• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶಾಲಾ ದೈಹಿಕ ಶಿಕ್ಷಕನ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ

ಶಾಲಾ ದೈಹಿಕ ಶಿಕ್ಷಕನ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ

September 24, 2025
ಕನ್ನಡ ಸಾರಸ್ವತ ಲೋಕದ ಧ್ರುವ ನಕ್ಷತ್ರ  ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

ಕನ್ನಡ ಸಾರಸ್ವತ ಲೋಕದ ಧ್ರುವ ನಕ್ಷತ್ರ ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

September 24, 2025
ತಿರಸ್ಕೃತಗೊಂಡ 8420 94 ಸಿ ,94 ಸಿಸಿ ಕಡತಗಳನ್ನು ಮರುಪರಿಶೀಲಿಸಿ: ಕಂದಾಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ತಿರಸ್ಕೃತಗೊಂಡ 8420 94 ಸಿ ,94 ಸಿಸಿ ಕಡತಗಳನ್ನು ಮರುಪರಿಶೀಲಿಸಿ: ಕಂದಾಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

September 24, 2025
ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ.

ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ.

September 24, 2025
ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

September 24, 2025
ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

September 24, 2025
ಸಮಾರಂಭಗಳಲ್ಲಿ ಸಾಮೂಹಿಕ ಸಭೆ ಜನಸಂದಣಿ ನಿಯಂತ್ರಣ ಮಸೂದೆ ಪರಿಶೀಲನೆಗೆ 11 ಸದಸ್ಯರ ಸಮಿತಿ ರಚನೆ

ಸಮಾರಂಭಗಳಲ್ಲಿ ಸಾಮೂಹಿಕ ಸಭೆ ಜನಸಂದಣಿ ನಿಯಂತ್ರಣ ಮಸೂದೆ ಪರಿಶೀಲನೆಗೆ 11 ಸದಸ್ಯರ ಸಮಿತಿ ರಚನೆ

September 24, 2025
ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ ‘ಭ್ರಷ್ಟ ಅಸಮರ್ಥ ಆಡಳಿತದ ಅಂತ್ಯಕ್ಕೆ” ನಾಂದಿಯಾಗಲಿದೆ : ಮಲ್ಲಿಕಾರ್ಜುನ ಖರ್ಗೆ

ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ ‘ಭ್ರಷ್ಟ ಅಸಮರ್ಥ ಆಡಳಿತದ ಅಂತ್ಯಕ್ಕೆ” ನಾಂದಿಯಾಗಲಿದೆ : ಮಲ್ಲಿಕಾರ್ಜುನ ಖರ್ಗೆ

September 24, 2025
ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ

ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ

September 24, 2025
ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ,

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ,

September 24, 2025
ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

September 23, 2025
ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

September 23, 2025
ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು ಆದೇಶ

ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು ಆದೇಶ

September 23, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 24, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತಿರಸ್ಕೃತಗೊಂಡ 8420 94 ಸಿ ,94 ಸಿಸಿ ಕಡತಗಳನ್ನು ಮರುಪರಿಶೀಲಿಸಿ: ಕಂದಾಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ತಿರಸ್ಕೃತಗೊಂಡ 8420 94 ಸಿ ,94 ಸಿಸಿ ಕಡತಗಳನ್ನು ಮರುಪರಿಶೀಲಿಸಿ: ಕಂದಾಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ.

    ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ.

    ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

    ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

    ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

    ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

    ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ

    ಪುತ್ತೂರಿನ ಭಾರತ್ ಸಿನಿಮಾಸ್ ಜಿ ಎಲ್ ಮಾಲ್ ನಲ್ಲಿ ತೆನ್ಕಾಯಿ ಮಲೆ ಚಿತ್ರದ ಪ್ರೀಮಿಯರ್ ಶೋ ಉದ್ಘಾಟನೆ

    ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ,

    ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ,

    ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

    ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ ಬಳಕೆಯಾಗುವುದಿಲ್ಲ: ಕಟೀಲು ಹರಿನಾರಾಯಣ ಅಸ್ರಣ್ಣ

    ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

    ಸಾಮೇತಡ್ಕ ಲಕ್ಷ್ಮಿ ಟಿoಬರ್ ಅವರಿಂದ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹಲಸಿನ ಮಣೆ ಸಮರ್ಪಣೆ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು ಆದೇಶ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಕಾಲ ಗಡಿಪಾರು ಆದೇಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಶಾಲಾ ದೈಹಿಕ ಶಿಕ್ಷಕನ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ

by ಪ್ರಜಾಧ್ವನಿ ನ್ಯೂಸ್
September 24, 2025
in ಕ್ರೈಮ್
0
ಶಾಲಾ ದೈಹಿಕ ಶಿಕ್ಷಕನ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ
28
SHARES
81
VIEWS
ShareShareShare

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ಪ್ರಕರಣವನ್ನೂ ಮೀರಿಸುವ  ವಿಡಿಯೋ ವೊಂದು ಬೆಂಗಳೂರಿನಲ್ಲಿ ನಡೆದಿದೆ ಎಂದು ಹೇಳಲಾಗಿದ್ದು, ಶಾಲಾ ಸಿಬ್ಬಂದಿಯೊಬ್ಬರ ಬಳಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳಿವೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಬೆಂಗಳೂರಿನಲ್ಲಿ ಖಾಸಗಿ ಶಾಲೆಯೊಂದರ ದೈಹಿಕ ಶಿಕ್ಷಕನಾಗಿರುವ ಮ್ಯಾಥ್ಯೂ ಎಂಬಾತನ ವಿರುದ್ಧ ಮಹಿಳೆ ಆರೋಪಿಸಿದ್ದು, ಕೆಲವು ಮಹಿಳೆಯರು ಮತ್ತು ಯುವತಿಯರ ಜೊತೆಗಿರುವ ಖಾಸಗಿ ಕ್ಷಣವನ್ನು ಮ್ಯಾಥ್ಯೂ ಸೆರೆ ಹಿಡಿದುಕೊಂಡಿದ್ದಾನೆ. ಆತನ ಬಳಿ ಸುಮಾರು 2500 ವಿಡಿಯೋಗಳಿವೆ ಎಂದು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.

ಈ ಸಂಬಂಧ ಮ್ಯಾಥ್ಯೂ ವಿರುದ್ಧ ಸಂತ್ರಸ್ಥ ಮಹಿಳೆ ಮಹಿಳಾ ಆಯೋಗದ ಮೆಟ್ಟಿಲೇರಿದ್ದು, ದೂರು ನೀಡಿದ್ದಾರೆ ಎನ್ನಲಾಗಿದೆ. ದೂರಿನಲ್ಲಿ ತನ್ನನ್ನು ದೈಹಿಕವಾಗಿ ದುರ್ಬಳಕೆ ಮಾಡಿಕೊಂಡು, ಖಾಸಗಿ ಕ್ಷಣಗಳನ್ನು ವಿಡಿಯೋ ರೆಕಾರ್ಡ್ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. ಇದಲ್ಲದೇ, ಇತರ ಹಲವಾರು ಮಹಿಳೆಯರು ಮತ್ತು ಯುವತಿಯರ ಜೊತೆಗಿನ ಖಾಸಗಿ ಕ್ಷಣಗಳನ್ನು ಸಹ ಮ್ಯಾಥ್ಯೂ ಸೆರೆಹಿಡಿದುಕೊಂಡಿದ್ದು, ಒಟ್ಟು 2500 ವಿಡಿಯೋಗಳು ಆತನ ಬಳಿಯಿವೆ ಎಂದು ಆರೋಪಿಸಿದ್ದಾರೆ.

ಇನ್ನು ಸಂತ್ರಸ್ತೆಗೆ ಈಗಾಗಲೇ ಮದುವೆಯಾಗಿದ್ದು, ಒಂದು ಹೆಣ್ಣು ಮಗುವಿದೆ. ತನ್ನ ಪತಿಯಿಂದ ಕಾನೂನಾತ್ಮಕವಾಗಿ ವಿಚ್ಛೇದನ ಪಡೆದಿರುವ ಈ ಮಹಿಳೆ, ತನ್ನ ಮಗಳು ಓದುತ್ತಿದ್ದ ಖಾಸಗಿ ಶಾಲೆಯಲ್ಲಿ ಮ್ಯಾಥ್ಯೂ ಪರಿಚಯವಾಗಿದೆ.

ಮ್ಯಾಥ್ಯೂ ಆ ಶಾಲೆಯಲ್ಲಿ ಕ್ರಿಕೆಟ್ ಕೋಚ್ ಮತ್ತು ದೈಹಿಕ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದ. ಇಬ್ಬರ ನಡುವೆ ಪರಿಚಯ ಬೆಳೆದು, ಬಳಿಕ ಜೊತೆಯಾಗಿ ವಾಸಿಸಿದ್ದಾರೆ. ಸಂತ್ರಸ್ತೆಯ ಹೇಳಿಕೆಯಂತೆ ಇಬ್ಬರು ಚರ್ಚ್‌ನಲ್ಲಿ ಮದುವೆಯಾಗಿದ್ದಾರೆ. ಬಳಿಕ ದೈಹಿಕ ಸಂಪರ್ಕದ ಕ್ಷಣಗಳನ್ನು ಮ್ಯಾಥ್ಯೂ ರಹಸ್ಯವಾಗಿ ರೆಕಾರ್ಡ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಮದುವೆಯಾದ ನಂತರ ಮ್ಯಾಥ್ಯೂ ನ ನಿಜವಾದ ಸ್ವರೂಪ ತಿಳಿಯಿತು ಎಂದು ಸಂತ್ರಸ್ತೆ ಹೇಳಿದ್ದಾಳೆ.

ನಾವು ಕೆಲ ವರ್ಷಗಳ ಕಾಲ ಜೊತೆಯಾಗಿದ್ದೆವು. ಆದರೆ, ಒಂದು ರಾತ್ರಿ ನಾನು ಮಲಗಿದ್ದಾಗ ನನ್ನ ಮೊಬೈಲ್ ಸಮೇತ ಆತ ಓಡಿಹೋದ. ಆ ಮೊಬೈಲ್‌ನಲ್ಲಿ ಈತನ ಕೃತ್ಯಕ್ಕೆ ಸಂಬಂಧಿಸಿದ ಹೆಚ್ಚಿನ ಸಾಕ್ಷಿಗಳಿದ್ದವು ಎಂದು ಸಂತ್ರಸ್ತೆ ಹೇಳಿದ್ದಾಳೆ.

ಇನ್ನು ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ತೆಗೆದುಕೊಳ್ಳಲುತ್ತಿಲ್ಲ ಎಂದು ಸಂತ್ರಸ್ಥೆ ಅಳಲು ತೋಡಿಕೊಂಡಿದ್ದು, ಕೊನೆಗೆ ಮಹಿಳಾ ಆಯೋಗದ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

SendShare11Share
Previous Post

ಸಮಾರಂಭಗಳಲ್ಲಿ ಸಾಮೂಹಿಕ ಸಭೆ ಜನಸಂದಣಿ ನಿಯಂತ್ರಣ ಮಸೂದೆ ಪರಿಶೀಲನೆಗೆ 11 ಸದಸ್ಯರ ಸಮಿತಿ ರಚನೆ

Next Post

ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..