• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

September 30, 2025
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 10, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

by ಪ್ರಜಾಧ್ವನಿ ನ್ಯೂಸ್
September 30, 2025
in ಕುಂಬ್ರ, ಧಾರ್ಮಿಕ, ಪುತ್ತೂರು
0
ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ
9
SHARES
25
VIEWS
ShareShareShare

ಪುತ್ತೂರು: ಕೆದಂಬಾಡಿ ಗ್ರಾಮದ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವವು ಸೆ.22 ರಿಂದ ಆರಂಭಗೊಂಡಿದ್ದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮದಿಂದ ಜರಗುತ್ತಿದೆ. ಸೆ.29 ರಂದು ಸಂಜೆ 6.30 ರಿಂದ ವೇದಮೂರ್ತಿ ಕೃಷ್ಣಕುಮಾರ್ ಉಪಾಧ್ಯಾಯ ಪಟ್ಲಮೂಲೆ ಇವರಿಂದ ಶ್ರೀ ದುರ್ಗಾನಮಸ್ಕಾರ ಪೂಜೆ ನೆರವೇರಿತು ಬಳಿಕ ಉಷಾ ಗಂಗಾಧರ ರೈ ಕೆರೆಮೂಲೆ ಸೇವಾರ್ಥವಾಗಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀರಾಮ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು.ರಾತ್ರಿ 8.30 ರಿಂದ ಸಾಮೂಹಿಕ ಆಯುಧ ಪೂಜೆ ನಡೆಯಿತು.

ಕಾರ್ಯಕ್ರಮದ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಊರ ಪರವೂರ ನೂರಾರು ಭಕ್ತಾಧಿಗಳು ಆಗಮಿಸಿ ಅನ್ನಪ್ರಸಾದ ಸ್ವೀಕರಿಸಿದರು. ಶ್ರೀರಾಮ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ರಾಘವ ಗೌಡ ಕೆರೆಮೂಲೆ, ಪ್ರ.ಕಾರ್ಯದರ್ಶಿ ಅಗರಿ ಯಶೋಧರ ಚೌಟ ಪಟ್ಟೆತ್ತಡ್ಕ, ಕೋಶಾಧಿಕಾರಿ ಮುಂಡಾಳಗುತ್ತು ಮೋಹನ ಆಳ್ವ, ಶ್ರೀ ರಾಮ ಭಜನಾ ಸಮಿತಿಯ ಅಧ್ಯಕ್ಷ ವಿನೋದ್ ಕುಮಾರ್ ಕೋಡಿಯಡ್ಕ, ಕಾರ್ಯದರ್ಶಿ ನಿತೇಶ್ ರೈ ಕೋರಂಗ ಹಾಗೂ ಆಡಳಿತ ಸಮಿತಿ ಮತ್ತು ಭಜನಾ ಸಮಿತಿಯ ಸರ್ವ ಸದಸ್ಯರುಗಳು, ಭಕ್ತಾಧಿಗಳು ಭಾಗವಹಿಸಿದ್ದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

Poorna squash

ಜಾಹೀರಾತು

ಸೆ.30 ರಂದು ರಾತ್ರಿ ಭಜನಾ ಕಾರ್ಯಕ್ರಮ, 8.30 ರಿಂದ ನವರಾತ್ರಿ ಉತ್ಸವದ ಸಮಾರೋಪ ನಡೆಯಲಿದ್ದು ಗೌರವಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದ ಬಳಿಕ ಯುವರಂಗದ ಸದಸ್ಯರು ಮತ್ತು ಊರವರಿಂದ ಕಾರ್ಯಕ್ರಮ ವೈವಿಧ್ಯ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Keshari Durga

ಜಾಹೀರಾತು

 

Muliya

ಜಾಹೀರಾತು

vishnu studio

ಜಾಹೀರಾತು

SendShare4Share
Previous Post

ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ವ್ಯವಸ್ಥಾಪಕರ ಜಂಟಿ ಸಭೆ; 2025-26ನೇ ಸಾಲಿನ ಕಂಬಳಗಳ ದಿನಾಂಕ ನಿಗದಿ

Next Post

ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..