• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ, ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ

ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ, ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ

September 26, 2025
ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

June 1, 2026
ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

May 31, 2026
ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

May 31, 2026
ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

May 30, 2026
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

May 30, 2026
ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

May 30, 2026
ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

May 30, 2026
“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

“ಚೈನ್ ಲಿಂಕ್ ಸಂಸ್ಥೆ” ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

May 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ, ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 26, 2025
in ಪುತ್ತೂರು
0
ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ, ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ
10
SHARES
28
VIEWS
ShareShareShare

ಪುತ್ತೂರು: ಇನ್ನು ಮಳೆಗಾಲ ಆರಂಭ ಮತ್ತು ಕೊನೇ ದಿನಗಳಲ್ಲಿ ಬರುವ ಸಿಡಿಲಿಗೆ ಪುತ್ತೂರು ಬಿರುಮಲೆ ಬೆಟ್ಟ ಆಸುಪಾಸಿನ ಸುಮಾರು ೨ ಕಿ ಮೀ ಸುತ್ತಳತೆಯ ಮಂದಿ ಭಯಪಡುವ ಅಗತ್ಯವಿಲ್ಲ. ಎಷ್ಟೇ ಅಬ್ಬರದ ಮಿಮಚು, ಸಿಡಿಲು ಬಂದರೂ ಅದನ್ನು ತಡೆಯುವ ಆಧುನಿಕ ತಂತ್ರಜ್ಞಾನದ ಮುಂಚು ಬಂಧಕವನ್ನು ಬಿರುಮಲೆ ಬೆಟ್ಟದಲ್ಲಿ ಅಳವಡಿಸಲಾಗಿದೆ. ಸೆ.೨೭ ರಂದು ಇದರ ಲೋಕಾರ್ಪನೆಯೂ ನಡೆಯಲಿದೆ. ಮಿಂಚು ಬಂಧಕ ಅಳವಡಿಸಬೇಕೆಂದು ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯನ್ನು ಶಾಸಕ ಅಶೋಕ್ ರೈ ಈಡೇರಿಸಿದ್ದಾರೆ. ಪ್ರಾರಂಭದ ಪ್ರಯೋಗಿಕ ಹಂತದ ಮಿಂಚು ಬಂಧಕ ಇದಾಗಿದ್ದು ಬಿರುಮಲೆ ಬೆಟ್ಟ ಸೇರಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ವಿವಿಧ ಕಡೆಗಳಲ್ಲಿ ಈ ಮಿಂಚು ಬಂಧಕ ಪ್ರಾಯೋಗಿಕವಾಗಿ ಅಳವಡಿಸುವ ಸಿದ್ದತೆಗಳು ನಡೆಯುತ್ತಿದೆ.

ಕರಾವಳಿ ಭಾಗದಲ್ಲಿ ಪ್ರತೀ ಮಳೆಗಾಲ ಆರಂಭದ ದಿನ ಮತ್ತು ಮಳೆಗಾಲ ಕೊನೇಯ ದಿನಗಳಲ್ಲಿ ಸಿಡಿಲ ಅಬ್ಬರ ಜೋರಾಗಿಯೇ ಇರುತ್ತದೆ. ಅನೇಕ ಮಂದಿ ಸಿಡಿಲಿನ ಆಘಾತಕ್ಕೆ ಬಲಿಯಾಗುತ್ತಿದ್ದಾರೆ. ಗ್ರಾಮೀಣ ಭಾಗದ ಜನತೆ ಹೆಚ್ಚಾಗಿ ಈ ಅವಘಡಕ್ಕೆ ಬಲಿಯಾಗುತ್ತಿದ್ದಾರೆ. ಕೃಷಿ ಕೆಲಸ ಮಾಡಿಕೊಳ್ಳುತ್ತಿರುವಾಗ , ಕೃಷಿ ಪಂಪ್ ಶೆಡ್‌ಗಳಲ್ಲಿ, ಮನೆಗೆ ಸಿಡಿಲು ಬಡಿತ ಹೀಗೇ ಹತ್ತು ಹಲವು ಕಾರಣಗಳಿಂದ ಸಾವುಗಳು ಉಂಟಾಗುತ್ತಿದೆ. ಸಿಡಿಲಿನ ಆಘಾತಕ್ಕೆ ಮೂಕ ಪ್ರಾಣಿಗಳು ಬಲಿಯಾಗುತ್ತಿದೆ. ಕಳೆದ ಮಳೆಗಾಲದಲ್ಲಿ ಐದಾರು ಮಂದಿ ಸಿಡಿಲಿನ ಆಘಾತಕ್ಕೆ ಬಲಿಯಾಗಿದ್ದಾರೆ. ಈ ಆಘಾತದಿಂದ ಜನರನ್ನು ರಕ್ಷಣೆ ಮಾಡುವ ಉದ್ದೇಶದಿಂದ ಈ ಅತ್ಯಾಧುನಿಕ ತಂತ್ರಜ್ಞಾನದ ಮಿಂಚು ಬಂಧಕ ಅಳವಡಿಸಲಾಗಿದೆ.

Keshari Durga

ಜಾಹೀರಾತು

ವ್ಯಾಪ್ತಿ ಎಷ್ಟು ದೂರ?

ಪ್ರಾಯೋಗಿಕವಾಗಿ ಬಿರುಮಲೆ ಬೆಟ್ಟದಲ್ಲಿ ಈ ಬಂಧಕವನ್ನು ಅಳವಡಿಸಲಾಗಿದೆ. ವಾಯು ಮಾರ್ಗದ ಮೂಲಕ ಇದರ ವ್ಯಾಪ್ತಿಯನ್ನು ಪರಿಗಣಿಸಲಾಗುತ್ತದೆ. ಬಿರುಮಲೆ ಬೆಟ್ಟವನ್ನು ಕೇಂದ್ರೀಕರಿಸಿ ಎರಡು ಕಿ ಮೀ ಸುತ್ತಳತೆಯಲ್ಲಿ ಇದು ತಮ್ಮ ಕಾರ್ಯವ್ಯಾಪ್ತಿಯನ್ನು ಹೊಂದಿರುತ್ತದೆ. ಈ ವ್ಯಾಪ್ತಿಯಲ್ಲಿ ಎಲ್ಲೇ ಮಿಂಚು ಹೊಡೆದರೂ ಅದನ್ನು ಇದು ಸ್ವೀಕರಿಸುತ್ತದೆ ಮತ್ತು ಅಲ್ಲೇ ಅದರ ಶಕ್ತಿಯನ್ನು ಕಡಿಮೆ ಮಾಡಿ ಭೂಮಿಯೊಳಗೆ ಸೇರಿಸಿಕೊಳ್ಳುತ್ತದೆ ಇದರಿಂದ ಮಿಂಚಿನಿಂದ ಉಂಟಾಗುವ ಅಪಾಯವನ್ನು ತಪ್ಪಿಸುತ್ತದೆ. ಈ ಎರಡು ಕಿ ಮೀ ವ್ಯಾಪ್ತಿಯಲ್ಲಿ ಸಿಡಿಲು ಮಿಂಚಿಗೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿಯಾಗುವುದಿಲ್ಲ ಮತ್ತು ವಿದ್ಯುತ್ ಪ್ರವಹಕ ಯಂತ್ರಗಳು ಹಾನಿಯಾಗುವುದಿಲ್ಲ.

Muliya

ಜಾಹೀರಾತು

ಪ್ರಯೋಗ ಯಶಸ್ವಿಯಾದರೆ ಪ್ರತೀ ಗ್ರಾಮಗಳಲ್ಲೂ ಮಿಂಚು ಬಂಧಕ

ನಾಲ್ಕು ಕಡೆಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗುವ ಮಿಂಚು ಬಂಧಕ ಯಶಶ್ವಿಯಾದಲ್ಲಿ ಮುಂದಿನ ದಿನಗಳಲ್ಲಿ ಸರಕಾರದ ವತಿಯಿಂದ ಪ್ರತೀ ಗ್ರಾಮಗಳಲ್ಲಿ ಅವಶಕ್ಯಕತೆಗನುಗುಣವಾಗಿ ಮಿಂಚು ಬಂಧಕವನ್ನು ಅಳವಡಿಸಲಾಗುತ್ತದೆ.

ಮಳೆಗಾಲದಲ್ಲಿ ಸಿಡಿಲುಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದೆ, ಮೂಕ ಪ್ರಾಣಿಗಳು ಸಾವನ್ನಪ್ಪುತ್ತಿದೆ, ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗುತ್ತಿದೆ ಜೊತೆಗೆ ಸಿಡಿಲಿನಿಂದ ಜನತೆ ಕೂಡ ಭಯಗೊಳ್ಳುತ್ತಾರೆ ಇದೆಲ್ಲದರಿಂದ ರಕ್ಷಣೆ ಹೊಂದುವ ಸಲುವಾಗಿ ಜನರ ಬೇಡಿಕೆಯಂತೆ ಪ್ರಾಯೋಗಿಕವಾಗಿ ನಾಲ್ಕು ವಿವಿಧ ಕಡೆಗಳಲ್ಲಿ ಮಿಂಚು ಬಂಧಕ ಅಳವಡಿಸಲಾಗುತ್ತದೆ. ಪೃಕೃತಿ ವಿಕೋಪ ಆದಾಗ ಜನರ ಜೀವ ರಕ್ಷಣೆ ಮಾಡಬೇಕಾಗಿರುವುದು ಕೂಡಾ ಸರಕಾರದ ಕರ್ತವ್ಯ ಎಂಬ ನಿಟ್ಟಿನಲ್ಲಿ ತನ್ನ ಕ್ಷೇತ್ರದ ಜನತೆಯ ರಕ್ಷಣೆಗೋಸ್ಕರ ಈ ಮಿಂಚು ಬಂಧಕವನ್ನು ಅಳವಡಿಸಲಾಗುತ್ತಿದೆ.

Sathyasayi Hospital

ಜಾಹೀರಾತು

ಅಶೋಕ್ ರೈ, ಶಾಸಕರು ಪುತ್ತೂರು

SendShare4Share
Previous Post

ಪುತ್ತೂರು: ಬೈಕ್ ಗೆ ಡಿಕ್ಕಿಯಾಗಿ ದರ್ಬೆ ದೇವರ ಕಟ್ಟೆಗೆ ಗುದ್ದಿದ ಕಾರು ಗಂಭೀರ ಗಾಯ!

Next Post

ವಿಜಯ ಸಾಮ್ರಾಟ್ (ರಿ) ಪುತ್ತೂರು ವತಿಯಿಂದ ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಸಪ್ಟೆಂಬರ್ 28 ರಂದು ನಡೆಯಲಿದೆ : ಸಹಜ್ ರೈ ಬಳಜ್ಜ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಜಯ ಸಾಮ್ರಾಟ್ (ರಿ) ಪುತ್ತೂರು ವತಿಯಿಂದ ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಸಪ್ಟೆಂಬರ್ 28 ರಂದು  ನಡೆಯಲಿದೆ : ಸಹಜ್ ರೈ ಬಳಜ್ಜ

ವಿಜಯ ಸಾಮ್ರಾಟ್ (ರಿ) ಪುತ್ತೂರು ವತಿಯಿಂದ ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಸಪ್ಟೆಂಬರ್ 28 ರಂದು ನಡೆಯಲಿದೆ : ಸಹಜ್ ರೈ ಬಳಜ್ಜ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..