• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಮಠಂತಬೆಟ್ಟು ನಿರಂಜನ್ ರೈ ಅವರಿಂದ ಚಾಲನೆ: ಕೈಪ ಕೇಶವ ಭಂಡಾರಿ ಅವರಿಂದ ಟ್ರಕ್ ಕೊಡುಗೆ

ಪುತ್ತೂರು: ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಮಠಂತಬೆಟ್ಟು ನಿರಂಜನ್ ರೈ ಅವರಿಂದ ಚಾಲನೆ: ಕೈಪ ಕೇಶವ ಭಂಡಾರಿ ಅವರಿಂದ ಟ್ರಕ್ ಕೊಡುಗೆ

August 27, 2025
ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

February 4, 2026
ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

February 4, 2026
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಪುತ್ತೂರು: ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಮಠಂತಬೆಟ್ಟು ನಿರಂಜನ್ ರೈ ಅವರಿಂದ ಚಾಲನೆ: ಕೈಪ ಕೇಶವ ಭಂಡಾರಿ ಅವರಿಂದ ಟ್ರಕ್ ಕೊಡುಗೆ

by ಪ್ರಜಾಧ್ವನಿ ನ್ಯೂಸ್
August 27, 2025
in ಧಾರ್ಮಿಕ, ಪುತ್ತೂರು
0
ಪುತ್ತೂರು: ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಮಠಂತಬೆಟ್ಟು ನಿರಂಜನ್ ರೈ ಅವರಿಂದ ಚಾಲನೆ: ಕೈಪ ಕೇಶವ ಭಂಡಾರಿ ಅವರಿಂದ ಟ್ರಕ್ ಕೊಡುಗೆ
64
SHARES
183
VIEWS
ShareShareShare

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ ಇದರ ನೇತೃತ್ವದಲ್ಲಿ ಆ. 29ರವರೆಗೆ ಕೋಡಿಂಬಾಡಿಯ ಅಶ್ವತ್ಥಕಟ್ಟೆ ವಠಾರದಲ್ಲಿ ನಡೆಯಲಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಆ.27ರಂದು ಬೆಳಿಗ್ಗೆ ಚಾಲನೆ ದೊರೆತಿದೆ.

ashwinistudioputtur

ಜಾಹೀರಾತು

ಆ.27ರಂದು ಬೆಳಿಗ್ಗೆ ಶ್ರೀ ಮಹಾಗಣಪತಿ ಪ್ರತಿಷ್ಠಾ ಪೂಜೆ ನಡೆದ ನಂತರ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ್ ರೈ ಮಠಂತಬೆಟ್ಟು ಧ್ವಜಾರೋಹಣ ನೆರವೇರಿಸಿದರು. ಕೈಪ ಕೇಶವ ಭಂಡಾರಿ ಅವರಿಂದ ಟ್ರಕ್ ಕೊಡುಗೆ ನೀಡಿದರು.

camera center ad

ಜಾಹೀರಾತು

ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿದರು ಕೋಡಿಂಬಾಡಿಯಿಂದಲೇ ಎಲ್ಲಾ ಗಣೇಶೋತ್ಸವಗಳಿಗೆ ಭೇಟಿ ನೀಡಲಿದೇನೆ ಎಂದರು ಎಲ್ಲರಿಗೂ ಗಣೇಶೋತ್ಸದ ಶುಭಾಶಯಗಳನ್ನು ಹೇಳಿದರು.

ಬಳಿಕ ಗಣಹೋಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದಿಂದ ಮತ್ತು ಮಠಂತಬೆಟ್ಟು ಶ್ರೀ ಚಿನ್ಮಯೀ ಮಹಿಳಾ ಭಜನಾ ಮಂಡಳಿಯವರಿಂದ ಭಜನಾ ಸೇವೆ, ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.

ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಕೋಡಿಂಬಾಡಿ ಗ್ರಾ.ಪಂ. ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ವಿವೇಕಾನಂದ ಬಿ.ಎಡ್.ಕಾಲೇಜಿನ ಪ್ರಾಂಶುಪಾಲೆ ಡಾ. ಶೋಭಿತಾ ಸತೀಶ್, ಕೋಡಿಂಬಾಡಿ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಮಾಂಡೋವಿ ಮೋಟಾರ್ಸ್ ಸುಳ್ಯ ಶಾಖೆಯ ಮ್ಯಾನೇಜರ್ ಚಂದ್ರಶೇಖರ ಸನಿಲ್ ಮತ್ತು ಕೋಡಿಂಬಾಡಿ ಹಿ.ಪ್ರಾ.ಶಾಲೆಯ ಎಸ್.ಡಿ.ಎಂ.ಸಿ.ಅಧ್ಯಕ್ಷ ಶೇಖರ ಪೂಜಾರಿ ನಿಡ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಭೆಯ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 9 ರಿಂದ ಶ್ರೀ ಶಾರದಾ ಕಲಾಕೇಂದ್ರ ಪುತ್ತೂರು ಇದರ ವಿದ್ಯಾರ್ಥಿಗಳಿಂದ ನೃತ್ಯಾಭಿವಂದನೆ ಹಾಗೂ ಉಷಾ ಪರಿಣಯ ನೃತ್ಯರೂಪಕ ನಡೆಯಲಿದೆ. ಈ ದಿನ ಸ್ವಯಂಸೇವಕರಾಗಿ ಕೋಡಿಂಬಾಡಿಯ ವನಿತಾ ಸಮಾಜ ಮತ್ತು ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದವರು ಸಹಕರಿಸಲಿದ್ದಾರೆ.

ಕೈಪ ಕೇಶವ ಭಂಡಾರಿ ಅವರಿಂದ ಟ್ರಕ್ ಕೊಡುಗೆ

Muliya

ಜಾಹೀರಾತು

ಆ.28ರಂದು ಬೆಳಿಗ್ಗೆ ವೇದಮೂರ್ತಿ ಶ್ರೀವತ್ಸ ಕೆದಿಲಾಯ ನೇತೃತ್ವದಲ್ಲಿ 108 ತೆಂಗಿನಕಾಯಿ ಗಣಯಾಗ, ಗಣಯಾಗದ ಪೂರ್ಣಾಹುತಿ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ನವೀನ್ ಬೆಳ್ಳಿಪ್ಪಾಡಿ ಮತ್ತು ತಂಡದವರಿಂದ ಸಂಗೀತ ಸ್ವರಸಂಗಮ, ಸಂಜೆ 4.15ರಿಂದ ಕೋಡಿಂಬಾಡಿ ಅಶ್ವತ್ಥಕಟ್ಟೆ ಧರ್ಮ ಶ್ರೀ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಸಂಜೆ 6ರಿಂದ ಪುಷ್ಪರಾಜ್ ನೆಲ್ಯಾಡಿ ಮತ್ತು ಬಳಗದಿಂದ ಮಾಯಾ ಮ್ಯಾಜಿಕ್ ನಡೆಯಲಿದೆ.

ರಾತ್ರಿ ನಡೆಯುವ ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ ಪೂಜಾರಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಭಟ್ರಪ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ರಾಧಾಕೃಷ್ಣ ಭಟ್, ಉಪ್ಪಿನಂಗಡಿ ಶ್ರೀರಾಮ ಶಾಲೆಯ ಸಂಚಾಲಕ ಯು.ಜಿ ರಾಧ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಶಿಧರ್ ಎಂ ಮತ್ತು ನಿವೃತ್ತ ಮುಖ್ಯ ಶಿಕ್ಷಕಿ ಯಶೋದಾ ಎನ್.ಎಂ. ಭಾಗವಹಿಸಲಿದ್ದಾರೆ. ಈ ದಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೋಡಿಂಬಾಡಿ ಒಕ್ಕೂಟ ಮತ್ತು ಕೋಡಿಂಬಾಡಿಯ ಅಶ್ವತ್ಥಕಟ್ಟೆಯ ಧರ್ಮಶ್ರೀ ಕಲಾವೃಂದದವರು ಸ್ವಯಂಸೇವಕರಾಗಿ ಭಾಗವಹಿಸಲಿದ್ದಾರೆ.

ಆ.29ರಂದು ಬೆಳಿಗ್ಗೆ ತಿರುಪತಿ ತಿರುಮಲ ಟ್ರಸ್ಟ್ ಮಹಿಳಾ ಭಜನಾ ಮಂಡಳಿ ಬೊಳುವಾರು ಪುತ್ತೂರು ಇವರಿಂದ ಭಜನಾ ಸೇವೆ, ಗಣಹೋಮ, ಅಶ್ವತ್ಥಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ವಿಸರ್ಜನಾ ಪೂಜೆ, ಬಳಿಕ ಶ್ರೀ ಮಹಾಗಣಪತಿಯ ಶೋಭಾಯಾತ್ರೆ ಅಶ್ವತ್ಥಕಟ್ಟೆ ವಠಾರದಿಂದ ಹೊರಟು ಸೇಡಿಯಾಪು, ದಾರಂದಕುಕ್ಕುವರೆಗೆ ಸಾಗಿ ಮರಳಿ ಕೋಡಿಂಬಾಡಿ ವಿನಾಯಕನಗರದಿಂದಾಗಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬಳಿಯಿಂದ ಹಿಂತಿರುಗಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದವರೆಗೆ ಸಾಗಿ ಶಾಂತಿನಗರದ ಕೆರೆಯಲ್ಲಿ ಶ್ರೀ ಮಹಾಗಣಪತಿ ವಿಗ್ರಹದ ಜಲಸ್ಥಂಭನ ನಡೆಯಲಿದೆ. ಶೋಭಾಯಾತ್ರೆಗೆ ನೆಕ್ಕಿಲಾಡಿ ಅಂಬೆಲದ ಶ್ರೀ ರಾಜಶ್ರೀ ಭಜನಾ ಮಂಡಳಿಯವರ ಕುಣಿತ ಭಜನೆ ಮೆರಗು ನೀಡಲಿದೆ. ಈ ದಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇಡಿಯಾಪು ಒಕ್ಕೂಟದವರು ಸ್ವಯಂಸೇವಕರಾಗಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾರ್ಯಕ್ರಮದಲ್ಲಿ ಅರ್ಚಕ ಬಾಲಕೃಷ್ಣ ಐತಾಳ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿದೆ ಎಂದು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೇಶವ ಭಂಡಾರಿ ಕೈಪ, ಗೌರವಾಧ್ಯಕ್ಷ ವಾರಿಸೇನ ಜೈನ್ ಕೋಡಿಯಾಡಿ ಚಾವಡಿಗುತ್ತು, ಪ್ರಧಾನ ಕಾರ್ಯದರ್ಶಿ ದೇವಾನಂದ ಕೆ. ಕೋಡಿಂಬಾಡಿ, ಕೋಶಾಧಿಕಾರಿ ಭರತ್ ಗೌಡ ನಿಡ್ಯ, ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ದೀಕ್ಷಿತ್ ಎಂ.ಎಲ್. ಮೇಲಿನ ಹಿತ್ತಿಲು, ಅಶೋಕ ಪ್ರಭು ದಾರಂದಕುಕ್ಕು, ಉಮೇಶ್ ಪನಿತೋಟ, ದಯಾನಂದ ಪಳ್ಳತ್ತಾರು, ಚೆನ್ನಣ್ಣ ಗೌಡ ಬರೆಮೇಲು, ಶಾರದಾ ಸಿ. ರೈ ಸರೋಳಿ, ಸತೀಶ್ ಮಡಿವಾಳ ಸೇಡಿಯಾಪು, ಚಂದ್ರಶೇಖರ ಕುಲಾಲ್ ಸೇಡಿಯಾಪು, ಶೇಖರ ಪೂಜಾರಿ ನಿಡ್ಯ, ಗೌರವ ಸಲಹೆಗಾರರಾದ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಕೆ. ಬಾಲಕೃಷ್ಣ ಬೋರ್ಕರ್ ಕೂರ್ನಡ್ಕ, ಕೆ. ಜಯಾನಂದ ಕೋಡಿಂಬಾಡಿ, ಎ.ಮುರಳೀಧರ ರೈ ಮಠಂತಬೆಟ್ಟು, ಪಿ.ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಉಲ್ಲಾಸ್ ಕೋಟ್ಯಾನ್ ಪಳ್ಳತ್ತಾರು, ಯನ್.ಸುಭಾಸ್ ನಾಯಕ್ ನೆಕ್ಕರಾಜೆ, ರಮೇಶ್ ನಾಯಕ್ ನಿಡ್ಯ ಮತ್ತು ನಿರಂಜನ ರೈ ಮಠಂತಬೆಟ್ಟು ತಿಳಿಸಿದ್ದಾರೆ.

Poorna squash

ಜಾಹೀರಾತು

 

SendShare26Share
Previous Post

ಕೇಸರಿ ಶಾಲು ಧರಿಸಿದ್ದಕ್ಕಾಗಿ ಟ್ರಾವೆಲ್ ಏಜೆನ್ಸಿ ಉದ್ಯೋಗಿಗಳ ಹಲ್ಲೆ ಮೂವರ ಬಂಧನ

Next Post

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಮಹಮ್ಮದ್ ಇಕ್ಬಾಲ್‌` ಬೆಳ್ಳಾರೆ ಗ್ರಾ.ಪಂ. ಸದಸ್ಯತ್ವ ರದ್ದು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಮಹಮ್ಮದ್ ಇಕ್ಬಾಲ್‌` ಬೆಳ್ಳಾರೆ ಗ್ರಾ.ಪಂ. ಸದಸ್ಯತ್ವ ರದ್ದು

ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಮಹಮ್ಮದ್ ಇಕ್ಬಾಲ್‌` ಬೆಳ್ಳಾರೆ ಗ್ರಾ.ಪಂ. ಸದಸ್ಯತ್ವ ರದ್ದು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..