• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 21 ಮುಸ್ಲಿಮರ ಬಂಧನ

ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 21 ಮುಸ್ಲಿಮರ ಬಂಧನ

September 8, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 21 ಮುಸ್ಲಿಮರ ಬಂಧನ

by ಪ್ರಜಾಧ್ವನಿ ನ್ಯೂಸ್
September 8, 2025
in ಕ್ರೈಮ್, ಧಾರ್ಮಿಕ
0
ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 21 ಮುಸ್ಲಿಮರ ಬಂಧನ
39
SHARES
111
VIEWS
ShareShareShare

ಸಕ್ಕರೆ ನಾಡು ಮಂಡ್ಯ  ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ  ಮಾಡಿದ್ದಾರೆ. ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.  ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ.  ಪ್ರೀ ಪ್ಲಾನ್ ಮಾಡಿಯೇ ಗಣೇಶ ಮೆರವಣಿಗೆ ಮಸೀದಿ ಬಳಿ ಬರುತ್ತಿದ್ದಂತೆಯೇ ಕಲ್ಲು ತೂರಾಟ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿದ್ದಾರೆ.

Muliya

ಜಾಹೀರಾತು

ಇನ್ನೊಂದೆಡೆ ಸ್ವತಃ ಗೃಹ ಸಚಿವ ಪರಮೇಶ್ವರ್ ಸಹ ಇದೊಂದು ಪೂರ್ಣ ನಿಯೋಜಿತ ಕೃತ್ಯ ಎಂದು ಹೇಳಿದ್ದಾರೆ.  ಈ ಸಂಬಂಧ ಕಲ್ಲು ತೂರಿದ್ದ ಈಗಾಗಲೇ ಪೊಲೀಸರು, 21 ಮುಸ್ಲಿಮರನ್ನು  ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಗಳ ವಿರುದ್ಧ BNS ಕಾಯ್ದೆ 189(2), 189(4), 121(2), 132ರ ಹಾಗೂ 190ರ ಅಡಿ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಮೊಹಮ್ಮದ್​ ಆವೇಜ್ ಅಲಿಯಾಸ್ ಮುಳ್ಳು, ಮೊಹಮ್ಮದ್ ಇರ್ಫಾನ್ ಅಲಿಯಾಸ್ ಮಿಯಾ, ನವಾಜ್ ಖಾನ್ ಅಲಿಯಾಸ್ ನವಾಜ್, ಇಮ್ರಾನ್ ಪಾಷಾ ಅಲಿಯಾಸ್ ಇಮ್ರಾನ್, ಉಮರ್ ಫಾರೂಕ್ ಅಲಿಯಾಸ್ ಉಮರ್, ಸಯ್ಯದ್ ದಸ್ತಗಿರ್ ಅಲಿಯಾಸ್ ಸಯ್ಯದ್ ರಶೀದ್ , ಖಾಸಿಫ್ ಅಹ್ಮದ್​ ಅಲಿಯಾಸ್ ಖಾಸಿಫ್, ಅಹ್ಮದ್​ ಸಲ್ಮಾನ್ ಅಲಿಯಾಸ್ ಮುಕ್ಕುಲ್ಲಾ, ಮುಸವೀರ್ ಪಾಷಾ ಅಲಿಯಾಸ್ ಒಡೆಯ, ಕಲಾಂದರ್ ಖಾನ್, ಸುಮೇರ್ ಪಾಷಾ, ಮೊಹಮ್ಮದ್ ಅಜೀಜ್, ಇನಾಯತ್ ಪಾಷಾ, ಮೊಹಮ್ಮದ್ ಖಲೀಂ ಅಲಿಯಾಸ್ ಕೈಫ್ ಬಂಧಿತರು.

ಇನ್ನು ಘಟನೆ ಖಂಡಿಸಿ ಹಿಂದೂಪರ ಸಂಘಟನೆಗಳು ಆಕ್ರೋಶಗೊಂಡಿದ್ದು, ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮವಾಗಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದು, ಪೊಲೀಸರು ಪ್ರತಿಭಟನೆಕಾರರನ್ನು ಮನವೊಲಸಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ  ಭರವಸೆ ನೀಡಿದ್ದಾರೆ. ಹೀಗಾಗಿ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆ ಕೈಬಿಟ್ಟಿದ್ದಾರೆ.  ಆದ್ರೆ, ನಾಳೆ (ಸೆಪ್ಟೆಂಬರ್ 09) ಮದ್ದೂರು ಬಂದ್​ ಕರೆ ಕೊಟ್ಟಿದ್ದು, ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚುವಂತೆ ವರ್ತಕರಿಗೆ ಮನವಿ‌ ಮಾಡಿವೆ.

ಇನ್ನು ಹಿಂದೂ ಸಂಘಟನೆಗಳಿಗೆ ವಿಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಸಹ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಬೂದಿ ಮುಚ್ಚಿದ ಕೆಂಡದಂತಿರುವ ಮದ್ದೂರು ಪಟ್ಟಣದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಠಿಕಾಣಿ ಹೂಡಿದ್ದಾರೆ.

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಗಣೇಶನನ್ನ ಕೂರಿಸಲಾಗಿತ್ತು. ನಿನ್ನೆ (ಸೆಪ್ಟೆಂಬರ್ 08) 11ನೇ ದಿನವಾಗಿದ್ದರಿಂದ ಸಂಜೆಯಿಂದ ಗಣೇಶ ವಿಸರ್ಜನಾ ಮೆರವಣಿಗೆಯನ್ನ ಹಮ್ಮಿಕೊಳ್ಳಲಾಗಿತ್ತು. ಹೀಗೆ ಗಣೇಶ ವಿಸರ್ಜನಾ ಮೆರವಣಿಗೆ ಮುಂದೆ ಸಾಗಿ ಬರ್ತಿದ್ದಂತೆ ಮಸೀದಿ ಮುಂದೆ ಇದ್ದಕ್ಕಿದ್ದಂತೆ ಕಲ್ಲು ತೂರಾಟ ನಡೆದಿದೆ. ಕಿಡಿಗೇಡಿಗಳು ಗಣೇಶನ ಮೆರವಣಿಗೆ ಮೇಲೆ ಕಲ್ಲು ತೂರಿ ನೀಚತನ ತೋರಿದ್ದಾರೆ. ಇದನ್ನ ಕಂಡ ಗಣೇಶ ಪ್ರತಿಷ್ಠಾಪಿಸಿದ ಯುವಕರು ಆಕ್ರೋಶಗೊಂಡಿದ್ದು, ಎರಡು ಗುಂಪಗಳ ನಡುವೆ ಗಲಾಟೆ ಜೋರಾಗಿದೆ. ಆ ವೇಳೆ ವಾತಾವರಣ ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಫುಲ್ ಅಲರ್ಟ್ ಆಗಿದ್ದು, ಎರಡು ಗುಂಪನ್ನು ತಕ್ಷಣವೇ ಚದುರಿಸಿ ಓಡಿಸಿದ್ದಾರೆ. ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

8722552464 Astrloger

ಜಾಹೀರಾತು

SendShare16Share
Previous Post

ಪುತ್ತೂರು:ನ.29-30 ರಂದು 3ನೇ ವರ್ಷದ ಪುತ್ತಿಲ ಪರಿವಾರದ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವ-ಆಮಂತ್ರಣ ಪತ್ರ ಬಿಡುಗಡೆ

Next Post

ಪುತ್ತೂರು: ಮಾಜಿ ಪಂಚಾಯತ್ ಅಧ್ಯಕ್ಷೆ ಸಹಿತ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ, ಕಾರ್ಯವೈಖರಿಯನ್ನು ಮೆಚ್ಚಿ ಬಂದಿದ್ದಾರೆ: ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮಾಜಿ ಪಂಚಾಯತ್ ಅಧ್ಯಕ್ಷೆ ಸಹಿತ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ, ಕಾರ್ಯವೈಖರಿಯನ್ನು ಮೆಚ್ಚಿ ಬಂದಿದ್ದಾರೆ: ಶಾಸಕ ಅಶೋಕ್ ರೈ

ಪುತ್ತೂರು: ಮಾಜಿ ಪಂಚಾಯತ್ ಅಧ್ಯಕ್ಷೆ ಸಹಿತ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ, ಕಾರ್ಯವೈಖರಿಯನ್ನು ಮೆಚ್ಚಿ ಬಂದಿದ್ದಾರೆ: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..