• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ

ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ

August 11, 2025
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

December 25, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

December 25, 2025
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

December 25, 2025
ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

December 25, 2025
ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

December 25, 2025
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

December 25, 2025
ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ  ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

December 25, 2025
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ತೀವ್ರವಾಗಿ ಖಂಡಿಸಿದ ತಸ್ಲಿಮಾ ನಸ್ರೀನ್

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ತೀವ್ರವಾಗಿ ಖಂಡಿಸಿದ ತಸ್ಲಿಮಾ ನಸ್ರೀನ್

December 24, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

December 24, 2025
ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

December 24, 2025
ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

December 22, 2025
ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

December 22, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, December 26, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

    ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ  ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

    ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

    ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ  ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ

by ಪ್ರಜಾಧ್ವನಿ ನ್ಯೂಸ್
August 11, 2025
in ಪುತ್ತೂರು
0
ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ
36
SHARES
102
VIEWS
ShareShareShare

ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಒಡಿಯೂರು ಶ್ರೀ ಗುರುದೇವ ಬಳಗ ಪುತ್ತೂರು ಇವರ ಸಹಕಾರದೊಂದಿಗೆ ನಡೆದ 9ನೇ ವರ್ಷದ “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ, ವಿಟಿವಿ ನ್ಯೂಸ್ ಚಾನೆಲ್ ನ ಆಡಳಿತ ನಿರ್ದೇಶಕರಾದ ರಾಮ್‌ದಾಸ್‌ ಶೆಟ್ಟಿಯವರಿಗೆ ಹಲವು ಗಣ್ಯರ ಸಮ್ಮುಖದಲ್ಲಿ “ಸಹ್ಯಾದ್ರಿ ಸಿರಿ” ಪ್ರಶಸ್ತಿ-2025″ ನೀಡಿ ಗೌರವಿಸಲಾಯಿತು.

ಸಮಾಜದಲ್ಲಿ ಯುವಕರಿಗೆ ಪ್ರೇರಣೆ ನೀಡುತ್ತಾ ಯುವಕರ ಕಷ್ಟ ಸುಖಗಳಲ್ಲಿ ಹೆಗಲು ಕೊಟ್ಟು ಧೈರ್ಯ ತುಂಬುತ್ತಾ, ಅನೇಕ ಯುವ ಶಕ್ತಿಗಳಿಗೆ ಆಶಾಕಿರಣವಾಗಿ ಉತ್ತಮ ಮಾರ್ಗದರ್ಶನ ನೀಡುತ್ತಾ ಬಂದಿರುವ ರಾಮ್‌ದಾಸ್‌ ಶೆಟ್ಟಿಯವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಇದರ ಸಕ್ರಿಯ ಕಾರ್ಯಕರ್ತನಾಗಿ, ಸದಾ ಪರಿಸರದ ಕಾಳಜಿಯುಳ್ಳ ಮತ್ತು ರಾಜ್ಯಾದ್ಯಂತ ಜನಪರ ಕಾರ್ಯಗಳ ಮೂಲಕ ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡು ಹೆಸರು ವಾಸಿಯಾದ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕರಾಗಿ, ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾಗಿ ಹಾಗೂ ಕರ್ನಾಟಕ ಕುಸ್ತಿ ಸಂಘದ ಮೀಡಿಯಾ ಅಕ್ರೀಡಿಯೇಷನ್ ನ ಸದಸ್ಯರಾಗಿ ಹಾಗೂ ಬೆಂಗಳೂರಿನಲ್ಲಿ ನಡೆಯುವ ಮಹಾ ಶಿವರಾತ್ರಿ ಕಾರ್ಯಕ್ರಮದ ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ನ ಕಾರ್ಯಕಾರಿಣಿ ಸದಸ್ಯರಾಗಿ ಜೊತೆಗೆ ಒಂದಿಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುತ್ತಾರೆ.

ಮಾದ್ಯಮ ಮತ್ತು ಉದ್ಯಮ ಕ್ಷೇತ್ರ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಇವರಿಗೆ ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಪುತ್ತೂರು ವತಿಯಿಂದ 9 ನೇ ವರ್ಷದ ಕೆಸರ್ಡೊಂಜಿ ದಿನ ಕಾರ್ಯಕ್ರಮದಲ್ಲಿ “ಸಹ್ಯಾದ್ರಿ ಸಿರಿ” ಪ್ರಶಸ್ತಿ-2025″ ನೀಡಿ ಗೌರವಿಸಲಾಯಿತು.

camera center ad

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆ ಮಾಜಿ ಸಂಸದ, ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರು, ಬಿಜೆಪಿ ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಶ್ರೀಮತಿ ಗೀತಾ ಎಚ್‌ ಅಧ್ಯಕ್ಷರು ಗ್ರಾಮ ಪಂಚಾಯತ್‌ ಆರ್ಯಾಪು, ಕೆದಂಬಾಡಿ ಗ್ರಾಮ ಪಂಚಾಯತ್ ಸದಸ್ಯೆ ನಿಮಿತ ನವೀನ್ ರೈ, ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಇದರ ಅಧ್ಯಕ್ಷ ನಿಖಿಲ್‌ ಆಚಾರ್ಯ ಕೈಕಾರ, ಗೌರವಾಧ್ಯಕ್ಷ ಪ್ರಜ್ವಲ್‌ ರೈ ತೋಟ್ಲ, ಕಾರ್ಯದರ್ಶಿ ಹರೀಶ್‌ ಎಂ ಮಿನಿಪದವು, ಉಪಾಧ್ಯಕ್ಷ ನವೀನ್‌ ರೈ ಪನಡ್ಕ, ಜೊತೆ ಕಾರ್ಯದಶಿð ಸದಾಶಿವ ಆಚಾರ್ಯ ಕೈಕಾರ, ಖಜಾಂಚಿ ಅಭಿಷೇಕ ನಾಯ್ಕ ಹೊಸಲಕ್ಕೆ ಸೇರಿದಂತೆ ಸರ್ವಸದಸ್ಯರ ಸಮ್ಮುಖದಲ್ಲಿ “ಸಹ್ಯಾದ್ರಿ ಸಿರಿ” ಪ್ರಶಸ್ತಿ-2025″ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

SendShare14Share
Previous Post

ಧರ್ಮಸ್ಥಳ ಪ್ರಕರಣ: ರಹಸ್ಯ ಭೇದಿಸಲು ಅಖಾಡಕ್ಕಿಳಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ! ;ಪದ್ಮಲತಾ ಕೊಲೆ ಪ್ರಕರಣ ಸಹೋದರಿ ಯಿಂದ ಎಸ್ಐಟಿ ಕಚೇರಿಗೆ ದೂರು

Next Post

ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷರಿಂದ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷರಿಂದ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧ

ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷರಿಂದ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..