ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಸೆ. 22 ರಿಂದ ಅ. 1 ರ ವರೆಗೆ ವಿಶೇಷಪೂಜೆ ಹಾಗೂ ಪ್ರತಿದಿನ ಸಂಜೆ 6 ಗಂಟೆಯಿಂದ ಪ್ರವಚನಮಂಟಪದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಸೆ. 22: ಸೋಮವಾರ: ಮಾಸ್ಟರ್ ಅಶ್ಮಿತ್, ಮಂಗಳೂರು (ಭಕ್ತಿಸಂಗೀತ)
ಸೆ. 23: ಮಂಗಳವಾರ: ವಿದ್ಯಾ ಎಸ್. ರಾವ್ ಮತ್ತು ಬಳಗ ಉಡುಪಿ (ಶಾಸ್ತ್ರೀಯ ಸಂಗೀತ)
ಸೆ. 24: ಬುಧವಾರ: ಕುಮಾರಿ ಅನಘಾ ಅವಧೂತ್, ಬೆಳಗಾವಿ (ಸಿತಾರ್ ವಾದನ)
ಸೆ. 25: ಗುರುವಾರ: ಕುಮಾರಿ ಶ್ರೀವಿದ್ಯಾ, ಉಜಿರೆ (ಶಾಸ್ತ್ರೀಯ ಸಂಗೀತ)
ಸೆ. 26: ಶುಕ್ರವಾರ: ಕುಮಾರಿ ಸಿಂಚನಾ ಎಂ. ಗೌಡ ಮತ್ತು ಬಳಗ, ಪುತ್ತೂರು (ಭಕ್ತಿರಸಮಂಜರಿ)
ಸೆ. 27: ಶನಿವಾರ: ವಿದುಷಿ ಚಂದ್ರಿಕಾ ರಾಜಾರಾಮ್, ಬೆಂಗಳೂರು (ಶಾಸ್ತ್ರೀಯ ಸಂಗೀತ)
ಸೆ. 28: ಆದಿತ್ಯವಾರ: ವಿದುಷಿ ಅನುರಾಧ ಭಟ್, ಅಡ್ಕಸ್ಥಳ, ಕೇಪು, ವಿಟ್ಲ (ಶಾಸ್ತ್ರೀಯ ಸಂಗೀತ)
ಸೆ. 29: ಸೋಮವಾರ: ಕುಮಾರಿ ಶ್ರೀಲಕ್ಷ್ಮಿ, ಬೆಳ್ಮಣ್ಣು, ಬೆಂಗಳೂರು (ಶಾಸ್ತ್ರೀಯ ಸಂಗೀತ)
ಸೆ. 30: ಮಂಗಳವಾರ: ಕುಮಾರಿ ನವ್ಯ ಎಂ. ಆರ್. ಮತ್ತು ಬಳಗ, ಪುತ್ತೂರು (ಸುಗಮ ಸಂಗೀತ)
ಅಕ್ಟೋಬರ್ 1: ಬುಧವಾರ : ಕುಮಾರಿ ಆರಾಧ್ಯ ರಾವ್, ಬೆಂಗಳೂರು : ಭಕ್ತಿರಸಮಂಜರಿ (ಸಂಜೆ 6-30 ರಿಂದ 8-30 ರ ವರೆಗೆ), ಕುಮಾರಿ ಕ್ಷಿತಿ ರೈ, ಧರ್ಮಸ್ಥಳ : ಸುಗಮಸಂಗೀತ (ರಾತ್ರಿ ಗಂಟೆ 9 ರಿಂದ 11.30 ರ ವರೆಗೆ)