• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ವಿಡಿಯೋ ವ್ಯೆರಲ್ ; ಮತೀಯ ವೈರತ್ವವನ್ನು ಹೆಚ್ಚಿಸಲು ಯತ್ನ ಪ್ರಕರಣ ದಾಖಲು

ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ವಿಡಿಯೋ ವ್ಯೆರಲ್ ; ಮತೀಯ ವೈರತ್ವವನ್ನು ಹೆಚ್ಚಿಸಲು ಯತ್ನ ಪ್ರಕರಣ ದಾಖಲು

September 30, 2025
ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.;  ಉಪಮುಖ್ಯಮಂತ್ರಿ ಭೇಟಿ  ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.; ಉಪಮುಖ್ಯಮಂತ್ರಿ ಭೇಟಿ ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

October 2, 2025
ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

October 1, 2025
ನಾಳೆಯಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: ಭಾರತದ ತಂಡದಲ್ಲಿ ಯಾರಿಗೆಲ್ಲ ಸ್ಥಾನ?

ನಾಳೆಯಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ಸರಣಿ: ಭಾರತದ ತಂಡದಲ್ಲಿ ಯಾರಿಗೆಲ್ಲ ಸ್ಥಾನ?

October 1, 2025
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

October 1, 2025
35ರ ಮಹಿಳೆಯನ್ನ ಮದುವೆಯಾದ 75ರ ವೃದ್ಧ :ಮರುದಿನವೇ ಗೊಟಕ್ ಅಂದ

35ರ ಮಹಿಳೆಯನ್ನ ಮದುವೆಯಾದ 75ರ ವೃದ್ಧ :ಮರುದಿನವೇ ಗೊಟಕ್ ಅಂದ

October 1, 2025
ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

October 1, 2025
ಫೇಸ್​ಬುಕ್​ನಲ್ಲಿ ಪರಿಚಯ ಖಾಸಗಿ ಫೋಟೊ, ವಿಡಿಯೋ ಇಟ್ಕೊಂಡು ಬ್ಲ್ಯಾಕ್​ಮೇಲ್ ಮಹಿಳೆಗೆ ಲಕ್ಷಾಂತರ ರೂ. ವಂಚನೆ

ಫೇಸ್​ಬುಕ್​ನಲ್ಲಿ ಪರಿಚಯ ಖಾಸಗಿ ಫೋಟೊ, ವಿಡಿಯೋ ಇಟ್ಕೊಂಡು ಬ್ಲ್ಯಾಕ್​ಮೇಲ್ ಮಹಿಳೆಗೆ ಲಕ್ಷಾಂತರ ರೂ. ವಂಚನೆ

October 1, 2025
ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

October 1, 2025
ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

September 30, 2025
ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ಅಂದರ್​

ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ ಸೈಕೋ ಅಂದರ್​

September 30, 2025
ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ  ಇಬ್ಬರು ಅರೆಸ್ಟ್

ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ಅರೆಸ್ಟ್

September 30, 2025
ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

September 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 2, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.;  ಉಪಮುಖ್ಯಮಂತ್ರಿ ಭೇಟಿ  ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

    ಕುದ್ರೋಳಿ ಶ್ರೀ ಗೋಕರ್ಣನಾಥ ದೇವರೇ ನನ್ನನ್ನು ಈ ಪುಣ್ಯಕ್ಷೇತ್ರಕ್ಕೆ ಕರೆಸಿಕೊಂಡರು -ಡಿ.ಕೆ.ಶಿ.; ಉಪಮುಖ್ಯಮಂತ್ರಿ ಭೇಟಿ ಮಂಗಳೂರು ದಸರಾ ವೈಭವಕ್ಕೆ ಮೆಚ್ಚುಗೆ.

    ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

    ಕೆಂಪು ಕಲ್ಲು ಬೆಲೆ ಏರಿಕೆ ಕಲ್ಲು ಸರಬರಾಜು ಮಾಡುವವರು ಹೊರತು ಸರಕಾರದ ಪಾತ್ರವಿಲ್ಲ, ಯಾರು ಕೂಡ ಲೈಸನ್ಸ್ ಪಡೆದು ಕಲ್ಲಿನ ವ್ಯವಹಾರ ನಡೆಸಬಹುದು: ಶಾಸಕ ಅಶೋಕ್ ಕುಮಾರ್ ರೈ

    ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

    ಕಲರ್‌ ಸಿಟಿಯಾಗಲಿದೆ ಪುತ್ತೂರು ಬಣ್ಣಬಣ್ಣದಲ್ಲಿ ಮುಳುಗೇಳಲಿದೆ ಬೀದಿಗಳು

    ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

    ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

    ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

    ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

    ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

    ಉಪ್ಪಿನಂಗಡಿ: ಆಂಬುಲೆನ್ಸ್ ಗೆ ದಾರಿ ಕೊಡದ ಆರೋಪ ಅಡ್ಡಿಪಡಿಸಿದ ಕಾರಿಗೆ ದಂಡ ವಿಧಿಸಿದ ಪೊಲೀಸರು

    ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

    ಕೆದಂಬಾಡಿ ಶ್ರೀ ಕ್ಷೇತ್ರ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರದಲ್ಲಿ ನವರಾತ್ರಿ ಉತ್ಸವ

    ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ವ್ಯವಸ್ಥಾಪಕರ ಜಂಟಿ ಸಭೆ; 2025-26ನೇ ಸಾಲಿನ ಕಂಬಳಗಳ ದಿನಾಂಕ ನಿಗದಿ

    ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ವ್ಯವಸ್ಥಾಪಕರ ಜಂಟಿ ಸಭೆ; 2025-26ನೇ ಸಾಲಿನ ಕಂಬಳಗಳ ದಿನಾಂಕ ನಿಗದಿ

    ಬೆಳ್ತಂಗಡಿ :ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ

    ಬೆಳ್ತಂಗಡಿ :ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾ ಪಾಕ್ಷಿಕ ಪ್ರಧಾನಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕಾರವಾರ

ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ವಿಡಿಯೋ ವ್ಯೆರಲ್ ; ಮತೀಯ ವೈರತ್ವವನ್ನು ಹೆಚ್ಚಿಸಲು ಯತ್ನ ಪ್ರಕರಣ ದಾಖಲು

by ಪ್ರಜಾಧ್ವನಿ ನ್ಯೂಸ್
September 30, 2025
in ಕಾರವಾರ, ಕ್ರೈಮ್
0
ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ವಿಡಿಯೋ ವ್ಯೆರಲ್ ; ಮತೀಯ ವೈರತ್ವವನ್ನು ಹೆಚ್ಚಿಸಲು ಯತ್ನ ಪ್ರಕರಣ ದಾಖಲು
43
SHARES
122
VIEWS
ShareShareShare

ಭಟ್ಕಳ : ಭಟ್ಕಳದ ಮೀನು ಮಾರುಕಟ್ಟೆ ವಿವಾದಕ್ಕೆ ಧಾರ್ಮಿಕ ಬಣ್ಣ ಬಳಿಯುವ ಪ್ರಯತ್ನಗಳು ನಡೆಯುತ್ತಿದ್ದು, ಹಿಂದೂ ಮೀನುಗಾರ ಮಹಿಳೆಯರನ್ನು ಗುರಿಯಾಗಿಸಿ ಅಪಪ್ರಚಾರ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಹಿಂದೂ ಮೀನುಗಾರ ಮಹಿಳೆಯರ ವಿರುದ್ಧ ದ್ವೇಷ ಭಿತ್ತರಿಸುವ ಉದ್ದೇಶದಿಂದ ಮಕ್ಕಳಿಂದ ಒಂದು ಸ್ಕಿಟ್ ಮಾಡಿಸಿರುವ ಕಿಡಿಗೇಡಿಗಳು, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ.

1,000ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ನ್ಯೂ ಫಿಶ್ ಮಾರ್ಕೆಟ್ ಡೈಲಿ ಅಪ್‌ಡೇಟ್ ಎಂಬ ವಾಟ್ಸಾಪ್ ಗ್ರೂಪ್‌ನಲ್ಲಿ ಕೊಂಕಣಿ ಭಾಷೆಯ ಉಪಭಾಷೆಯಾದ ನವಯತಿಯಲ್ಲಿ ಈ ವಿಡಿಯೋ ಇದ್ದು, ವಿಡಿಯೋದಲ್ಲಿ “ಹಿಂದೂ ಮಹಿಳೆಯರು ನಮ್ಮನ್ನು ಲೂಟಿ ಮಾಡುತ್ತಿದ್ದಾರೆ. ಅವರು ನಮ್ಮನ್ನು ಹಲವು ಬಾರಿ ಲೂಟಿ ಮಾಡಿದ್ದಾರೆ. ನಮ್ಮ ಜನರಿಗೆ ಬುದ್ಧಿ ಇಲ್ಲ’ ಎಂಬಂತಹ ಆರೋಪಗಳನ್ನು ಮಾಡಿ, ಮತೀಯ ವೈರತ್ವವನ್ನು ಹೆಚ್ಚಿಸಲು ಯತ್ನಿಸಲಾಗಿದೆ.

ಸೌದಿ ಅರೇಬಿಯಾ ಅಥವಾ ದುಬೈನಂತಹ ಗಲ್ಫ್ ದೇಶಗಳಲ್ಲಿ ಈ ಸ್ಕಿಟ್ ಮಾಡಿಸಿ, ಭಟ್ಕಳದಲ್ಲಿ ಧರ್ಮಗಳ ನಡುವೆ ದ್ವೇಷ ಮೂಡಿಸಲು ಯತ್ನ ನಡೆಸಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಭಟ್ಕಶ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಭಟ್ಕಳದ ಹಳೇ ಬಸ್ ನಿಲ್ದಾಣದ ಬಳಿಯ ಹಳೇ ಮೀನು ಮಾರುಕಟ್ಟೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಸಮುದಾಯದವರು ಹಲವು ವರ್ಷಗಳಿಂದ ಒಟ್ಟಿಗೆ ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಆದರೆ, ಇತ್ತೀಚೆಗೆ ಪುರಸಭೆಯು ಸಂತೆ ಮಾರುಕಟ್ಟೆಯ ಬಳಿ ಹೊಸ ಮೀನು ಮಾರುಕಟ್ಟೆ ನಿರ್ಮಿಸಿ, ಹಳೇ ಮಾರುಕಟ್ಟೆಯನ್ನು ನೆಲಸಮ ಮಾಡಿ ಅಲ್ಲಿ ಕಾಂಪ್ಲೆಕ್ಸ್ ನಿರ್ಮಿಸಲು ಯೋಜಿಸಿತ್ತು.

HPR Institute Of Nursing And Paramedical Sciences & Friends Beke

ಜಾಹೀರಾತು

ಪುರಸಭೆ ಅಧಿಕಾರಿಗಳು ಎಲ್ಲಾ ಮಾರಾಟಗಾರರಿಗೆ ಹೊಸ ಮಾರುಕಟ್ಟೆಗೆ ತೆರಳಲು ಸೂಚನೆ ನೀಡಿದರೂ, ಸ್ಥಳ ಮತ್ತು ವ್ಯವಸ್ಥೆಯ ಕೊರತೆಯಿಂದಾಗಿ ಹಲವು ಮೀನುಗಾರರು ಹಿಂಜರಿದರು. ಬದಲಿಗೆ, ಹಳೆಯ ಮಾರುಕಟ್ಟೆಯನ್ನೇ ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಮೀನುಗಾರಿಕಾ ಸಚಿವ ಮಾಂಕಾಳು ವೈದ್ಯ ಅವರು, ಮಾರುಕಟ್ಟೆಯನ್ನು ಕೆಡವಲಾಗುವುದಿಲ್ಲ ಎಂದು ಭರವಸೆ ನೀಡಿದ್ದರು.

SendShare17Share
Previous Post

ಪುಣಚ ದೇವರ ಫೋಟೋಗಳಿಗೆ ಹಾನಿ ಪ್ರಕರಣ : ಇಬ್ಬರು ಬಾಲಕರ ಬಂಧನ

Next Post

ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

ಬೆಳ್ತಂಗಡಿ: ಕೊಯ್ಯೂರು ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..