• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

September 24, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

by ಪ್ರಜಾಧ್ವನಿ ನ್ಯೂಸ್
September 24, 2025
in ಪುತ್ತೂರು
0
ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ
5
SHARES
15
VIEWS
ShareShareShare

ಪುತ್ತೂರು: ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ. ನಗರವನ್ನು ಸ್ವಚ್ಚವಾಗಿಡುವಲ್ಲಿ ನಾಗರೀಕರ ಪಾತ್ರವೂ ಮಹತ್ವವಾಗಿದೆ. ನಾಗರೀಕರ ಕರ್ತವ್ಯವೂ ಇದೆ. ಮನೆಯ ಕಸವನ್ನು ರಸ್ತೆ ಬದಿ ಎಸೆಯುವುದಲ್ಲ. ಇದಕ್ಕಾಗಿ ನಾಗರೀಕರಿಗೂ ಕೌನ್ಸಿಲಿಂಗ್‌ನ ಆವಶ್ಯಕತೆಯಿದೆ. ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು. ಸ್ವಚ್ಚತೆಯ ಬಗ್ಗೆ ಸಾರ್ವಜನಿಕರೂ ಮಾಹಿತಿ ಪಡೆದುಕೊಳ್ಳಬೇಕಾದ ಆವಶ್ಯಕತೆಯಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಪುತ್ತೂರಿನ ಪುರಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಸಿ ಮಾತನಾಡಿದರು. ಪ್ರತಿದಿನ ಬೆಳಿಗ್ಗೆ ೫ ಗಂಟೆಗೆ ಎದ್ದು ಸ್ವಚ್ಚತೆ ಮಾಡುವವರು ಪೌರಕಾರ್ಮಿಕರು. ಅವರಿಗೆ ನಮನ ಕೊಡುವವರು ಕಡಿಮೆ. ಪೌರ ಕಾರ್ಮಿಕರನ್ನು ಕೀಳು ನೋಭಾವನೆಯಲ್ಲಿ ಕಾಣಬಾರದು. ಅವರಿಗೆ ಸಮಾಜದಲ್ಲಿ ಗೌರವ ಕೊಡುವ ಕೆಲಸವಾಗಬೇಕು. ಅವರು ಮಾಡುವ ಕೆಲಸ ದೇವರ ಕೆಲಸವಾಗಿದ್ದು ಸಮಾಜಕ್ಕೆ ಅರ್ಪಣೆ ಮಾಡುವ ಕೆಲಸವಾಗಬೇಕು. ಪೌರ ಕಾರ್ಮಿಕರ ಸೇವೆಗೆ ಸರಕಾರವು ಮಹತ್ವ ನೀಡುತ್ತದೆ. ಯಾರೂ ಮಾಹಿತಿಯ ಕೊರತೆಯಿಂದ ತ್ಯಾಜ್ಯವನ್ನು ಎಸೆಯುವುದಿಲ್ಲ. ಪ್ರತಿಯೊಬ್ಬ ನಾಗರೀಕರ ಮನಸ್ತತಿ ಬದಲಾಗಬೇಕಾದ ಆವಶ್ಯಕತೆಯಿದೆ ಎಂದು ಹೇಳಿದ ಶಾಸಕರು ಪುತ್ತೂರಿನಲ್ಲಿಯೂ ನಗರ ಬೆಳೆಯುತ್ತಿದೆ. ಅದಕ್ಕೆ ಪೂರಕವಾಗಿ ಡ್ರೈನೇಜ್ ಸಿಸ್ಟಮ್ ಬಂದಿಲ್ಲ. ನಗರದ ಅಭಿವೃದ್ಧಿಗೆ ಪೂರಕವಾಗಿ ಡ್ರೈನೇಜ್ ಸಿಸ್ಟಮ್‌ಗೂ ಮಹತ್ವ ನೀಡಲಾಗುವುದು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ರಾಮಕುಂಜ ಶ್ರೀ ರಾಮಕುಂಜೇಶ್ವರ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸತೀಶ್ ಭಟ್ ಮಾತನಾಡಿ, ಪ್ರತಿಯೊಬ್ಬರಿಗೂ ನಮ್ಮ ದೇಶ ಸಿಂಗಾಪುರ, ಜಪಾನ್, ಜರ್ಮನಿ ಆಗಬೇಕು ಎಂಬ ಆಕಾಂಕ್ಷೆಗಳಿರುತ್ತದೆ. ಆದರೆ ಜನತೆ ಅದಕ್ಕೆ ಸ್ಪಂಧಿಸುತ್ತಾರಾ ಎಂಬ ಪ್ರಶ್ನೆಯಿದೆ. ಸ್ವಚ್ಚತೆ ಕಾಪಾಡುವಲ್ಲಿ ನಾಗರಿಕರ ಜವಾಬ್ದಾರಿ ಮಹತ್ತರವಾಗಿದ್ದು ಸರಕಾರ ಇಲಾಖೆಗಳ ಮೂಲಕ ಜನತೆಗೆ ಜಾಗೃತಿ ಮೂಡಿಸುವ ಕೆಲಸ ನಡೆಯಬೇಕಿದೆ. ಸ್ವಚ್ಚತೆ ಇರುವಲ್ಲಿ ಆರೋಗ್ಯವಿದೆ ಎಂದ ಅವರು ಸ್ವಚ್ಚ ಪುತ್ತೂರು ನಿರ್ಮಾಣದಲ್ಲಿ ಪೌರ ಕಾರ್ಮಿಕರ ಬಹುದೊಡ್ಡ ಕೊಡುಗೆಯಿದೆ ಎಂದರು.

ಪೌರ ಕಾರ್ಮಿಕರಾದ ಉಮಾವತಿ, ವೀರಪ್ಪ, ಬಪ್ಪಯ್ಯ ಯಾನೆ ಕೃಷ್ಣಪ್ಪ, ಚಂದ್ರಶೇಖರ, ಚಿದಾನಂದ, ದಸ್ತಗಿರಿ, ಶಿವಕುಮಾರ್, ಯಶೋಧ, ಸೀತಾ ಹಾಗೂ ಪ್ರವೀಣ ಇವರನ್ನು ಸನ್ಮಾನಿಸಲಾಯಿತು. ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ ಕಿರಣ್, ಪರಿಸರ ಅಭಿಯಂತ ಶಬರೀನಾಥ್ ರೈ, ಲೆಕ್ಕ ಅಧೀಕ್ಷಕ ರಾಮಚಂದ್ರ ಸಾಗರ್, ೩೫ ಮಂದಿ ಪೌರ ಕಾರ್ಮಿಕರು, ಹತ್ತು ಮಂದಿ ಚಾಲಕರು ಹಾಗೂ ಮೂರು ಮಂದಿ ಮೇಲ್ವಿಚಾರಕರ ಹಾಗೂ ಸಾಹಸ್ ಸಂಸ್ಥೆಯ ಪ್ರತಿನಿಧಿಗಳನ್ನು ಗೌರವಿಸಲಾಯಿತು. ಪೌರಕಾರ್ಮಿಕರಿಗೆ ಗೌರವದ ಜೊತೆಗೆ ತಲಾ ರೂ.೭೦೦೦ಮೊತ್ತವನ್ನು ಅವರ ಖಾತೆಗೆ ಜಮೆ ಮಾಡಲಾಗಿದೆ. ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಸತೀಶ್ ಭಟ್‌ರವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು.
ಪ್ರತಿಭಾ ಪುರಸ್ಕಾರ:
ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಪಡೆದ ಪೌರಕಾರ್ಮಿಕರ ಮಕ್ಕಳಿಗೆ ನೀಡುವ ಪ್ರತಿಭಾ ಪುರಸ್ಕಾರವನ್ನು ನಗರ ಸಭೆಯ ಸ್ವಚ್ಚತಾ ವಾಹಿನಿ ಚಾಲಕ ಕೂಸಪ್ಪರವರ ಪುತ್ರಿ ದಿಶಾ ಹಾಗೂ ಪೌರಕಾರ್ಮಿಕ ಲೋಕಯ್ಯ ನಾಯ್ಕರ ಪುತ್ರ ಶ್ರೀಕಾಂತ್ ಲಂಬಾನಿಯವರಿಗೆ ನೀಡಿ ಗೌರವಿಸಲಾಯಿತು.

ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ನಗರ ಸಭಾ ಸದಸ್ಯರ, ಸಿಬಂದಿಗಳು, ಪೌರಕಾರ್ಮಿಕರು ಹಾಗೂ ಅವರ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಸಮಾರಂಭದಲ್ಲಿ ಪೌರಕಾರ್ಮಿಕರ ದೈನಂದಿನ ಕೆಲಸ ಕಾರ್ಯಗಳನ್ನು ಆದರಿತವಾಗಿ ನಗರ ಸಭೆಯು ಲೆಕ್ಕ ಅಧೀಕ್ಷಕ ರಾಮಚಂದ್ರ ಸಾಗರ್ ಅವರು ಎಐ ತಂತ್ರಜ್ಞಾನದಲ್ಲಿ ನಿರ್ಮಿಸಿದ ವಿಡಿಯೋವನ್ನು ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿ, ಎಲ್‌ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು.

ಸಭಾ ಕಾರ್ಯಕ್ರಮದ ಪ್ರಾರಂಭದಲ್ಲಿ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿಯಿಂದ ಹೊರಟ ಪೌರ ಕಾರ್ಮಿಕರ ಜಾಥಾವು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಮುಖ್ಯರಸ್ತೆ ಮೂಲಕ ಶ್ರೀಧರ ಭಟ್ ಅಂಗಡಿ ಬಳಿಯಿಂದಾಗಿ ಕಿಲ್ಲೇ ಮೈದಾನದ ತನಕ ಸಾಗಿ ಬಂದಿದೆ. ಸಭಾ ಕಾರ್ಯಕ್ರಮದ ಬಳಿಕ ಭೋಜನ, ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Muliya

ಜಾಹೀರಾತು

ಅಧ್ಯಕ್ಷತೆ ವಹಿಸಿದ್ದ ನಗರ ಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ,ನಗರ ಸಭೆಯ ಪೌರಾಯುಕ್ತೆ ವಿದ್ಯಾ ಎಸ್ ಕಾಳೆ,ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ,ನಗರ ಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

SendShare2Share
Previous Post

ಶಾಲಾ ದೈಹಿಕ ಶಿಕ್ಷಕನ ಫೋನ್ ನಲ್ಲಿ 2500ಕ್ಕೂ ಅಧಿಕ ಅಶ್ಲೀಲ ವಿಡಿಯೋ

Next Post

ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..