• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?

ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?

September 3, 2025
ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

November 4, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

November 4, 2025
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

November 4, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 4, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?

by ಪ್ರಜಾಧ್ವನಿ ನ್ಯೂಸ್
September 3, 2025
in ದಕ್ಷಿಣ ಕನ್ನಡ, ಧರ್ಮಸ್ಥಳ, ಬೆಳ್ತಂಗಡಿ
0
ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ವಿಜಯೇಂದ್ರ‌ ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ?
51
SHARES
145
VIEWS
ShareShareShare

ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ಬಿಜೆಪಿ  ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ಕಾರ್ಯಕ್ರಮ ನಿಗದಿಪಡಿಸಿತ್ತು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ‌  ಅವರು ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಮಾತುಕತೆ ಮಾಡಿ ಸೌಜನ್ಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸುವುದಾದರೆ ಅಗತ್ಯ ಕಾನೂನು ನೆರವು ನೀಡುವ ಭರವಸೆಯನ್ನೂ ನೀಡಿ ಬಂದಿದ್ದರು. ಆದರೆ, ಸೌಜನ್ಯ ನಿವಾಸಕ್ಕೆ ಭೇಟಿ ನೀಡಿದ್ದು ಈಗ ಬಿಜೆಪಿಯೊಳಗೇ ಆಕ್ಷೇಪಕ್ಕೆ ಕಾರಣವಾಗಿದೆ.

ಕೊನೆಯ ಕ್ಷಣದಲ್ಲಿ ಸೌಜನ್ಯ ನಿವಾಸಕ್ಕೆ ಭೇಟಿ ನಿಗದಿಪಡಿಸಿದ ವಿಜಯೇಂದ್ರ‌.

ಭೇಟಿಗೆ 15 ನಿಮಿಷಗಳ ಮೊದಲು ನಾಯಕರಿಗೆ ಮಾಹಿತಿ ರವಾನೆ.

ಸಮಾವೇಶ ಮುಗಿಸಿ ಧರ್ಮಸ್ಥಳದಿಂದ ಶಿಕಾರಿಪುರಕ್ಕೆ ನಿಗದಿಯಾಗಿದ್ದ ವಿಜಯೇಂದ್ರ‌ ಟೂರ್ ಪ್ಲಾನ್

ಕೊನೆಯ ಕ್ಷಣದಲ್ಲಿ ಸೌಜನ್ಯ ನಿವಾಸಕ್ಕೆ ಭೇಟಿ ನಿಗದಿ. ಉಳಿದ ನಾಯಕರಿಗೆ ಮಾಹಿತಿ ಹೋಗುವ ವೇಳೆ ಅವರೆಲ್ಲ ಧರ್ಮಸ್ಥಳದಿಂದ ಬೆಂಗಳೂರು ಹಾದಿ ಹಿಡಿದಾಗಿತ್ತು.

ಮಾಹಿತಿ ಬರುವ ವೇಳೆ ಪ್ರಹ್ಲಾದ್ ಜೋಶಿ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ವಿ. ಸುನೀಲ್ ಕುಮಾರ್, ಡಿ.ವಿ. ಸದಾನಂದ ಗೌಡ ಬೆಂಗಳೂರಿನತ್ತ ಹೊರಟಿದ್ದರು.

ನಳೀನ್ ಕುಮಾರ್ ಕಟೀಲ್ ಮಂಗಳೂರಿನತ್ತ ಹೊರಟಿದ್ದರು. ಹೀಗಾಗಿ ಬಿಜೆಪಿಯ ಇತರ ನಾಯಕರು ವಿಜಯೇಂದ್ರ‌ ಜೊತೆ ಸೌಜನ್ಯ ನಿವಾಸಕ್ಕೆ ತೆರಳಿರಲಿಲ್ಲ.

ಪಕ್ಷದಲ್ಲಿ ಮೊದಲೇ ಚರ್ಚೆ ನಡೆಸದೇ ಏಕಾಏಕಿ ರಾಜ್ಯಾಧ್ಯಕ್ಷ ವಿಜಯೇಂದ್ರ‌ ನಿರ್ಧಾರ ತೆಗೆದುಕೊಂಡರು ಎಂಬ ಅಸಮಾಧಾನದೊಂದಿಗೇ ಬಿಜೆಪಿ ನಾಯಕರು ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸಾಗಿದ್ದರೆ, ಧಾರ್ಮಿಕ ಕೇಂದ್ರದ ಪರವಾಗಿ ಸಮಾವೇಶ ನಡೆಸಿ ನಂತರ ಸೌಜನ್ಯ ‌ನಿವಾಸಕ್ಕೆ ಭೇಟಿ ನೀಡಬೇಕಾದ ಅವಶ್ಯಕತೆ ಏನಿತ್ತು ಎಂಬ ಆಕ್ಷೇಪವನ್ನೂ ಆಂತರಿಕವಾಗಿ ಕೆಲವು ಮಂದಿ ಬಿಜೆಪಿ ನಾಯಕರು ಎತ್ತಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಇನ್ನೊಂದೆಡೆ, ಸಮಾವೇಶದಲ್ಲಿ ಕರಾವಳಿ ಮೂಲದ ಬಿಜೆಪಿ ನಾಯಕರಿಗೇ ಭಾಷಣಕ್ಕೆ ಅವಕಾಶ ದೊರೆಯದ ವಿಚಾರ ಗಮನ ಸೆಳೆದಿದೆ. ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶಾಸಕ ಸುನೀಲ್ ಕುಮಾರ್ ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಮೂಲದ ನಾಯಕರು ವೇದಿಕೆ ಮೇಲೆ ಕುಳಿತು ಎದ್ದು ಹೋಗುವುದಕ್ಕಷ್ಟೇ ಸೀಮಿತವಾದರು. ಅದರಲ್ಲೂ ವಿಧಾನಸಭೆಯಲ್ಲಿ ಧರ್ಮಸ್ಥಳ ಪ್ರಕರಣವನ್ನು ಪ್ರಸ್ತಾಪಿಸಿದ್ದ ಶಾಸಕ ಸುನೀಲ್ ಕುಮಾರ್​ಗೂ ಭಾಷಣಕ್ಕೆ ಅವಕಾಶ ನೀಡದಿರುವುದು ಗಮನಾರ್ಹವಾಗಿದೆ. ಆದರೆ ಇದಕ್ಕೆ ಸಮಯಾವಕಾಶದ ಕೊರತೆ ಎಂಬ ಸಮಜಾಯಿಷಿಯನ್ನೂ ಬಿಜೆಪಿ ಕೊಟ್ಟುಕೊಂಡಿದೆ.

ಧರ್ಮಸ್ಥಳಕ್ಕೆ ಹೋಗಿ ಬಂದಿರುವ ಬಿಜೆಪಿ ನಾಯಕರನ್ನು ಈಗ ಆಡಳಿತ ಪಕ್ಷ ಕಾಂಗ್ರೆಸ್ ಪ್ರಶ್ನಿಸಲಾರಂಭಿಸಿದೆ. ಇಷ್ಟು ಹುರುಪಿನಿಂದ ಬಿಜೆಪಿ ಧರ್ಮಸ್ಥಳ ಚಲೋ ನಡೆಸಿರುವುದಕ್ಕೆ ಹಣ ಎಲ್ಲಿಂದ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದರೆ, ಎಸ್​​ಐಟಿ ತನಿಖೆ ಬಿಟ್ಟು ಎನ್​​ಐಎಗೆ ಪ್ರಕರಣ ಹಸ್ತಾಂತರ ಮಾಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಸೌಜನ್ಯ ಪ್ರಕರಣದ ಬಗ್ಗೆ ಕಾರ್ಕಳ ಶಾಸಕರಿಗೆ ಎಲ್ಲವೂ ಗೊತ್ತಿದ್ದು, ಬಿಜೆಪಿಯವರ ಬಳಿ ದಾಖಲೆ ಇದೆ ಎಂದು ನಳಿನ್ ಕುಮಾರ್ ಕಟೀಲ್ ಅವರೇ ಹೇಳಿದ್ದು, ದಾಖಲೆ ಕೊಟ್ಟು ಬಿಜೆಪಿಯವರು ಸೌಜನ್ಯ ಸಾವಿಗೆ ನ್ಯಾಯ ಕೊಡಿಸಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಒಟ್ಟಾರೆಯಾಗಿ ಧರ್ಮಸ್ಥಳ ಪ್ರಕರಣವನ್ನು ಎನ್ಐಎಗೆ ಒಪ್ಪಿಸಬೇಕೆಂಬ ವಿಪಕ್ಷ ಬಿಜೆಪಿ ಆಗ್ರಹಕ್ಕೆ ರಾಜ್ಯ ಸರ್ಕಾರ ಸೊಪ್ಪು ಹಾಕಿಲ್ಲ. ಇದರ ಮಧ್ಯೆ ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ‌ ಭೇಟಿ ಕೊಟ್ಟಿದ್ದು, ಪಕ್ಷದ ನಡೆ ಸಕಾಲಿಕ ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ. ಆದರೆ ಇದು ಬಿಜೆಪಿ ಯಾರ ಪರ ಎಂದು ಕಾಂಗ್ರೆಸ್ ಪ್ರಶ್ನೆ ಎತ್ತುವಂತೆ ಮಾಡಿದೆ. ಇದರ ಜೊತೆಗೆ ಸ್ವಪಕ್ಷೀಯರೇ ವಿಜಯೇಂದ್ರ‌ ನಿರ್ಧಾರದ ಬಗ್ಗೆ ಆಕ್ಷೇಪ ಎತ್ತುವಂತಾಗಿದೆ.

SendShare20Share
Previous Post

ಕಾಂತಾರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ನೆತ್ತರಕೆರೆ ತುಳು, ಕನ್ನಡ ಸಿನಿಮಾ ನೆತ್ತರಕೆರೆಯಲ್ಲಿ ಮಿಂಚಿದ ಭವ್ಯ ಪೂಜಾರಿ

Next Post

ಮಂಗಳೂರು: 13 ವರ್ಷಗಳ ಹಿಂದೆ ಅತ್ಯಾಚಾರವಾಗಿ ಕೊಲೆಯಾಗಿದ್ದ ಸೌಜನ್ಯಾ ಪ್ರಕರಣ ಮತ್ತೆ ಮುನ್ನಲೆಗೆ ; ಎಸ್ಐಟಿ ಕಚೇರಿಗೆ ಉದಯ್ ಜೈನ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: 13 ವರ್ಷಗಳ ಹಿಂದೆ ಅತ್ಯಾಚಾರವಾಗಿ ಕೊಲೆಯಾಗಿದ್ದ ಸೌಜನ್ಯಾ ಪ್ರಕರಣ ಮತ್ತೆ ಮುನ್ನಲೆಗೆ ; ಎಸ್ಐಟಿ ಕಚೇರಿಗೆ ಉದಯ್ ಜೈನ್

ಮಂಗಳೂರು: 13 ವರ್ಷಗಳ ಹಿಂದೆ ಅತ್ಯಾಚಾರವಾಗಿ ಕೊಲೆಯಾಗಿದ್ದ ಸೌಜನ್ಯಾ ಪ್ರಕರಣ ಮತ್ತೆ ಮುನ್ನಲೆಗೆ ; ಎಸ್ಐಟಿ ಕಚೇರಿಗೆ ಉದಯ್ ಜೈನ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..