• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ, ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ

ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ, ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ

September 26, 2025
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

July 21, 2026
ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

July 21, 2026
ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

July 21, 2026
ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

July 21, 2026
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 21, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ, ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
September 26, 2025
in ಪುತ್ತೂರು
0
ಪುತ್ತೂರಿನಲ್ಲಿ ಮೊದಲ ಮಿಂಚು ಬಂಧಕ ಲೋಕಾರ್ಪಣೆ, ಜನತೆಯ ಬಹುಕಾಲದ ಬೇಡಿಕೆ ಈಡೇರಿಸಿದ ಶಾಸಕ ಅಶೋಕ್ ರೈ
10
SHARES
29
VIEWS
ShareShareShare

ಪುತ್ತೂರು: ಇನ್ನು ಮಳೆಗಾಲ ಆರಂಭ ಮತ್ತು ಕೊನೇ ದಿನಗಳಲ್ಲಿ ಬರುವ ಸಿಡಿಲಿಗೆ ಪುತ್ತೂರು ಬಿರುಮಲೆ ಬೆಟ್ಟ ಆಸುಪಾಸಿನ ಸುಮಾರು ೨ ಕಿ ಮೀ ಸುತ್ತಳತೆಯ ಮಂದಿ ಭಯಪಡುವ ಅಗತ್ಯವಿಲ್ಲ. ಎಷ್ಟೇ ಅಬ್ಬರದ ಮಿಮಚು, ಸಿಡಿಲು ಬಂದರೂ ಅದನ್ನು ತಡೆಯುವ ಆಧುನಿಕ ತಂತ್ರಜ್ಞಾನದ ಮುಂಚು ಬಂಧಕವನ್ನು ಬಿರುಮಲೆ ಬೆಟ್ಟದಲ್ಲಿ ಅಳವಡಿಸಲಾಗಿದೆ. ಸೆ.೨೭ ರಂದು ಇದರ ಲೋಕಾರ್ಪನೆಯೂ ನಡೆಯಲಿದೆ. ಮಿಂಚು ಬಂಧಕ ಅಳವಡಿಸಬೇಕೆಂದು ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯನ್ನು ಶಾಸಕ ಅಶೋಕ್ ರೈ ಈಡೇರಿಸಿದ್ದಾರೆ. ಪ್ರಾರಂಭದ ಪ್ರಯೋಗಿಕ ಹಂತದ ಮಿಂಚು ಬಂಧಕ ಇದಾಗಿದ್ದು ಬಿರುಮಲೆ ಬೆಟ್ಟ ಸೇರಿದಂತೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ವಿವಿಧ ಕಡೆಗಳಲ್ಲಿ ಈ ಮಿಂಚು ಬಂಧಕ ಪ್ರಾಯೋಗಿಕವಾಗಿ ಅಳವಡಿಸುವ ಸಿದ್ದತೆಗಳು ನಡೆಯುತ್ತಿದೆ.

ashwinistudioputtur

ಜಾಹೀರಾತು

ಕರಾವಳಿ ಭಾಗದಲ್ಲಿ ಪ್ರತೀ ಮಳೆಗಾಲ ಆರಂಭದ ದಿನ ಮತ್ತು ಮಳೆಗಾಲ ಕೊನೇಯ ದಿನಗಳಲ್ಲಿ ಸಿಡಿಲ ಅಬ್ಬರ ಜೋರಾಗಿಯೇ ಇರುತ್ತದೆ. ಅನೇಕ ಮಂದಿ ಸಿಡಿಲಿನ ಆಘಾತಕ್ಕೆ ಬಲಿಯಾಗುತ್ತಿದ್ದಾರೆ. ಗ್ರಾಮೀಣ ಭಾಗದ ಜನತೆ ಹೆಚ್ಚಾಗಿ ಈ ಅವಘಡಕ್ಕೆ ಬಲಿಯಾಗುತ್ತಿದ್ದಾರೆ. ಕೃಷಿ ಕೆಲಸ ಮಾಡಿಕೊಳ್ಳುತ್ತಿರುವಾಗ , ಕೃಷಿ ಪಂಪ್ ಶೆಡ್‌ಗಳಲ್ಲಿ, ಮನೆಗೆ ಸಿಡಿಲು ಬಡಿತ ಹೀಗೇ ಹತ್ತು ಹಲವು ಕಾರಣಗಳಿಂದ ಸಾವುಗಳು ಉಂಟಾಗುತ್ತಿದೆ. ಸಿಡಿಲಿನ ಆಘಾತಕ್ಕೆ ಮೂಕ ಪ್ರಾಣಿಗಳು ಬಲಿಯಾಗುತ್ತಿದೆ. ಕಳೆದ ಮಳೆಗಾಲದಲ್ಲಿ ಐದಾರು ಮಂದಿ ಸಿಡಿಲಿನ ಆಘಾತಕ್ಕೆ ಬಲಿಯಾಗಿದ್ದಾರೆ. ಈ ಆಘಾತದಿಂದ ಜನರನ್ನು ರಕ್ಷಣೆ ಮಾಡುವ ಉದ್ದೇಶದಿಂದ ಈ ಅತ್ಯಾಧುನಿಕ ತಂತ್ರಜ್ಞಾನದ ಮಿಂಚು ಬಂಧಕ ಅಳವಡಿಸಲಾಗಿದೆ.

Muliya

ಜಾಹೀರಾತು

ವ್ಯಾಪ್ತಿ ಎಷ್ಟು ದೂರ?

ಪ್ರಾಯೋಗಿಕವಾಗಿ ಬಿರುಮಲೆ ಬೆಟ್ಟದಲ್ಲಿ ಈ ಬಂಧಕವನ್ನು ಅಳವಡಿಸಲಾಗಿದೆ. ವಾಯು ಮಾರ್ಗದ ಮೂಲಕ ಇದರ ವ್ಯಾಪ್ತಿಯನ್ನು ಪರಿಗಣಿಸಲಾಗುತ್ತದೆ. ಬಿರುಮಲೆ ಬೆಟ್ಟವನ್ನು ಕೇಂದ್ರೀಕರಿಸಿ ಎರಡು ಕಿ ಮೀ ಸುತ್ತಳತೆಯಲ್ಲಿ ಇದು ತಮ್ಮ ಕಾರ್ಯವ್ಯಾಪ್ತಿಯನ್ನು ಹೊಂದಿರುತ್ತದೆ. ಈ ವ್ಯಾಪ್ತಿಯಲ್ಲಿ ಎಲ್ಲೇ ಮಿಂಚು ಹೊಡೆದರೂ ಅದನ್ನು ಇದು ಸ್ವೀಕರಿಸುತ್ತದೆ ಮತ್ತು ಅಲ್ಲೇ ಅದರ ಶಕ್ತಿಯನ್ನು ಕಡಿಮೆ ಮಾಡಿ ಭೂಮಿಯೊಳಗೆ ಸೇರಿಸಿಕೊಳ್ಳುತ್ತದೆ ಇದರಿಂದ ಮಿಂಚಿನಿಂದ ಉಂಟಾಗುವ ಅಪಾಯವನ್ನು ತಪ್ಪಿಸುತ್ತದೆ. ಈ ಎರಡು ಕಿ ಮೀ ವ್ಯಾಪ್ತಿಯಲ್ಲಿ ಸಿಡಿಲು ಮಿಂಚಿಗೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿಯಾಗುವುದಿಲ್ಲ ಮತ್ತು ವಿದ್ಯುತ್ ಪ್ರವಹಕ ಯಂತ್ರಗಳು ಹಾನಿಯಾಗುವುದಿಲ್ಲ.

ಪ್ರಯೋಗ ಯಶಸ್ವಿಯಾದರೆ ಪ್ರತೀ ಗ್ರಾಮಗಳಲ್ಲೂ ಮಿಂಚು ಬಂಧಕ

ನಾಲ್ಕು ಕಡೆಗಳಲ್ಲಿ ಪ್ರಾಯೋಗಿಕವಾಗಿ ಅಳವಡಿಸಲಾಗುವ ಮಿಂಚು ಬಂಧಕ ಯಶಶ್ವಿಯಾದಲ್ಲಿ ಮುಂದಿನ ದಿನಗಳಲ್ಲಿ ಸರಕಾರದ ವತಿಯಿಂದ ಪ್ರತೀ ಗ್ರಾಮಗಳಲ್ಲಿ ಅವಶಕ್ಯಕತೆಗನುಗುಣವಾಗಿ ಮಿಂಚು ಬಂಧಕವನ್ನು ಅಳವಡಿಸಲಾಗುತ್ತದೆ.

ಮಳೆಗಾಲದಲ್ಲಿ ಸಿಡಿಲುಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದೆ, ಮೂಕ ಪ್ರಾಣಿಗಳು ಸಾವನ್ನಪ್ಪುತ್ತಿದೆ, ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾಗುತ್ತಿದೆ ಜೊತೆಗೆ ಸಿಡಿಲಿನಿಂದ ಜನತೆ ಕೂಡ ಭಯಗೊಳ್ಳುತ್ತಾರೆ ಇದೆಲ್ಲದರಿಂದ ರಕ್ಷಣೆ ಹೊಂದುವ ಸಲುವಾಗಿ ಜನರ ಬೇಡಿಕೆಯಂತೆ ಪ್ರಾಯೋಗಿಕವಾಗಿ ನಾಲ್ಕು ವಿವಿಧ ಕಡೆಗಳಲ್ಲಿ ಮಿಂಚು ಬಂಧಕ ಅಳವಡಿಸಲಾಗುತ್ತದೆ. ಪೃಕೃತಿ ವಿಕೋಪ ಆದಾಗ ಜನರ ಜೀವ ರಕ್ಷಣೆ ಮಾಡಬೇಕಾಗಿರುವುದು ಕೂಡಾ ಸರಕಾರದ ಕರ್ತವ್ಯ ಎಂಬ ನಿಟ್ಟಿನಲ್ಲಿ ತನ್ನ ಕ್ಷೇತ್ರದ ಜನತೆಯ ರಕ್ಷಣೆಗೋಸ್ಕರ ಈ ಮಿಂಚು ಬಂಧಕವನ್ನು ಅಳವಡಿಸಲಾಗುತ್ತಿದೆ.

ಅಶೋಕ್ ರೈ, ಶಾಸಕರು ಪುತ್ತೂರು

SendShare4Share
Previous Post

ಪುತ್ತೂರು: ಬೈಕ್ ಗೆ ಡಿಕ್ಕಿಯಾಗಿ ದರ್ಬೆ ದೇವರ ಕಟ್ಟೆಗೆ ಗುದ್ದಿದ ಕಾರು ಗಂಭೀರ ಗಾಯ!

Next Post

ವಿಜಯ ಸಾಮ್ರಾಟ್ (ರಿ) ಪುತ್ತೂರು ವತಿಯಿಂದ ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಸಪ್ಟೆಂಬರ್ 28 ರಂದು ನಡೆಯಲಿದೆ : ಸಹಜ್ ರೈ ಬಳಜ್ಜ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಜಯ ಸಾಮ್ರಾಟ್ (ರಿ) ಪುತ್ತೂರು ವತಿಯಿಂದ ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಸಪ್ಟೆಂಬರ್ 28 ರಂದು  ನಡೆಯಲಿದೆ : ಸಹಜ್ ರೈ ಬಳಜ್ಜ

ವಿಜಯ ಸಾಮ್ರಾಟ್ (ರಿ) ಪುತ್ತೂರು ವತಿಯಿಂದ ಪುತ್ತೂರುದ ಪಿಲಿಗೊಬ್ಬು ಹಾಗೂ ಫುಡ್ ಫೆಸ್ಟ್ ಸಪ್ಟೆಂಬರ್ 28 ರಂದು ನಡೆಯಲಿದೆ : ಸಹಜ್ ರೈ ಬಳಜ್ಜ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..