• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

September 30, 2025
ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.;  ಉಪಮುಖ್ಯಮಂತ್ರಿ ಭೇಟಿ  ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.; ಉಪಮುಖ್ಯಮಂತ್ರಿ ಭೇಟಿ ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

October 2, 2025
ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

October 1, 2025
ನಾಳೆಯಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: ಭಾರತದ ತಂಡದಲ್ಲಿ ಯಾರಿಗೆಲ್ಲ ಸ್ಥಾನ?

ನಾಳೆಯಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: ಭಾರತದ ತಂಡದಲ್ಲಿ ಯಾರಿಗೆಲ್ಲ ಸ್ಥಾನ?

October 1, 2025
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

October 1, 2025
35ರ ಮಹಿಳೆಯನ್ನ ಮದುವೆಯಾದ 75ರ ವೃದ್ಧ :ಮರುದಿನವೇ ಗೊಟಕ್ ಅಂದ

35ರ ಮಹಿಳೆಯನ್ನ ಮದುವೆಯಾದ 75ರ ವೃದ್ಧ :ಮರುದಿನವೇ ಗೊಟಕ್ ಅಂದ

October 1, 2025
ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

October 1, 2025
ಫೇಸ್​ಬುಕ್​ನಲ್ಲಿ ಪರಿಚಯ ಖಾಸಗಿ ಫೋಟೊ, ವಿಡಿಯೋ ಇಟ್ಕೊಂಡು ಬ್ಲ್ಯಾಕ್​ಮೇಲ್ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಫೇಸ್​ಬುಕ್​ನಲ್ಲಿ ಪರಿಚಯ ಖಾಸಗಿ ಫೋಟೊ, ವಿಡಿಯೋ ಇಟ್ಕೊಂಡು ಬ್ಲ್ಯಾಕ್​ಮೇಲ್ ಮಹಿಳೆಗೆ ಲಕ್ಷಾಂತರ ರೂ. ವಂಚನೆ

October 1, 2025
ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

October 1, 2025
ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ವಿಡಿಯೋ ವ್ಯೆರಲ್ ; ಮತೀಯ ವೈರತ್ವವನ್ನು ಹೆಚ್ಚಿಸಲು ಯತ್ನ ಪ್ರಕರಣ ದಾಖಲು

ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ವಿಡಿಯೋ ವ್ಯೆರಲ್ ; ಮತೀಯ ವೈರತ್ವವನ್ನು ಹೆಚ್ಚಿಸಲು ಯತ್ನ ಪ್ರಕರಣ ದಾಖಲು

September 30, 2025
ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

September 30, 2025
ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ಅಂದರ್​

ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ಅಂದರ್​

September 30, 2025
ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ  ಇಬ್ಬರು ಅರೆಸ್ಟ್

ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಅರೆಸ್ಟ್

September 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.;  ಉಪಮುಖ್ಯಮಂತ್ರಿ ಭೇಟಿ  ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

    ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.; ಉಪಮುಖ್ಯಮಂತ್ರಿ ಭೇಟಿ ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

    ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

    ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

    ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

    ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

    ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

    ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

    ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

    ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

    ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

    ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

    ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

    ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

    ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ವ್ಯವಸ್ಥಾಪಕರ ಜಂಟಿ ಸಭೆ; 2025-26ನೇ ಸಾಲಿನ ಕಂಬಳಗಳ ದಿನಾಂಕ ನಿಗದಿ

    ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ವ್ಯವಸ್ಥಾಪಕರ ಜಂಟಿ ಸಭೆ; 2025-26ನೇ ಸಾಲಿನ ಕಂಬಳಗಳ ದಿನಾಂಕ ನಿಗದಿ

    ಬೆಳ್ತಂಗಡಿ :ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ

    ಬೆಳ್ತಂಗಡಿ :ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

by ಪ್ರಜಾಧ್ವನಿ ನ್ಯೂಸ್
September 30, 2025
in ಕುಂಬ್ರ, ಧಾರ್ಮಿಕ, ಪುತ್ತೂರು
0
ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ
9
SHARES
25
VIEWS
ShareShareShare

ಪುತ್ತೂರು: ಕೆದಂಬಾಡಿ ಗ್ರಾಮದ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.22 ರಿಂದ ಆರಂಭಗೊಂಡಿದ್ದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರಗುತ್ತಿದೆ. ಸೆ.29 ರಂದು ಸಂಜೆ 6.30 ರಿಂದ ವೇದಮೂರ್ತಿ ಕೃಷ್ಣಕುಮಾರ್ ಉಪಾಧ್ಯಾಯ ಪಟ್ಲಮೂಲೆ ಇವರಿಂದ ಶ್ರೀ ದುರ್ಗಾನಮಸ್ಕಾರ ಪೂಜೆ ನೆರವೇರಿತು ಬಳಿಕ ಉಷಾ ಗಂಗಾಧರ ರೈ ಕೆರೆಮೂಲೆ ಸೇವಾರ್ಥವಾಗಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀರಾಮ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು.ರಾತ್ರಿ 8.30 ರಿಂದ ಸಾಮೂಹಿಕ ಆಯುಧ ಪೂಜೆ ನಡೆಯಿತು.

ಕಾರ್ಯಕ್ರಮದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಊರ ಪರವೂರ ನೂರಾರು ಭಕ್ತಾಧಿಗಳು ಆಗಮಿಸಿ ಅನ್ನಪ್ರಸಾದ ಸ್ವೀಕರಿಸಿದರು. ಶ್ರೀರಾಮ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ರಾಘವ ಗೌಡ ಕೆರೆಮೂಲೆ, ಪ್ರ.ಕಾರ್ಯದರ್ಶಿ ಅಗರಿ ಯಶೋಧರ ಚೌಟ ಪಟ್ಟೆತ್ತಡ್ಕ, ಕೋಶಾಧಿಕಾರಿ ಮುಂಡಾಳಗುತ್ತು ಮೋಹನ ಆಳ್ವ, ಶ್ರೀ ರಾಮ ಭಜನಾ ಸಮಿತಿಯ ಅಧ್ಯಕ್ಷ ವಿನೋದ್ ಕುಮಾರ್ ಕೋಡಿಯಡ್ಕ, ಕಾರ್ಯದರ್ಶಿ ನಿತೇಶ್ ರೈ ಕೋರಂಗ ಹಾಗೂ ಆಡಳಿತ ಸಮಿತಿ ಮತ್ತು ಭಜನಾ ಸಮಿತಿಯ ಸರ್ವ ಸದಸ್ಯರುಗಳು, ಭಕ್ತಾಧಿಗಳು ಭಾಗವಹಿಸಿದ್ದರು.

ಸೆ.30 ರಂದು ರಾತ್ರಿ ಭಜನಾ ಕಾರ್ಯಕ್ರಮ, 8.30 ರಿಂದ ನವರಾತ್ರಿ ಉತ್ಸವದ ಸಮಾರೋಪ ನಡೆಯಲಿದ್ದು ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಯುವರಂಗದ ಸದಸ್ಯರು ಮತ್ತು ಊರವರಿಂದ ಕಾರ್ಯಕ್ರಮ ವೈವಿಧ್ಯ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

 

SendShare4Share
Previous Post

ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ವ್ಯವಸ್ಥಾಪಕರ ಜಂಟಿ ಸಭೆ; 2025-26ನೇ ಸಾಲಿನ ಕಂಬಳಗಳ ದಿನಾಂಕ ನಿಗದಿ

Next Post

ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..