• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ

ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ

August 11, 2025
ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

November 10, 2025
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

November 10, 2025
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

November 10, 2025
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

November 10, 2025
ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

November 10, 2025
ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

November 10, 2025
ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

November 10, 2025
ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

November 10, 2025
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ನಮಾಜ್; ಸಾರ್ವಜನಿಕರ ಆಕ್ರೋಶ

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ಸಾಮೂಹಿಕ ನಮಾಜ್; ಸಾರ್ವಜನಿಕರ ಆಕ್ರೋಶ

November 10, 2025
ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

November 10, 2025
ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

November 8, 2025
ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

ಕುಖ್ಯಾತಿ ಸೀರಿಯಲ್ ರೇಪಿಸ್ಟ್, ಕೊಲೆಗಡುಕ ಉಮೇಶ್ ರೆಡ್ಡಿಗೆ ಜೈಲು ಸ್ವರ್ಗ :ಇದೇ ಜೈಲಲ್ಲಿ ಇರೋ ನಟ ದರ್ಶನ್ ಮಾತ್ರ ಒಂದು ದಿಂಬು, ಹಾಸಿಗೆಗೂ ಪರದಾಡುತ್ತಿದ್ದಾರಂತೆ ಇದೇನಿದು ವಿಚಿತ್ರ?

November 8, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 11, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

    ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

    ದ.ಕ ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌  ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಬೆಂಗಳೂರು-ಮಂಗಳೂರು ಹೈಸ್ಪೀಡ್‌ ಕಾರಿಡಾರ್‌ ಶಿರಾಡಿ ಘಾಟಿಯಲ್ಲಿ ರೈಲು-ಹೆದ್ದಾರಿ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ತಜ್ಞರ ಜಂಟಿ ಸಮಿತಿ ರಚನೆ: ಕ್ಯಾ.ಚೌಟ

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

    ಕುಕ್ಕೆಯ ಸುಬ್ರಹ್ಮಣ್ಯ ಪೂಜೆಯ ವರ ಪ್ರಸಾದ: ಮುದ್ದಾದ ಗಂಡು ಮಗುವಿಗೆ ಜನ್ಮವಿತ ಕತ್ರಿನಾ ಕೈಫ್​​

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ

by ಪ್ರಜಾಧ್ವನಿ ನ್ಯೂಸ್
August 11, 2025
in ಪುತ್ತೂರು
0
ಪುತ್ತೂರು: “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ ರಾಮ್‌ದಾಸ್‌ ಶೆಟ್ಟಿಯವರಿಗೆ ”ಸಹ್ಯಾದ್ರಿ ಸಿರಿ” ಪ್ರಶಸ್ತಿ
36
SHARES
102
VIEWS
ShareShareShare

ಪುತ್ತೂರು: ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಪುತ್ತೂರು ದ.ಕ. ಇದರ ಆಶ್ರಯದಲ್ಲಿ ಒಡಿಯೂರು ಶ್ರೀ ಗುರುದೇವ ಬಳಗ ಪುತ್ತೂರು ಇವರ ಸಹಕಾರದೊಂದಿಗೆ ನಡೆದ 9ನೇ ವರ್ಷದ “ನಮ್ಮ ಕೈಕಾರಡ್‌ ಕೆಸರ್‌ಡೊಂಜಿ ದಿನ” ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್‌‌ ಯೂನಿಯನ್‌ ಅಧ್ಯಕ್ಷ, ವಿಟಿವಿ ನ್ಯೂಸ್ ಚಾನೆಲ್ ನ ಆಡಳಿತ ನಿರ್ದೇಶಕರಾದ ರಾಮ್‌ದಾಸ್‌ ಶೆಟ್ಟಿಯವರಿಗೆ ಹಲವು ಗಣ್ಯರ ಸಮ್ಮುಖದಲ್ಲಿ “ಸಹ್ಯಾದ್ರಿ ಸಿರಿ” ಪ್ರಶಸ್ತಿ-2025″ ನೀಡಿ ಗೌರವಿಸಲಾಯಿತು.

ಸಮಾಜದಲ್ಲಿ ಯುವಕರಿಗೆ ಪ್ರೇರಣೆ ನೀಡುತ್ತಾ ಯುವಕರ ಕಷ್ಟ ಸುಖಗಳಲ್ಲಿ ಹೆಗಲು ಕೊಟ್ಟು ಧೈರ್ಯ ತುಂಬುತ್ತಾ, ಅನೇಕ ಯುವ ಶಕ್ತಿಗಳಿಗೆ ಆಶಾಕಿರಣವಾಗಿ ಉತ್ತಮ ಮಾರ್ಗದರ್ಶನ ನೀಡುತ್ತಾ ಬಂದಿರುವ ರಾಮ್‌ದಾಸ್‌ ಶೆಟ್ಟಿಯವರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ ಇದರ ಸಕ್ರಿಯ ಕಾರ್ಯಕರ್ತನಾಗಿ, ಸದಾ ಪರಿಸರದ ಕಾಳಜಿಯುಳ್ಳ ಮತ್ತು ರಾಜ್ಯಾದ್ಯಂತ ಜನಪರ ಕಾರ್ಯಗಳ ಮೂಲಕ ಉನ್ನತ ಮಟ್ಟದಲ್ಲಿ ಗುರುತಿಸಿಕೊಂಡು ಹೆಸರು ವಾಸಿಯಾದ ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಸಂಚಾಲಕರಾಗಿ, ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾಗಿ ಹಾಗೂ ಕರ್ನಾಟಕ ಕುಸ್ತಿ ಸಂಘದ ಮೀಡಿಯಾ ಅಕ್ರೀಡಿಯೇಷನ್ ನ ಸದಸ್ಯರಾಗಿ ಹಾಗೂ ಬೆಂಗಳೂರಿನಲ್ಲಿ ನಡೆಯುವ ಮಹಾ ಶಿವರಾತ್ರಿ ಕಾರ್ಯಕ್ರಮದ ಶ್ರೀ ಮಹಾಲಿಂಗೇಶ್ವರ ಸೇವಾ ಟ್ರಸ್ಟ್ ನ ಕಾರ್ಯಕಾರಿಣಿ ಸದಸ್ಯರಾಗಿ ಜೊತೆಗೆ ಒಂದಿಷ್ಟು ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುತ್ತಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಮಾದ್ಯಮ ಮತ್ತು ಉದ್ಯಮ ಕ್ಷೇತ್ರ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಇವರಿಗೆ ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಪುತ್ತೂರು ವತಿಯಿಂದ 9 ನೇ ವರ್ಷದ ಕೆಸರ್ಡೊಂಜಿ ದಿನ ಕಾರ್ಯಕ್ರಮದಲ್ಲಿ “ಸಹ್ಯಾದ್ರಿ ಸಿರಿ” ಪ್ರಶಸ್ತಿ-2025″ ನೀಡಿ ಗೌರವಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆ ಮಾಜಿ ಸಂಸದ, ನಿಕಟಪೂರ್ವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ರೈ ಬೂಡಿಯಾರು, ಬಿಜೆಪಿ ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಶ್ರೀಮತಿ ಗೀತಾ ಎಚ್‌ ಅಧ್ಯಕ್ಷರು ಗ್ರಾಮ ಪಂಚಾಯತ್‌ ಆರ್ಯಾಪು, ಕೆದಂಬಾಡಿ ಗ್ರಾಮ ಪಂಚಾಯತ್ ಸದಸ್ಯೆ ನಿಮಿತ ನವೀನ್ ರೈ, ಸಹ್ಯಾದ್ರಿ ಫ್ರೆಂಡ್ಸ್‌ (ರಿ.) ಕೈಕಾರ ಇದರ ಅಧ್ಯಕ್ಷ ನಿಖಿಲ್‌ ಆಚಾರ್ಯ ಕೈಕಾರ, ಗೌರವಾಧ್ಯಕ್ಷ ಪ್ರಜ್ವಲ್‌ ರೈ ತೋಟ್ಲ, ಕಾರ್ಯದರ್ಶಿ ಹರೀಶ್‌ ಎಂ ಮಿನಿಪದವು, ಉಪಾಧ್ಯಕ್ಷ ನವೀನ್‌ ರೈ ಪನಡ್ಕ, ಜೊತೆ ಕಾರ್ಯದಶಿð ಸದಾಶಿವ ಆಚಾರ್ಯ ಕೈಕಾರ, ಖಜಾಂಚಿ ಅಭಿಷೇಕ ನಾಯ್ಕ ಹೊಸಲಕ್ಕೆ ಸೇರಿದಂತೆ ಸರ್ವಸದಸ್ಯರ ಸಮ್ಮುಖದಲ್ಲಿ “ಸಹ್ಯಾದ್ರಿ ಸಿರಿ” ಪ್ರಶಸ್ತಿ-2025″ ಪ್ರಶಸ್ತಿ ನೀಡಿ ಗೌರವಿಸಲಾಯಿತು.

 

SendShare14Share
Previous Post

ಧರ್ಮಸ್ಥಳ ಪ್ರಕರಣ: ರಹಸ್ಯ ಭೇದಿಸಲು ಅಖಾಡಕ್ಕಿಳಿದ ರಾಷ್ಟ್ರೀಯ ಮಾನವ ಹಕ್ಕು ಆಯೋಗ! ;ಪದ್ಮಲತಾ ಕೊಲೆ ಪ್ರಕರಣ ಸಹೋದರಿ ಯಿಂದ ಎಸ್ಐಟಿ ಕಚೇರಿಗೆ ದೂರು

Next Post

ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷರಿಂದ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷರಿಂದ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧ

ಪುತ್ತೂರು: ಶಾರದಾ ಭಜನಾ ಮಂದಿರದ ಅಧ್ಯಕ್ಷರಿಂದ ನಡೆಯುವ ನವರಾತ್ರಿ ಉತ್ಸವ ಕಾರ್ಯಕ್ರಮಕ್ಕೆ ವಿಶ್ವಕರ್ಮ ಸಮಾಜದ ಸಂಪೂರ್ಣ ವಿರೋಧ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..