• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಪ್ಪು ಮಾಡದಿದ್ದರೂ, ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ; ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

ತಪ್ಪು ಮಾಡದಿದ್ದರೂ, ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ; ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

September 27, 2025
ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

May 30, 2026
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

May 30, 2026
ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

May 30, 2026
ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

May 30, 2026
“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

“ಚೈನ್ ಲಿಂಕ್ ಸಂಸ್ಥೆ” ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

May 28, 2026
ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

May 28, 2026
ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

ಸಿಎಂ ಬದಲಾವಣೆ ಗದ್ದಲದ ನಡುವೆ ಡಿಸಿಎಂ ರೇಸ್‌ನಲ್ಲಿ ಯುಟಿ ಖಾದರ್?

May 28, 2026
ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ! – “ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ. ಜನಸೇವೆಯೇ ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್

May 28, 2026
ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

May 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಕ್ರಾಂತಿಕಾರಿ ಉಬಾರ್ ಮಂಜ ಬೈದ್ಯರ 190ನೇ ವರ್ಷದ ಸಂಸ್ಮರಣೆ : ದೇಶಪ್ರೇಮ ಭರಿತ ಹೋರಾಟ 190 ವರ್ಷಗಳ ಬಳಿಕ ಮುನ್ನಲೆಗೆ

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ಲಂಚ ತೆಗೆದುಕೊಂಡ ಮಾಜಿ ಶಾಸಕ ಯಾರು, ಹಣ ಕೊಟ್ಟ 45 ಜನರು ಯಾರೆಂದು ಬಹಿರಂಗಪಡಿಸಲಿ – ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

    ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ : ಸಚಿವ ಈಶ್ವರ್‌ ಖಂಡ್ರೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ತಪ್ಪು ಮಾಡದಿದ್ದರೂ, ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ; ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

by ಪ್ರಜಾಧ್ವನಿ ನ್ಯೂಸ್
September 27, 2025
in ಧಾರ್ಮಿಕ, ಬೆಳ್ತಂಗಡಿ, ಮಂಗಳೂರು
0
ತಪ್ಪು ಮಾಡದಿದ್ದರೂ, ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ; ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ
12
SHARES
35
VIEWS
ShareShareShare

ಮಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ರಚಿಸಿದ ರಾಜ್ಯ ಸರ್ಕಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಕೃತಜ್ಞತೆ ಸಲ್ಲಿಸಿದ್ದು, ತಪ್ಪು ಮಾಡದಿದ್ದರೂ ನಮ್ಮ ಮೇಲೆ ಯಾಕಿಷ್ಟು ದ್ವೇಷ-ಆರೋಪ ಎಂದು ಪ್ರಶ್ನಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಮತ್ತು ಕುಟುಂಬ ಸದಸ್ಯರು ಭಾಗವಹಿಸಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಡಾ. ವೀರೇಂದ್ರ ಹೆಗ್ಗಡೆ ಅವರು, ಧರ್ಮಸ್ಥಳ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿದ್ದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದ ಹೇಳುತ್ತೇನೆ, ಇದರಿಂದಾಗಿ ಸತ್ಯ ಹೊರಬರುತ್ತಿದೆ. ನಾನು ಹಲವಾರು ಪುಸ್ತಕಗಳನ್ನು ಓದುತ್ತಿದ್ದೇನೆ. ಸೇವೆ ಮತ್ತು ಧರ್ಮ ನಮ್ಮ ಆದ್ಯತೆ ಎಂದು ಹೇಳಿದ ಸಿದ್ಧಗಂಗಾ ಶ್ರೀಗಳ ಪುಸ್ತಕಗಳನ್ನು ನಾನು ಓದಿದ್ದೇನೆ. ಏನೂ ತಪ್ಪು ಮಾಡಿದಿದ್ದರೂ ನಮ್ಮ ಮೇಲೆ ಇಷ್ಟೊಂದು ದ್ವೇಷ ಮತ್ತು ಆರೋಪಗಳು ಏಕೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನಾವು ಸೇವೆಯನ್ನು ನೀಡುತ್ತಿದ್ದೇವೆ ಮತ್ತು ಈ ನಿಸ್ವಾರ್ಥ ಸೇವೆಯೇ ನಮ್ಮನ್ನು ಆರೋಗ್ಯವಾಗಿಟ್ಟಿದೆ. ಧರ್ಮಸ್ಥಳ ಮತ್ತು ಧರ್ಮಸ್ಥಳದ ಗ್ರಾಮಸ್ಥರು ಪ್ರತ್ಯೇಕವಾಗಿಲ್ಲ ಎಂದು ಹೇಳಿದರು.

ಇಷ್ಟು ವರ್ಷ ನಾವು ಆರೋಗ್ಯವಾಗಿರಲು ನಮ್ಮ ನಿಸ್ವಾರ್ಥ ಸೇವೆಯೇ ಕಾರಣ. ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ನೀವು ಎಲ್ಲರೂ ಗಮನಿಸಿದ್ದೀರಿ. ನಾವು ಇಲ್ಲಿ‌ ನಿಮಿತ್ತ ಮಾತ್ರ. ಆದರೆ, ಮುಂದುವರೆಸಿಕೊಂಡು ಹೋಗಿದ್ದು ಅದಕ್ಕೆ ಸಂಬಂಧಪಟ್ಟ ಇಲಾಖೆಯವರು. ಕೆಲವರು ಪ್ರೀತಿಯಲ್ಲಿ ಟೀಕೆ ಮಾಡಿದ್ದರು. ಇವರ ಹಾಗೆ ಟೀಕೆ ಮಾಡಿಲ್ಲ. ನಿಮಗೆ ನಾನು ಎಷ್ಟು ಕೃತಜ್ಞತೆ ಸಲ್ಲಿಸಿದ್ರೂ ಕಡಿಮೆಯೇ. ಧರ್ಮಸ್ಥಳ ಬೇರೆ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಎಂದು ನೀವು ನೋಡಿದ್ದೀರಿ. ಯಾಕೆ ಇಷ್ಟು ದ್ವೇಷ ನನ್ನ ಮೇಲೆ ಇದೆ ಎಂದು ನನಗೆ ಗೊತ್ತಾಗಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ, ಎತ್ತರದ ಬೆಟ್ಟದಿಂದ ನೀರು ಹರಿದಿದೆ ಎಂದು ಭಾವುಕರಾದರು.

ನಮ್ಮ ಮೇಲೆ ದೃಢವಾದ ನಂಬಿಕೆ ಇಟ್ಟ ಎಲ್ಲರಿಗೂ ನಾನು‌ ಆಭಾರಿ. ಈಗಾಗಲೇ ಲಕ್ಷಾಂತರ ಜನರು ಇಲ್ಲಿಗೆ ಬಂದು ಹೋಗಿದ್ದಾರೆ ನಿಮ್ಮ ಧರ್ಮ ಸೋತರೆ, ನಮ್ಮ ಧರ್ಮ ಸೋತ ಹಾಗೆ ಅಂತ ಹೇಳಿದ್ದಾರೆ. ಈ ಶತ್ರುತ್ವ ಯಾಕೆ ಎಂದು ಕೇಳ್ತಾರೆ, ನನಗೂ ಈ ದ್ವೇಷ ಯಾಕೆ ಬೇಕು? ನಾವು ಯಾರನ್ನೂ ಹೀಯಾಳಿಸಿಲ್ಲ. ದ್ವೇಷ ಕೂಡ ಮಾಡಿಲ್ಲ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ. ಬೆಂಗಳೂರು ಆಥವಾ ಎಲ್ಲೋ ಕೂತು ಟೀಕೆ ಮಾಡೋರು ನಮಗೆ ಬೇಡ. ನಮಗೆ ನಮ್ಮವರು ಬೇಕು, ನಮ್ಮ ಜೊತೆ ನಿಲ್ಲೋರು ಬೇಕು. ನಮ್ಮ ಮೇಲೆ ಪ್ರೀತಿ ತೋರಿದ ಎಲ್ಲಾ ಹೆಣ್ಮಕ್ಕಳಿಗೂ ನಾನು ಆಭಾರಿ. ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿ ಎಲ್ಲವನ್ನೂ ನೋಡಿಕೊಳ್ಳುತ್ತಾರೆ. ನಾವು ಸತ್ಯದ ಹಾದಿಯಲ್ಲಿದ್ದೇವೆ. ಈ ಹಾದಿಯನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದರು.

Muliya

ಜಾಹೀರಾತು

ಏತನ್ಮಧ್ಯೆ, ಸಾಕ್ಷಿ-ದೂರುದಾರ ಚಿನ್ನಯ್ಯ ಮಹೇಶ್ ಶೆಟ್ಟಿ ತಿಮರೋಡಿ ಜೊತೆ ಉದಯ್ ಜೈನ್ ಬಗ್ಗೆ ಮಾತನಾಡುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು. ವೀಡಿಯೊದಲ್ಲಿ ಚಿನ್ನಯ್ಯ ಉದಯ್ ಜೈನ್ ಅವರನ್ನು ಮಹಿಳಾಪ್ರೇಮಿ ಎಂದು ಹೇಳಿರುವುದು ಕಂಡು ಬಂದಿದೆ.

ಈ ನಡುವೆ ಪೊಲೀಸರ ಮುಂದೆ ಹಾಜರಾಗಲು ವಿಫಲವಾದ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಪೊಲೀಸರು ಮೂರನೇ ನೋಟಿಸ್ ಜಾರಿ ಮಾಡಿದ್ದಾರೆ. ಇವರ ನಿರೀಕ್ಷಣಾ ಜಾಮೀನು ಅರ್ಜಿ ಶನಿವಾರ ವಿಚಾರಣೆ ಬರಲಿದೆ ಎಂದು ತಿಳಿದುಬಂದಿದೆ.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

SendShare5Share
Previous Post

ಲವ್ ಸೆಕ್ಸ್ ದೋಖಾ ಪ್ರಕರಣ ಡಿ.ಎನ್.ಎ ವರದಿ ಬಹಿರಂಗ, ಶ್ರೀಕೃಷ್ಣ ಜೆ. ರಾವ್ ಮಗುವಿನ ತಂದೆ ; ಕೆ.ಪಿ. ನಂಜುಂಡಿ

Next Post

ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆ: 25 ವರ್ಷಗಳ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆ: 25 ವರ್ಷಗಳ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ

ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆ: 25 ವರ್ಷಗಳ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..