• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೆರ್ನೆ ಗೋ ವಧೆಗೈದು ಮಾಂಸ ಮಾಡಿದ ಪ್ರಕರಣ: ಪೆರ್ನೆಯ ಕಡಂಬುವಿನಲ್ಲಿ ಪ್ರತಿಭಟನೆ

ಪೆರ್ನೆ ಗೋ ವಧೆಗೈದು ಮಾಂಸ ಮಾಡಿದ ಪ್ರಕರಣ: ಪೆರ್ನೆಯ ಕಡಂಬುವಿನಲ್ಲಿ ಪ್ರತಿಭಟನೆ

September 7, 2025
ರಸ್ತೆಗಳು ಸರಿಯಾಗಬೇಕೆಂದರೆ ಹೆಣ ಬೀಳಲೇಬೇಕೆ? ಇಬ್ಬರ ಬಲಿ ಪಡೆದ ಹೆದ್ದಾರಿ ಗುಂಡಿಗಳು, ಸಾವಿನ ನಂತರ ರಸ್ತೆ ಗುಂಡಿಯನ್ನು ಮುಚ್ಚಿ ತೇಪೆ ಹಚ್ಚುತ್ತಿದ್ದಾರೆ.

ರಸ್ತೆಗಳು ಸರಿಯಾಗಬೇಕೆಂದರೆ ಹೆಣ ಬೀಳಲೇಬೇಕೆ? ಇಬ್ಬರ ಬಲಿ ಪಡೆದ ಹೆದ್ದಾರಿ ಗುಂಡಿಗಳು, ಸಾವಿನ ನಂತರ ರಸ್ತೆ ಗುಂಡಿಯನ್ನು ಮುಚ್ಚಿ ತೇಪೆ ಹಚ್ಚುತ್ತಿದ್ದಾರೆ.

September 11, 2025
ನೇಪಾಳದಲ್ಲಿ ಯುವಕರ ದಳ್ಳುರಿ: ಗೆದ್ದ ನಂತರ ಮೈ ಮರೆತು ಶ್ರೀಮಂತ ಉದ್ಯಮಿಗಳಿಗೆ ಮಾತ್ರ ನೆರವು ಆಗುವ, ಭಾರತದ ರಾಜಕಾರಣಿಗಳಿಗೆ ಎಚ್ಚರಿಕೆಯ ಗಂಟೆ!

ನೇಪಾಳದಲ್ಲಿ ಯುವಕರ ದಳ್ಳುರಿ: ಗೆದ್ದ ನಂತರ ಮೈ ಮರೆತು ಶ್ರೀಮಂತ ಉದ್ಯಮಿಗಳಿಗೆ ಮಾತ್ರ ನೆರವು ಆಗುವ, ಭಾರತದ ರಾಜಕಾರಣಿಗಳಿಗೆ ಎಚ್ಚರಿಕೆಯ ಗಂಟೆ!

September 11, 2025
ಅರುಣ್ ಪುತ್ತಿಲರಿಗೆ ಸರಿಯಾದ ಸ್ಥಾನಮಾನ ನೀಡುವಲ್ಲಿ ಬಿಜೆಪಿ ವಿಳಂಬ! ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಪದಾಧಿಕಾರಿಗಳ ತುರ್ತು ಸಭೆ

ಅರುಣ್ ಪುತ್ತಿಲರಿಗೆ ಸರಿಯಾದ ಸ್ಥಾನಮಾನ ನೀಡುವಲ್ಲಿ ಬಿಜೆಪಿ ವಿಳಂಬ! ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಪದಾಧಿಕಾರಿಗಳ ತುರ್ತು ಸಭೆ

September 11, 2025
ಪ್ರಾಥಮಿಕ ಶಾಲಾ ಶಿಕ್ಷಕರ (1180) ಹುದ್ದೆಗೆ ನೇಮಕಾತಿ, ಸೆ. 17 ರಿಂದ ಅರ್ಜಿ ಸಲ್ಲಿಕೆ ಆರಂಭ

ಪ್ರಾಥಮಿಕ ಶಾಲಾ ಶಿಕ್ಷಕರ (1180) ಹುದ್ದೆಗೆ ನೇಮಕಾತಿ, ಸೆ. 17 ರಿಂದ ಅರ್ಜಿ ಸಲ್ಲಿಕೆ ಆರಂಭ

September 11, 2025
ಹೂವಿನ ಬಾಣದಂತೆ ಯಾರಿಗೂ ಕಾಣದಂತೆ ಹಾಡಿ ಸಾಮಾಜಿಕ ಜಾಣತಾಣ ಗಳಲ್ಲಿ ಸಖತ್ ವೈರಲ್ ದ  ಈ  ಹುಡುಗಿ

ಹೂವಿನ ಬಾಣದಂತೆ ಯಾರಿಗೂ ಕಾಣದಂತೆ ಹಾಡಿ ಸಾಮಾಜಿಕ ಜಾಣತಾಣ ಗಳಲ್ಲಿ ಸಖತ್ ವೈರಲ್ ದ ಈ ಹುಡುಗಿ

September 11, 2025
ಆದಿತ್ಯವಾರದಂದು ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಲಿ.ಇದರ  116ನೇ ವರ್ಷದ ಮಹಾಸಭೆ : ಅಧ್ಯಕ್ಷ ಕಿಶೋರ್ ಕೊಳತ್ತಾಯ

ಆದಿತ್ಯವಾರದಂದು ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಲಿ.ಇದರ 116ನೇ ವರ್ಷದ ಮಹಾಸಭೆ : ಅಧ್ಯಕ್ಷ ಕಿಶೋರ್ ಕೊಳತ್ತಾಯ

September 11, 2025
ಚೋಳ ಫೈನಾನ್ಸ್ ಸಾಲ ಬಾಕಿ ಕೆಂಪು ಕಲ್ಲು ಸಾಗಾಟ ಲಾರಿಯ ಮಾಲಕ ಆತ್ಮಹತ್ಯೆ ಯತ್ನ :ಸಂಸ್ಥೆಯವರ ಕಿರುಕುಳ ಆರೋಪ!

ಚೋಳ ಫೈನಾನ್ಸ್ ಸಾಲ ಬಾಕಿ ಕೆಂಪು ಕಲ್ಲು ಸಾಗಾಟ ಲಾರಿಯ ಮಾಲಕ ಆತ್ಮಹತ್ಯೆ ಯತ್ನ :ಸಂಸ್ಥೆಯವರ ಕಿರುಕುಳ ಆರೋಪ!

September 11, 2025
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

September 10, 2025
ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

September 11, 2025
ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ?

ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ?

September 11, 2025
ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

September 10, 2025
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

September 9, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 12, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಸ್ತೆಗಳು ಸರಿಯಾಗಬೇಕೆಂದರೆ ಹೆಣ ಬೀಳಲೇಬೇಕೆ? ಇಬ್ಬರ ಬಲಿ ಪಡೆದ ಹೆದ್ದಾರಿ ಗುಂಡಿಗಳು, ಸಾವಿನ ನಂತರ ರಸ್ತೆ ಗುಂಡಿಯನ್ನು ಮುಚ್ಚಿ ತೇಪೆ ಹಚ್ಚುತ್ತಿದ್ದಾರೆ.

    ರಸ್ತೆಗಳು ಸರಿಯಾಗಬೇಕೆಂದರೆ ಹೆಣ ಬೀಳಲೇಬೇಕೆ? ಇಬ್ಬರ ಬಲಿ ಪಡೆದ ಹೆದ್ದಾರಿ ಗುಂಡಿಗಳು, ಸಾವಿನ ನಂತರ ರಸ್ತೆ ಗುಂಡಿಯನ್ನು ಮುಚ್ಚಿ ತೇಪೆ ಹಚ್ಚುತ್ತಿದ್ದಾರೆ.

    ಅರುಣ್ ಪುತ್ತಿಲರಿಗೆ ಸರಿಯಾದ ಸ್ಥಾನಮಾನ ನೀಡುವಲ್ಲಿ ಬಿಜೆಪಿ ವಿಳಂಬ! ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಪದಾಧಿಕಾರಿಗಳ ತುರ್ತು ಸಭೆ

    ಅರುಣ್ ಪುತ್ತಿಲರಿಗೆ ಸರಿಯಾದ ಸ್ಥಾನಮಾನ ನೀಡುವಲ್ಲಿ ಬಿಜೆಪಿ ವಿಳಂಬ! ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಕಚೇರಿಯಲ್ಲಿ ಪದಾಧಿಕಾರಿಗಳ ತುರ್ತು ಸಭೆ

    ಆದಿತ್ಯವಾರದಂದು ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಲಿ.ಇದರ  116ನೇ ವರ್ಷದ ಮಹಾಸಭೆ : ಅಧ್ಯಕ್ಷ ಕಿಶೋರ್ ಕೊಳತ್ತಾಯ

    ಆದಿತ್ಯವಾರದಂದು ಪುತ್ತೂರು ಕೋ-ಓಪರೇಟಿವ್ ಟೌನ್ ಬ್ಯಾಂಕ್ ಲಿ.ಇದರ 116ನೇ ವರ್ಷದ ಮಹಾಸಭೆ : ಅಧ್ಯಕ್ಷ ಕಿಶೋರ್ ಕೊಳತ್ತಾಯ

    ಚೋಳ ಫೈನಾನ್ಸ್ ಸಾಲ ಬಾಕಿ ಕೆಂಪು ಕಲ್ಲು ಸಾಗಾಟ ಲಾರಿಯ ಮಾಲಕ ಆತ್ಮಹತ್ಯೆ ಯತ್ನ :ಸಂಸ್ಥೆಯವರ ಕಿರುಕುಳ ಆರೋಪ!

    ಚೋಳ ಫೈನಾನ್ಸ್ ಸಾಲ ಬಾಕಿ ಕೆಂಪು ಕಲ್ಲು ಸಾಗಾಟ ಲಾರಿಯ ಮಾಲಕ ಆತ್ಮಹತ್ಯೆ ಯತ್ನ :ಸಂಸ್ಥೆಯವರ ಕಿರುಕುಳ ಆರೋಪ!

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

    ಕೂಳೂರಿನಲ್ಲಿ ರಸ್ತೆ ಗುಂಡಿಗೆ ಮಹಿಳೆ ಬಲಿ – ಸಾರ್ವಜನಿಕರ ಆಕ್ರೋಶ! ಜನಪ್ರತಿನಿದಿಗಳ ಅಸಡ್ಡೆ ,ಚುನಾವಣೆ ಬಂದಾಗ ಮಾತ್ರ ಜನಸಾಮಾನ್ಯರು

    ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ?

    ಸೆಪ್ಟೆಂಬರ್ 21ರಂದು ಮಹಾಲಯ ಅಮಾವಾಸ್ಯೆಯಂದೇ ಸೂರ್ಯಗ್ರಹಣ; ಯಾವಾಗ ಮತ್ತು ಎಲ್ಲಿ ಗೋಚರಿಸುತ್ತದೆ?

    ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

    ಕಾರ್ಯಕರ್ತನ ಮನೆಯಲ್ಲಿ ನಡೆದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಸಿಕ ಸಭೆ; ಪಕ್ಷದ ಸಭೆಗಳು ಮುಂದೆ ಕಾರ್ಯಕರ್ತರ ಮನೆಯಲ್ಲೇ ನಡೆಯಲಿದೆ: ಶಾಸಕ ಅಶೋಕ್ ರೈ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೇತೃತ್ವದಲ್ಲಿ ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪೆರ್ನೆ ಗೋ ವಧೆಗೈದು ಮಾಂಸ ಮಾಡಿದ ಪ್ರಕರಣ: ಪೆರ್ನೆಯ ಕಡಂಬುವಿನಲ್ಲಿ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
September 7, 2025
in ಪುತ್ತೂರು, ಬಂಟ್ವಾಳ
0
ಪೆರ್ನೆ ಗೋ ವಧೆಗೈದು ಮಾಂಸ ಮಾಡಿದ ಪ್ರಕರಣ: ಪೆರ್ನೆಯ ಕಡಂಬುವಿನಲ್ಲಿ ಪ್ರತಿಭಟನೆ
14
SHARES
39
VIEWS
ShareShareShare

ಬಂಟ್ವಾಳ : ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ದೇಜಪ್ಪ ಮೂಲ್ಯ ಎಂಬವರ ದನದ ಹಟ್ಟಿಯಿಂದ ಗುರುವಾರದಂದು ನಸುಕಿನಲ್ಲಿ ಗಬ್ಬದ ದನವನ್ನು ಕದ್ದೊಯ್ದ ಅವರ ಜಮೀನಿನಲ್ಲೇ ವಧಿಸಿ ಮಾಂಸ ಸಾಗಿಸಿದ ಪ್ರಕರಣವನ್ನು ಖಂಡಿಸಿ ಬಿಜೆಪಿ ಮತ್ತು ಹಿಂದೂ ಪರ ಸಂಘಟನೆಗಳ ನೇತೃತ್ವದಲ್ಲಿ ಸೆ.6ರಂದು ಪೆರ್ನೆಯ ಕಡಂಬು ಎಂಬಲ್ಲಿ ಪ್ರತಿಭಟನೆಯನ್ನು ನಡೆಸಲಾಯಿತು.

HPR Institute Of Nursing And Paramedical Sciences & Friends Beke

ಜಾಹೀರಾತು

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಈಗಾಗಲೇ ಬಂಟ್ವಾಳ ಪೊಲೀಸರು ಪತ್ತೆ ಹಚ್ಚಿದ ಗೋ ಹಂತಕರು ನಿಜವಾದ ಪೆರ್ನೆ ಪ್ರಕರಣದ ಆರೋಪಿಗಳು ಹೌದೆನ್ನುವುದಾದರೆ ಅವರಿಗೆ ಪೆರ್ನೆಯ ದೇಜಪ್ಪ ಮೂಲ್ಯ ರವರ ಹಟ್ಟಿಯಲ್ಲಿ ದನವಿರುವುದರ ಮಾಹಿತಿಯನ್ನು ನೀಡಿರುವವರು ಯಾರು ಎನ್ನುವುದನ್ನೂ ಪತ್ತೆ ಹಚ್ಚಬೇಕು. ಪ್ರಕರಣದಲ್ಲಿ ಭಾಗಿಯಾದ ಎಲ್ಲಾ ನೈಜ ಆರೋಪಿಗಳನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕೆಂದು ಆಗ್ರಹಿಸಿದರು. ಗೋ ಹಂತಕರ ವಿರುದ್ದ ಪೊಲೀಸರು ಮೃದು ಧೋರಣೆ ಅನುಸರಿಸಿದ್ದೇ ಆದರೆ ಭವಿಷ್ಯದ ದಿನಗಳಲ್ಲಿ ಅತ್ಯುಗ್ರ ಹೋರಾಟ ಅನಿವಾರ್ಯವಾದೀತೆಂದು ಎಚ್ಚರಿಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಶಾಸಕ ಸಂಜೀವ ಮಠಂದೂರು , ಹಿಂದೂ ಪರ ಸಂಘಟನೆಯ ಮುಖಂಡ ನರಸಿಂಹ ಶೆಟ್ಟಿ ಮಾಣಿ, ಗಣರಾಜ ಭಟ್ ಕೆದಿಲ ಮತ್ತಿತರರು ಮಾತನಾಡಿ, ಮನೆಗೆ ನುಗ್ಗಿ ಗೋ ಅಪಹರಿಸಿ ಅವರ ಜಾಗದಲ್ಲೇ ಹತ್ಯೆ ಮಾಡುವಂತಹ ಭಯಾನಕ ವಿದ್ಯಾಮಾನಗಳ ವಿರುದ್ಧ ಪೊಲೀಸರಿಂದ ಪರಿಣಾಮಕಾರಿ ಕ್ರಮದ ನಿರೀಕ್ಷೆಯನ್ನು ಹಿಂದೂ ಸಮಾಜ ಹೊಂದಿದೆ. ಈಗ ಬಂಧನ ಆಗಿರುವ ಆರೋಪಿಗಳ ಹಿಂದಿರುವ ಸ್ಥಳೀಯರನ್ನು ಪತ್ತೆ ಹಚ್ಚಿ ಅವರ ಮೇಲೆಯೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದೇ ಸಂಧರ್ಭದಲ್ಲಿ ಪೆರ್ನೆ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಸಂತ್ರಸ್ತ ದೇಜಪ್ಪ ಮೂಲ್ಯರವರಿಗೆ ಧನ ಸಹಾಯವನ್ನು ವಿತರಿಸಲಾಯಿತು.

ಪ್ರತಿಭಟನೆಯಲ್ಲಿ ಪ್ರಮುಖರಾದ ಕಿರಣ್ ಶೆಟ್ಟಿ ಪೆರ್ನೆ, ನವೀನ್ ಪದಬರಿ, , ಕೇಶವ ಸುಣ್ಣಾಣ, ಪ್ರಕಾಶ್ ನಾಯಕ್, ಉಷಾ ಮುಳಿಯ, ಧನಂಜಯ್ ನಟ್ಟಿಬೈಲು, ಆದೇಶ್ ಶೆಟ್ಟಿ, ಪ್ರಸನ್ನ ಕುಮಾರ್ ಮಾರ್ಥ , ಪ್ರಸಾದ್ ಬಂಡಾರಿ, ಮುತ್ತಪ್ಪ ಸಾಲಿಯಾನ್ , ಶಾರದಾ, ಸುಮತಿ, ಜಯಂತಿ, ಸುಜಾತ, ನರಸಿಂಹ ನಾಯಕ್, ಉಮೇಶ್ ಸಾಮಂತ್, ಶ್ರೀಕಾಂತ್ ಮಣಿಯಾಣಿ, ಶಿವಪ್ಪ ನಾಯ್ಕ್, ರಮೇಶ್ ನಾಯ್ಕ್, ದೀಪಕ್ ಶೆಟ್ಟಿ, ಶರೋನ್ ನೊರೋನ್ಹಾ, ರಾಬರ್ಟ್ ಫೆರ್ನಾಂಡೀಸ್, ರಕ್ಷಿತ್ ಮತ್ತಿತರರು ಭಾಗವಹಿಸಿದ್ದರು.

ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಪೊಲಿಸ್ ಬಂದೋಬಸ್ತು ನಡೆಸಲಾಯಿತು. ರಾಷ್ಟ್ರೀಯ ಹೆದ್ದಾರಿ ಬಳಿ ನಡೆದ ಪ್ರತಿಭಟನೆಯ ಬಳಿಕ ಪ್ರತಿಭಟನಾಕಾರರು ಕೃತ್ಯ ನಡೆದ ದೇಜಪ್ಪ ಮೂಲ್ಯ ರವರ ಮನೆಗೆ ತೆರಳೀ ಅವರ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

DHKSHIN 8792898692

ಜಾಹೀರಾತು

Shrinivasa kalyana puthila

ಜಾಹೀರಾತು

SendShare6Share
Previous Post

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Next Post

ಬೆಳ್ತಂಗಡಿ :ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಂಡ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ :ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಂಡ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆ.

ಬೆಳ್ತಂಗಡಿ :ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಂಡ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..