• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚುನಾವಣೆಯಲ್ಲಿ ಜನರಿಗೆ ಕೊಟ್ಟ ಭರವಸೆ, 6 ತಿಂಗಳೊಳಗೆ 2000 ನಿವೇಶನ ರಹಿತ ಕುಟುಂಬಗಳಿಗೆ ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ

ಚುನಾವಣೆಯಲ್ಲಿ ಜನರಿಗೆ ಕೊಟ್ಟ ಭರವಸೆ, 6 ತಿಂಗಳೊಳಗೆ 2000 ನಿವೇಶನ ರಹಿತ ಕುಟುಂಬಗಳಿಗೆ ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ

September 22, 2025
ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಪದಗ್ರಹಣ ಸಮಾರಂಭ; ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಚಂದ್ರಪ್ರಭಾ ಗೌಡ

ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಪದಗ್ರಹಣ ಸಮಾರಂಭ; ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಚಂದ್ರಪ್ರಭಾ ಗೌಡ

September 22, 2025
ಸೆ.22ರಿಂದ ಅ.2ರ ವಿಜಯದಶಮಿಯವರೆಗೆ  ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

ಸೆ.22ರಿಂದ ಅ.2ರ ವಿಜಯದಶಮಿಯವರೆಗೆ ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

September 22, 2025
ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

September 22, 2025
ಅನಂತೇಶ್ವರ ಫ್ರೆಂಡ್ಸ್ ಬೆಳಾಲು ಇದರ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ  ಪತ್ರಿಕೆ ಬಿಡುಗಡೆ

ಅನಂತೇಶ್ವರ ಫ್ರೆಂಡ್ಸ್ ಬೆಳಾಲು ಇದರ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

September 22, 2025
ಬೆಳ್ತಂಗಡಿ: ತೆಂಕ ಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಕ್ಕಳ ಕುಣಿತ ಭಜನಾ ತಂಡದ  ಮಕ್ಕಳಿಗೆ ಸಮವಸ್ತ್ರ, ತಾಳ ವಿತರಣೆ

ಬೆಳ್ತಂಗಡಿ: ತೆಂಕ ಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಕ್ಕಳ ಕುಣಿತ ಭಜನಾ ತಂಡದ ಮಕ್ಕಳಿಗೆ ಸಮವಸ್ತ್ರ, ತಾಳ ವಿತರಣೆ

September 22, 2025
ಬೆಳ್ತಂಗಡಿ:ಮಾಲಾಡಿ ನರೇಂದ್ರ ಮೋದಿಜೀಯವರ ಜನ್ಮದಿನ ಆಚರಣೆ

ಬೆಳ್ತಂಗಡಿ:ಮಾಲಾಡಿ ನರೇಂದ್ರ ಮೋದಿಜೀಯವರ ಜನ್ಮದಿನ ಆಚರಣೆ

September 22, 2025
ಆದಿ ಚುಂಚನಗಿರಿ ಸ್ವಾಮೀಜಿಗಳ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ: ಹಿಂದೂ ಮುಸ್ಲಿಂ, ಹಿಂದೂ ಕ್ರಿಶ್ಚಿಯನ್‌ ಅಂದ್ರೆ ಸರಿ ಇರಲ್ಲ; ನಿರ್ಮಲಾನಂದ ಶ್ರೀ ಖಡಕ್ ಎಚ್ಚರಿಕೆ

ಆದಿ ಚುಂಚನಗಿರಿ ಸ್ವಾಮೀಜಿಗಳ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ: ಹಿಂದೂ ಮುಸ್ಲಿಂ, ಹಿಂದೂ ಕ್ರಿಶ್ಚಿಯನ್‌ ಅಂದ್ರೆ ಸರಿ ಇರಲ್ಲ; ನಿರ್ಮಲಾನಂದ ಶ್ರೀ ಖಡಕ್ ಎಚ್ಚರಿಕೆ

September 20, 2025
ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ವಾರ್ಷಿಕ ಮಹಾಸಭೆ

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ವಾರ್ಷಿಕ ಮಹಾಸಭೆ

September 20, 2025
ಸೆ. 21ರಂದು ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ

ಸೆ. 21ರಂದು ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ (ಎಸ್‌ಕೆಪಿಎ) ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ 35ನೇ ವಾರ್ಷಿಕ ಮಹಾಸಭೆ

September 20, 2025
ಸೇವಾಭಾರತಿ(ರಿ.) ಕನ್ಯಾಡಿ ಇದರ ನೇತೃತ್ವದಲ್ಲಿ ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಸೇವಾಭಾರತಿ(ರಿ.) ಕನ್ಯಾಡಿ ಇದರ ನೇತೃತ್ವದಲ್ಲಿ ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

September 20, 2025
ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ

September 20, 2025
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರು ಮೆಡಿಕಲ್ ಕಾಲೇಜು ಮೀಟಿಂಗ್ ನಿಗದಿ, ಮುಖ್ಯಮಂತ್ರಿಗಳ ಭರವಸೆ, ಮೊಗೇರ ಸಂಘಕ್ಕೆ ಜಾಗ ಮಂಜೂರು, ಕೆದಿಲದಲ್ಲಿ ಕ್ರೀಡಾಂಗಣ:ಶಾಸಕ ಅಶೋಕ್ ರೈ

September 20, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 22, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಪದಗ್ರಹಣ ಸಮಾರಂಭ; ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಚಂದ್ರಪ್ರಭಾ ಗೌಡ

    ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ಪದಗ್ರಹಣ ಸಮಾರಂಭ; ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಚಂದ್ರಪ್ರಭಾ ಗೌಡ

    ಸೆ.22ರಿಂದ ಅ.2ರ ವಿಜಯದಶಮಿಯವರೆಗೆ  ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

    ಸೆ.22ರಿಂದ ಅ.2ರ ವಿಜಯದಶಮಿಯವರೆಗೆ ಕಾರಣಿಕದ ಕ್ಷೇತ್ರ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಸಂಭ್ರಮ

    ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

    ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

    ಚುನಾವಣೆಯಲ್ಲಿ ಜನರಿಗೆ ಕೊಟ್ಟ ಭರವಸೆ, 6 ತಿಂಗಳೊಳಗೆ 2000 ನಿವೇಶನ ರಹಿತ ಕುಟುಂಬಗಳಿಗೆ ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ

    ಚುನಾವಣೆಯಲ್ಲಿ ಜನರಿಗೆ ಕೊಟ್ಟ ಭರವಸೆ, 6 ತಿಂಗಳೊಳಗೆ 2000 ನಿವೇಶನ ರಹಿತ ಕುಟುಂಬಗಳಿಗೆ ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ

    ಅನಂತೇಶ್ವರ ಫ್ರೆಂಡ್ಸ್ ಬೆಳಾಲು ಇದರ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ  ಪತ್ರಿಕೆ ಬಿಡುಗಡೆ

    ಅನಂತೇಶ್ವರ ಫ್ರೆಂಡ್ಸ್ ಬೆಳಾಲು ಇದರ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ: ತೆಂಕ ಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಕ್ಕಳ ಕುಣಿತ ಭಜನಾ ತಂಡದ  ಮಕ್ಕಳಿಗೆ ಸಮವಸ್ತ್ರ, ತಾಳ ವಿತರಣೆ

    ಬೆಳ್ತಂಗಡಿ: ತೆಂಕ ಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಕ್ಕಳ ಕುಣಿತ ಭಜನಾ ತಂಡದ ಮಕ್ಕಳಿಗೆ ಸಮವಸ್ತ್ರ, ತಾಳ ವಿತರಣೆ

    ಬೆಳ್ತಂಗಡಿ:ಮಾಲಾಡಿ ನರೇಂದ್ರ ಮೋದಿಜೀಯವರ ಜನ್ಮದಿನ ಆಚರಣೆ

    ಬೆಳ್ತಂಗಡಿ:ಮಾಲಾಡಿ ನರೇಂದ್ರ ಮೋದಿಜೀಯವರ ಜನ್ಮದಿನ ಆಚರಣೆ

    ಆದಿ ಚುಂಚನಗಿರಿ ಸ್ವಾಮೀಜಿಗಳ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ: ಹಿಂದೂ ಮುಸ್ಲಿಂ, ಹಿಂದೂ ಕ್ರಿಶ್ಚಿಯನ್‌ ಅಂದ್ರೆ ಸರಿ ಇರಲ್ಲ; ನಿರ್ಮಲಾನಂದ ಶ್ರೀ ಖಡಕ್ ಎಚ್ಚರಿಕೆ

    ಆದಿ ಚುಂಚನಗಿರಿ ಸ್ವಾಮೀಜಿಗಳ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಮಹತ್ವದ ಸಭೆ: ಹಿಂದೂ ಮುಸ್ಲಿಂ, ಹಿಂದೂ ಕ್ರಿಶ್ಚಿಯನ್‌ ಅಂದ್ರೆ ಸರಿ ಇರಲ್ಲ; ನಿರ್ಮಲಾನಂದ ಶ್ರೀ ಖಡಕ್ ಎಚ್ಚರಿಕೆ

    ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ವಾರ್ಷಿಕ ಮಹಾಸಭೆ

    ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ವಾರ್ಷಿಕ ಮಹಾಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಚುನಾವಣೆಯಲ್ಲಿ ಜನರಿಗೆ ಕೊಟ್ಟ ಭರವಸೆ, 6 ತಿಂಗಳೊಳಗೆ 2000 ನಿವೇಶನ ರಹಿತ ಕುಟುಂಬಗಳಿಗೆ ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 22, 2025
in ಪುತ್ತೂರು
0
ಚುನಾವಣೆಯಲ್ಲಿ ಜನರಿಗೆ ಕೊಟ್ಟ ಭರವಸೆ, 6 ತಿಂಗಳೊಳಗೆ 2000 ನಿವೇಶನ ರಹಿತ ಕುಟುಂಬಗಳಿಗೆ ಸೈಟ್ ಹಂಚುತ್ತೇವೆ: ಶಾಸಕ ಅಶೋಕ್ ರೈ
5
SHARES
13
VIEWS
ShareShareShare

ಪುತ್ತೂರು: ಚುನಾವಣೆ ಸಮಯದಲ್ಲಿ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುವ ಕೆಲಸವನ್ನು ಮಾಡಿಯೇ ಮಾಡುತ್ತೇನೆ ಮುಂದಿನ 6 ತಿಂಗಳೊಳಗೆ 300 ಎಕ್ರೆ ನಿವೇಶನವನ್ನು ಕೊಟ್ಟೇ ಕೊಡ್ತೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ಶನಿವಾರ ಪುತ್ತೂರು ತಾಪಂ ಸಭಾಂಗಣದಲ್ಲಿ ನಡೆದ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಿಡಿಒಗಳ ಸಭೆಯಲ್ಲಿ ಮಾತನಾಡಿದರು. ಗ್ರಾಮಗಳಲ್ಲಿ ಕಾಯ್ದಿರಿಸಿದ ನಿವೇಶನ ಮತ್ತು ಗ್ರಾಪಂಗಳಿಗೆ ಬಂದಿರುವ ನಿವೇಶನ ರಹಿತ ಫಲಾನುಭವಿಗಳ ಮಾಹಿತಿಯನ್ನು ಪಡೆದರು.

ಮುಂದಿನ ಆರು ತಿಂಗಳ ಬಳಿಕ ನಿವೇಶನ ಇಲ್ಲದ ಅರ್ಹ ಬಡಕುಟುಂಬಗಳಿಗೆ ೨೦೦೦ ನಿವೇಶನ ಹಂಚುವ ಉದ್ದೇಶ ಇದೆ. ನನ್ನ ಕ್ಷೇತ್ರದಲ್ಲಿ ಯಾರೂ ನಿವೇಶನ ಇಲ್ಲದೆ ಇರಬಾರದು, ಕುಡಿಯುವ ನೀರು ಇಲ್ಲದೆ ಇರಬಾರದು, ಕರೆಂಟ್ ಸಂಪರ್ಕ ಇಲ್ಲದವರು ಇರಬಾರದು ಎಂಬುದು ನಮ್ಮ ಧ್ಯೇಯವಾಗಿದೆ. ನಮ್ಮ ಈ ಪುಣ್ಯ ಕಾರ್ಯಕ್ಕೆ ಅಧಿಕಾರಿಗಳು,ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಶಾಸಕರು ಈ ಸಂಸರ್ಭದಲ್ಲಿಮನವಿಮಾಡಿದರು.

ಪ್ರತಿ ಗ್ರಾಮದಲ್ಲಿಯೂ ನಿವೇಶನಕ್ಕೆ ಜಾಗ ಮೀಸಲಿಟ್ಟು ಅದರ ಆರ್‌ಟಿಸಿ ಮಾಡಿ ನೈಜ ನಿವೇಶನ ರಹಿತ ಫಲಾನುಭವಿಗಳನ್ನು ಗುರುತಿಸಿ ಚುನಾವಣೆ ಪೂರ್ವದಲ್ಲಿ ಕೊಟ್ಟಮಾತಿನಂತೆ ಕೆಲಸಮಾಡುತ್ತೇನೆ. ಬಡವರ ಕಣ್ಣೀರು ೬ ಒರೆಸುವ ಕೆಲಸ ಮಾಡುತ್ತೇನೆ. ನಿವೇಶನಕ್ಕಾಗಿ ಗುರುತಿಸಿದ ಜಾಗಕ್ಕೆ ರಸ್ತೆ, ವಿದ್ಯುತ್, ಸಂಪರ್ಕವನ್ನು ಒದಗಿಸಲಾಗುವುದು ಎಂದು ಹೇಳಿದರು.

ಇಟ್‌ಇಸ್ ಟಾರ್ಗೆಟೆಡ್ ಫಾರ್ ಆಲ್ ಪಿಡಿಓಸ್

HPR Institute Of Nursing And Paramedical Sciences & Friends Beke

ಜಾಹೀರಾತು

ಯಾವ ಗ್ರಾಮದಲ್ಲಿ ಎಷ್ಟು ಎಕರೆ ಜಾಗಕ್ಕೆ ಪ್ರಸ್ತಾವನೆ ಹೋಗಿದೆ. ಎಷ್ಟು ಜಾಗ ಮಂಜೂರಾಗಿದೆ ಎಂದು ಎಲ್ಲಾ ಪಿಡಿಓಗಳಿಗೆ ತಿಳಿದಿರಬೇಕು. ಸಭೆಯಲ್ಲಿ ಸುಮ್ಮನೆ ಕಿವಿಕೊಡುವುದಲ್ಲ. ಇಟ್ ಇಸ್ ಟಾರ್ಗೆಟೆಡ್ ಫಾರ್ ಆಲ್ ಪಿಡಿಒಸ್ ಎಂದು ಶಾಸಕರು ಸೂಚನೆ ನೀಡಿದರು.

ಯಾವುದೇ ಸಮಸ್ಯೆಗಳಿದ್ದರೂ ನಮ್ಮ ಗಮನಕ್ಕೆ ತನ್ನಿ

ಸಾಫ್ಟ್‌ವೇರ್ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೂ ನಮ್ಮ ಗಮನಕ್ಕೆ ತಂದು ಪಾಲೋ ಅಪ್ ಮಾಡಬೇಕು. ಅದಕ್ಕಾಗಿಯೇ ನಮ್ಮ ಕಚೇರಿಯಲ್ಲಿ ಸಿಬ್ಬಂದಿಗಳಿದ್ದಾರೆ. ಅವರಿಂದ ಆಗದಿದ್ದರೆ ನನಗೆ ನೇರವಾಗಿ ಕರೆಮಾಡಿ. ನನಗೆ ಕರೆ ಮಾಡುವುದಕ್ಕೆ ಯಾವುದೇ ಮುಜುಗರ ಬೇಡ ಎಂದು ಶಾಸಕರು ಮನವಿ ಮಾಡಿದರು.

ಪುತ್ತೂರಿನಲ್ಲಿ ಬೃಹತ್ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಮುಖ್ಯಮಂತ್ರಿ, ಗ್ರಾಮೀಣಾಭಿವೃದ್ಧಿ ಸಚಿವರು ಹಕ್ಕುಪತ್ರ ವಿತರಿಸಲಿದ್ದಾರೆ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಎರಡು ಸಾವಿರ ಮಂದಿಗೆ ಹಕ್ಕುಪತ್ರ ನೀಡಬೇಕು ಎನ್ನುವ ಗುರಿಯಿದೆ. ಎರಡು ಸಾವಿರ ಮಂದಿಗೆ ನಿದೇಶನ ನೀಡುವ ಕೆಲಸ ರಾಜ್ಯದಲ್ಲಿ ಬೇರೆ ಎಲ್ಲಿಯೂ ಇಲ್ಲ. ಎರಡು ಸಾವಿರ ಮಂದಿಗೆ ನಿವೇಶನದ ಹಕ್ಕು -ತ್ರ ನೀಡುವುದಾದರೆ ನಾನೇ ಬರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರುತಿಳಿಸಿದ್ದಾರೆ. ಜೊತೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಯವರು ಆಗಮಿಸಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ಶಾಸಕರು ತಿಳಿಸಿದರು.

ಬಡವರ ಕೆಲಸ ಮಾಡಿ ಪುಣ್ಯ ಕಟ್ಟಿಕೊಳ್ಳಿ: ಬಡ ನಿವೇಶನ ರಹಿತರಿಗೆ

ನಿವೇಶನ ನೀಡುವ ಮೂಲಕ ಬಡವರ ಸೇವೆ ಮಾಡುವ ಕೆಲಸ ಮಾಡಬೇಕು. ಬಡವರ ಕೆಲಸ ದೇವರ ಕೆಲಸ. ನೀವು ಸಹಕರಿಸಿ ಪುಣ್ಯ ಕಟ್ಟಿಕೊಳ್ಳಿ. ಬಡವರ ಕೆಲಸದಲ್ಲಿ ಯಾರೂ ಅಸಡ್ಡೆ ಮಾಡಬಾರದು. ವಿದವೆಯವರು, ಹೆಣ್ಣು ಮಕ್ಕಳ ತಾಯಂದಿರು, ಬೀಡಿ ಕಟ್ಟಿ, ಗಾರ್ಬಲ್ ಕೆಲಸ ಮಾಡಿ ಜೀವನ ನಡೆಸುವ ಬಡ ಮಹಿಳೆಯರು, ಬಾಡಿಗೆ ಮನೆಯಲ್ಲಿದ್ದು ಕಷ್ಟಪಡುವವರಿದ್ದು ಅವರ ಕಷ್ಟಗಳಲ್ಲಿ ಕಣ್ಣೀರು ಒರೆಸುವ ಕೆಲಸ ಮಾಡಿ ಪುಣ್ಯ ಕಟ್ಟಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಇದು ಲಾಸ್ಟ್ ವಾರ್ನಿಂಗ್:

ಬೇರೆ ಗ್ರಾಮದವರಿಂದ ಬಂದ ಅರ್ಜಿ ಸಾಫ್ಟ್‌ವೇರ್‌ನಲ್ಲಿ ಎಂಟ್ರಿ ಮಾಡಲು ಅವಕಾಶ ಇದೆ ಎಂಬುದು ಗೊತ್ತಿದೆಯಾ ಎಂದು ಶಾಸಕರು ಪ್ರಶ್ನಿಸಿದರು ಇದಕ್ಕೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿರವರು ಪಿಡಿಯವರು ಬಂದಿದ್ದು ಅವಕಾಶ ಇಲ್ಲ ಎಂದಿದ್ದಾರೆ. ತಪ್ಪಾಗಿ ಆದೇಶವಾಗಿದೆ ಎಂದು ತಿಳಿಸಿದರು. ಸಾಫ್ಟ್‌ವೇರ್‌ನಲ್ಲಿ ಅವಕಾಶ ಇಲ್ಲ. ರೇಷನ್ ಕಾರ್ಡ್ ಬದಲಾಗಿರುತ್ತದೆ ಹಾಗಾಗಿ ಆಗುವುದಿಲ್ಲ ಎಂದು ಪಿಡಿಓಗಳು ತಿಳಿಸಿದರು. ಇದು ನಮ್ಮ ಕೆಲಸ ಅಲ್ಲ ಎಂಬ ಭಾವನೆ ಪಿಡಿಓಗಳಲ್ಲಿದೆ. ನಾನೇ ರಾಜೀವ್ ಗಾಂಧೀ ನಿಗಮದಲ್ಲಿ ಸಭೆ ನಡೆಸಿ ಬ್ಲಾಕ್ ತೆಗೆದು ಅವಕಾಶ ಮಾಡಿಕೊಟ್ಟಿದೇವೆ. ಇದನ್ನು ಪಿಡಿಒರವರು ತಿಳಿದುಕೊಳ್ಳಲಿ. ನಾನೇ ತೆಗೆಸಿದ್ದೇನೆ. ಎಂಟ್ರಿ ಮಾಡುವುದಕ್ಕೆ ಸಮಸ್ಯೆಯಿಲ್ಲ. ನೀವು ಪ್ರಯತ್ನ ಪಟ್ಟಿಲ್ಲ. ರಾಜೀವ್ ಗಾಂಧಿ ವಸತಿ ನಿಗಮ ಆಯುಕ್ತರ ಮೂಲಕ ಸಾಫ್ಟ್‌ವೇರ್ನನಲ್ಲಿ ಅವಕಾಶ ಮಾಡಿಕೊಡುವ ಜವಾಬ್ದಾರಿ ನಾನು ಮಾಡುತ್ತೇನೆ. ಮೂರು ಜನರಿಗೆ ನಿಗಮದಲ್ಲಿ ತರಬೇತಿ ನೀಡಲಾಗಿದ್ದು ನಿಮ್ಮ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲಿದ್ದಾರೆ. ಸಾಫ್ಟ್‌ವೇರ್ ಮಾನದ ನಿರ್ಮಿತವಾಗಿದ್ದು ಅದರಲ್ಲಿ ಬದಲಾವಣೆಗೆ ಅವಕಾಶವೂ ಇರುತ್ತದೆ. ಅದಕ್ಕೆ ತಾಂತ್ರಿಕ ತಂಡವಿದೆ. ನೀವು ಪ್ರಯತ್ನಿಸಬೇಕು ಎಂದು ಹೇಳಿದರು.

ಅಪ್ ಲೋಡ್ ಮಾಡಲು ಆಡಳಿತ ಮಂಡಳಿಯ ನಿರ್ಣಯ ಬೇಕಾಗಿಲ್ಲ. ಆಯ್ಕೆಗೆ ಆಡಳಿತ ಮಂಡಳಿ ಸಭೆಯಲ್ಲಿಟ್ಟು ನೀಡಬೇಕು. ಮಾಡದಿದ್ದರೆ ನಿಮ್ಮ ಮೇಲೆ ಕ್ರಮಕೈಗೊಳ್ಳುತ್ತೇನೆ. ಪಂಚಾಯತ್ ನಿಮ್ಮದೇ ಎಂದು ಕೊಂಡಿದ್ದೀರಾ, ಬಡವರಿಗೆ ಸಹಕಾರ ನೀಡಬೇಕು. ಪಕ್ಷಬೇಧ ಮಾಡಬಾರದು. ಯಾವುದೇ ಪಕ್ಷ ಆಡಳಿತಲ್ಲಿರಲಿ. ಬಡವರಿಗೆ ಅನ್ಯಾಯ ಮಾಡಿದರೆ ಅವರ ಕಣ್ಣೀರ ಶಾಪ ತಟ್ಟಲಿದೆ. ನಮಗೇನು ಅಧಿಕಾರ ಇಲ್ಲವೇ, ಅಧಿಕಾರ ಚಲಾಯಿಸಲು ಅವಕಾಶ ನೀಡಬೇಡಿ, ಚಲಾಯಿಸಿದರೆ ಯಾರನ್ನೂ ಬಿಡುವುದಿಲ್ಲ. ಇದು ನಿಮಗೆ ಲಾಸ್ಟ್ ವಾರ್ನಿಂಗ್ ಎಂದು ಎಚ್ಚರಿಸಿದರು.

ಹೊರ ಗ್ರಾಮದವರಿಗೂ ಅವಕಾಶವಿದೆ: ಉಡುಪಿ ಹಾಗೂ ದ.ಕ ಜಿಲ್ಲೆಯಲ್ಲಿ ಈ ಹಿಂದೆ ಆಯಾ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿತ್ತು, ಹೊರಗಿನ ಪಂಚಾಯತ್ ನವರಿಗೆ ಅವಕಾಶ ಇರಲಿಲ್ಲ. ಬೇರೆ ಜಿಲ್ಲೆಗಳಲ್ಲಿ ಇತ್ತು. ಬೆಂಗಳೂರು ರಾಜೀವ್ ಗಾಂಧೀ ವಸತಿ ನಿಗಮದಲ್ಲಿ ಸಭೆ ನಡೆಸಿ ಸಾಫ್ಟ್‌ವೇರ್ ನಲ್ಲಿ ಬ್ಲಾಕ್ ತೆಗೆಯಲಾಗಿದ್ದು ಯಾರಿಗೆ ಎಲ್ಲಿ ಬೇಕಾದರೂ ನಿರ್ದೇಶನಕ್ಕೆ ಅರ್ಜಿಸಲ್ಲಿಸಬಹುದು. ಯಾರೇ ಅರ್ಜಿ ಕೊಟ್ಟರೂ ಅದನ್ನು ತಿರಸ್ಕರಿಸುವಂತಿಲ್ಲ, ಒಂದು ಪಂಚಾಯತ್ ಮಿತಿಗಿಂತ ಅಧಿಕ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಲ್ಲಿ, ಬೇರೆ ಪಂಚಾಯತ್ ನಲ್ಲಿ ನಿವೇಶನವಿದ್ದರೆ ಅಲ್ಲಿ ಅರ್ಜಿ ಸಲ್ಲಿಸಬಹುದು ಶಾಸಕರು ತಿಳಿಸಿದರು.

ಮೂಲಭೂತ ಸೌಕರ್ಯಗಳಿಗೆ ಅನುದಾನ ನೀಡುತ್ತೇವೆ: ನಿವೇಶನ ಕಾಟಾಚಾರಕ್ಕೆ ನೀಡುವುದಿಲ್ಲ. ನಿದೇಶನಕ್ಕೆ ನಿಗದಿಗೊಳಿಸಿದ ಜಾಗ ಸಮತಟ್ಟು ಮಾಡಲು, ರಸ್ತೆ, ನೀರು, ವಿದ್ಯುತ್ ಸೇರಿದಂತೆ ಅಲ್ಲಿಗೆ ಅವಶ್ಯಕವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಪ್ರಾಧಾನ್ಯತೆಯಲ್ಲಿ ತಕ್ಷಣ ಅನುದಾನ ನೀಡಲಾಗುವುದು. ನಿವೇಶನ ನೀಡುವಾಗ ಫಲಾನುಭವಿಗಳು ಆಕರ್ಷಿತರಾಗಬೇಕು ಶಾಸಕರು ತಿಳಿಸಿದರು.

ಬಡಗನ್ನೂರು ಒತ್ತುವರಿ ತೆರವುಗೊಳಿಸಿ: ಬಡಗನ್ನೂರಿನಲ್ಲಿ ಈಗಾಗಲೇ ನಿಗದಿಪಡಿಸಿದ 10 ಎಕರೆ ಜಾಗದಲ್ಲಿ 5 ಎಕರೆ ಬೇರೆಯವರು ಸ್ವಾಧೀನಪಡಿಸಿಕೊಂಡಿದ್ದಾರೆ. ಇನ್ನೂ 5 ಎಕರೆ ಮಾತ್ರ ಇರುವುದಾಗಿ ಸಭೆಯಲ್ಲಿ ಪ್ರಸ್ತಾಪವಾದಾಗ ನಿವೇಶನಕ್ಕೆ ನಿಗದಿ ಪಡಿಸಿದ ಜಾಗ ಒತ್ತುವರಿ ಮಾಡಿಸಿದ್ದರೆ ತೆರವುಗೊಳಿಸಿ. ಇಲ್ಲದಿದ್ದರೆ ಒತ್ತುವರಿ ಮಾಡಿಕೊಂಡವರು ಬೇರೆ ಕಡೆ ಅಷ್ಟೇ ಜಾಗಖರೀದಿ ಮಾಡಿಕೊಡಬೇಕು ಎಂದು ಶಾಸಕರು ಸೂಚಿಸಿದರು.

ವಸತಿ ಯೋಜನೆಯಲ್ಲಿ ರೂ.3.50ಲಕ್ಷ ದೊರೆಯಲಿದೆ: ಈ ಹಿಂದೆ ವಸತಿ ಯೋಜನೆಯಲ್ಲಿ ಒಂದು ಮನೆಗೆ ರೂ.1.20ಲಕ್ಷ ಅನುದಾನ ಮಾತ್ರ ಬರುತ್ತಿತ್ತು. ಇದನ್ನು ರೂ.3.50 ಲಕ್ಷ ನೀಡಲು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದು ಅವರು ಒಪ್ಪಿಗೆ ಸೂಚಿಸಿದ್ದಾರೆ. ಈಗ ನಿವೇಶನ ನೀಡಿದರೆ ಮುಂದೆ ಮನೆ ಕಟ್ಟಲು ಮಾಡಿದ್ದು ಅವರು

ಮುಂಡೂರು ಪಿಡಿಓಗೆ ಮೆಮೋ ಮಾಡಿ: ಸಭೆಗೆ ಮುಂಡೂರು ಗ್ರಾ.ಪಂ ಪಿಡಿಓ ಗೈರಾಗಿದ್ದರು. ಪಿಡಿಓ ರಜೆ ಮಾಡಿರುವ ಬಗ್ಗೆ ನಿಮ್ಮ ಗಮನಕ್ಕೆ ತಂದಿದ್ದಾರಾ ಎಂದು ಕಾರ್ಯ ನಿವ ಕಾಧಿಕಾರಿ ನವೀನ್ ಭಂಡಾರಿಯವರಲ್ಲಿ ವಿಚಾರಿಸಿದಾಗ ರಜೆ ಮಾಡಿರುವ ಬಗ್ಗೆ ನಸುನಕ್ಕೆ ಬಂದಿಲ್ಲ ಎಂದು ತಿಳಿಸಿದಾಗ ಪಿಡಿಓ ವಿರುದ್ಧ ಮೆಮೋ ಮಾಡುವುವ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿಯವರಿಗೆ ಸೂಚಿಸಿದರು.

ವೇದಿಕೆಯಲ್ಲಿ ಪುತ್ತೂರು ತಾಪಂ ಮುಖ್ಯ ಕಾರ್ಯನಿವ್ಹಣಾಧಿಕಾರಿ ನವೀನ್ ಭಂಡಾರಿ, ಬಂಟ್ವಾಳ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್ , ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಕರುಣಾಕರ್ ಉಪಸ್ಥಿತರಿದ್ದರು.

SendShare2Share
Previous Post

ಅನಂತೇಶ್ವರ ಫ್ರೆಂಡ್ಸ್ ಬೆಳಾಲು ಇದರ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Next Post

ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

ಅಶೋಕ ಜನಮನ -2025 ಗ್ರಾಮ ಪ್ರಚಾರ ಕಾರ್ಯಕ್ಕೆ ಮಾಣಿಲ ಕುಕ್ಕಾಜೆ ಕ್ಷೇತ್ರದಲ್ಲಿ ಚಾಲನೆ, ಬಡವರಿಗೆ ಆಸರೆಯಾಗಲು ದೇವರೇ ಅಶೋಕ್ ರೈ ಅವರನ್ನು ಶಾಸಕರನ್ನಾಗಿ ಮಾಡಿದ್ದಾರೆ: ಶ್ರೀಕೃಷ್ಣಗುರೂಜಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..