• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮುಸ್ಲಿಮರ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ

ಮುಸ್ಲಿಮರ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ

April 26, 2024
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

December 1, 2025
ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

December 1, 2025
ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

December 1, 2025
ಸ್ನೇಹಿತೆಯ ತಂದೆ ಹಾಗೂ ಆತನ ಸ್ನೇಹಿತರಿಂದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸ್ನೇಹಿತೆಯ ತಂದೆ ಹಾಗೂ ಆತನ ಸ್ನೇಹಿತರಿಂದ ಬಾಲಕಿ ಮೇಲೆ ಗ್ಯಾಂಗ್ ರೇಪ್

December 1, 2025
ಭಕ್ತಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

ಭಕ್ತಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

December 1, 2025
CM ಕುರ್ಚಿ ಕದನಕ್ಕೆ ವಿರಾಮ.  `ಸಿದ್ದರಾಮಯ್ಯ-ಡಿಕೆಶಿ’ : ಜಂಟಿ ಸುದ್ದಿಗೋಷ್ಠಿಯ ಮೂಲಕ ಪೂರ್ಣವಿರಾಮ

CM ಕುರ್ಚಿ ಕದನಕ್ಕೆ ವಿರಾಮ. `ಸಿದ್ದರಾಮಯ್ಯ-ಡಿಕೆಶಿ’ : ಜಂಟಿ ಸುದ್ದಿಗೋಷ್ಠಿಯ ಮೂಲಕ ಪೂರ್ಣವಿರಾಮ

November 29, 2025
ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

November 29, 2025
ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

November 28, 2025
ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

November 27, 2025
ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

November 27, 2025
ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

November 27, 2025
ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

November 27, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, December 1, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಭಕ್ತಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

    ಭಕ್ತಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

    ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

    ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಮುಸ್ಲಿಮರ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ

by ಪ್ರಜಾಧ್ವನಿ ನ್ಯೂಸ್
April 26, 2024
in ರಾಷ್ಟ್ರೀಯ
0
ಮುಸ್ಲಿಮರ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸಲಿದೆ- ಕೇಂದ್ರ ಗೃಹ ಸಚಿವ ಅಮಿತ್ ಶಾ
17
SHARES
49
VIEWS
ShareShareShare

ಸಿದ್ಧಿಪೇಟೆ: ತೆಲಂಗಾಣದಲ್ಲಿ ಮುಸ್ಲಿಂರ ಮೀಸಲಾತಿಯನ್ನು ಬಿಜೆಪಿ ಅಂತ್ಯಗೊಳಿಸಲಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಲಾಭ ಮಾಡಿಕೊಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.

ಮುಸ್ಲಿಂರಿಗೆ ಉದ್ಯೋಗ ಮತ್ತು ಮೀಸಲಾತಿಯಲ್ಲಿ ಶೇ. 4 ರಷ್ಟು ಮೀಸಲಾತಿಯನ್ನು ಕಾಂಗ್ರೆಸ್ ಸರ್ಕಾರ ರಕ್ಷಿಸಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಕಳೆದ ವಾರ ಹೇಳಿಕೆ ನೀಡಿದ್ದರು. ಕಾಂಗ್ರೆಸ್ ತೆಲಂಗಾಣವನ್ನು ದೆಹಲಿಯ ಎಟಿಎಂ ಮಾಡಿಕೊಂಡಿದೆ ಎಂದು ಅಮಿತ್ ಶಾ ಆರೋಪಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಬಿಜೆಪಿ ನೇತೃತ್ವದ ಸರ್ಕಾರ ದೇಶದಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಹೋಗಲಾಡಿಸುವ ಕೆಲಸ ಮಾಡಿದೆ. ಮೋದಿ ಸರ್ಕಾರದ ಅವಧಿಯಲ್ಲಿ ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು ಮತ್ತು ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಎಂದು ಅವರು ಹೇಳಿದರು.

ಹಿಂದಿನ ಬಿಆರ್ ಎಸ್ ಸರ್ಕಾರ ಮಾಡಿದ ಹಗರಣಗಳ ಬಗ್ಗೆ ಕಾಂಗ್ರೆಸ್ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಅಮಿತ್ ಶಾ, ಟಿಆರ್‌ಎಸ್ ಮತ್ತು ಕಾಂಗ್ರೆಸ್ ಎರಡೂ ಒಟ್ಟಿಗೆ ಇವೆ. ತೆಲಂಗಾಣವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಲು ಮೋದಿಜಿ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಮತ್ತು ಟಿಆರ್‌ಎಸ್ ಎರಡೂ ಮಜ್ಲಿಸ್ (ಎಐಎಂಐಎಂ) ಗೆ ಹೆದರಿ ತೆಲಂಗಾಣ ವಿಮೋಚನಾ ದಿನವನ್ನು ಆಚರಿಸಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಸೆಪ್ಟೆಂಬರ್ 17 ಅನ್ನು ತೆಲಂಗಾಣ ವಿಮೋಚನಾ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ. ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದ ಜನರು ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಿರ್ಧರಿಸಿದ್ದಾರೆ ಎಂದರು

SendShare7Share
Previous Post

ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ,

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶೃಂಗೇರಿ ಮಠದ ಜಗದ್ಗುರು ಭೇಟಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶೃಂಗೇರಿ ಮಠದ ಜಗದ್ಗುರು ಭೇಟಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶೃಂಗೇರಿ ಮಠದ ಜಗದ್ಗುರು ಭೇಟಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..