ್ ಟು ಊರು ’ ಪರಿಕಲ್ಪನೆಗೆ, ಅಭಿವೃದ್ಧಿ-ಹೂಡಿಕೆಗಳಿಗೆ ಈ ಮನ್ನಣೆ ಪ್ರಬಲ ದಿಕ್ಸೂಚಿ: ಸಂಸದ ಕ್ಯಾ. ಚೌಟ

Next Post

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಕಾರ್ಯಕ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಕಾರ್ಯಕ್ರಮ

ಬೆಳ್ತಂಗಡಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಕಾರ್ಯಕ್ರಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..