• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ  ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ – ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ

ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ – ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ

September 5, 2025
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

December 10, 2025
ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

December 10, 2025

ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

December 10, 2025
ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

December 10, 2025
ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

December 10, 2025
ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

December 10, 2025
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

December 10, 2025
ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ  ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

December 10, 2025
ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

December 10, 2025
ದೇಶದ ಸೈನ್ಯದಲ್ಲಿ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ

ದೇಶದ ಸೈನ್ಯದಲ್ಲಿ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ

December 10, 2025
ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ

December 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, December 11, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

    ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

    ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

    ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

    ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

    ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

    ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

    ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

    ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ  ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

    ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

    ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

    ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ – ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 5, 2025
in ಕ್ರೈಮ್, ಪುತ್ತೂರು
0
ಪೆರ್ನೆಯಲ್ಲಿ ಹಸು ಹತ್ಯೆ ಮಾಡಿದ್ದು ಅತ್ಯಂತ ಹೇಯ ಕೃತ್ಯ- ಆರೋಪಿಗಳನ್ನು ಬಂಧಿಸುವಂತೆ ಸೂಚನೆ  ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರ – ಕೈಕಡಿಯುವುದೇ ಸೂಕ್ತ ಕಾನೂನು: ಶಾಸಕ ಅಶೋಕ್ ರೈ
137
SHARES
392
VIEWS
ShareShareShare

ಪುತ್ತೂರು: ಪೆರ್ನೆ ಗ್ರಾಮದ ದೇಜಪ್ಪ ಮೂಲ್ಯ ಅವರ ಸಾಕುದನವನ್ನು ಕದ್ದು ಮನೆಯಿಂದ ಸುಮಾರು ೫೦೦ ಮೀಟರ್ ದೂರದಲ್ಲಿ ದನ್ನು ಹತ್ಯೆ ಮಾಡಿ ಕೊಂದು ಸಾಗಾಟ ಮಾಡಿದ ಪ್ರಕರಣ ಅತ್ಯಂತ ಹೇಯ ಕೃತ್ಯವಾಗಿದ್ದು ಯಾವ ಸಮಾಜವು ಇದನ್ನು ಬೆಂಬಲಿಸುವುದಿಲ್ಲ ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹುನ್ನಾರವೂ ಇದರ ಹಿಂದೆ ಇದ್ದು ಪೊಲೀಸರು ಆರೋಪಿಯನ್ನು ತಕ್ಷಚಣ ಬಂಧಿಸಲಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.

ಶುಕ್ರವಾರ ಸಂಜೆ ಘಟನೆ ನಡೆದ ದೇಜಪ್ಪ ಮೂಲ್ಯ ಅವರ ಮನೆಗೆ ಭೇಟಿ ಮನೆ ಮಂದಿಯಿಂದ ಮಾಹಿತಿ ಪಡೆದ ಶಾಸಕರು ಹಸುವನ್ನು ಕೊಟ್ಟಿಗೆಯಿಂದ ಕದ್ದು ಅದನ್ನು ಹತ್ಯೆ ಮಾಡಿರುವುದು ಯಾವ ಸಮಾಜ ಕೂಡ ಒಪ್ಪದ ಹೇಯ ಕೃತ್ಯವಾಗಿದೆ. ಆರೋಪಿಗಳನ್ನು ಶುಕ್ರವಾರ ಸಂಜೆಯೊಳಗೆ ಬಂಧಿಸುವಂತೆ ಪೊಲೀಸರಿಗೆ ಸೂಚನೆಯನ್ನು ನೀಡಿದ್ದೇನೆ. ಜಿಲ್ಲಾ ಎಸ್ ಪಿ ಜೊತೆ ಬೆಳಿಗ್ಗೆ ಮಾತನಾಡಿದ್ದೇನೆ.ಆರೋಪಿಗಳೇ ಯಾರೇ ಆದರೂ ಅವರನ್ನು ಸುಮ್ಮನೆ ಬಿಡಬಾರದು ಅವರಿಗೆ ತಕ್ಕ ಶಿಕ್ಷೆಯಾಗಬೇಕು. ಮುಂದೆ ಕೊಟ್ಟಿಗೆಯಿಂದ ಹಸುವನ್ನು ಕದ್ದು ಕೊಂಡೊಯ್ಯುವವರಿಗೆ ಪೊಲೀಸರು ಕೊಡುವ ಶಿಕ್ಷೆ ಪಾಠವಾಗಬೇಕು, ಮುಂದೆಂದೂ ಇಂಥಹ ಹೀನ ಕೃತ್ಯ ನಮ್ಮ ಕ್ಷೇತ್ರ ಹಾಗೂ ಎಲ್ಲೂ ನಡೆಯಬಾರದು ಎಂದು ಶಾಸಕರು ಹೇಳಿದರು.

ನಾಲ್ಕು ತಿಂಗಳ ಗಬ್ಬದ ಹಸು

ರಾತ್ರಿ ಸುಮಾರು ಎರಡು ಗಂಟೆಗೆ ಹಸು ಕೊಟ್ಟಿಗೆಯಲ್ಲಿ ಕೂಗಿದ ಶಬ್ದ ಕೇಳಿದೆ. ನಾವು ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಮಾರನೇ ದಿನ ಬೆಳಿಗ್ಗೆ ನೋಡುವಾಗ ನಮ್ಮ ಹಸು ಕೊಟ್ಟಿಗೆಯಲ್ಲಿ ಇರಲಿಲ್ಲ. ರಸ್ತೆ ಆಚೆ ಬದಿಯಲ್ಲಿದ್ದ ನಮ್ಮ ತೋಟದ ದಾರಿಯಲ್ಲಿ ನನ್ನ ಮಗಳು ತೋಟಕ್ಕೆ ಹೋಗುವಾಗ ದನದ ಕರುಳು ಪತ್ತೆಯಾಗಿತ್ತು. ಆ ಬಳಿಕ ನಾವು ಪೊಲೀಸರಿಗೆ ದೂರು ನೀಡಿದ್ದೆವು. ನಮ್ಮಲ್ಲಿ ನಾಲ್ಕೈದು ಹಸು ಇತ್ತು ಸಾಕಲು ಕಷ್ಟವಾಗುತ್ತದೆ ಎಂದು ಮಾರಿದ್ದೆವು. ವಾರಗಳ ಹಿಂದೆ ವ್ಯಕ್ತಿಯೋರ್ವರು ಹಸು ಮಾರಾಟ ಮಾಡುತ್ತೀರ ಎಂದು ಕೇಳಿ ಹೋಗಿದ್ದರು, ನಾವು ಕೊಡುವುದಿಲ್ಲ ಎಂದು ಹೇಳಿದ್ದೆವು. ಈಗ ಈರೀತಿಯಾಗಿದೆ ಎಂದು ದೇಜಪ್ಪ ಮೂಲ್ಯರು ಶಾಸಕರಲ್ಲಿ ತಿಳಿಸಿದರು.

ಅತ್ಯಂತ ಬೇಸರವಾಗಿದೆ

ನಾಲ್ಕು ತಿಂಗಳ ಗಬ್ಬದ ಹಸುವನ್ನು ಕದ್ದು ಹತ್ಯೆ ಮಾಡಿದ ಘಟನೆ ತಿಳಿದು ನನಗೆ ಅತ್ಯಂತ ದುಖವಾಗಿದೆ. ಈ ಕೃತ್ಯವನ್ನು ಕೇವಬಲ ಖಂಡಿಸುವುದು ಮಾತ್ರವಲ್ಲ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವ ತನಕ ಸುಮ್ಮನೆ ಕೂರುವುದಿಲ್ಲ. ನಮ್ಮ ದೇಶದಲ್ಲಿ ಕಾನೂನು ಸ್ವಲ್ಪ ಸ್ಟ್ರಾಂಗ್ ಆಗಬೇಕು. ಹೀನ ಕೃತ್ಯ ಮಾಡುವವರ ವಿರುದ್ದ ಕಠಿಣ ಕಾನೂನು ಬಳಸದೇ ಇದ್ದರೆ ಇಂಥಹ ಘಟನೆಗಳು ಮರುಕಳಿಸುತ್ತದೆ ಆ ರೀತಿ ಆಗದಂತೆ ಬಲಿಷ್ಠ ಕಾನೂನು ಜಾರಿಯಾಗಬೇಕಿದೆ ಎಂದು ಹೇಳಿದರು.

ಅಶಾಂತಿಯ ಹುನ್ನಾರ ಕೃತ್ಯದ ಹಿಂದೆ ಇದೆ

ಜಿಲ್ಲೆಯಲ್ಲಿ ಈಗ ಸ್ವಲ್ಪ ನೆಮ್ಮದಿಯಿಂದ ಜನ ಬದುಕುತ್ತಿದ್ದಾರೆ ಈ ನೆಮ್ಮದಿಯನ್ನು ಹಾಳು ಮಾಡುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ. ಇದರ ಹಿಂದೆ ಅಶಾಂತಿಯ ಹುನ್ನಾರ ಇರುವುದು ಸ್ಪಷ್ಟವಾಗಿದೆ. ಆದರೆ ಜಿಲ್ಲೆಯ ಪೊಲೀಸರು ಸಮರ್ಥರಿದ್ದಾರೆ ಆರೋಪಿಗಳ ಹೆಡೆಮುರಿ ಕಟ್ಟಿಯೇ ಕಟ್ಟುತ್ತಾರೆ ಎಂದು ಹೇಳಿದರು.

ಆರೋಪಿಗಳ ಕೈ ಕಡಿಯಬೇಕು

ಆರೋಪಿಗಳು ಯಾರೇ ಆಗಿದ್ದರೂ ಅವರ ಕೈ ಕಡಿಯುವ ಮೂಲಕ ಇಂಥಹ ಹೇಯ ಕೃತ್ಯ ಮಾಡುವರಿಗೆ ಪಾಠವಾಗಬೇಕು ಎಂದು ಹೇಳಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಹಸು ಖರೀದಿಸಲು ಹತ್ತು ಸಾವಿರ ಕೊಡುತ್ತೇನೆ

ನಿಮ್ಮ ಹಸುವನ್ನು ಕದ್ದು ಹತ್ಯೆ ಮಾಡಿರುವುದು ನನಗೆ ಅತ್ಯಂತ ದುಖವನ್ನು ತಂದಿದೆ. ನಿಮ್ಮ ನೋವು ನನಗೆ ಅರ್ಥವಾಗುತ್ತದೆ. ಶಾಸಕನಾದ ನೆಲೆಯಲ್ಲಿ ನಿಮ್ಮ ನೋವಿಗೆ ನಾನು ಸ್ಪಂದಿಸುತ್ತೇನೆ. ನಿಮಗೆ ಹಸು ಖರೀದಿಸಲು ನಾನು ಹತ್ತು ಸಾವಿರ ಕೊಡುತ್ತೇನೆ ಎಂದು ಶಾಸಕರು ದೇಜಪ್ಪ ಮೂಲ್ಯ ಅವರಿಗೆ ತಿಳಿಸಿದರು.

ಈ ವೇಳೆ ಪುತ್ತೂರು ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್,ಪೆರ್ನೆ ಗ್ರಾಪಂ ಅಧ್ಯಕ್ಷೆ ವಿಜಯ, ಸದಸ್ಯರಾದ ತನಿಯಪ್ಪ ಪೂಜಾರಿ, ಸುನಿಲ್ ನೆಲ್ಸನ್ ಪಿಂಟೋ, ಮಾಜಿ ಅಧ್ಯಕ್ಷ ಅಬ್ದುಲ್ ಶಾಫಿ,ಮಿತ್ರದಾಸ ರೈ, ಸೀತಾರಮಾ ಶೆಟ್ಟಿ, ರಾಜಶೇಖರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

SendShare55Share
Previous Post

ಕಡಂಬು ಗೋ ಹತ್ಯೆ ಪ್ರಕರಣ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ ಜಿಲ್ಲಾ ವ್ಯಾಪಿ ಹೋರಾಟ :ಪುತ್ತೂರಿನಲ್ಲಿ ಹಿಂದೂ ಜಾಗರಣ ವೇದಿಕೆ ಆಗ್ರಹ

Next Post

ಪುತ್ತೂರಿನ ಪಿಲಿ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ (ಪಿಲಿ ರಾಧಣ್ಣ) ನಿಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರಿನ ಪಿಲಿ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ (ಪಿಲಿ ರಾಧಣ್ಣ) ನಿಧನ

ಪುತ್ತೂರಿನ ಪಿಲಿ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ (ಪಿಲಿ ರಾಧಣ್ಣ) ನಿಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..