• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

September 24, 2025
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.

by ಪ್ರಜಾಧ್ವನಿ ನ್ಯೂಸ್
September 24, 2025
in ಪುತ್ತೂರು
0
ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿದೆ ಯೋಜನಾ ಪ್ರಾಧಿಕಾರದ ಅದಾಲತ್.
5
SHARES
13
VIEWS
ShareShareShare

ಪುತ್ತೂರು: ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸುವ ಏಕ ನಿವೇಶನ ಸಂಬಂಧಿಸಿ ಗೊಂದಲ ನಿವಾರಣೆ ಹಾಗು 4ಕೆ ನಿಯಮಾವಳಿಗಳು ಜಾರಿಯಾಗಿರುವ ಮೊದಲು ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ ಮಾಡುವ ಸಂಬಂಧ ಸೆ.30ರಂದು ಶಾಸಕರ ಕಚೇರಿಯ 2ನೇ ಅಂತಸ್ತಿನಲ್ಲಿ ಯೋಜನಾ ಪ್ರಾಧಿಕಾರ ಅದಾಲತ್ ಅನ್ನು ನಡೆಸಲಾಗುವುದು ಎಂದು ಪುತ್ತೂರು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ ಮತ್ತು ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಕಾರ್ಯದರ್ಶಿ ಗುರುಪ್ರಸಾದ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

2024ರ ಆ.7 ರಿಂದ ಕಡಬ ಮತ್ತು ಪುತ್ತೂರು ತಾಲೂಕಿನ ಗ್ರಾಮ ಪಂಚಾಯತ್‌ಗಳಲ್ಲಿ ಸ್ವೀಕೃತವಾಗಿರುವ ಏಕ ನಿವೇಶನ ವಿನ್ಯಾಸ ಅನುಮೋದನೆ ನೀಡುವ ಅಧಿಕಾರವನ್ನು ಪುತ್ತೂರು ನಗರ ಯೋಜನಾ ಪ್ರಾಧಿಕಾರಕ್ಕೆ ನೀಡಲಾಗಿದೆ. ಅದರಂತೆ ಈಗಾಗಲೇ ಪ್ರಾಧಿಕಾರದ ವತಿಯಿಂದ ಕಡಬ ಮತ್ತು ಪುತ್ತೂರು ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸುವ ಏಕ ನಿವೇಶನ ವಿನ್ಯಾಸ ಅನುಮೋದನೆ ಪ್ರಕರಣವನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ.

2025ರ ಮೇ 7 ರಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲಿ ಎಕ ನಿವೇಶನ, ಬಹುನಿವೇಶನ, ಕಟ್ಟಡಗಳಿಗೆ ತಾಂತ್ರಿಕ ಅನುಮೋದನೆ ನೀಡುವ ಸಂಬಂಧ 4 ಕೆ ನಿಯಮಗಳನ್ನು ನಿರೂಪಿಸಲಾಗಿದೆ. ಈ ನಿಯಮಾವಳಿಯಂತೆ ಏಕ ನಿವೇಶನ ವಿನ್ಯಾಸ ಅನುಮೋದನೆ ನೀಡಲು ಕೆಲವೊಂದು ಗೊಂದಲಗಳು ಹಾಗು ನಿಯಮವಳಿಗಳ ಅಂಶಗಳನ್ನು ಅರ್ಥೈಸಿಕೊಳ್ಳಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಾಗು ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವುದು ಗಮನಿಸಿ ಈ ಅದಾಲತ್ ಅನ್ನು ರೂಪಿಸಲಾಗಿದೆ.

ಈಗಾಗಲೇ ಬಂದ ಅರ್ಜಿಯಲ್ಲಿ ತಿರಸ್ಕೃತ ಆರ್ಜಿಯನ್ನು ಹೊರತು ಪಡಿಸಿ ಕೆಲವೊಂದು ಸರಿಯಾದ ದಾಖಲೆ ನೀಡುವಂತೆ ಹಿಂಬರಹ ನೀಡಿದ ಪುತ್ತೂರು ಕಡಬ ತಾಲೂಕಿನ ಒಟ್ಟು 558 ಪ್ರಕರಣಗಳನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ಅದಾಲತ್‌
ನಡೆಯಲಿದೆ. ಈ ವಿಷಯದ ಕುರಿತು ಇಷ್ಟರ ತನಕ ಅದಾಲತ್ ನಡೆದಿಲ್ಲ. ಇದು ಪ್ರಥಮ ಬಾರಿಗೆ ನಡೆಯುತ್ತಿದೆ ಎಂದರು.

ಅದಾಲತ್‌ನಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ, ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಗಳು, ಸಂಬಂಧಿಸಿ ಇತರ ಇಲಾಖೆ ಅಧಿಕಾರಿಗಳು ಇರುತ್ತಾರೆ. ಜನಸಾಮಾನ್ಯರಲ್ಲಿರುವ ಗೊಂದಲ ನಿವಾರಣೆ ಮತ್ತು ನಗರಯೋಜನಾ ಪ್ರಾಧಿಕಾರ ಮತ್ತು ಗ್ರಾಮ ಪಂಚಾಯತ್‌ಗಳ ಸಮನ್ವತೆಗೆ ಈ ಅದಾಲತ್ ಪ್ರಾಮುಖ್ಯತೆ ಪಡೆದಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಎಷ್ಟು ಸರಿಯಾಗಿ ಕಡತ ಕಳುಹಿಸಿ ಕೊಟ್ಟರೆ ನಮಗೆ ವೇಗವಾಗಿ ಕೆಲಸ ಮಾಡಲು ಆಗುತ್ತದೆ. ಇಲ್ಲಿ ಸಮನ್ವಯ ತುಂಬಾ ಅಗತ್ಯ. ಇಲ್ಲಿ ಅದಾಲತ್ ಜೊತೆಗೆ ಮಾಹಿತಿ ವಿನಿಮಯ ಕಾರ್ಯಗಾರವೂ ನಡೆಯಲಿದೆ ಎಂದು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಪುತ್ತೂರು ನಗರಯೋಜನಾ ಪ್ರಾಧಿಕಾರದ ಸದಸ್ಯರಾದ ನಿಹಾಲ್ ಪಿ ಶೆಟ್ಟಿ, ಅನ್ವರ್‌ ಖಾಸಿಂ ಉಪಸ್ಥಿತರಿದ್ದರು.

8722552464 Astrloger

ಜಾಹೀರಾತು

Muliya

ಜಾಹೀರಾತು

SendShare2Share
Previous Post

ಸ್ವಚ್ಚತೆ ಮಾಡುವವರಿದ್ದಾರೆ ಎಂದು ಸಾರ್ವಜನಿಕರು ಸುಮ್ಮನಿರುವುದಲ್ಲ ;ರಸ್ತೆ ಬದಿ ತ್ಯಾಜ್ಯ ಎಸೆಯುವವರ ವಿರುದ್ಧ ಕ್ರಮಕೈಗೊಳ್ಳಬೇಕು: ಶಾಸಕ ಅಶೋಕ್ ಕುಮಾರ್ ರೈ

Next Post

ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ.

ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..