• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?

ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?

September 3, 2025
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

June 20, 2026
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

June 20, 2026
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

June 20, 2026
ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

June 20, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?

by ಪ್ರಜಾಧ್ವನಿ ನ್ಯೂಸ್
September 3, 2025
in ದಕ್ಷಿಣ ಕನ್ನಡ, ಧರ್ಮಸ್ಥಳ, ಬೆಳ್ತಂಗಡಿ
0
ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?
51
SHARES
146
VIEWS
ShareShareShare

ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ಬಿಜೆಪಿ  ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ಕಾರ್ಯಕ್ರಮ ನಿಗದಿಪಡಿಸಿತ್ತು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌  ಅವರು ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮಾತುಕತೆ ಮಾಡಿ ಸೌಜನ್ಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸುವುದಾದರೆ ಅಗತ್ಯ ಕಾನೂನು ನೆರವು ನೀಡುವ ಭರವಸೆಯನ್ನೂ ನೀಡಿ ಬಂದಿದ್ದರು. ಆದರೆ, ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ.

ಕೊನೆಯ ಕ್ಷಣದಲ್ಲಿ ಸೌಜನ್ಯ ನಿವಾಸಕ್ಕೆ ಭೇಟಿ ನಿಗದಿಪಡಿಸಿದ ವಿಜಯೇಂದ್ರ‌.

ಭೇಟಿಗೆ 15 ನಿಮಿಷಗಳ ಮೊದಲು ನಾಯಕರಿಗೆ ಮಾಹಿತಿ ರವಾನೆ.

ಸಮಾವೇಶ ಮುಗಿಸಿ ಧರ್ಮಸ್ಥಳದಿಂದ ಶಿಕಾರಿಪುರಕ್ಕೆ ನಿಗದಿಯಾಗಿದ್ದ ವಿಜಯೇಂದ್ರ‌ ಟೂರ್ ಪ್ಲಾನ್

ಕೊನೆಯ ಕ್ಷಣದಲ್ಲಿ ಸೌಜನ್ಯ ನಿವಾಸಕ್ಕೆ ಭೇಟಿ ನಿಗದಿ. ಉಳಿದ ನಾಯಕರಿಗೆ ಮಾಹಿತಿ ಹೋಗುವ ವೇಳೆ ಅವರೆಲ್ಲ ಧರ್ಮಸ್ಥಳದಿಂದ ಬೆಂಗಳೂರು ಹಾದಿ ಹಿಡಿದಾಗಿತ್ತು.

ಮಾಹಿತಿ ಬರುವ ವೇಳೆ ಪ್ರಹ್ಲಾದ್ ಜೋಶಿ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ವಿ. ಸುನೀಲ್ ಕುಮಾರ್, ಡಿ.ವಿ. ಸದಾನಂದ ಗೌಡ ಬೆಂಗಳೂರಿನತ್ತ ಹೊರಟಿದ್ದರು.

ನಳೀನ್ ಕುಮಾರ್ ಕಟೀಲ್ ಮಂಗಳೂರಿನತ್ತ ಹೊರಟಿದ್ದರು. ಹೀಗಾಗಿ ಬಿಜೆಪಿಯ ಇತರ ನಾಯಕರು ವಿಜಯೇಂದ್ರ‌ ಜೊತೆ ಸೌಜನ್ಯ ನಿವಾಸಕ್ಕೆ ತೆರಳಿರಲಿಲ್ಲ.

Muliya

ಜಾಹೀರಾತು

ಪಕ್ಷದಲ್ಲಿ ಮೊದಲೇ ಚರ್ಚೆ ನಡೆಸದೇ ಏಕಾಏಕಿ ರಾಜ್ಯಾಧ್ಯಕ್ಷ ವಿಜಯೇಂದ್ರ‌ ನಿರ್ಧಾರ ತೆಗೆದುಕೊಂಡರು ಎಂಬ ಅಸಮಾಧಾನದೊಂದಿಗೇ ಬಿಜೆಪಿ ನಾಯಕರು ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸಾಗಿದ್ದರೆ, ಧಾರ್ಮಿಕ ಕೇಂದ್ರದ ಪರವಾಗಿ ಸಮಾವೇಶ ನಡೆಸಿ ನಂತರ ಸೌಜನ್ಯ ‌ನಿವಾಸಕ್ಕೆ ಭೇಟಿ ನೀಡಬೇಕಾದ ಅವಶ್ಯಕತೆ ಏನಿತ್ತು ಎಂಬ ಆಕ್ಷೇಪವನ್ನೂ ಆಂತರಿಕವಾಗಿ ಕೆಲವು ಮಂದಿ ಬಿಜೆಪಿ ನಾಯಕರು ಎತ್ತಿದ್ದಾರೆ.

ಇನ್ನೊಂದೆಡೆ, ಸಮಾವೇಶದಲ್ಲಿ ಕರಾವಳಿ ಮೂಲದ ಬಿಜೆಪಿ ನಾಯಕರಿಗೇ ಭಾಷಣಕ್ಕೆ ಅವಕಾಶ ದೊರೆಯದ ವಿಚಾರ ಗಮನ ಸೆಳೆದಿದೆ. ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶಾಸಕ ಸುನೀಲ್ ಕುಮಾರ್ ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಮೂಲದ ನಾಯಕರು ವೇದಿಕೆ ಮೇಲೆ ಕುಳಿತು ಎದ್ದು ಹೋಗುವುದಕ್ಕಷ್ಟೇ ಸೀಮಿತವಾದರು. ಅದರಲ್ಲೂ ವಿಧಾನಸಭೆಯಲ್ಲಿ ಧರ್ಮಸ್ಥಳ ಪ್ರಕರಣವನ್ನು ಪ್ರಸ್ತಾಪಿಸಿದ್ದ ಶಾಸಕ ಸುನೀಲ್ ಕುಮಾರ್​ಗೂ ಭಾಷಣಕ್ಕೆ ಅವಕಾಶ ನೀಡದಿರುವುದು ಗಮನಾರ್ಹವಾಗಿದೆ. ಆದರೆ ಇದಕ್ಕೆ ಸಮಯಾವಕಾಶದ ಕೊರತೆ ಎಂಬ ಸಮಜಾಯಿಷಿಯನ್ನೂ ಬಿಜೆಪಿ ಕೊಟ್ಟುಕೊಂಡಿದೆ.

ಧರ್ಮಸ್ಥಳಕ್ಕೆ ಹೋಗಿ ಬಂದಿರುವ ಬಿಜೆಪಿ ನಾಯಕರನ್ನು ಈಗ ಆಡಳಿತ ಪಕ್ಷ ಕಾಂಗ್ರೆಸ್ ಪ್ರಶ್ನಿಸಲಾರಂಭಿಸಿದೆ. ಇಷ್ಟು ಹುರುಪಿನಿಂದ ಬಿಜೆಪಿ ಧರ್ಮಸ್ಥಳ ಚಲೋ ನಡೆಸಿರುವುದಕ್ಕೆ ಹಣ ಎಲ್ಲಿಂದ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರೆ, ಎಸ್​​ಐಟಿ ತನಿಖೆ ಬಿಟ್ಟು ಎನ್​​ಐಎಗೆ ಪ್ರಕರಣ ಹಸ್ತಾಂತರ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸೌಜನ್ಯ ಪ್ರಕರಣದ ಬಗ್ಗೆ ಕಾರ್ಕಳ ಶಾಸಕರಿಗೆ ಎಲ್ಲವೂ ಗೊತ್ತಿದ್ದು, ಬಿಜೆಪಿಯವರ ಬಳಿ ದಾಖಲೆ ಇದೆ ಎಂದು ನಳಿನ್ ಕುಮಾರ್ ಕಟೀಲ್ ಅವರೇ ಹೇಳಿದ್ದು, ದಾಖಲೆ ಕೊಟ್ಟು ಬಿಜೆಪಿಯವರು ಸೌಜನ್ಯ ಸಾವಿಗೆ ನ್ಯಾಯ ಕೊಡಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ashwinistudioputtur

ಜಾಹೀರಾತು

ಒಟ್ಟಾರೆಯಾಗಿ ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕೆಂಬ ವಿಪಕ್ಷ ಬಿಜೆಪಿ ಆಗ್ರಹಕ್ಕೆ ರಾಜ್ಯ ಸರ್ಕಾರ ಸೊಪ್ಪು ಹಾಕಿಲ್ಲ. ಇದರ ಮಧ್ಯೆ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ‌ ಭೇಟಿ ಕೊಟ್ಟಿದ್ದು, ಪಕ್ಷದ ನಡೆ ಸಕಾಲಿಕ ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ. ಆದರೆ ಇದು ಬಿಜೆಪಿ ಯಾರ ಪರ ಎಂದು ಕಾಂಗ್ರೆಸ್ ಪ್ರಶ್ನೆ ಎತ್ತುವಂತೆ ಮಾಡಿದೆ. ಇದರ ಜೊತೆಗೆ ಸ್ವಪಕ್ಷೀಯರೇ ವಿಜಯೇಂದ್ರ‌ ನಿರ್ಧಾರದ ಬಗ್ಗೆ ಆಕ್ಷೇಪ ಎತ್ತುವಂತಾಗಿದೆ.

SendShare20Share
Previous Post

ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ನೆತ್ತರಕೆರೆ ತುಳು, ಕನ್ನಡ ಸಿನಿಮಾ ನೆತ್ತರಕೆರೆಯಲ್ಲಿ ಮಿಂಚಿದ ಭವ್ಯ ಪೂಜಾರಿ

Next Post

ಮಂಗಳೂರು: 13 ವರ್ಷಗಳ ಹಿಂದೆ ಅತ್ಯಾಚಾರವಾಗಿ ಕೊಲೆಯಾಗಿದ್ದ ಸೌಜನ್ಯಾ ಪ್ರಕರಣ ಮತ್ತೆ ಮುನ್ನಲೆಗೆ ; ಎಸ್ಐಟಿ ಕಚೇರಿಗೆ ಉದಯ್ ಜೈನ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: 13 ವರ್ಷಗಳ ಹಿಂದೆ ಅತ್ಯಾಚಾರವಾಗಿ ಕೊಲೆಯಾಗಿದ್ದ ಸೌಜನ್ಯಾ ಪ್ರಕರಣ ಮತ್ತೆ ಮುನ್ನಲೆಗೆ ; ಎಸ್ಐಟಿ ಕಚೇರಿಗೆ ಉದಯ್ ಜೈನ್

ಮಂಗಳೂರು: 13 ವರ್ಷಗಳ ಹಿಂದೆ ಅತ್ಯಾಚಾರವಾಗಿ ಕೊಲೆಯಾಗಿದ್ದ ಸೌಜನ್ಯಾ ಪ್ರಕರಣ ಮತ್ತೆ ಮುನ್ನಲೆಗೆ ; ಎಸ್ಐಟಿ ಕಚೇರಿಗೆ ಉದಯ್ ಜೈನ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..